ಸಿಇಟಿ ಪರೀಕ್ಷೆ- 2021: ಆನ್‌ಲೈನ್‌ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಬೆಂಗಳೂರು: ಕೋರ್ಸುಗಳ ಪ್ರವೇಶಕ್ಕಾಗಿ ಸಿಇಟಿ-2021 ಪರೀಕ್ಷೆ ಬರೆಯಲು ಆನ್‌ಲೈನ್‌ ಅರ್ಜಿ ಸಲ್ಲಿಸುವ ಅವಧಿಯನ್ನು ಜುಲೈ 16ರ ವರೆಗೆ ವಿಸ್ತರಿಸಲಾಗಿದೆ ಎಂದು ಉಪಮುಖ್ಯಮಂತ್ರಿ ಡಾ.ಸಿ.ಎನ್.‌ಅಶ್ವತ್ಥನಾರಾಯಣ ತಿಳಿಸಿದ್ದಾರೆ. ಈ ಬಗ್ಗೆ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಅರ್ಜಿ ಸಲ್ಲಿಕೆಯ ಜೊತೆಗೆ ಶುಲ್ಕ ಪಾವತಿಯನ್ನು ಜು. 19ರ ವರೆಗೂ ಪಾವತಿ ಮಾಡಲು ಅವಕಾಶ ಕಲ್ಪಿಸಲಾಗಿದೆ ಎಂದಿದ್ದಾರೆ. ಪೋಷಕರು ಮತ್ತು ವಿದ್ಯಾರ್ಥಿಗಳು … Continued

ಕರ್ನಾಟಕದಲ್ಲಿ ಶುಕ್ರವಾರ ಮತ್ತಷ್ಟು ಕಡಿಮೆಯಾದ ದೈನಂದಿನ ಕೊರೊನಾ ಸೋಂಕು

ಬೆಂಗಳೂರು: ಕರ್ನಾಟಕದಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆ ಕಡಿಮೆಯಾಗುತ್ತಿದ್ದು ಶುಕ್ರವಾರ 2,290 ಕೊರೊನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 28,67,158ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಯಲ್ಲಿ ಮಹಾಮಾರಿಗೆ 68 ಜನರು ಮೃತಪಟ್ಟಿದ್ದಾರೆ. ಒಟ್ಟು ಸಾವಿನ ಸಂಖ್ಯೆ 35,731ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಸಚಿವಾಲಯ ಪ್ರಕಟಿಸಿದೆ. ಇದೇ ಸಮಯದಲ್ಲಿ 3,045 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ … Continued

ಮೇಕೆದಾಟು ಯೋಜನೆ: ಜು.12ರಂದು ತಮಿಳುನಾಡು ಸರ್ವಪಕ್ಷಗಳ ಸಭೆ

ಚೆನ್ನೈ: ಕರ್ನಾಟಕ ಮತ್ತು ತಮಿಳುನಾಡು ರಾಜ್ಯಗಳ ನಡುವೆ ವಿವಾದಕ್ಕೆ ಕಾರಣವಾಗಿರುವ ಮೇಕೆದಾಟು ಯೋಜನೆ ಬಗ್ಗೆ ಚರ್ಚೆ ನಡೆಸಲು ತಮಿಳುನಾಡಿನ ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಅವರು ಜು.12ರಂದು ಸರ್ವಪಕ್ಷಗಳ ಸಭೆ ಕರೆದಿದ್ದಾರೆ. ಕರ್ನಾಟಕ ಸರ್ಕಾರ ಕುಡಿಯುವ ನೀರು ಹಾಗೂ ವಿದ್ಯುತ್ ಉತ್ಪಾದನೆಗಾಗಿ ಮೇಕೆದಾಟು ಬಳಿ ಕಾವೇರಿ ನೀರು ಸಂಗ್ರಹಣೆಗಾಗಿ ಸುಮಾರು 9 ಸಾವಿರ ಕೋಟಿ ರೂ. ವೆಚ್ಚದಲ್ಲಿ ಜಲಾಶಯ … Continued

ಕರ್ನಾಟಕದಲ್ಲಿ ಕೋವಿಡ್ -19 ಮೂರನೇ ಅಲೆಗೆ ಸಿದ್ಧತೆ

ಬೆಂಗಳೂರು: ದೇಶದಲ್ಲಿ ಕೊರೊನಾ ಸೋಂಕಿನ ಮೂರನೇ ಅಲೆ ತಡೆಗೆ ಕೆಂಪು, ಹಸಿರು, ಹಳದಿ ವಲಯಗಳಾಗಿ ಗುರುತಿಸಿ ಕಟ್ಟೆಚ್ಚರ ವಹಿಸಲು ಕೇಂದ್ರ ಸರ್ಕಾರ ಸಿದ್ಧತೆ ನಡೆಸಿದೆ. ಈ ನಡುವೆ ನೆರೆಯ ಕೇರಳದಲ್ಲಿ ದಿನನಿತ್ಯ ಕೊರೊನಾ ಸೋಂಕು ಸಂಖ್ಯೆ ನಿತ್ಯ ಹೆಚ್ಚಳವಾಗುತ್ತಿರುವುದು, ಮೂರನೇ ಅಲೆ ಮುನ್ಸೂಚನೆಯ ಭೀತಿ ಹೆಚ್ಚಳವಾಗಿದೆ. ಹೀಗಾಗಿ ರಾಜ್ಯಕ್ಕೆ ಆತಂಕ ಶುರುವಾಗಿದ್ದು ಕರ್ನಾಟಕ ಗಡಿ ಭಾಗದಲ್ಲಿ … Continued

