ರಾಜ್ ಕುಂದ್ರಾ ನನ್ನ ನಗ್ನ ಆಡಿಷನ್ ಕೇಳಿದ್ದರು: ಫೆಬ್ರವರಿ ವಿಡಿಯೊದಲ್ಲಿ ಸಾಗರಿಕಾ ಆರೋಪ

ಮುಂಬೈ: ಅಶ್ಲೀಲ ಚಿತ್ರಗಳನ್ನು ರಚಿಸಿ ಪ್ರಕಟಿಸಿದ್ದಕ್ಕಾಗಿ ಮುಂಬೈ ಪೊಲೀಸರು ಶಿಲ್ಪಾ ಶೆಟ್ಟಿಯ ಪತಿ ರಾಜ್ ಕುಂದ್ರಾ ಅವರ ವಿರುದ್ಧ ದಾಖಲಾಗಿರುವ ಪ್ರಕರಣದಲ್ಲಿ ಬಂಧಿಸಿದ್ದಾರೆ. ಫೆಬ್ರವರಿ 4, 2021 ರಂದು ಮಾಲ್ವಾನಿ ಪೊಲೀಸ್ ಠಾಣೆಯಲ್ಲಿ ನಡೆದ ಭಾರತೀಯ ದಂಡ ಸಂಹಿತೆ, ಮಾಹಿತಿ ತಂತ್ರಜ್ಞಾನ ಕಾಯ್ದೆ ಮತ್ತು ಮಹಿಳೆಯರ ಅಸಭ್ಯ ಪ್ರಾತಿನಿಧ್ಯ (ನಿಷೇಧ) ಕಾಯ್ದೆಯ ಸಂಬಂಧಿತ ವಿಭಾಗಗಳ ಅಡಿಯಲ್ಲಿ … Continued

ಅಶ್ಲೀಲ ಚಿತ್ರಗಳ ಪ್ರಕರಣ: ಜುಲೈ 23ರ ವರೆಗೆ ಪೊಲೀಸ್ ಕಸ್ಟಡಿಗೆ ರಾಜ್ ಕುಂದ್ರಾ

ನವದೆಹಲಿ: ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಅವರ ಪತಿ ಮತ್ತು ಉದ್ಯಮಿ ರಾಜ್ ಕುಂದ್ರಾ ಮತ್ತು ರಿಯಾನ್ ಥಾರ್ಪ್ ಅವರನ್ನು ಜುಲೈ 23ರ ರವರೆಗೆ ಪೊಲೀಸ್ ಕಸ್ಟಡಿಗೆ ಕಳುಹಿಸಲಾಗಿದೆ. ಅಶ್ಲೀಲ ಚಿತ್ರಗಳ ನಿರ್ಮಾಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ರಾಜ್ ಕುಂದ್ರಾ ಅವರನ್ನು ಮುಂಬೈ ಪೊಲೀಸರ ಅಪರಾಧ ಶಾಖೆ ಸೋಮವಾರ ಬಂಧಿಸಿತ್ತು.. ಸೋಮವಾರ ರಾತ್ರಿ (ಜುಲೈ 19, 2021) … Continued

ಕೊಲೆ ಆರೋಪಿ ಮದುವೆಯಲ್ಲಿ ಪೊಲೀಸರ ಉಪಸ್ಥಿತಿ: ಮೂವರಿಗೆ ಕಡ್ಡಾಯ ರಜೆಯಲ್ಲಿ ತೆರಳಲು ಆದೇಶಿಸಿದ ಎಸ್ಪಿ

