ಕೇಂದ್ರ ಜಲಶಕ್ತಿ ಸಚಿವರಿಂದ ಮೇಕೆದಾಟು ಯೋಜನೆಗೆ ಅನುಮತಿ ನೀಡುವ ಭರವಸೆ: ಸಿಎಂ ಬಿಎಸ್‌ ವೈ

ಬೆಂಗಳೂರು: ಮೇಕೆದಾಟು ಸಮತೋಲನ ಜಲಾಶಯ ಯೋಜನೆ ಸೇರಿದಂತೆ ಕರ್ನಾಟಕದಲ್ಲಿ ಬಾಕಿ ಇರುವ ಎಲ್ಲಾ ನೀರಿನ ಯೋಜನೆಗಳಿಗೆ ಅನುಮತಿ ನೀಡುವ ಭರವಸೆಯನ್ನು ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೆಕಾವತ್ ಭರವಸೆ ನೀಡಿದ್ದಾರೆ ಎಂದು ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಮಂಗಳವಾರ ಹೇಳಿದ್ದಾರೆ. ನಗರದಲ್ಲಿದ್ದ ಕೇಂದ್ರ ಸಚಿವರೊಂದಿಗೆ ಸಭೆ ನಡೆಸಿದ ನಂತರ ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಯಡಿಯೂರಪ್ಪ, … Continued

ಕನ್ನಡ ಪುಸ್ತಕ ಪ್ರಾಧಿಕಾರದಿಂದ ವಿವಿಧ ಕೃತಿಗಳಿಗೆ ಪುಸ್ತಕ ಸೊಗಸು-ಮುದ್ರಣ ಸೊಗಸು ಬಹುಮಾನ ಪ್ರಕಟ

ಬೆಂಗಳೂರು : ಕನ್ನಡ ಪುಸ್ತಕ ಪ್ರಾಧಿಕಾರವು 2020ನೇ ಸಾಲಿನ ಪುಸ್ತಕ ಸೊಗಸು/ಮುದ್ರಣ ಸೊಗಸು ಬಹುಮಾನಗಳನ್ನು ಘೋಷಿಸಿದೆ. ಪ್ರಾಧಿಕಾರದ ಅಧ್ಯಕ್ಷ ಡಾ.ಎಂ.ಎನ್. ನಂದೀಶ್ ಹಂಚೆ ಅಧ್ಯಕ್ಷತೆಯಲ್ಲಿ ಆಯ್ಕೆ ಸಮಿತಿ ರಚಿಸಲಾಗಿತ್ತು. ಬಹುಮಾನಿತರ ವಿವರ ಈ ಕೆಳಗಿನಂತಿದೆ. ಭವತಾರಿಣಿ ಪ್ರಕಾಶನ ಬೆಂಗಳೂರು, ಡಾ.ಎಸ್.ಗುರುಮೂರ್ತಿ ಅವರ ಸಮಗ್ರ ಅವಲೋಕನ ‘ಕದಂಬರು’ ಕೃತಿಗೆ ಪುಸ್ತಕ ಸೊಗಸು ಮೊದಲನೇ ಬಹುಮಾನ ರೂ. 25,000. … Continued

ನೀಟ್‌ ಪಿಜಿ ಪರೀಕ್ಷೆ- 2021: ಸೆಪ್ಟೆಂಬರ್ 11ರಂದು ಪರೀಕ್ಷೆ – ಕೇಂದ್ರ ಸಚಿವ ಮಾಂಡವೀಯ

ನವದೆಹಲಿ: ನೀಟ್‌ (NEET) ಪಿಜಿ- 2021 ಪರೀಕ್ಷೆಯು ಸೆಪ್ಟೆಂಬರ್ 11ರಂದು ನಡೆಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಈ ವಿಷಯವನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಮನ್​ಸುಖ್ ಮಾಂಡವೀಯ ಮಂಗಳವಾರ ಟ್ವೀಟ್ ಮೂಲಕ ತಿಳಿಸಿದ್ದಾರೆ. ಕೊವಿಡ್ ಶಿಷ್ಟಾಚಾರಗಳನ್ನು ಅನುಸರಿಸಿಯೇ ಸೆಪ್ಟೆಂಬರ್ 12ರಂದು ನೀಟ್ (ಯುಜಿ) ಪರೀಕ್ಷೆ ನಡೆಯಸಲಾಗುವುದು ಎಂದು ಕೇಂದ್ರ ಸರ್ಕಾರ ಸೋಮವಾರ (ಜುಲೈ 12)ದಂದು … Continued

