ಸರ್ಕಾರಿ ಶಾಲೆ ಶಿಕ್ಷಕರಿಗೆ ಗಳಿಕೆ ರಜೆ ಮಂಜೂರು ಮಾಡಿ ಆದೇಶ

posted in: ರಾಜ್ಯ | 0

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕಿನ ನಿಯಂತ್ರಣ ಕ್ರಮವಾಗಿ, ಅನೇಕ ಶಿಕ್ಷಕರು ರಜಾ ಅವಧಿಯಲ್ಲಿ ಕರ್ತವ್ಯ ನಿರ್ವಹಿಸಿದ್ದರು. ಹೀಗೆ ರಜಾ ಅವಧಿಯಲ್ಲಿ ಕೋವಿಡ್ ಕಾರ್ಯಗಳಿಗೆ ನಿಯೋಜಿಸಿರುವ ಶಿಕ್ಷಕರುಗಳಿಗೆ ಬಿಎಲ್‌ಓಗಳ ಮಾದರಿಯಲ್ಲಿ ಗಳಿಕೆ ರಜೆ ಮಂಜೂರು ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಪ್ರಾಥಮಿಕ ಶಿಕ್ಷಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಹೆಚ್.ಎಸ್. ಶಿವಕುಮಾರ, ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಯಲ್ಲಿ … Continued

ಟಿ- 20 ವಿಶ್ವಕಪ್ ಗುಂಪು ಪ್ರಕಟಿಸಿದ ಐಸಿಸಿ, ಒಂದೇ ಗುಂಪಿನಲ್ಲಿ ಭಾರತ-ಪಾಕಿಸ್ತಾನ

ಅಕ್ಟೋಬರ್ 17 ರಿಂದ ನವೆಂಬರ್ 14 ರ ವರೆಗೆ .ಒಮಾನ್ ಮತ್ತು ಯುನೈಟೆಡ್ ಅರಬ್ ಎಮಿರೇಟ್ಸ್‌ ನಲ್ಲಿ ಬಿಸಿಸಿಐ ಆಯೋಜಿಸಲಿರುವ ಐಸಿಸಿ ಪುರುಷರ ಟಿ- 20 ವಿಶ್ವಕಪ್ 2021 ರ ಗುಂಪುಗಳನ್ನು ಅಂತಾರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ಐಸಿಸಿ) ಪ್ರಕಟಿಸಿದ್ದು, ವಿರಾಟ್ ಕೊಹ್ಲಿ ನೇತೃತ್ವದ ಭಾರತ ಪ್ರತಿಸ್ಪರ್ಧಿ ಪಾಕಿಸ್ತಾನ್‌ ಒಂದೇ ಗುಂಪಿನಲ್ಲಿದೆ. ಗ್ರೂಪ್ 2 ರಲ್ಲಿ ಮಾಜಿ … Continued

ರೈಲ್ವೆ ಸುರಂಗದ ಬಳಿ ಭೂಕುಸಿತ, ಕೊಂಕಣ ರೈಲು ಸಂಚಾರದಲ್ಲಿ ವ್ಯತ್ಯಯ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆ ಸುರಿಯುತ್ತಿದ್ದು, ಮಳೆಯಿಂದ ರೈಲು ಹಳಿ ಮೇಲೆ ಮಣ್ಣು ಕುಸಿದು ರೈಲು ಸಂಚಾರ ಬಂದ್ ಆಗಿರುವ ವಿದ್ಯಮಾನ ಮಂಗಳೂರು ಜಂಕ್ಷನ್ ಮತ್ತು ತೋಕೂರು ರೈಲ್ವೇ ನಿಲ್ದಾಣ ಮಧ್ಯೆ ನಡೆದಿದೆ. ಮಂಗಳೂರು ಹೊರವಲಯದ ಕುಲಶೇಖರ ಟನಲ್ ಬಳಿ ಹಳಿಗೆ ಮಣ್ಣು ಕುಸಿತವಾಗಿ ರೈಲ್ವೆ ಹಳಿ ಮೇಲೆ ಬಿದ್ದಿದೆ, ಹೀಗಾಗಿ ರೈಲು … Continued

