ಸಿಎಂ ಬಿಎಸ್‌ವೈ ಪರೋಕ್ಷ ರಾಜೀನಾಮೆ ಸುಳಿವು: ಮತ್ತೆ ಮುಂಚೂಣಿಗೆ ಬಂದ ಮುಂದಿನ ಸಿಎಂ ಪಟ್ಟಿಯಲ್ಲಿ ಅನೇಕ ಹೆಸರುಗಳು..!

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವುದು ಬಹುತೇಕ ಖಚಿತವಾಗುತ್ತಿದ್ದಂತೆ ಈ ಸ್ಥಾನಕ್ಕೆ ಯಾರು ಎಂಬ ಚರ್ಚೆಗಳು ರಾಜಕೀಯ ವಲಯದಲ್ಲಿ ಆರಂಭವಾಗಿದೆ.. ಗುರುವಾರ ಹೈಕಮಾಂಡಿನಿಂದ ಸೂಚನೆಗಾಗಿ ಕಾಯುತ್ತಿರುವುದಾಗಿ ತಿಳಿಸಿರುವ ಯಡಿಯೂರಪ್ಪ ಅವರು ಹೈಕಮಾಂಡ್‌ ಸೂಚನೆಯಂತೆ ನಡೆದುಕೊಳ್ಳುವುದಾಗಿ ಗುರುವಾರ ಮಾಧ್ಯಮಕ್ಕೆ ತಿಳಿಸುವ ಮೂಲಕ ರಾಜೀನೆಮ ಸುಳಿವನ್ನು ಪರೋಕ್ಷವಾಗಿ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಈಗ ಕರ್ನಾಟಕದಲ್ಲಿ ಯಡಿಯೂರಪ್ಪ … Continued

ದೈನಿಕ ಭಾಸ್ಕರ್ ಮಾಧ್ಯಮ ಸಂಸ್ಥೆಯ ಮೇಲೆ ಆದಾಯ ತೆರಿಗೆ ಇಲಾಖೆ ದಾಳಿ: ಹಲವೆಡೆ ಶೋಧ ಕಾರ್ಯ

ಭೋಪಾಲ್: ದೇಶದ ಪ್ರಮುಖ ಮಾಧ್ಯಮ ಸಂಸ್ಥೆ ದೈನಿಕ ಭಾಸ್ಕರ ಸಮೂಹದ ಹಲವು ಕಚೇರಿಗಳ ಮೇಲೆ ಆದಾಯ ತೆರಿಗೆ ಇಲಾಖೆ ಗುರುವಾರ ಬೆಳಗ್ಗೆ ದಾಳಿ ನಡೆಸಿದೆ. ಮಾಧ್ಯಮ ಸಂಸ್ಥೆಯ ಕಚೇರಿಗಳಿರುವ ಮಧ್ಯ ಪ್ರದೇಶ, ಗುಜರಾತ್, ರಾಜಸ್ತಾನ ಮತ್ತು ಮಹಾರಾಷ್ಟ್ರ ರಾಜ್ಯಗಳಲ್ಲಿ ಮಾಧ್ಯಮ ಸಂಸ್ಥೆಯ ಕಚೇರಿಗಳು ಮತ್ತು ವಸತಿ ಗೃಹಗಳ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ … Continued

ಸಿಎಂ ಬದಲಾವಣೆ ಊಹಾಪೋಹದ ಮಧ್ಯೆಯೇ ಇಂದು ಸಂಪುಟ ಸಭೆ ಕರೆದ ಯಡಿಯೂರಪ್ಪ

ಬೆಂಗಳೂರು: ನಾಯಕತ್ವ ಬದಲಾವಣೆ ಊಹಾಪೋಗಳ ಮಧ್ಯೆಯೇ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಇಂದು (ಗುರುವಾರ) ಸಂಜೆ 4 ಗಂಟೆಗೆ ಸಚುವ ಸಂಪುಟದ ಸಭೆ ಕರೆದಿದ್ದಾರೆ. ಕಳೆದ ಶುಕ್ರವಾರ ದೆಹಲಿಗೆ ತೆರಳಿದ್ದ ಯಡಿಯೂರಪ್ಪ ಪ್ರಧಾನಿ ಮೋದಿ, ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ, ಗೃಹ ಸಚಿವ ಅಮಿತ್‌ ಶಾ ಹಾಗೂ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಅವರನ್ನು ಭೇಟಿ ಮಾಡಿ ಬಂದಿದ್ದರು. … Continued

ಭಾರತದಲ್ಲಿ ಅನೇಕ ದಿನಗಳ ನಂತರ ಕೊರೊನಾ ಚೇತರಿಕೆಗಿಂತ ಹೊಸ ಪ್ರಕರಣಗಳಲ್ಲಿ ಹೆಚ್ಚಳ..!

