ಅಫ್ಘಾನಿಸ್ತಾನದಲ್ಲಿ ಭಾರತ ನಿರ್ಮಿಸಿದ ಸ್ವತ್ತುಗಳನ್ನೇ ಗುರಿಯಾಗಿಸಲು ತಾಲಿಬಾನಿಗಳಿಗೆ ಐಎಸ್‌ಐ ಸೂಚನೆ

ನವದೆಹಲಿ: ಅಫ್ಘಾನಿಸ್ತಾನದಲ್ಲಿ ಪಾಕಿಸ್ತಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ತಾಲಿಬಾನ್ ಜೊತೆ ಸೇರ್ಪಡೆಯಾಗುವುದರೊಂದಿಗೆ, ಕಳೆದ ಹಲವು ವರ್ಷಗಳಿಂದ ಯುದ್ಧದಿಂದ ಹಾನಿಗೊಳಗಾದ ದೇಶದಲ್ಲಿ ಭಾರತೀಯ ನಿರ್ಮಿತ ಸ್ವತ್ತುಗಳನ್ನು ಗುರಿಯಾಗಿಸಲು ಅವರ ಹೋರಾಟಗಾರರಿಗೆ ಇಂಟರ್ ಸರ್ವೀಸಸ್ ಇಂಟೆಲಿಜೆನ್ಸ್ (ಐಎಸ್ಐ) ಸೂಚನೆ ನೀಡಿದೆ. ಕಳೆದ ಎರಡು ದಶಕಗಳಿಂದ ಅಫ್ಘಾನಿಸ್ತಾನ ಪುನರ್ನಿರ್ಮಾಣ ಪ್ರಯತ್ನದಲ್ಲಿ ಮತ್ತು ಡೆಲಾರಾಮ್ ಮತ್ತು ಜರಂಜ್ ಸಲ್ಮಾ ಅಣೆಕಟ್ಟು ನಡುವಿನ 218 … Continued

ನಾಳೆಯಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಆರಂಭ, ಪರೀಕ್ಷಾ ಕೇಂದ್ರಗಳಲ್ಲಿ ಕಟ್ಟೆಚ್ಚರ

ಬೆಂಗಳೂರು :ರಾಜ್ಯದಾದ್ಯಂತ ನಾಳೆಯಿಂದ (ಸೋಮವಾರದಿಂದ) ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ಆರಂಭವಾಗಲಿದೆ. ಈ ಬಾರಿ 8,76,581 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದು, ಸಿದ್ಧತೆಗಳು ಪೂರ್ಣಗೊಂಡಿದೆ. ಕೊರೊನಾ ಹಿನ್ನೆಲೆ ಪರೀಕ್ಷಾ ಕೇಂದ್ರಗಳಲ್ಲಿ ಕಟ್ಟೆಚ್ಚರವಹಿಸಲಾಗುತ್ತಿದೆ. ನಾಳೆ (19) ಗಣಿತ, ವಿಜ್ಞಾನ ಹಾಗೂ ಸಮಾಜ ವಿಜ್ಞಾನ ವಿಷಯಗಳಿಗೆ ಪರೀಕ್ಷೆ ನಡೆಯಲಿದೆ. ಬೆಳಗ್ಗೆ 10.30 ರಿಂದ 1.30ರ ವರೆಗೆ ಸಮಯಾವಕಾಶ ನೀಡಲಾಗುತ್ತಿದೆ. ಭಾಷಾ ವಿಷಯಕ್ಕೆ ಸಂಬಂಧಿಸಿದಂತೆ … Continued