ಕಂದಹಾರ್‌: ತಾಲಿಬಾನ್ ದಾಳಿಯಲ್ಲಿ ಪುಲಿಟ್ಜೆರ್ ಪ್ರಶಸ್ತಿ ಪುರಸ್ಕೃತ ಭಾರತೀಯ ಫೋಟೋ ವರದಿಗಾರ ಡ್ಯಾನಿಶ್ ಸಿದ್ದಿಕಿ ಸಾವು

ಕಾಬೂಲ್‌: ಅಫ್ಘಾನಿಸ್ತಾನದ ಕಂದಹಾರ್‌ನಲ್ಲಿ ಭದ್ರತಾ ಪಡೆಗಳೊಂದಿಗೆ ತಾಲಿಬಾನ್‌ ನಡೆಸಿದ ಘರ್ಷಣೆಯ ಸಂದರ್ಭ ಭದ್ರತಾ ಪಡೆಯೊಂದಿಗೆ ಇದ್ದ ಪುಲಿಟ್ಜೆರ್ ಪ್ರಶಸ್ತಿ ಪುರಸ್ಕೃತ ಭಾರತೀಯ ಫೋಟೊ ಜರ್ನಲಿಸ್ಟ್ ಡ್ಯಾನಿಶ್ ಸಿದ್ದಿಕಿ ಗುರುವಾರ ಮೃತಪಟ್ಟಿದ್ದಾರೆ ಎಂದು ಅಫ್ಘಾನಿಸ್ತಾನದ ಭಾರತದ ರಾಯಭಾರಿ ಫರೀದ್ ಮಾಮುಂಡ್‌ಜೇ ಟ್ವಿಟರ್‌ನಲ್ಲಿ ತಿಳಿಸಿದ್ದಾರೆ. ಈ ಬಗ್ಗೆ ಟ್ವೀಟ್‌ ಮಾಡಿರುವ ಅವರು, ನಿನ್ನೆ ರಾತ್ರಿ ಕಂದಹಾರ್‌ನಲ್ಲಿ ಸ್ನೇಹಿತ ಡ್ಯಾನಿಶ್ … Continued

ದೀರ್ಘಕಾಲದ ಕೋವಿಡ್‌-19 ರೋಗಿಗಳಲ್ಲಿ 200ಕ್ಕೂ ಹೆಚ್ಚು ರೋಗಲಕ್ಷಣಗಳು..!: ಅಂತಾರಾಷ್ಟ್ರೀಯ ಅಧ್ಯಯನದಲ್ಲಿ ಕಂಡುಬಂದ ಅಂಶ..!!

ಅತಿದೊಡ್ಡ ಅಂತಾರಾಷ್ಟ್ರೀಯ ಅಧ್ಯಯನ ಎಂದು ಕರೆಯಲ್ಪಡುವ ಕೋವಿಡ್‌-19 “ಲಾಂಗ್-ಹೌಲರ್ಸ್” ಗುರುವಾರ ಪ್ರಕಟ ಮಾಡಿದ ವರದಿಯಲ್ಲಿ  ಕೋವಿಡ್‌ ಸೋಂಕಿನ ತೊಂದರೆಯನ್ನು ದೀರ್ಘಕಾಲದ ವರೆಗೆ ಅನುಭವಿಸಿದ ರೋಗಿಗಳ 10 ಅಂಗಂಗಾಳ ವ್ಯವಸ್ಥೆಗಳಲ್ಲಿ 200 ಕ್ಕೂ ಹೆಚ್ಚು ರೋಗಲಕ್ಷಣಗಳು ಕಂಡುಬಂದಿದೆ ಎಂದು ಅಂತಾರಾಷ್ಟ್ರೀಯ ಅಧ್ಯಯನ ವರದಿ ಮಾಡಿದೆ. ಯೂನಿವರ್ಸಿಟಿ ಕಾಲೇಜ್ ಲಂಡನ್ (ಯುಸಿಎಲ್) ವಿಜ್ಞಾನಿಗಳ ನೇತೃತ್ವದಲ್ಲಿ, ರೋಗಿಯ ನೇತೃತ್ವದ ಸಂಶೋಧನೆ … Continued

ಜುಲೈ 20ಕ್ಕೆ ದ್ವಿತೀಯ ಪಿಯು ಫಲಿತಾಂಶ, ರಿಜಿಸ್ಟರ್​ ನಂಬರ್​ ಇಲ್ಲದೆ ಫಲಿತಾಂಶ​ ನೋಡುವುದು ಹೇಗೆ?

