ಮುಂದಿನ ವಾರ 2-6 ವರ್ಷ ವಯಸ್ಸಿನ ಮಕ್ಕಳ ಮೇಲೆ ಕೊವಾಕ್ಸಿನ್ ಎರಡನೇ ಡೋಸ್ ಪ್ರಯೋಗ ಆರಂಭಿಸಲಿರುವ ಏಮ್ಸ್ ದೆಹಲಿ

ನವದೆಹಲಿ: ನವದೆಹಲಿಯ ಆಲ್ ಇಂಡಿಯಾ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ (ಏಮ್ಸ್) ಮುಂದಿನ ವಾರದಿಂದ 2-6 ವರ್ಷ ವಯಸ್ಸಿನ ಮಕ್ಕಳಿಗೆ ಕೋವಾಕ್ಸಿನ್ ಎಂಬ ಭಾರತ್ ಬಯೋಟೆಕ್ಕಿನ ಕೋವಿಡ್ -19 ಲಸಿಕೆಯ ಎರಡನೇ ಡೋಸ್ ಪ್ರಯೋಗವನ್ನು ಪ್ರಾರಂಭಿಸಲು ಸಿದ್ಧವಾಗಿದೆ. 18 ವರ್ಷಕ್ಕಿಂತ ಕಡಿಮೆ ವಯಸ್ಸಿನವರಿಗೆ ಕೋವಿಡ್‌-19 ಲಸಿಕೆಯ ಪ್ರಯೋಗದ ಕೇಂದ್ರಗಳಲ್ಲಿ ಏಮ್ಸ್ ಸಹ ಒಂದು. ಲಸಿಕೆಯ ಎರಡನೇ … Continued

ತನ್ನ ಬಂಧನ ಗ್ರಹಿಸಿದ ನಕಲಿ ಪದವಿಯೊಂದಿಗೆ ವಕೀಲಿಕೆ ಮಾಡುತ್ತಿದ್ದ ಮಹಿಳೆ ಕೇರಳ ನ್ಯಾಯಾಲಯದಿಂದ ಪಲಾಯನ

ಅಲಪುಜ: ನಕಲಿ ಕಾನೂನು ಪ್ರಮಾಣಪತ್ರಗಳನ್ನು ಸಲ್ಲಿಸಿದ ನಂತರ ಕಳೆದ ಎರಡೂವರೆ ವರ್ಷಗಳಿಂದ ಅಲಪ್ಪುಜ ನ್ಯಾಯಾಲಯದಲ್ಲಿ ವಕೀಲಿಕೆ ಮಾಡುತ್ತಿದ್ದ ಮಹಿಳೆಯೊಬ್ಬಳು ಶರಣಾಗತಿಗಾಗಿ ನ್ಯಾಯಾಲಯವನ್ನು ತಲುಪಿದರೂ ಪೊಲೀಸರ ಆಗಮನವನ್ನು ಗ್ರಹಿಸಿ ಅಲ್ಲಿಂದ ಪರಾರಿಯಾಗಿದ್ದಾಳೆ. ಕುಟ್ಟನಾಡಿನ ರಾಮಂಕರಿ ಮೂಲದ ಸೆಸ್ಸಿ ಕ್ಸೇವಿಯರ್ (27) ಗುರುವಾರ ಬೆಳಿಗ್ಗೆ ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ ತಲುಪಿದರು. ಅವಳು ಅಲ್ಲಿಗೆ ಬಂದಾಗ, ಅಲಪ್ಪುಜ ಉತ್ತರ ಪೊಲೀಸರು ತನ್ನ … Continued