ಕರ್ನಾಟಕದಲ್ಲಿ ಲಾಕ್‌ಡೌನ್ ಮತ್ತಷ್ಟು ಸಡಿಲ: ಚಿತ್ರಮಂದಿರಗಳು, ಕಾಲೇಜು ತೆರೆಯಲು ಅವಕಾಶ

ಬೆಂಗಳೂರು: ಕೋವಿಡ್‌-19 ಪರಿಸ್ಥಿತಿ ಕ್ರಮೇಣ ಸುಧಾರಿಸುವುದರೊಂದಿಗೆ ಕರ್ನಾಟಕದ ಮುಖ್ಯಮಂತ್ರಿ ಬಿ.ಎಸ್.ಯಡಿಯುರಪ್ಪ ಜುಲೈ 18 ರ ಭಾನುವಾರ ಇಡೀ ರಾಜ್ಯಕ್ಕೆ ಲಾಕ್ ಡೌನ್ ನಿಯಮಗಳಲ್ಲಿ ಮತ್ತಷ್ಟು ಸಡಿಲಗೊಳಿಸುವಿಕೆ ಪ್ರಕಟಿಸಿದರು. ಕೋವಿಡ್‌- ಸೂಕ್ತವಾದ ನಡವಳಿಕೆಯನ್ನು ಅನುಸರಿಸಿ 50% ಸಾಮರ್ಥ್ಯದಲ್ಲಿ ಸಿನೆಮಾ ಹಾಲ್‌ಗಳು ಮತ್ತು ಚಿತ್ರಮಂದಿರಗಳನ್ನು ತೆರೆಯುವುದು ಹೊಸ ಅನ್‌ ಲಾಕ್‌ನಲ್ಲಿ ಸೇರಿದೆ. ಜುಲೈ 26 ರಿಂದ ಪದವಿಪೂರ್ವ ಮತ್ತು … Continued

ಭಾನುವಾರ ತೈಲಬೆಲೆ ಏರಿಕೆ ಶಾಕ್: ಡೀಸೆಲ್ ದರ ಹೆಚ್ಚಳ- ಪೆಟ್ರೋಲ್ ದರ ಯಥಾಸ್ಥಿತಿ

ನವದೆಹಲಿ: ಸರ್ಕಾರಿ ತೈಲ ಮಾರಾಟ ಕಂಪನಿಗಳು ಡೀಸೆಲ್ ಬೆಲೆಯನ್ನು ಪರಿಷ್ಕರಿಸಿದ್ದು, ಒಂದು ಲೀಟರಿಗೆ 13 ರಿಂದ 18 ಪೈಸೆಯಷ್ಟು ಹೆಚ್ಚಳ ಮಾಡಿವೆ. ಆದರೆ, ಪೆಟ್ರೋಲ್ ದರ ಬದಲಾಗದೇ ಯಥಾಸ್ಥಿತಿಯಲ್ಲಿ ಉಳಿದಿದೆ. ಮೇ 4 ರಿಂದ ಇಂದಿನವರೆಗೆ 40 ಬಾರಿ ಇಂಧನ ದರ ಪರಿಷ್ಕರಣೆಯಾಗಿದೆ. ಈ ಅವಧಿಯಲ್ಲಿ ಪೆಟ್ರೋಲ್ ಬೆಲೆ ಪ್ರತಿ ಲೀಟರ್ ಗೆ 11.14 ರೂ., … Continued

ಕೊರೊನಾ ೩ನೇ ಅಲೆಯಲ್ಲಿ ಮಕ್ಕಳಿಗೆ ಬ್ಲ್ಯಾಕ್ ಫಂಗಸ್ : ತಜ್ಞರ ಆತಂಕ

ಬೆಂಗಳೂರು: ಕೊರೋನಾ ಎರಡನೇ ಅಲೆಯ ಕೊನೆಯಲ್ಲಿ ಕಾಡಿರುವ ಬ್ಲ್ಯಾಕ್ ಫಂಗಸ್ ಪ್ರಕರಣಗಳು ಈಗಲೂ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಮೂರನೇ ಅಲೆಯಲ್ಲಿ ಕೊರೋನಾಗೆ ಹೆಚ್ಚು ಬಾಧಿತರಾಗಲಿರುವ ಮಕ್ಕಳಿಗೂ ಈ ಬ್ಲ್ಯಾಕ್ ಫಂಗಸ್ ಕಾಟ ತಪ್ಪಿದ್ದಲ್ಲ ಎಂದು ತಜ್ಞ ವೈದ್ಯರು ಆತಂಕ ವ್ಯಕ್ತಪಡಿಸಿದ್ದಾರೆ. ಕೊರೋನಾ ಮೂರನೇ ಅಲೆಯಲ್ಲಿ ಮಕ್ಕಳಿಗೆ ಹೆಚ್ಚು ಸೋಂಕು ಬಾಧಿತರಾಗುವ ಸಾಧ್ಯತೆ ಇದೆ ಎಂಬ … Continued