ಸಂಸತ್ತಿನಲ್ಲಿ ರೈತರ ಬೇಡಿಕೆ ವಿಷಯ ಚರ್ಚೆಗೆ ತನ್ನಿ: ಪ್ರತಿಪಕ್ಷಗಳಿಗೆ ಎಸ್‌ಕೆಎಂ ಒತ್ತಾಯ

ನವದೆಹಲಿ: ಮುಂಬರುವ ಮುಂಗಾರು ಅಧಿವೇಶನದಲ್ಲಿ ಇತರ ಯಾವುದೇ ವಿಷಯಗಳ ಚರ್ಚೆಗೂ ಮುನ್ನ ನೂತನ ಮೂರು ಕೃಷಿ ಕಾಯ್ದೆ ಮತ್ತು ಎಂಎಸ್ಪಿಗಳ ಕುರಿತ ರೈತರ ಬೇಡಿಕೆ ಸಂಸತ್ತಿನಲ್ಲಿ ಚರ್ಚೆಯಾಗುವಂತೆ ವಿರೋಧ ಪಕ್ಷಗಳು ಒತ್ತಡ ಹೇರಬೇಕು ಎಂದು ಒತ್ತಾಯಿಸುವುದಾಗಿ ಸಂಯುಕ್ತ ಕಿಸಾನ್ ಮೋರ್ಚಾ(ಎಸ್‌ಕೆಎಂ) ಹೇಳಿದೆ. ಕೇಂದ್ರ ಕೃಷಿ ಕಾನೂನುಗಳನ್ನು ರದ್ದುಗೊಳಿಸುವ ಆಂದೋಲನಕ್ಕೆ ನಾಂದಿ ಹಾಡುತ್ತಿರುವ 40ಕ್ಕೂ ಹೆಚ್ಚು ರೈತ … Continued

ಮೂರನೇ ಕೋವಿಡ್ ಅಲೆ ಚಿಹ್ನೆಗಳು ವಿಶ್ವದ ಕೆಲವು ಭಾಗಗಳಲ್ಲಿ ಗೋಚರ:ಎಚ್ಚರಿಸಿದ ಕೇಂದ್ರ

ನವದೆಹಲಿ: ಕೋವಿಡ್ -19 ಸೋಂಕಿನ ಮೂರನೇ ಅಲೆಯ ಚಿಹ್ನೆಗಳು ಈಗಾಗಲೇ ವಿಶ್ವದ ಕೆಲವು ಭಾಗಗಳಲ್ಲಿ ಕಂಡುಬರುತ್ತಿವೆ ಎಂದು ನೀತಿ ಆಯೋಗದ (ಆರೋಗ್ಯ) ಸದಸ್ಯ ಡಾ.ವಿ.ಕೆ.ಪಾಲ್ ಮಂಗಳವಾರ ಹೇಳಿದ್ದಾರೆ. ಪ್ರತಿದಿನ ಜಗತ್ತಿನಾದ್ಯಂತ 3.9 ಲಕ್ಷ ಹೊಸ ದೃಢಪಡಿಸಿದ ಪ್ರಕರಣಗಳು ವರದಿಯಾಗುತ್ತಿವೆ ಎಂದು ಅವರು ಹೇಳಿದರು. ಕೋವಿಡ್ ಕುರಿತು ಆರೋಗ್ಯ ಸಚಿವಾಲಯದ ವಾಡಿಕೆಯ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಈ … Continued