ಕೊಪ್ಪಳ:ರಾಜ್ಯದಲ್ಲಿ ಅತಿ ಹೆಚ್ಚು ಸದ್ದು‌ ಮಾಡಿದ್ದ ಕನಕಾಪುರದ ಯಲ್ಲಾಲಿಂಗ ಕೊಲೆ ಪ್ರಕರಣದ ಆರೋಪಿಯ ಮದುವೆಗೆ ಗಂಗಾವತಿಯ ಹಿರಿಯ ಪೊಲೀಸ್ ಅಧಿಕಾರಿಗಳು ಭಾಗಿಯಾಗಿದ್ದರು, ಅಧಿಕಾರಿಗಳು ಮದುವೆಯಲ್ಲಿ ಪೊಲೀಸ್‌ ಡ್ರೆಸ್ ನೊಂದಿಗೆ ಭಾಗಿಯಾಗಿರುವ ಕುರಿತು ಸಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಯಾಗಿತ್ತು. ಮಾಧ್ಯಮಗಳಲ್ಲಿಯೂ ಭಾರೀ ಸುದ್ದಿಯಾಗಿತ್ತು. ಇದು ಪೊಲೀಸ್ ಇಲಾಖೆಗೆ ಮುಜುಗರ ತಂದಿದ್ದರಿಂದ ಮದುವೆಯಲ್ಲಿ ಭಾಗಿಯಾದ ಅಧಿಕಾರಿಗಳನ್ನು ತಕ್ಷಣದಿಂದ ಕಡ್ಡಾಯ … Continued

ದೆಹಲಿಗೆ ಹೊರಟಿದ್ದ ಸಿಎಂ ಆಪ್ತ ಶಾಸಕರ ನಿಯೋಗಕ್ಕೆ ಬ್ರೇಕ್‌ ಹಾಕಿದ ಸಿಎಂ ಬಿಎಸ್‌ವೈ..!

ಬೆಂಗಳೂರು: ದೆಹಲಿ ಬಿಜೆಪಿ ಹೈಕಮಾಂಡ್ ಭೇಟಿಗೆ ಮುಂದಾಗಿದ್ದ ತಮ್ಮ ಆಪ್ತ ಶಾಸಕರ ಬಣದ ನಿಯೋಗಕ್ಕೆ ದೆಹಲಿ ಪ್ರವಾಸ ಕೈಗೊಳ್ಳದಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೂಚನೆ ನೀಡಿದ ಹಿನ್ನೆಲೆಯಲ್ಲಿ ಕೊನೆ ಕ್ಷಣದಲ್ಲಿ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ.ಪಿ ರೇಣುಕಾಚಾರ್ಯ ನೇತೃತ್ವದ ಶಾಸಕರ ನಿಯೋಗ ಪ್ರವಾಸ ರದ್ದುಗೊಳಿಸಿದೆ ಎಂದು ತಿಳಿದುಬಂದಿದೆ. ಇಂದು (ಮಂಗಳವಾರ) ರಾತ್ರಿ ದೆಹಲಿಗೆ ತೆರಳಲು ಸಿದ್ಧತೆ ನಡೆಸಿದ್ದ … Continued

ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟಕ್ಕೆ ದಿನಾಂಕ ನಿಗದಿ

ಬೆಂಗಳೂರು : ಕೊರೊನಾ ಹಿನ್ನೆಲೆಯಲ್ಲಿ ಈ ಬಾರಿ ಎರಡು ದಿನ ಮಾತ್ರ ಎಸ್‌ಎಲ್ ಸಿ ಪರೀಕ್ಷೆ ನಡೆಯುತ್ತಿದ್ದು, ಆಗಸ್ಟ್ 10ಕ್ಕೆ ಎಸ್‌ಎಸ್‌ಎಲ್ ಸಿ ಪರೀಕ್ಷೆಗಳ ಫಲಿತಾಂಶ ಪ್ರಕಟಿಸುವ ಸಾಧ್ಯತೆ ಇದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ. ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಬಾರಿಯ ಎಸ್‌ಎಸ್‌ಎಲ್ ಸಿ ಪರೀಕ್ಷೆಯಲ್ಲಿ ಕೇವಲ ಬಹು ಆಯ್ಕೆ … Continued