ಮುಂಬಡ್ತಿ ನಿರೀಕ್ಷೆಯಲ್ಲಿದ್ದ 80 ಸಾವಿರ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಹಿಂಬಡ್ತಿ..?

posted in: ರಾಜ್ಯ | 0

ಬೆಂಗಳೂರು: ಮುಂಬಡ್ತಿ ನಿರೀಕ್ಷೆಯಲ್ಲಿದ್ದ ರಾಜ್ಯದ ೮೦ಸಾವಿರಕ್ಕೂ ಅಧಿಕ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ರಾಜ್ಯ ಸರಕಾ ಹಿಂಬಡ್ತಿ ನೀಡಿದೆ. ರಾಜ್ಯದ ಸರಕಾರಿ ಪ್ರಾಥಮಿಕ ಶಾಲೆಗಳಲ್ಲಿ ಕಳೆದ ೨೫ ವರ್ಷಗಳಿಂದ ಬೋಧಿಸುತ್ತಿರುವ ಪದವೀಧರ ಶಿಕ್ಷಕರಿಗೆ ಹಿಂಬಡ್ತಿಯಾಗಿದೆ. ಪದವೀಧರ ಶಿಕ್ಷಕರನ್ನು ಪ್ರಾಥಮಿಕ ಶಾಲಾ ಶಿಕ್ಷಕರೆಂದು ಪದನಾಮ ಬದಲಿಸಿದ ಕಾರಣದಿಂದ ಮುಂಬಡ್ತಿ ನಿರೀಕ್ಷೆಯಲ್ಲಿದ್ದ ರಾಜ್ಯದ ೮೦ ಸಾವಿರಕ್ಕೂ ಅಧಿಕ ಶಿಕ್ಷಕರಿಗೆ ಇದರಿಂದ … Continued

ಕಂದಕಕ್ಕೆ ಉರುಳಿದ ಕಾಂಕ್ರೀಟ್ ಲಾರಿ: ಗದಗ ಮೂಲದ ಇಬ್ಬರು ಕಾರ್ಮಿಕರು ಸಾವು

posted in: ರಾಜ್ಯ | 0

ಮಡಿಕೇರಿ: ಜಿಲ್ಲೆಯ ಚೇರಂಬಾಣೆ ಕೊಳಗದಾಳು ಬಳಿಯ ಪಾಕ ರಸ್ತೆಯಲ್ಲಿ ತಡೆಗೋಡೆ ನಿರ್ಮಿಸುತ್ತಿದ್ದ ವೇಳೆ ಕಾಂಕ್ರೀಟ್ ಲಾರಿ ಕಂದಕಕ್ಕೆ ಉರುಳಿ ಬಿದ್ದು, ಇಬ್ಬರು ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟ ಘಟನೆ ಸಂಭವಿಸಿದೆ. ಗದಗ ಮೂಲದ ಸಂತೋಷ್ ಭಂಡಾರಿ(೨೭) ಮತ್ತು ಪ್ರವೀಣ್(೨೧) ಮೃತರು. ಕಳೆದ ಎರಡು ದಿನಗಳಿಂದ ಮಳೆ ಕ್ಷೀಣಿಸಿದ್ದ ಹಿನ್ನೆಲೆಯಲ್ಲಿ ಚೇರಂಬಾಣೆ ಪಾಕ ಬಳಿ ಲೋಕೋಪಯೋಗಿ ಇಲಾಖೆ ಗುತ್ತಿಗೆದಾರರೊಬ್ಬರು … Continued