ಗಮನಿಸಿ.. ಜುಲೈ 26 ರಿಂದ ವಿಶ್ವೇಶ್ವರಯ್ಯ ತಾಂತ್ರಿಕ ವಿವಿ ಪರೀಕ್ಷೆ : ಶೀಘ್ರದಲ್ಲೇ ವೇಳಾಪಟ್ಟಿ ಬಿಡುಗಡೆ

ಬೆಳಗಾವಿ: ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಬಾಕಿ ಉಳಿದಿರುವ ಸೆಮಿಸ್ಟರ್ ಪರೀಕ್ಷೆಗಳನ್ನು ಜುಲೈ 26 ರಿಂದ ಪ್ರಾರಂಭಿಸಲು ಮುಂದಾಗಿದೆ. ಬಾಕಿ ಉಳಿದ ಪರೀಕ್ಷೆಗಳ ವೇಳಾಪಟ್ಟಿಯನ್ನು ವಿಟಿಯು ಅತೀ ಶೀಘ್ರದಲ್ಲಿ ಪ್ರಕಟಿಸಲಿದೆ ಎಂದು ತಿಳಿಸಿದೆ. ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಆನ್​ಲೈನ್​ನಲ್ಲಿ ವರದಿ ಸಲ್ಲಿಸಬೇಕಿದ್ದು, ಸಿಡಿ ಮೂಲಕ ಪ್ರಾಜೆಕ್ಟ್, ಸೆಮಿನಾರ್​ ವರದಿ ಸಲ್ಲಿಸಬೇಕಿದೆ. VTU Circular-1153 ಪ್ರಥಮ ಸೆಮಿಸ್ಟರ್​ ಪದವಿ … Continued

ಎಸ್​ಎಸ್​ಎಲ್​ಸಿ ಪರೀಕ್ಷೆ- 2021: ಭಯ ಬಿಡಿ..ಪರೀಕ್ಷೆಗೆ ನೋಂದಾಯಿಸಿದ ಎಲ್ಲ ವಿದ್ಯಾರ್ಥಿಗಳಿಗೂ ಪಿಯುಸಿಗೆ ಪ್ರವೇಶ

ಬೆಂಗಳೂರು: ಈ ಬಾರಿ ಎಸ್​ಎಸ್​ಎಲ್​ಸಿ ಪರೀಕ್ಷೆಗೆ ನೋಂದಾಯಿಸಿದ ಎಲ್ಲ ವಿದ್ಯಾರ್ಥಿಗಳನ್ನು ಪಿಯುಸಿ ತರಗತಿಗಳ ಪ್ರವೇಶಕ್ಕೆ ಅವಕಾಶ ನೀಡಲು ಸರ್ಕಾರ ಎಲ್ಲ ರೀತಿಯ ಕ್ರಮಗಳನ್ನು ಕೈಗೊಳ್ಳಲಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ. ಎಸ್​ಎಸ್​ಎಲ್​ಸಿ ಪರೀಕ್ಷೆಗಳ ಕುರಿತು ರಾಜ್ಯದ ಮಕ್ಕಳಲ್ಲಿ ಆತ್ಮವಿಶ್ವಾಸ ತುಂಬಲು ಶುಕ್ರವಾರ ಡಿ.ಎಸ್.ಇ.ಆರ್.ಟಿ ಯಲ್ಲಿ “ಬನ್ನಿ ವಿದ್ಯಾರ್ಥಿಗಳೇ ಎಸ್ಸೆಸ್ಸೆಲ್ಸಿ … Continued

ದಕ್ಷಿಣ ಭಾರತದಲ್ಲಿ ಕೋವಿಡ್‌-19 ವ್ಯಾಕ್ಸಿನೇಷನ್‌ಗಳು ಕುಸಿಯುತ್ತಿವೆ.. ಮಾಹಿತಿ ಇಲ್ಲಿದೆ..

ಜೂನ್ 21 ರಂದು ಭಾರತದ 92 ಲಕ್ಷ ವ್ಯಾಕ್ಸಿನೇಷನ್‌ಗಳನ್ನು ದಾಖಲಿಸಿದಾಗಿನಿಂದ, ಪ್ರತಿದಿನ ನೀಡಲಾಗುವ ಡೋಸ್‌ಗಳ ಸಂಖ್ಯೆ 90 ಲಕ್ಷದ ಸಮೀಪಕ್ಕೆ ಬಂದಿಲ್ಲ. ವಾಸ್ತವವಾಗಿ, ಜೂನ್ 21 ರಿಂದ, ಭಾರತವು ದಿನಕ್ಕೆ 50 ಲಕ್ಷ ಲಸಿಕೆಗಳನ್ನು ಏಳು ದಿನಗಳಲ್ಲಿ ಮಾತ್ರ ದಾಖಲಿಸಿದೆ – ಜೂನ್ 23 ರಂದು 68 ಲಕ್ಷ ಡೋಸ್‌ಗಳು, ಜುಲೈ 4 ರಂದು, ಭಾರತವು … Continued