ರಾಜೀನಾಮೆ ಚಿಂತನೆ ನಡೆಸಿದ್ದೇವೆ ಎಂಬುದು ಸುಳ್ಳು : ಸಚಿವ ಬಿ.ಸಿ ಪಾಟೀಲ್

ಬೆಂಗಳೂರು: ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಭೇಟಿ ಬಳಿಕ ತಮ್ಮ ರಾಜೀನಾಮೆ ನೀಡುವ ಕಾಂಗ್ರೆಸ್‌ನಿಂದ ವಲಸೆ ಬಂದ ಸಚಿವರು ಪ್ರತಿಕ್ರಿಯೆ ನೀಡಿದ್ದಾರೆ. ಯಡಿಯೂರಪ್ಪ ಭೇಟಿ ಬಳಿಕ ಮಾತನಾಡಿದ ಸಚಿವ ಬಿ.ಸಿ.ಪಾಟೀಲ ಅವರು, ನಾವು ರಾಜೀನಾಮೆ ನೀಡಲು ಚಿಂತನೆ ನಡೆಸಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಅವರು, ವಲಸಿಗ ಸಚಿವರ ರಾಜೀನಾಮೆ ಚಿಂತನೆ ನಡೆಸಿದ್ದಾರೆ ಎಂಬುದು ಸುದ್ದಿ ಸುಳ್ಳು … Continued

ರಾಜ್ಯದಲ್ಲಿ ಶೀಘ್ರ ಕೈಗಾರಿಕಾ ಸ್ನೇಹಿ ಆಸ್ತಿ ತೆರಿಗೆ ಅನುಷ್ಠಾನ:ಶೆಟ್ಟರ್

posted in: ರಾಜ್ಯ | 0

ಬೆಂಗಳೂರು: ರಾಜ್ಯದಲ್ಲಿ ಕೈಗಾರಿಕಾ ಸ್ನೇಹಿ ತೆರಿಗೆ ಸುಧಾರಣೆಗೆ ಮುಂದಾಗಿದ್ದು ಈ ಬಗ್ಗೆ ಶೀಘ್ರ ಅಂತಿಮ ತೀರ್ಮಾನ ಕೈಗೊಳ್ಳುವಂತೆ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಗುರುವಾರ ವಿಧಾನಸೌಧದಲ್ಲಿ ಜರುಗಿದ ಎಲ್ಲ ಇಲಾಖೆಯ ಹಿರಿಯ ಅಧಿಕಾರಿಗಳು ಹಾಗೂ ರಾಜ್ಯದ ಕೈಗಾರಿಕಾ ಸಂಸ್ಥೆಗಳ ಪ್ರತಿನಿಧಿಗಳೊಂದಿಗೆ ನಡೆದ ಸಭೆಯಲ್ಲಿ ಅವರು ಈ ಸೂಚನೆ … Continued

ಭಾರೀ ಮಳೆ: ಕದ್ರಾ ಜಲಾಶಯದಿಂದ 41,461 ಕ್ಯೂಸೆಕ್ ನೀರು ಬಿಡುಗಡೆ

ಕಾರವಾರ:ಜಿಲ್ಲೆಯ ಕೊಡಸಳ್ಳಿ ಹಾಗೂ ಕದ್ರಾ ಜಲಾಶಯದ ಎಂಟು ಗೇಟ್ ಗಳನ್ನು ತೆರೆದು ಭಾರೀ ಪ್ರಮಾಣದಲ್ಲಿ ನೀರು ಬಿಡುಗಡೆ ಮಾಡಲಾಗಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಕೊಡಸಳ್ಳಿಯಜಲಾಶಯದ 4 ಕ್ರಸ್ಟ್ ಗೇಟ್‍ಗಳನ್ನು ತೆರೆದು 7,768 ಕ್ಯೂಸೆಕ್ ನೀರನ್ನು ಹೊರ ಬಿಡಲಾಗುತ್ತಿದೆ. ಅಲ್ಲದೇ ವಿದ್ಯುತ್ ಉತ್ಪಾದನಾ ಯೂನಿಟ್‍ನಿಂದ 15,000 ಕ್ಯೂಸೆಕ್ ನೀರು ಹೊರಬಿಡಲಾಗುತ್ತಿದ್ದು ಒಟ್ಟಾರೆಯಾಗಿ 22,768 ಕ್ಯೂಸೆಕ್ ನೀರನ್ನು ಜಲಾಶಯದಿಂದ ಬಿಡಲಾಗುತ್ತಿದೆ. … Continued

ಜೆ.ಎಸ್.ಎಸ್. ಸಂಸ್ಥೆ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಶೈಕ್ಷಣಿಕ ಸಾಧನೆ