ಕರ್ನಾಟಕದಲ್ಲಿ ದೈನಂದಿನ ಸೋಂಕಿನಲ್ಲಿ ತುಸು ಏರಿಕೆ, ಸಾವಿನ ಸಂಖ್ಯೆ ಇಳಿಕೆ

ಬೆಂಗಳೂರು: ರಾಜ್ಯದಲ್ಲಿ ಇಳಿಕೆಯಾಗಿದ್ದ ಕೊರೊನಾ ಸೋಂಕಿನ ಸಂಖ್ಯೆ ಮಂಗಳವಾರ ಸ್ವಲ್ಪ ಹೆಚ್ಚಾಗಿದ್ದು ಸಾವಿನ ಸಂಖ್ಯೆ ಕಡಿಮೆಯಾಗಿದೆ. ರಾಜ್ಯದಲ್ಲಿ ಮಂಗಳವಾರ ಹೊಸದಾಗಿ 1913 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದ್ದು 48 ಮಂದಿ ಮೃತಪಟ್ಟಿದ್ದಾರೆ ಇದೇ ಸಮಸಯದಲ್ಲಿ 2489 ಮಂದಿ ಚೇತರಿಸಿಕೊಂಡು ಬಿಡುಗಡೆಯಾಗಿದ್ದಾರೆ. ರಾಜ್ಯದಲ್ಲಿ ಇದುವರೆಗೆ ಒಟ್ಟಾರೆ ಸೋಂಕಿನ ಸಂಖ್ಯೆ 28,74,597 ಮಂದಿಗೆ ಏರಿಕೆಯಾಗಿದೆ. ಇಲ್ಲಿಯ ತನಕ ಸೋಂಕಿನಿಂದ ಚೇತರಿಸಿಕೊಂಡವರ … Continued

ಶ್ರೀಮಂತನ ಸ್ನೇಹ ಬೆಳೆಸಿ ಹನಿಟ್ರ್ಯಾಪ್ ಮಾಡಿ ಸುಲಿಗೆ ಮಾಡಿದ ಸಂಚುಕೋರರಿಗೆ ಜೀವಾವಧಿ ಶಿಕ್ಷೆ

ಹುಬ್ಬಳ್ಳಿ: ಶ್ರೀಮಂತ ವ್ಯಕ್ತಿಯೊಂದಿಗೆ ಸಲುಗೆ ಬೆಳೆಸಿಕೊಂಡು ಆತನನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಸಹಚರರೊಂದಿಗೆ ಚಾಕುವಿನಿಂದ ಇರಿದು ಸುಲಿಗೆ ಮಾಡಿದ ಯುವತಿ ಸೇರಿದಂತೆ ನಾಲ್ವರಿಗೆ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. ಶ್ರೀಮಂತರನ್ನು ಪತ್ತೆ ಮಾಡಿ ಅವರೊಂದಿಗೆ ಸ್ನೇಹ ಬೆಳೆಸಿ ಸಲುಗೆಯಿಂದ ಹಣ ಕೀಳುವ ಉದ್ದೇಶದಿಂದ ಹುಬ್ಬಳ್ಳಿಯ ನಾಲ್ವರು ಹೊಂಚು ಹಾಕಿದ್ದರು. ಅನಘಾ ವಡವಿ ಎನ್ನುವ ಯುವತಿಯೊಂದಿಗೆ ಸ್ನೇಹ … Continued

ವಿಚಿತ್ರ.. ಈತ ನಿಜ ಜೀವನದ ಕುಂಭಕರ್ಣ…ವರ್ಷದಲ್ಲಿ 300 ದಿನಗಳು ನಿದ್ದೆಯಲ್ಲೇ ಇರುತ್ತಾನೆ..!

ನಾಗೌರ್: ರಾಜಸ್ಥಾನದ ನಾಗೌರ್‌ನಲ್ಲಿ ವರ್ಷದಲ್ಲಿ 300 ದಿನಗಳು ನಿದ್ದೆ ಮಾಡುವ ವ್ಯಕ್ತಿಯನ್ನು ನಿಜ ಜೀವನದ ಕುಂಭಕರ್ಣ ಎಂದು ಕರೆಯಲಾಗುತ್ತಿದೆ. ಭದ್ವಾ ಗ್ರಾಮದ ನಿವಾಸಿ ಪುರ್ಖಾರಾಮ್ (42) ಆಕ್ಸಿಸ್ ಹೈಪರ್ಸೋಮ್ನಿಯಾ ಎಂಬ ಅಪರೂಪದ ಕಾಯಿಲೆಯಿಂದ ಬಳಲುತ್ತಿದ್ದಾರೆ. ರಾಮಾಯಣದಲ್ಲಿ ರಾವಣನ ಕಿರಿಯ ಸಹೋದರ ಕುಂಭಕರ್ಣ ಒಂದು ಸಮಯದಲ್ಲಿ ಆರು ತಿಂಗಳು ಮಲಗುತ್ತಿದ್ದರು. ಜನರು ಸಾಮಾನ್ಯವಾಗಿ ದಿನಕ್ಕೆ ಆರರಿಂದ ಎಂಟು … Continued

