ಭಾರತ ನನ್ನೊಳಗೆ ಆಳವಾಗಿದೆ, ನಾನು ಯಾರೆಂಬುದರ ದೊಡ್ಡ ಭಾಗವಾಗಿದೆ: ಬಿಬಿಸಿಗೆ ನೀಡಿದ ಸಂರ್ಶನದಲ್ಲಿ ಹೇಳಿದ ಗೂಗಲ್ ಸಿಇಒ

ತಮಿಳುನಾಡಿನಲ್ಲಿ ಜನಿಸಿ ಚೆನ್ನೈನಲ್ಲಿ ಬೆಳೆದ ಗೂಗಲ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (ಸಿಇಒ) ಸುಂದರ್ ಪಿಚೈ, ಭಾರತವು ಅವರಲ್ಲಿ ಆಳವಾಗಿ ಬೇರೂರಿದೆ ಮತ್ತು ಅವರು ಯಾರೆಂಬುದರಲ್ಲಿ ಭಾರತದ ದೊಡ್ಡ ಭಾಗವಾಗಿದೆ ಎಂದು ಹೇಳಿದ್ದಾರೆ. ಕ್ಯಾಲಿಫೋರ್ನಿಯಾದ ಸಿಲಿಕಾನ್ ವ್ಯಾಲಿಯಲ್ಲಿರುವ ಗೂಗಲ್ ಪ್ರಧಾನ ಕಚೇರಿಯಲ್ಲಿ ಬಿಬಿಸಿಯೊಂದಿಗೆ ನೀಡಿದ ಸಂದರ್ಶನದಲ್ಲಿ ಇ ಮಾತನ್ನು ಹೇಳಿದ್ದಾರೆ. ಕೊರೊನಾ ಸಾಂಕ್ರಾಮಿಕ ಜಗತ್ತನ್ನೇ ಕಾಡಿತು. ಇದು … Continued

ಕರ್ನಾಟಕದಲ್ಲೂ ನೂತನ ಜನಸಂಖ್ಯಾ ನೀತಿ ಜಾರಿಗೆ ಇದು ಸಕಾಲ: ಸಿ.ಟಿ.ರವಿ ಟ್ವೀಟ್‌

posted in: ರಾಜ್ಯ | 0

ಬೆಂಗಳೂರು: ಕರ್ನಾಟಕವು ತನ್ನ ಬೆಳೆಯುತ್ತಿರುವ ಜನಸಂಖ್ಯೆಯನ್ನು ನಿಯಂತ್ರಿಸಲು ಅಸ್ಸಾಂ ಮತ್ತು ಉತ್ತರ ಪ್ರದೇಶದ ಮಾದರಿಯಲ್ಲಿ ಹೊಸ ಜನಸಂಖ್ಯಾ ನೀತಿಯನ್ನು ಜಾರಿಗೆ ತರಲು ಇದು ಸಕಾಲ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಹೇಳಿದ್ದಾರೆ. ಉತ್ತರಪ್ರದೇಶ ಸರಕಾರ ಎರಡು ಮಕ್ಕಳ ನೀತಿಯನ್ನು ಜಾರಿಗೆ ತರಲು ಉತ್ತರ ಪ್ರದೇಶವು ಜನಸಂಖ್ಯಾ ನಿಯಂತ್ರಣ ಮಸೂದೆಯ ಕರಡನ್ನು ಬಿಡುಗಡೆ … Continued

ಭಾರತದ ಮೊದಲ ಕೋವಿಡ್ -19 ರೋಗಿಗೆ ಮತ್ತೆ ತಗುಲಿದ ಕೋವಿಡ್‌ ಸೋಂಕು..!