ಕರ್ನಾಟಕದಲ್ಲಿ ಮಳೆ ಮುಂದುವರಿಕೆ :ಜುಲೈ 21ರ ವರೆಗೆ ಕರಾವಳಿ ಜಿಲ್ಲೆಗಳಲ್ಲಿ ಜೋರು

ಬೆಂಗಳೂರು: ಕೇರಳದಿಂದ ಮಹಾರಾಷ್ಟ್ರದೆಡೆಗೆ ವೇಗವಾದ ಸುಳಿಗಾಳಿ ಬೀಸುತ್ತಿದ್ದು, ಇದರ ಪ್ರಭಾವದಿಂದಾಗಿ ರಾಜ್ಯದ ಕರಾವಳಿ ಭಾಗದಲ್ಲಿ ಭಾನುವಾರ ಧಾರಾಕಾರ ಮಳೆ ಸುರಿಯಲಿದೆ. ಜೊತೆಗೆ ರಾಜ್ಯದ ದಕ್ಷಿಣ ಒಳನಾಡಿನಲ್ಲೂ ಸಾಕಷ್ಟು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ. ರಾಜ್ಯದೆಲ್ಲೆಡೆ ಈಗಾಗಲೇ ಕಳೆದೊಂದು ವಾರದಿಂದ ಧಾರಾಕಾರ ಮಳೆ ಸುರಿಯುತ್ತಿದ್ದು, ಜುಲೈ 21 ರವರೆಗೆ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ … Continued

ಟೋಕಿಯೊ ಒಲಿಂಪಿಕ್ಸ್ ಗ್ರಾಮದಲ್ಲಿ ಇಬ್ಬರು ಅಥ್ಲೀಟುಗಳಿಗೆ ಕೊರೊನಾ ಪಾಸಿಟಿವ್..!

ಟೊಕಿಯೋ : ಟೋಕಿಯೊ ಒಲಿಂಪಿಕ್ಸ್ ಸಂಘಟಕರು ಭಾನುವಾರ ಇಬ್ಬರು ಆಥ್ಲೀಟ್‌ ಗಳು ಕೋವಿಡ್-19 ಸೋಂಕಿಗೆ ಒಳಗಾಗಿದ್ದಾರೆ ಎಂದು ತಿಳಿಸಿದ್ದಾರೆ. ಒಲಿಂಪಿಕ್ ಹಿನ್ನೆಲೆಯಲ್ಲಿ ಕ್ರೀಡಾಗ್ರಾಮದಲ್ಲಿ ಜನಸಂಖ್ಯೆ ಹೆಚ್ಚಾಗಿರುವುದರಿಂದ ಕೊರೋನಾ ಪ್ರಕರಣವೂ ಹೆಚ್ಚುತ್ತಿದೆ. ಒಲಿಂಪಿಕ್ ವಿಲೇಜ್ ನಲ್ಲಿ ಉಳಿದಿರುವ ಇಬ್ಬರು ಕ್ರೀಡಾಪಟುಗಳಲ್ಲಿ ಕೊರೋನಾ ಸೋಂಕು ಕಂಡು ಬಂದಿದೆ. ಇನ್ನೊಬ್ಬ ಹೆಸರಿಸದ ಕ್ರೀಡಾಪಟು ಜಪಾನಿನ ರಾಜಧಾನಿ ಟೋಕಿಯೊಕ್ಕೆ ಆಗಮಿಸಿದ ನಂತರ … Continued

ಮುಂಬೈನಲ್ಲಿ ಭಾರೀ ಮಳೆ: ಎರಡು ಮನೆ ಕುಸಿತ, ಸಾವಿನ ಸಂಖ್ಯೆ 23ಕ್ಕೆ ಏರಿಕೆ

ಮುಂಬೈ: ಮುಂಬೈನ ಚೆಂಬೂರು ಮತ್ತು ವಿಖ್ರೋಲಿ ಪ್ರದೇಶಗಳಲ್ಲಿ ಗೋಡೆ ಕುಸಿದ ಎರಡು ವಿಭಿನ್ನ ಘಟನೆಗಳಲ್ಲಿ ಭಾನುವಾರ ಹದಿನೆಂಟು ಜನರು ಸಾವನ್ನಪ್ಪಿದ್ದಾರೆ. ಚೆಂಬೂರಿನಲ್ಲಿ 17 ಜನರು ಮತ್ತು ವಿಖ್ರೋಲಿಯಲ್ಲಿ ಆರು ಜನರು ಮೃತಪಟ್ಟಿದ್ದಾರೆ. ಜುಲೈ 17 ಮತ್ತು ಜುಲೈ 18 ರ ಮಧ್ಯರಾತ್ರಿ ಮುಂಜಾನೆ 1 ಗಂಟೆ ಸುಮಾರಿಗೆ ಮುಂಬೈನ ಚೆಂಬೂರಿನ ವಾಶಿ ನಾಕಾ ಪ್ರದೇಶದಲ್ಲಿ ಮನೆಯ … Continued