ಹುಬ್ಬಳ್ಳಿ-ಧಾರವಾಡ ರೌಡಿಗಳಿಗೆ ಪೊಲೀಸರ ಶಾಕ್ ! ಕ್ರಿಮಿನಲ್ ಹಿನ್ನೆಲೆಯವರ ಮನೆ ಶೋಧ–ಮಾರಕಾಸ್ತ್ರ, ಜಪ್ತಿ

ಹುಬ್ಬಳ್ಳಿ: ಹುಬ್ಬಳ್ಳಿ -ಧಾರವಾಡ ಕಮೀಶನರೇಟ್ ವ್ಯಾಪ್ತಿಯಲ್ಲಿ ಮಂಗಳವಾರ ಪೊಲೀಸರು ೬೦೦ಕ್ಕೂ ಹೆಚ್ಚು ರೌಡಿಶೀಟರ್‌ಗಳ ಮನೆ ಮೇಲೆ ಏಕಕಾಲಕ್ಕೆ ದಾಳಿ ನಡೆಸಿ ದೊಡ್ಡ ಮಟ್ಟದ ಕಾರ್ಯಾಚರಣೆ ನಡೆಸಿದ್ದಾರೆ. ನಗರದ ಹುಬ್ಬಳ್ಳಿ ಉತ್ತರ, ದಕ್ಷಿಣ ಹಾಗೂ ಧಾರವಾಡ ಎಸಿಪಿ ವ್ಯಾಪ್ತಿಯ ಪೊಲೀಸರಿಂದ ಏಕಕಾಲಕ್ಕೆ ದಾಳಿ ಮಾಡಲಾಗಿದ್ದು, ಅಪರಾಧ ಕೃತ್ಯ ಹೆಚ್ಚಳವಾಗುತ್ತಿದ್ದ ಹಿನ್ನೆಲೆಯಲ್ಲಿ ಈ ಕಾರ್ಯಾಚರಣೆ ನಡೆದಿದೆ. ಅಪರಾಧ ಪ್ರಕರಣಗಳು, … Continued

ನಿಗದಿತ ಕಾಲಮಿತಿಯಲ್ಲಿ ಜಲಜೀವನ್ ಮಿಷನ್ ಪೂರ್ಣಗೊಳಿಸಿ : ಕೇಂದ್ರ ಜಲಶಕ್ತಿ ಸಚಿವ ಶೆಖಾವತ್ ಸೂಚನೆ

posted in: ರಾಜ್ಯ | 0

ಬೆಂಗಳೂರು: ಜಲಜೀವನ್ ಮಿಷನ್ ಯೋಜನೆ ಮೂಲಕ 2024ರ ವೇಳೆಗೆ ದೇಶದ 18.92 ಕೋಟಿ ಗ್ರಾಮೀಣ ಮನೆಗಳಲ್ಲಿ 15.70 ಕೋಟಿ ಮನೆಗಳಿಗೆ ನೀರು ಪೂರೈಕೆಯ ನಲ್ಲಿಗಳ ಸಂಪರ್ಕ ನೀಡುವ ಗುರಿ ಹೊಂದಲಾಗಿದ್ದು, ಕರ್ನಾಟಕದ ಜಲಜೀವನ್ ಮಿಷನ್ ಕಾರ್ಯಕ್ರಮವನ್ನು ನಿಗದಿತ ಅವಧಿಯೊಳಗೆ ಪೂರ್ಣಗೊಳಿಸುವಂತೆ ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಕೇಂದ್ರ ಸಚಿವರು ಸಲಹೆ ನೀಡಿದ್ದಾರೆ. ವಿಧಾನಸೌಧದ … Continued