ಧಾರವಾಡ: ಜೆ.ಎಸ್.ಎಸ್. ಶ್ರೀ. ಮಂಜುನಾಥೇಶ್ವರ ಸ್ವತಂತ್ರ ಪದವಿ ಪೂರ್ವ ವಿಜ್ಞಾನ ಹಾಗೂ ವಾಣಿಜ್ಯ ಮಹಾವಿದ್ಯಾಲಯ ವಿದ್ಯಾಗಿರಿ ಧಾರವಾಡ. ವಿದ್ಯಾರ್ಥಿಗಳು ೨೦೨೦-೨೧ ನೇ ಶೈಕ್ಷಣಿಕ ವರ್ಷದಲ್ಲಿ ಅತ್ಯುತ್ತಮ ಸಾಧನೆಗೈದಿದ್ದಾರೆ. ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿನಿಯರಾದ ಭವ್ಯಶ್ರೀ ಶ್ರೀಪಾದ ದೇಶಪಾಂಡೆ ಹಾಗೂ ಶ್ರಾವಣಿ ಹೀರೆಮಠ ೬೦೦/೬೦೦ ಅಂಕ ಗಳಿಸಿ ರಾಜ್ಯ ಮಟ್ಟದ ಪ್ರಥಮ ಸ್ಥಾನದಲ್ಲಿ ಭಾಗಿಯಾಗಿದ್ದಾರೆ. ಈ … Continued

ಕರ್ನಾಟಕದಲ್ಲಿ ಗುರುವಾರ 1653 ಮಂದಿಗೆ ಕೊರೊನಾ ಸೋಂಕು

ಬೆಂಗಳೂರು: ಕರ್ನಾಟಕದಲ್ಲಿ ಗುರುವಾರ ಕೊರೊನಾ ವೈರಸ್ 1653 ಹೊಸ ಪ್ರಕರಣಗಳು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಇದೇ ಅವಧಿಯಲ್ಲಿ 2572 ಸೋಂಕಿತರು ಗುಣಮುಖರಾಗಿದ್ದಾರೆ. ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 31 ಮಂದಿ ಕೊವಿಡ್-19 ಸೋಂಕಿನಿಂದಲೇ ಮೃತಪಟ್ಟಿದ್ದು, ಒಟ್ಟು 36293 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ರಾಜ್ಯದಲ್ಲಿ ಕೊವಿಡ್-19 ಸೋಂಕಿತ ಪ್ರಕರಣಗಳ ಪ್ರಮಾಣ ಶೇ.1.17ರಷ್ಟಿದ್ದು, ಸಾವಿನ ಸಂಖ್ಯೆಯ ಶೇಕಡಾವಾರು ಪ್ರಮಾಣ … Continued

ಪರ್ತಗಾಳಿ ವಿದ್ಯಾಧಿರಾಜ ಶ್ರೀಗಳು ಅವತಾರ ಪುರುಷರಾಗಿದ್ದರು, ಕಾಲ್ನಡಿಗೆಯಲ್ಲಿ ೩೭೦ ಕಿಮೀ ನಡೆದು ಅಸಾಧ್ಯ ಗಂಡಕಿಯಾತ್ರೆ ಮಾಡಿದ್ದರು..

ಕುಮಟಾ; ಗುರುವಾರ ಸಂಜೆ ಡಾ.ಎ.ವಿ.ಬಾಳಿಗಾ ಕಲಾ ಮತ್ತು ವಿಜ್ಞಾನ ಬಹಾವಿದ್ಯಾಲಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಗೋಕರ್ಣ ಪರ್ತಗಾಳಿ ಮಠದ ಶ್ರೀ ವಿದ್ಯಾಧಿರಾಜ ಶ್ರೀಪಾದ ವಡೇರ ಸ್ವಾಮೀಜಿ ಭಾವಚಿತ್ರಕ್ಕೆ ಪುಷ್ಪಾರ್ಪಣೆ ಮಾಡಿ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಕೆನರಾ ಕಾಲೇಜು ಸೊಸೈಟಿಯ ಕಾರ್ಯಾಧ್ಯಕ್ಷ ಡಿ.ಎಂ.ಕಾಮತ್ ಮಾತನಾಡಿ, ಶ್ರೀಗಳು ಅವತಾರ ಪುರುಷರಾಗಿದ್ದರು. ಭಾರತೀಯ ಧರ್ಮ-ಸಂಸ್ಕೃತಿಯ ಅಭಿವೃದ್ಧಿಗೆ ಅನುಪಮ ಕೊಡುಗೆ ನೀಡಿದ್ದಾರೆ. ಧರ್ಮಗ್ರಂಥಗಳಲ್ಲಿ ಆಳವಾದ … Continued

