ಉತ್ತರ ಪ್ರದೇಶ ಚುನಾವಣೆ ಸಮೀಪಿಸುತ್ತಿದ್ದಂತೆ, ಬಿಎಸ್‌ಪಿಯಿಂದ ಅಯೋಧ್ಯೆ ಶ್ರೀರಾಮ ಮಂದಿರ ತ್ವರಿತ ನಿರ್ಮಾಣದ ಭರವಸೆ

ಲಕ್ನೋ: ನಿರ್ಣಾಯಕ 2022ರ ವಿಧಾನಸಭಾ ಚುನಾವಣೆಯಲ್ಲಿ ಅಧಿಕಾರಕ್ಕೆ ಬಂದರೆ ರಾಮ ದೇವಾಲಯದ ನಿರ್ಮಾಣ ಕಾರ್ಯವನ್ನು ಚುರುಕುಗೊಳಿಸುವುದಾಗಿ ಮಾಯಾವತಿಯ ಬಹುಜನ ಸಮಾಜ ಪಕ್ಷ ಭರವಸೆ ನೀಡಿದೆ. ದೇವಾಲಯ ನಿರ್ಮಾಣಕ್ಕಾಗಿ ಮೀಸಲಾದ ಕೋಟ್ಯಂತರ ರೂಪಾಯಿ ಸಂಗ್ರಹಣೆ ಮಾಡುವುದು ಮಾತ್ರ ಬಿಜೆಪಿ ಕೆಲಸವಾಗಿದೆ ಎಂದು ವಾಗ್ದಾಳಿ ನಡೆಸಿದೆ. ಭಾರತದ ಹೆಚ್ಚು ಜನಸಂಖ್ಯೆ ಹೊಂದಿರುವ ರಾಜ್ಯವಾದ ಉತ್ತರ ಪ್ರದೇಶದ ದಲಿತ ಮತಗಳ … Continued

ಜುಲೈ 25ರಂದು ಯಡಿಯೂರಪ್ಪ ಪರ ಸ್ವಾಮೀಜಿಗಳ ಬೃಹತ್‌ ಸಮಾವೇಶ..!

ಬೆಂಗಳೂರು: ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆ ಬಗ್ಗೆ ಭಾರೀ ಚರ್ಚೆ ನಡೆಯುತ್ತಿದೆ. ಜುಲೈ 25 ಮತ್ತು 26ರಂದು ರಾಜ್ಯ ರಾಜಕೀಯದಲ್ಲಿ ಹಲವಾರು ವಿದ್ಯಮಾನಗಳು ನಡೆಯಲಿದೆ ಎಂದು ಹೇಳಲಾಗುತ್ತಿದೆ. ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಇನ್ನು ಮೂರು ದಿನಗಳಲ್ಲಿ ರಾಜೀನಾಮೆ ನೀಡಲಿದ್ದಾರೆ ಎಂಬ ಸುದ್ದಿ ಹಬ್ಬಿದೆ. ಹಲವಾರು ಮಠಾಧೀಶರು ಯಡಿಯೂರಪ್ಪ ಬೆಂಬಲಕ್ಕೆ ನಿಂತಿದ್ದಾರೆ. ಮುಖ್ಯಮಂತ್ರಿ ಬದಲಾವಣೆ ಮಾಡಬಾರದು ಎಂದು … Continued

ಮಳೆ: ದೂಧ್‌ಸಾಗರ್-ಸೋನಾಲಿಮ್ ನಡುವೆ ಹಳಿ ತಪ್ಪಿದ ಪ್ರಯಾಣಿಕರ ರೈಲು

ಪಣಜಿ: ಮಂಗಳೂರು ಜಂಕ್ಷನ್‌ನಿಂದ ಛತ್ರಪತಿ ಶಿವಾಜಿ ಮಹಾರಾಜ್ ಟರ್ಮಿನಸ್ಸಿಗೆ ಹೊರಟಿದ್ದ ಪ್ರಯಾಣಿಕರ ರೈಲು ದಕ್ಷಿಣ ಗೋವಾದ ದೂಧ್‌ ಸಾಗರ್ ಮತ್ತು ಸೋನೌಲಿಮ್ ನಡುವೆ ಹಳಿ ತಪ್ಪಿದೆ. ಭಾರೀ ಮಳೆ ಮತ್ತು ಮಹಾರಾಷ್ಟ್ರದ ಚಿಪ್ಲುನ್ ಮತ್ತು ಕಾಮಥೆ ನಡುವೆ ವಶಿಷ್ಠ ನದಿ ಉಕ್ಕಿ ಹರಿದಿದ್ದರಿಂದ ರೈಲು ಹಳಿ ತಪ್ಪಿ ನಿಲ್ಲುವಂತಾಯಿತು. ಘಟನೆಯಲ್ಲಿ ಯಾವುದೇ ಗಾಯ ಅಥವಾ ಸಾವು … Continued

ಅಮೆರಿಕ ವಿದೇಶಾಂಗ ಕಾರ್ಯದರ್ಶಿ ಆಂಟನಿ ಬ್ಲಿಂಕೆನ್ ಜುಲೈ 27- 28 ರಂದು ಭಾರತಕ್ಕೆ ಭೇಟಿ, ಪಿಎಂ ಮೋದಿ ಭೇಟಿ