* ವೈದ್ಯಕೀಯ ವಿದ್ಯಾರ್ಥಿನಿ ಇನ್ನೂ ಕೋವಿಡ್ -19 ಲಸಿಕೆ ಸ್ವೀಕರಿಸಿಲ್ಲ: ಅಧಿಕಾರಿಗಳು * ಕೇರಳದಲ್ಲಿ, ಆರ್-ಮೌಲ್ಯವು ಸುಮಾರು 1.10 ರಷ್ಟಿದೆ ಎಂದು ಅಂದಾಜಿಸಲಾಗಿದೆ * ಕಳೆದ ವರ್ಷದ ಜನವರಿಯಲ್ಲಿ ವಿದ್ಯಾರ್ಥಿಯು ಮೊದಲು ಧನಾತ್ಮಕ ಪರೀಕ್ಷೆ ಮಾಡಿದ್ದಳು ತಿರುವನಂತಪುರಂ: ಕಳೆದ ವರ್ಷದ ಜನವರಿಯಲ್ಲಿ ಕೋವಿಡ್ -19 ಗೆ ಧನಾತ್ಮಕ ಪರೀಕ್ಷೆ ನಡೆಸಿದ ಭಾರತದ ಮೊದಲ ಕೇರಳದ ವೈದ್ಯಕೀಯ … Continued

ರೋಲ್ಸ್ ರಾಯ್ಸ್ ಕಾರಿನ ಪ್ರವೇಶ ತೆರಿಗೆ ಪ್ರಶ್ನಿಸಿದ್ದಕ್ಕೆ ತಮಿಳು ಸೂಪರ್‌ ಸ್ಟಾರ್‌ ವಿಜಯ್‌ಗೆ 1 ಲಕ್ಷ ರೂ.ದಂಡ ವಿಧಿಸಿದ ಮದ್ರಾಸ್ ಹೈಕೋರ್ಟ್

ಚೆನ್ನೈ: ತಮ್ಮ ರೋಲ್ಸ್ ರಾಯ್ಸ್ ಘೋಸ್ಟ್‌ನ ಪ್ರವೇಶ ತೆರಿಗೆ ಪಾವತಿಸಲು ವಿಫಲವಾದ ಕಾರಣ ತಮಿಳು ನಟ ವಿಜಯ್ ಅವರಿಗೆ 1 ಲಕ್ಷ ರೂ ದಂಡ ಪಾವತಿಸುವಂತೆ ಮದ್ರಾಸ್ ಹೈಕೋರ್ಟ್ ನಿರ್ದೇಶಿಸಿದೆ. ನ್ಯಾಯಮೂರ್ತಿ ಎಸ್. ಎಂ. ಸುಬ್ರಮಣ್ಯಂ ಅವರಿದ್ದ ಪೀಠವು ವಿಜಯ್‌ಗೆ ವಾಣಿಜ್ಯ ತೆರಿಗೆ ಇಲಾಖೆ ಮಾಡಿದ ತೆರಿಗೆ ಬೇಡಿಕೆಯನ್ನು ಪ್ರಶ್ನಿಸಿ ನಟ ತೆರಿಗೆ ಪಾವತಿಸುವುದನ್ನು ತಪ್ಪಿಸಲು … Continued

ರಾಷ್ಟ್ರೀಕೃತ ಬ್ಯಾಂಕುಗಳ ನೇಮಕಾತಿ ಪರೀಕ್ಷೆಯಲ್ಲಿ ಕನ್ನಡದಲ್ಲಿ ಪರೀಕ್ಷೆ ಬರೆಯಲು ಅವಕಾಶ ನೀಡಿ: ಸಿದ್ದರಾಮಯ್ಯ ಒತ್ತಾಯ

posted in: ರಾಜ್ಯ | 0

ಬಾದಾಮಿ: ರಾಷ್ಟ್ರೀಕೃತ ಬ್ಯಾಂಕುಗಳ ನೇಮಕಾತಿ ಪರೀಕ್ಷೆಗಳಲ್ಲಿ ರಾಜ್ಯದ ಯುವಜನರಿಗೆ ಕನ್ನಡ ಭಾಷೆಯಲ್ಲಿ ಪರೀಕ್ಷೆ ಬರೆಯಲು ಅವಕಾಶ ನೀಡುವಂತೆ ಮಾಜಿ ಮುಖ್ಯಮಂತ್ರಿ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಬಾದಾಮಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಕಟ್ಟಡದಲ್ಲಿ ನೂತನವಾಗಿ ನಿರ್ಮಿಸಿರುವ ಕೊಠಡಿಗಳ ಉದ್ಘಾಟನೆ ನೆರವೇರಿಸಿದ ಸಿದ್ದರಾಮಯ್ಯ, ಬಾದಾಮಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಆಯೋಜಿಸಿದ್ದ … Continued