ಕೃಷಿ ಸಚಿವರ ತವರು ಜಿಲ್ಲೆಯಲ್ಲೇ 3 ದಿನದಲ್ಲಿ ನಾಲ್ಕು ರೈತರು ಆತ್ಮಹತ್ಯೆ ..!

posted in: ರಾಜ್ಯ | 0

ಹಾವೇರಿ: ಅನ್ನದಾತ ರೈತರ ಆತ್ಮಹತ್ಯೆ ಪ್ರಕರಣಗಳು ರಾಜ್ಯದಲ್ಲಿ ನಡೆಯುತ್ತಲೇ ಇವೆ. ಆದರೆ, ಕೃಷಿ ಸಚವರು ತವರು ಜಿಲ್ಲೆಯಾಗಿರುವ ಹಾವೇರಿ ಜಿಲ್ಲೆಯಲ್ಲಿ ಮೂರು ದಿನಗಳ ಅಂತರದಲ್ಲಿ ನಾಲ್ಕು ಜನ ರೈತರು ಸಾಲದ ಬಾಧೆ ತಾಳದೇ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವರದಿಯಾಗಿದೆ. ಕೃಷಿ ಸಚಿವ ಬಿ.ಸಿ.ಪಾಟೀಲ ಅವರ ತವರು ಜಿಲ್ಲೆಯಲ್ಲೇ ರೈತರ ಆತ್ಮಹತ್ಯೆ ಸರಣಿ ಮುಂದುವರಿದಿದ್ದು, ಶುಕ್ರವಾರ ಮುಂಜಾನೆಯೇ … Continued

14 ಜಿಕಾ ವೈರಸ್‌ ಪ್ರಕರಣ ವರದಿಯಾದ ನಂತರ ಕೇರಳದಲ್ಲಿ ಎಚ್ಚರಿಕೆ : ಪರಿಣಾಮವೇನು.. ಹೇಗೆ ಹರಡುತ್ತದೆ..?

ಕೋವಿಡ್ -19 ಸಾಂಕ್ರಾಮಿಕ ರೋಗದ ಎರಡನೇ ಅಲೆ ಹಿಮ್ಮೆಟ್ಟುತ್ತಿದೆ, ಕೇರಳದಲ್ಲಿ ಹೆಚ್ಚು ನಿಧಾನವಾಗಿದೆ. ಕೇರಳ ಈಗ ಜಿಕಾ ವೈರಸ್ ಸೋಂಕಿನ ಮೊದಲ ದೃಢಪಡಿಸಿದ ಪ್ರಕರಣವನ್ನು ಪತ್ತೆ ಮಾಡಿದೆ. ತಿರುವನಂತಪುರಂನಲ್ಲಿ 24 ವರ್ಷದ ಗರ್ಭಿಣಿ ಮಹಿಳೆಯಲ್ಲಿ ಇದು ಗುರುವಾರ ದೃಢಪಟ್ಟಿದೆ. ಈಗ ಕೇರಳದಲ್ಲಿ ಮೊದಲ ಬಾರಿಗೆ ಜಿಕಾ ವೈರಸ್ ಪ್ರಕರಣ ವರದಿಯಾದ ಒಂದು ದಿನದ ನಂತರ, ಇನ್ನೂ … Continued

ಜುಲೈ ೧೧ ರಂದು ಕರ್ನಾಟಕದ ರಾಜ್ಯಪಾಲರಾಗಿ ಥಾವರ್ ಚಂದ್ ಗೆಹ್ಲೋಟ್ ಅಧಿಕಾರ ಸ್ವೀಕಾರ

posted in: ರಾಜ್ಯ | 0

ಬೆಂಗಳೂರು, ಜು. ೦೯: ಕರ್ನಾಟಕ ರಾಜ್ಯದ ನೂತನ ರಾಜ್ಯಪಾಲರಾಗಿ ನೇಮಕವಾಗಿರುವ ಥಾವರ್ ಚಂದ್ ಗೆಹ್ಲೋಟ್ ಅವರು ಜುಲೈ ೧೧ ರಂದು ರಾಜಭವನದಲ್ಲಿ ರಾಜ್ಯದ ೧೯ನೇ ರಾಜ್ಯಪಾಲರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ರಾಜಭವನದ ಗಾಜಿನ ಮನೆಯಲ್ಲಿ ಜುಲೈ ೧೧ ರಂದು ಮುಂಜಾನೆ ೧೦.೩೦ಕ್ಕೆ ನೂತನ ರಾಜ್ಯಪಾಲರ ಪ್ರಮಾಣವಚನ ಕಾರ್ಯಕ್ರಮ ಏರ್ಪಡಿಸಲಾಗಿದೆ. ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಅಭಯ್ ಶ್ರೀನಿವಾಸ್ ಓಕಾ … Continued