ಮನೆ ಮೇಲೆ ಪಕ್ಕದ ಕಂಪೌಂಡ್‌ ಗೋಡೆ ಕುಸಿದು ಅಣ್ಣ-ತಂಗಿ ಸಾವು

posted in: ರಾಜ್ಯ | 0

ಬೆಂಗಳೂರು: ತಗ್ಗು ಪ್ರದೇಶದಲ್ಲಿದ್ದ ಮನೆಯೊಂದರ ಮೇಲೆ, ಪಕ್ಕದ ಕಂಪೌಂಡ್ ಗೋಡೆ ಕುಸಿದು ಮನೆಯಲ್ಲಿದ್ದ ಅಣ್ಣ-ತಂಗಿಯರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದಲ್ಲಿ ಸಂಭವಿಸಿದೆ. ನೆಲಮಂಗಲ ಹೊರವಲಯದಲ್ಲಿ ಬಿನ್ನಮಂಗಲದಲ್ಲಿ ಭಾರೀ ಮಳೆಯಿಂದಾಗಿ ಖಾಲಿ ನೀವೇಶನದ ಗೋಡೆ, ಮನೆಯ ಮೇಲೆ ಕುಸಿದಿದ್ದರಿಂದ ತುಮಕೂರು ಮೂಲದ ಕಾವ್ಯ, ಮತ್ತು ವೇಣುಗೋಪಾಲ್   ಅಣ್ಣ-ತಂಗಿ ಧಾರುಣವಾಗಿ ಸಾವನ್ನಪ್ಪಿದ್ದಾರೆ. ಬಿನ್ನಮಂಗಲದ ಕೃಷ್ಣಪ್ಪ … Continued

ಇರಾಕ್ ನಲ್ಲಿ ಬಾಂಬ್ ಸ್ಫೋಟ: ೩೦ಕ್ಕೂ ಅಧಿಕ ಮಂದಿ ಸಾವು

ಬಾಗ್ದಾದ್: ಈದ್ ಹಬ್ಬದ ಹಿನ್ನೆಲೆಯಲ್ಲಿ ಹೆಚ್ಚು ಜನರು ಸೇರಿದ್ದ ಮಾರುಕಟ್ಟೆಯಲ್ಲಿ ಬಾಂಬ್ ಸ್ಪೋಟಗೊಂಡು ೩೦ಕ್ಕೂ ಅಧಿಕ ಜನರು ಮೃತಪಟ್ಟು ನೂರಕ್ಕೂ ಅಧಿಕ ಜನರು ಗಂಭೀರವಾಗಿ ಗಾಯಗೊಂಡ ಘಟನೆ ಇರಾಕ್ ರಾಜಧಾನಿ ಬಾಗ್ದಾದ್ ನ ಉಪನಗರ ಸದರ್ ಸಿಟಿಯಲ್ಲಿನ ಮಾರುಕಟ್ಟೆಯಲ್ಲಿ ಮಂಗಳವಾರ ಸಂಭವಿಸಿದೆ. ಈ ಬಾಂಬ್ ಸ್ಫೋಟದ ಹೊಣೆಯನ್ನು ಇಸ್ಲಾಮಿಕ್ ಸ್ಟೇಟ್ ಹೊತ್ತಿದ್ದು, ಅಬು ಹಮ್ಜಾ ಅಲ್-ಇರಾಕಿ … Continued

ಟ್ಯಾಂಕರ್-ಕಾರು ನಡುವೆ ಡಿಕ್ಕಿ ; ನಾಲ್ವರು ಸಾವು

ಕಲಬುರ್ಗಿ : ಜಿಲ್ಲೆಯಲ್ಲಿ ಸೋಮವಾರ ತಡರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ. ನಗರದ ಹೊರವಲಯದಲ್ಲಿ ಟ್ಯಾಂಕರ್ ಲಾರಿ ಹಾಗೂ ಕಾರಿನ ನಡುವೆ ಡಿಕ್ಕಿಯಾಗಿ, ಸ್ಥಳದಲ್ಲೇ ನಾಲ್ವರು ಯುವಕರು ಮೃತಪಟ್ಟ ಘಟನೆ ಕೋಟನೂರು ಗ್ರಾಮದ ಬಳಿ ನಡೆದಿದೆ. ಕಲಬುರ್ಗಿ ಜಿಲ್ಲೆಯ ಹೊರವಲಯದ ಕೋಟನೂರು (ಡಿ) ಗ್ರಾಮದ ಬಳಿ ರಾತ್ರಿ ಜೇವರ್ಗಿಯಿಂದ … Continued