ಗಮನಿಸಿ..ಪರೀಕ್ಷಾ ದಿನವಾದ ಜುಲೈ 19, 22ರಂದು ಎಸ್​ಎಸ್​ಎಲ್​ಸಿ ವಿದ್ಯಾರ್ಥಿಗಳಿಗೆ ಬಸ್​ನಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ

ಬೆಂಗಳೂರು: ಕೊರೊನಾ ಕಾರಣದಿಂದ ಕರ್ನಾಟಕದಲ್ಲಿ ವಿಳಂಬವಾಗಿರುವ ಎಸ್​ಎಸ್​ಎಲ್​ಸಿ ಪರೀಕ್ಷೆ ಜುಲೈ 19 ಹಾಗೂ 22ರಂದು ನಡೆಯಲಿದೆ. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಿಗೆ ಅನುಕೂಲವಾಗಲೆಂದು ಕೆಎಸ್​ಆರ್​ಟಿಸಿ ಮಹತ್ವದ ನಿರ್ಧಾರ ತೆಗೆದುಕೊಂಡಿದ್ದು, ಪರೀಕ್ಷೆಯ ದಿನಗಳಾದ ಜುಲೈ 19 ಹಾಗೂ ಜುಲೈ 22ರಂದು ಎಸ್​ಎಸ್​ಎಲ್​ಸಿ ವಿದ್ಯಾರ್ಥಿಗಳಿಗೆ ಉಚಿತವಾಗಿ ಪ್ರಯಾಣಕ್ಕೆ ಅವಕಾಶ ಮಾಡಿಕೊಟ್ಟಿದೆ. ಈ ಕುರಿತುಟಿವಿ9 ಕನ್ನಡ.ಕಾಮ್‌ ವರದಿ ಮಾಡಿದೆ.   ಎಸ್​ಎಸ್​ಎಲ್​ಸಿ ವಿದ್ಯಾರ್ಥಿಗಳು … Continued

ಕುಮಟಾ: ಮಳೆಗೆ ಧರೆಗುರುಳಿದ ಎರಡು ಶತಮಾನದ ಹಿಂದಿನ ಬೃಹತ್‌ ಅಶ್ವತ್ಥ ಮರ

ಕುಮಟಾ: ಉತ್ತರ ಕನ್ನಡ ಜಿಲ್ಲೆಯಾದ್ಯಮತ ಸೋಮವಾರ ರಾತ್ರಿಯಿಂದ ಜೋರಾದ ಮಳೆ ಮುಂದುವರಿದಿದೆ. ಗಾಳಿ ಹಾಗೂ ಮಳೆಯಿಂದಾಗಿ ಕುಮಟಾದ ಐ.ಸಿ.ಐ.ಸಿ ಬ್ಯಾಂಕ್ ಪಕ್ಕದ ಬೃಹತ್ ಆಲದ ಮರ ಮಂಗಳವಾರ ಬೆಳಗಿನ ಜಾವ ಧರೆಗುರುಳಿದೆ. ಬೃಹತ್‌ ಮರ ಉರುಳಿದ್ದರಿಂದ ಹಲವು ಗಂಟೆಗಳ ಕಾಲ ವಾಹನ ಸಂಚಾರ ಸ್ಥಗಿತಗೊಂಡಿತು. ಬೆಳಗಿನ ಜಾವ ಮರ ಬಿದ್ದ ಕಾರಣ, ಜನರಿಗೆ ಹಾಗೂ ಯಾವುದೇ … Continued

ಆನ್ಲೈ‌ನ್ ಕಲಿಕೆ ವಿಸ್ತರಣೆಗೆ 5,766 ಗ್ರಾಪಂ ಗ್ರಂಥಾಲಯಗಳಲ್ಲಿ ಟಿವಿ ಸೆಟ್ ಅಳವಡಿಕೆಗೆ ಸಿದ್ಧತೆ