ಬೆಂಗಳೂರು:ಕರ್ನಾಟಕದ ದ್ವಿತೀಯ ಪಿಯು ಫಲಿತಾಂಶಗಳನ್ನು ಜುಲೈ 20 ರಂದು ಪ್ರಕಟಿಸಲಾಗುವುದು ಎಂದು ಪೂರ್ವ ವಿಶ್ವವಿದ್ಯಾಲಯ ಶಿಕ್ಷಣ ಇಲಾಖೆ (ಡಿಪಿಯುಇ) ಹೇಳಿದೆ ಕೊರೊನಾದಿಂದ ಪರೀಕ್ಷೆ ರದ್ದಾಗಿರುವ ದ್ವಿತೀಯ ಪಿಯುಸಿ ಫಲಿತಾಂಶ ಜುಲೈ 20 ರಂದು ಪ್ರಕಟವಾಗಲಿದೆ. ಈಗಾಗಲೇ ಫಲಿತಾಂಶ ಪ್ರಕಟ ಮಾಡಲು ಪಿಯುಸಿ ಬೋರ್ಡ್ ಸಿದ್ಧತೆ ಮಾಡಿಕೊಂಡಿದೆ. ಜುಲೈ 20ರಂದು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಲಿದೆ ಎಂದು … Continued

ಹೊಸ ಐಟಿ ನಿಯಮ: ಒಂದು ತಿಂಗಳಲ್ಲಿ 20 ಲಕ್ಷ ಭಾರತೀಯ ಖಾತೆ ನಿಷೇಧಿಸಿದ ವಾಟ್ಸಾಪ್‌…!

ನವದೆಹಲಿ; ಮೇ 15ರಿಂದ – ಜೂನ್ 15, 2021 ರ ಅವಧಿಯಲ್ಲಿ ವಾಟ್ಸಾಪ್‌ 20 ಲಕ್ಷ ಭಾರತೀಯ ಖಾತೆಗಳನ್ನು ನಿಷೇಧಿಸಿದೆ ಎಂದು ಫೇಸ್‌ಬುಕ್ ಒಡೆತನದ ಮೆಸೇಜಿಂಗ್ ಪ್ಲಾಟ್‌ಫಾರ್ಮ್ ಭಾರತದ ಹೊಸ ಐಟಿ ನಿಯಮಗಳ ಅಡಿಯಲ್ಲಿ ಪ್ರಕಟವಾದ ತನ್ನ ಮೊದಲ ಮಾಸಿಕ ಅನುಸರಣೆ ವರದಿಯಲ್ಲಿ ತಿಳಿಸಿದೆ. ದೇಶದ ಹೊಸ ಮಧ್ಯವರ್ತಿ ಮಾರ್ಗಸೂಚಿಗಳ ಅಡಿಯಲ್ಲಿ, ದೊಡ್ಡ ಡಿಜಿಟಲ್ ಪ್ಲಾಟ್‌ಫಾರ್ಮ್‌ಗಳು … Continued

ಕಿಡ್ನಿ ಮಾರಾಟ ಮಾಡಿ ಸಾಲ ತೀರಿಸಲು ಮುಂದಾದ ದಂಪತಿ ಕೈಯಿಂದಲೇ ಹೋಯ್ತು ಬರೋಬ್ಬರಿ 40 ಲಕ್ಷ ರೂ.ಗಳು..!

ಹೈದ್ರಾಬಾದ್: ದಂಪತಿ ತಾವು ಮಾಡಿಕೊಂಡಿದ್ದ ಸಾಲ ತೀರಿಸಲು ಹಣವಿಲ್ಲದೆ ಕಿಡ್ನಿ ಮಾರಲು ಮುಂದಾಗಿ ಅದರಲ್ಲಿಯೂ 40 ಲಕ್ಷ ಕಳೆದುಕೊಂಡು ಮೋಸ ಹೋದ ಘಟನೆ ಹೈದರಬಾದ್‍ನಲ್ಲಿ ವರದಿಯಾಗಿದೆ. ಸ್ಟೇಷನರಿ ಅಂಗಡಿ ಇಟ್ಟುಕೊಂಡಿದ್ದ ದಂಪತಿ ವ್ಯಾಪಾರ ಹಾಗೂ ಮನೆ ನಿರ್ಮಾಣಕ್ಕಾಗಿ ಸಾಲ ತೆಗೆದುಕೊಂಡಿದ್ದರು. ಆದರೆ ಕೊರೊನಾ ಲಾಕ್‍ಡೌನ್ ಪರಿಣಾಮ ಆದಾಯ ಬಹುತೇಕ ನಿಂತು ಹೋಗಿತ್ತು. ಹೀಗಾಗಿ 1.5 ಲಕ್ಷ … Continued

