ಕೇಂದ್ರ ಜಲಶಕ್ತಿ ಸಚಿವರಿಂದ ಮೇಕೆದಾಟು ಯೋಜನೆಗೆ ಅನುಮತಿ ನೀಡುವ ಭರವಸೆ: ಸಿಎಂ ಬಿಎಸ್ ವೈ
ಬೆಂಗಳೂರು: ಮೇಕೆದಾಟು ಸಮತೋಲನ ಜಲಾಶಯ ಯೋಜನೆ ಸೇರಿದಂತೆ ಕರ್ನಾಟಕದಲ್ಲಿ ಬಾಕಿ ಇರುವ ಎಲ್ಲಾ ನೀರಿನ ಯೋಜನೆಗಳಿಗೆ ಅನುಮತಿ ನೀಡುವ ಭರವಸೆಯನ್ನು ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೆಕಾವತ್ ಭರವಸೆ ನೀಡಿದ್ದಾರೆ ಎಂದು ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಮಂಗಳವಾರ ಹೇಳಿದ್ದಾರೆ. ನಗರದಲ್ಲಿದ್ದ ಕೇಂದ್ರ ಸಚಿವರೊಂದಿಗೆ ಸಭೆ ನಡೆಸಿದ ನಂತರ ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಯಡಿಯೂರಪ್ಪ, … Continued