ನವದೆಹಲಿ: ಭಾರತದಲ್ಲಿ ಗುರುವಾರ 24 ಗಂಟೆಗಳ ಅಂತರದಲ್ಲಿ ಕೋವಿಡ್‌-19 ದೃಢಪಟ್ಟ 41,383 ಹೊಸ ಪ್ರಕರಣಗಳು ದಾಖಲಾಗಿವೆ. ಇದೇ ಅವಧಿಯಲ್ಲಿ ಸೋಂಕಿನಿಂದ 507 ಮಂದಿ ಮೃತಪಟ್ಟಿದ್ದಾರೆ ಹಾಗೂ 38,652 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ. ಅನೇಕ ದಿನಗಳ ನಂತರ ಕೋವಿಡ್‌ ಚೇತರಿಕೆ ಪ್ರಮಾಣಕ್ಕಿಂತ ಹೊಸ ಪ್ರಕರಣಗಳ ಸಂಖ್ಯೆಯಲ್ಲಿ ಮತ್ತೆ ಹೆಚ್ಚಳವಾಗಿದೆ. ದೇಶದಲ್ಲಿ ಒಟ್ಟು ಪ್ರಕರಣಗಳ ಸಂಖ್ಯೆ 3,12,57,720 ಆಗಿದ್ದು, … Continued

ಇಂದಿನಿಂದ ಜಂತರ್‌ ಮಂತರ್‌ನಲ್ಲಿ ರೈತರ ಪ್ರತಿಭಟನೆ, ಮಾನ್ಸೂನ್ ಅಧಿವೇಶನದ ಮಧ್ಯೆ ಅಣಕು ಸಂಸತ್ತಿಗೆ ನಿರ್ಧಾರ..!

ನವದೆಹಲಿ: ಕಳೆದ ಎಂಟು ತಿಂಗಳ ರೈತರ ಆಂದೋಲನದಲ್ಲಿ ಮೂರು ಕೃಷಿ ಕಾನೂನುಗಳ ವಿರುದ್ಧ ಪ್ರಾತ್ಯಕ್ಷಿಕೆ ಅಧಿಕೃತವಾಗಿ ರಾಷ್ಟ್ರೀಯ ರಾಜಧಾನಿಯಲ್ಲಿ ನಡೆಯಲಿದೆ. ಕೊನೆಯದು ಜನವರಿ 26 ರ ಗಣರಾಜ್ಯೋತ್ಸವದಂದು ಅದರ ಗಡಿಯೊಳಗೆ ಟ್ರ್ಯಾಕ್ಟರ್ ಸಮಾವೇಶ ನಡೆಯಿತು. ಟ್ರಾಕ್ಟರ್ ಪೆರೇಡ್ ದೆಹಲಿಯ ರಸ್ತೆಗಳಲ್ಲಿ ಅರಾಜಕತೆಗೆ ಕಾರಣವಾಯಿತು. ಪ್ರತಿಭಟನಾಕಾರರು ಭದ್ರತಾ ಅಡೆತಡೆಗಳನ್ನು ಮುರಿದರು. ಪೊಲೀಸರೊಂದಿಗೆ ಘರ್ಷಣೆ ನಡೆದಿತ್ತು. ಕೆಲವರು ಕೆಂಪು … Continued

ಸಕಲ ಸರ್ಕಾರಿ ಗೌರವಗಳೊಂದಿಗೆ ಗೊಜನೂರ ಯೋಧನ ಅಂತ್ಯಕ್ರಿಯೆ

posted in: ರಾಜ್ಯ | 0

ಗದಗ: ಛತ್ತೀಸಗಡದ ಬಿಎಸ್‌ಎಫ್ ಕ್ಯಾಂಪ್‌ನಲ್ಲಿ ನಕ್ಸಲರ ಗುಂಡಿಗೆ ಮಂಗಳವಾರ ವೀರಮರಣವನ್ನಪ್ಪಿದ್ದ ಯೋಧನ ಪಾರ್ಥಿವ ಶರೀರ ಗದಗ ಜಿಲ್ಲೆ ಲಕ್ಷ್ಮೇಶ್ವರ ತಾಲೂಕಿನ ಗೊಜನೂರ ಗ್ರಾಮಕ್ಕೆ ಬುಧವಾರ ತಡರಾತ್ರಿ ಆಗಮಿಸಿತು. ವೀರಯೋಧ ಲಕ್ಷ್ಮಣ ನಿಂಗಪ್ಪ ಗೌರಣ್ಣವರ ಅವರ ಅಂತ್ಯಕ್ಸರಿಯೆಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿತು.       ಯೋಧ ಲಕ್ಷ್ಮಣ ಗೌರಣ್ಣವರ ಕಳೆದ ೧೨ ವರ್ಷಗಳಿಂದ ಬಿ.ಎಸ್.ಎಫ್. ನಲ್ಲಿ ಸೇವೆ ಸಲ್ಲಿಸುತ್ತಿದ್ದರು. ತಂದೆ … Continued

ಸಂಸತ್ ಭವನಕ್ಕೆ ರೈತರ ಜಾಥಾ; ಭದ್ರತೆ ಮತ್ತಷ್ಟು ಬಿಗಿಗೊಳಿಸಿದ ದೆಹಲಿ ಪೊಲೀಸರು

ನವದೆಹಲಿ: ಕೃಷಿ ಕಾಯ್ದೆಗಳನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿರುವ ರೈತರು ಗುರುವಾರ ಸಂಸತ್ ಭವನಕ್ಕೆ ಜಾಥಾ ಹೋಗುವುದಾಗಿ ಘೋಷಣೆ ಮಾಡಿದ್ದಾರೆ. ದೆಹಲಿ ಪೊಲೀಸರು ಗಡಿಯಲ್ಲಿ ಹೆಚ್ಚಿನ ಭದ್ರತೆ ಕೈಗೊಂಡಿದ್ದಾರೆ. ರೈತರು ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸಲು ಬುಧವಾರ ದೆಹಲಿ ಪೊಲೀಸರು ಒಪ್ಪಿಗೆ ನೀಡಿದ್ದಾರೆ. ಸಂಸತ್ ಮುಂಗಾರು ಅಧಿವೇಶನ ನಡೆಯುತ್ತಿರುವುದರಿಂದ ರೈತರು ಸಂಸತ್ ಭವನದ ತನಕ ಜಾಥಾ ನಡೆಸುವುದಾಗಿ … Continued