posted in: ರಾಜ್ಯ | 0

ಬೆಂಗಳೂರು: ರಾಜ್ಯದ ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾಗಬಾರದೆಂಬ ಉದ್ಧೇಶದಿಂದ ಆನಲೈನ್ ಕಲಿಕೆ ವಿಸ್ತರಣೆಗೆ ರಾಜ್ಯಸರಕಾರ ನಿರ್ಧರಿಸಿದೆ ಎಂದು ಪ್ರಾಥಮಿಕ ಮತ್ತು ಪೌಢಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ. ಸುದ್ದಿಗಾರರೊಂದಿಗ ಮಾತನಾಡಿರುವ ಅವರು, ಇದಕ್ಕಾಗಿ ರಾಜ್ಯದ 5,766 ಜಿಲ್ಲಾ ಪಂಚಾಯತ್ ಸಾರ್ವಜನಿಕ ಗ್ರಂಥಾಲಯಗಳಲ್ಲಿ ಟೆಲಿವಿಷನ್ ಸೆಟ್ ಗಳನ್ನು ಸ್ಥಾಪಿಸಲು ರಾಜ್ಯ ಸರ್ಕಾರ ಯೋಜನೆ ರೂಪಿಸುತ್ತಿದೆ ಎಂದು … Continued

ಬೆಂಕಿ ಅನಾಹುತ: ಇರಾಕ್‌ ಆಸ್ಪತ್ರೆಯ ಕೋವಿಡ್‌ ವಾರ್ಡ್‌ನಲ್ಲಿ ಮೃತಪಟ್ಟವರ ಸಂಖ್ಯೆ 64 ಕ್ಕೆ ಏರಿಕೆ

ದಕ್ಷಿಣ ಇರಾಕ್‌ನಲ್ಲಿ ಕೋವಿಡ್ ಪ್ರತ್ಯೇಕ ಘಟಕವನ್ನು ಆವರಿಸಿದ ಬೆಂಕಿ ಅನಾಹುತದಲ್ಲಿ 64 ಜನರು ಮೃತಪಟ್ಟಿದ್ದಾರೆ ಎಂದು ವೈದ್ಯಕೀಯ ಮೂಲವು ಮಂಗಳವಾರ ನವೀಕರಿಸಿದ ಮಾಹಿತಿಯಲ್ಲಿ ತಿಳಿಸಿದೆ ಎಎಫ್‌ಪಿ ವರದಿ ಮಾಡಿದೆ. “ಅರವತ್ತನಾಲ್ಕು (ಶವಗಳನ್ನು) ಪಡೆಯಲಾಗಿದೆ ಮತ್ತು 39 ಜನರನ್ನು ಗುರುತಿಸಿ ಅವರ ಕುಟುಂಬಗಳಿಗೆ ಹಸ್ತಾಂತರಿಸಲಾಗಿದೆ” ಎಂದು ಧಿ ಕ್ವಾರ್ ವಿಧಿವಿಜ್ಞಾನ ವಿಜ್ಞಾನ ವಿಭಾಗದ ಮೂಲ ತಿಳಿಸಿದೆ ಅದು … Continued

ಎಸ್ಎಸ್ಎಲ್ ಸಿ ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿ: ಪರೀಕ್ಷೆಗೆ ಹೋಗುವ ಮುನ್ನ ಈ ಅಂಶಗಳನ್ನು ನೆನಪಲ್ಲಿಡಿ

posted in: ರಾಜ್ಯ | 0

ಬೆಂಗಳೂರು: ಕೊರೊನಾ ೩ನೇ ಅಲೆ ಭೀತಿ ನಡುವೆಯೇ ರಾಜ್ಯದಲ್ಲಿ ಎಸ್.ಎಸ್.ಎಲ್.ಸಿ. ಪರೀಕ್ಷೆ ಜು.೧೯ ಮತ್ತು ೨೨ ರಂದು ೧೦ನೇ ತರಗತಿ ಪರೀಕ್ಷೆಯನ್ನು ನಡೆಸಲು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಸಿದ್ಧತೆ ಮಾಡಿಕೊಂಡಿದೆ. ಜು.೧೯ರಂದು ಕೋರ್ ವಿಷಯ ಅಂದರೆ ಗಣಿತ, ವಿಜ್ಞಾನ, ಸಮಾಜ ವಿಜ್ಞಾನ ವಿಷಯಗಳಿಗೆ ಪರೀಕ್ಷೆ ನಡೆಯಲಿದೆ. ಜು.೨೨ರಂದು ಭಾಷಾ ವಿಷಯ ಅಂದರೆ ಕನ್ನಡ, … Continued