ಕಾಂಗ್ರೆಸ್‌ಗೆ ಮತ್ತೊಂದು ಆಘಾತ.. ಮಣಿಪುರ ಕಾಂಗ್ರೆಸ್ ಅಧ್ಯಕ್ಷರ ರಾಜೀನಾಮೆ, ಪಕ್ಷದ 8 ಶಾಸಕರು ಇಂದು ಬಿಜೆಪಿಗೆ ಸೇರುವ ಸಾಧ್ಯತೆ

ಇಂಫಾಲ್: ಮಣಿಪುರ ಪ್ರದೇಶ ಕಾಂಗ್ರೆಸ್ ಸಮಿತಿ (ಎಂಪಿಸಿಸಿ) ಅಧ್ಯಕ್ಷ ಗೋವಿಂದಾಸ್ ಕೊಂಥೌಜಮ್ ಮಂಗಳವಾರ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ಕನಿಷ್ಠ ಎಂಟು ಕಾಂಗ್ರೆಸ್ ಶಾಸಕರು ಬಿಜೆಪಿಗೆ ಸೇರಲಿದ್ದಾರೆ ಎಂದು ವರದಿಯಾಗಿದೆ. ಮುಂದಿನ ವರ್ಷ ವಿಧಾನಸಭಾ ಚುನಾವಣೆಗೆ ಮಣಿಪುರ ಹೋಗಲಿದೆ. ಕೊಂಥೌಜಮ್ ಬಿಷ್ಣುಪುರ ವಿಧಾನಸಭಾ ಕ್ಷೇತ್ರದಿಂದ ಸತತ ಆರು ಬಾರಿ ಕಾಂಗ್ರೆಸ್ ಶಾಸಕರಾಗಿ ಮತ್ತು ಎಂಪಿಸಿಸಿಯ ಕಾಂಗ್ರೆಸ್ … Continued

ಕೋವಾಕ್ಸ್ ಕಾರ್ಯಕ್ರಮದಡಿ ಭಾರತವು 75ಲಕ್ಷ ಡೋಸ್ ಮಾಡರ್ನಾ ಲಸಿಕೆ ಪಡೆಯಲಿದೆ: ಡಬ್ಲ್ಯುಎಚ್‌ಒ

ನವದೆಹಲಿ: ಜಾಗತಿಕ ಆರೋಗ್ಯ ಸಂಸ್ಥೆಯ ಕೋವಿಡ್ -19 ಲಸಿಕೆ ಜಾಗತಿಕ ಪ್ರವೇಶ (ಕೋವಾಕ್ಸ್) ಕಾರ್ಯಕ್ರಮದ ಮೂಲಕ ಭಾರತಕ್ಕೆ 75 ಲಕ್ಷ ಡೋಸ್ ಮಾಡರ್ನಾ ಲಸಿಕೆ ನೀಡಲಾಗಿದೆ ಎಂದು ಆಗ್ನೇಯ ಏಷ್ಯಾದ ವಿಶ್ವ ಆರೋಗ್ಯ ಸಂಸ್ಥೆಯ ಪ್ರಾದೇಶಿಕ ನಿರ್ದೇಶಕ ಪೂನಂ ಖೇತ್ರಪಾಲ್ ಸಿಂಗ್ ಸೋಮವಾರ ಹೇಳಿದ್ದಾರೆ. ಡಬ್ಲ್ಯುಎಚ್‌ಒ ಹೇಳುವಂತೆ ದೇಶದಲ್ಲಿ ಜಬ್‌ಗಳು ಯಾವಾಗ ಲಭ್ಯವಾಗುತ್ತವೆ ಎಂಬುದು ಇಲ್ಲಿಯವರೆಗೆ … Continued