ಮೇಕೆದಾಟು: ವಿಧಾನಸೌಧದ ವರೆಗೆ ಪಾದಯಾತ್ರೆಗೆ ರೈತರ ನಿರ್ಧಾರ

posted in: ರಾಜ್ಯ | 0

ರಾಮನಗರ: ಮೇಕೆದಾಟು ಯೋಜನೆಗಾಗಿ ಪಾದಯಾತ್ರೆ ಮಾಡುವುದಾಗಿ ಕರ್ನಾಟಕ ರಾಜ್ಯ ಮೇಕೆದಾಟು ಹೋರಾಟ ಸಮಿತಿ ರಾಮನಗರದಲ್ಲಿ ಮಾಧ್ಯಮಗಳಿಗೆ ಮಾಹಿತಿ ನೀಡಿದೆ. ಕನಕಪುರದ ಮೇಕೆದಾಟು ಪ್ರದೇಶದಿಂದ ಬೆಂಗಳೂರಿನ ವಿಧಾನಸೌಧದವರೆಗೆ ಆಗಸ್ಟ್ ೩ ರಿಂದ ೭ ನೇ ತಾರೀಖಿನವರೆಗೆ ೫ ದಿನಗಳ ಕಾಲ ರೈತರಿಂದ ಪಾದಯಾತ್ರೆ ನಡೆಯಲಿದೆ ಎಂದು ರಾಮನಗರದ ಎಪಿಎಂಸಿ ಯಲ್ಲಿ ಸುದ್ದಿಗೋಷ್ಟಿ ನಡೆಸಿದ ಸಂಘಟನೆಯ ಪದಾಧಿಕಾರಿಗಳು ರಾಜ್ಯ … Continued

ಕೋವಿಡ್ -19ರಿಂದ ಆಸ್ಪತ್ರೆಗೆ ದಾಖಲಾದ ಅರ್ಧದಷ್ಟು ಜನರಿಗೆ ದೇಹದ ಪ್ರಮುಖ ಅಂಗಾಂಗಳ ಮೇಲೆ ಪರಿಣಾಮ ಸಾಧ್ಯತೆ:ಲ್ಯಾನ್ಸೆಟ್ ಅಧ್ಯಯನ

ನವದೆಹಲಿ: ಕೋವಿಡ್ -19 ಸೋಂಕಿನಿಂದ ಆಸ್ಪತ್ರೆಗೆ ದಾಖಲಾದ ಇಬ್ಬರಲ್ಲಿ ಒಬ್ಬರು ದೇಹದ ಪ್ರಮುಖ ಅಂಗಗಳ ಮೇಲೆ ಪರಿಣಾಮ ಬೀರುವ ಕನಿಷ್ಠ ಒಂದು ಸಮಸ್ಯೆಯನ್ನಾದರೂ ಅಭಿವೃದ್ಧಿಪಡಿಸಿದ್ದಾರೆ ಎಂದು ದಿ ಲ್ಯಾನ್ಸೆಟ್‌ ಜರ್ನಲ್ಲಿನಲ್ಲಿ ಶುಕ್ರವಾರ ಪ್ರಕಟವಾದ ಅಧ್ಯಯನವೊಂದು ತಿಳಿಸಿದೆ. 302 ಬ್ರಿಟನ್‌ ಆಸ್ಪತ್ರೆಗಳಲ್ಲಿನ 70,000 ಕ್ಕೂ ಹೆಚ್ಚು ಜನರ ಕೋವಿಡ್ ನಂತರದ ಆರೋಗ್ಯದ ಅಧ್ಯಯನವು, ವೈರಸ್ ಸೋಂಕಿಗೆ ಒಳಗಾದ … Continued