24ರಿಂದ ಚಾತುರ್ಮಾಸ್ಯ: ರಾಘವೇಶ್ವರ ಶ್ರೀಗಳ ಪುರಪ್ರವೇಶ

ಬೆಂಗಳೂರು: ರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರ ಭಾರತೀ ಸ್ವಾಮೀಜಿ ಅವರ 28ನೇ ಚಾತುರ್ಮಾಸ ಆಷಾಢ ಪೂರ್ಣಿಮೆ (ಜುಲೈ 24) ಯಿಂದ ಭಾದ್ರಪದ ಪೂರ್ಣಿಮೆ (ಸೆಪ್ಟೆಂಬರ್ 20) ರ ವರೆಗೆ ಗಿರಿನಗರದ ಶ್ರೀರಾಮಾಶ್ರಮದಲ್ಲಿ ನಡೆಯಲಿದೆ. ಅರಿವಿನ ಹಣತೆಯ ಹಚ್ಚೋಣ- ವಿದ್ಯಾವಿಶ್ವವ ಕಟ್ಟೋಣ ಎಂಬ ಧ್ಯೇಯವಾಕ್ಯದೊಂದಿಗೆ ಈ ಚಾತುರ್ಮಾಸ್ಯವನ್ನು ವಿಶ್ವವಿದ್ಯಾ ಚಾತುರ್ಮಾಸ್ಯವಾಗಿ ಆಚರಿಸಲಾಗುತ್ತಿದೆ ಎಂದು ಚಾತುರ್ಮಾಸ್ಯ ಸಮಿತಿ ಅಧ್ಯಕ್ಷ … Continued

ನಾರಾಯಣಪುರ ಜಲಾಶಯದಿಂದ 1.61 ಲಕ್ಷ ಕ್ಯೂಸೆಕ್ ನೀರು ಬಿಡುಗಡೆ… ಪ್ರವಾಹ ಭೀತಿ..!.!

ಯಾದಗಿರಿ :ಮಹಾರಾಷ್ಟ್ರ ಹಾಗೂ ಉತ್ತರ ಕರ್ನಾಟಕದಲ್ಲಿ ಭಾರಿ ಮಳೆಯಿಂದ ಆಲಮಟ್ಟಿ ಮತ್ತು ಬಸವಸಾಗರ ಜಲಾಶಯಕ್ಕೆ ಒಳ ಹರಿವು ಹೆಚ್ಚಳವಾಗುತ್ತಿದೆ. ಹೀಗಾಗಿ ನಾರಾಯಣಪುರ ಬಸವಸಾಗರ ಜಲಾಶಯದ 20 ಕ್ರಸ್ಟ್‌ ಗೇಟುಗಳನ್ನು ತೆರೆದು 161500 ಲಕ್ಷ ಕ್ಯೂಸೆಕ್ ನೀರನ್ನು ಕೃಷ್ಣೆಗೆ ಹರಿಸಲಾಗುತ್ತಿದೆ ಹೀಗಾಗಿ ಅಣೆಕಟ್ಟಿನ ಕೆಲಭಾಗದ ಜನರಿಗೆ ಭೀತಿಎದುರಾಗಿದೆ. ಮಹಾರಾಷ್ಟ್ರದ ಮಹಾಬಲೇಶ್ವರ, ಸಾಂಗ್ಲಿ, ಮಿರಜ ಪಶ್ಚಿಮ ಘಟ್ಟದ ಪ್ರದೇಶದಲ್ಲಿ … Continued