ವಾಷಿಂಗ್ಟನ್: ಅಮೆರಿಕ ವಿದೇಶಾಂಗ ಕಾರ್ಯದರ್ಶಿ ಆಂಟನಿ ಜೆ ಬ್ಲಿಂಕೆನ್ ಜುಲೈ 27 ಮತ್ತು ಜುಲೈ 28 ರಂದು ಭಾರತಕ್ಕೆ ಭೇಟಿ ನೀಡಲಿದ್ದಾರೆ. ಅಮೆರಿಕ ವಿದೇಶಾಂಗ ಕಾರ್ಯದರ್ಶಿಯಾಗಿ ಅಧಿಕಾರ ವಹಿಸಿಕೊಂಡ ನಂತರ ಇದು ಅವರ ಭಾರತದ ಮೊದಲ ಭೇಟಿಯಾಗಿದೆ. ಭೇಟಿಯ ವೇಳೆ ಅವರು ಜುಲೈ 28 ರಂದು ಪ್ರಧಾನಿ ನರೇಂದ್ರ ಮೋದಿ, ವಿದೇಶಾಂಗ ಸಚಿವ (ಇಎಎಂ) ಎಸ್ … Continued

ಬಿಎಸ್‌ವೈಗೆ ಬದಲಿ ನಾಯಕ: ಬಿಜೆಪಿ ವರಿಷ್ಠರಿಗೆ ಆಯ್ಕೆಯೇ ಸವಾಲು

ಬೆಂಗಳೂರು: ಹೈಕಮಾಂಡ್ ಸೂಚಿಸಿದರೆ `ರಾಜೀನಾಮೆ ನೀಡಲು ಸಿದ್ಧ. ಜುಲೈ 25ರಂದು ಬಿಜೆಪಿ ವರಿಷ್ಠರಿಂದ ಸೂಚನೆ ಬರಬಹುದು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದ ಬೆನ್ನಲ್ಲೇ ಸಮರ್ಥ ಹಾಗೂ ಮುಂದಿನ ಚುನಾವಣೆಯಲ್ಲಿ ಮತತಂದು ಕೊಡುವ ನಾಯಕನ ಹುಡುಕಾಟ ಬಿಜೆಪಿ ವರಿಷ್ಠರಿಗೆ ಈಗ ಸವಾಲಾಗಿದೆ. ಮುಖ್ಯಮಂತ್ರಿ ಹುದ್ದೆಗೆ ಹಲವರ ಹೆಸರು ಚಾಲ್ತಿಗೆ ಬಂದಿದ್ದು, ಯಾರನ್ನೂ ಆಯ್ಕೆ ಮಾಡುವುದು ಎಂಬ ಧರ್ಮಸಂಕಟಕ್ಕೆ … Continued

ಕುಮಟಾ; ೧೫ ಕ್ಕೂ ಹೆಚ್ಚು ಮನೆ ಸಂಪೂರ್ಣ ಕುಸಿತ, ೬೦೦ ಜನರ ಸ್ಥಳಾಂತರ, ಎನ್.ಡಿಆರ್ ಎಫ್ ತಂಡ ಆಗಮನ

ಕುಮಟಾ: ಶಿರಸಿ -ಸಿದ್ದಾಪುರದಲ್ಲಿ ಸುರಿದ ಮಳೆ ಕರಾವಳಿಯಲ್ಲಿ ಪ್ರವಾಹದ ಭೀಕರತೆ ಸೃಷ್ಟಿಸಿದೆ. ಹೇಚ್ಚುತ್ತಿರುವ ನದಿ ನೀರಿನ ನೀರಿನ ಮಟ್ಟದಿಂದ ಜನರನ್ನು ರಕ್ಷಿಸುವುದೇ ತಾಲೂಕಾಡಳಿಕ್ಕೆ ಹರಸಾಹಸವಾಗಿದೆ. ಸುಮಾರು ೫೦೦ಕ್ಕೂ ಹೆಚ್ಚುಮನೆಗಳು ಜಲಾವೃತಗೊಂಡಿದೆ. ಹೊಲನಗದ್ದೆ, ಹೀಣಿ, ದಿವಗಿ, ಮಿರ್ಜಾನ, ಹೆಗಡೆ, ಐಗಳಕೂರ್ವೆ ಇತ್ಯಾದಿ ಗ್ರಾಮಗಳು ಸಂಪೂರ್ಣ ಜಲಾವೃತವಾಗಿದ್ದು ೨೮ಕ್ಕೂ ಹೆಚ್ಚು ನೆಮ್ಮದಿ ಕೇಂದ್ರವನ್ನು ತೆರೆಯಲಾಗಿದೆ. ೧೫ ಮನೆಗಳು ಕುಸಿದು … Continued

ರಾಜ್ಯದಲ್ಲಿ ಪ್ರವಾಹ ಭೀತಿ : ಜಿಲ್ಲಾಧಿಕಾರಿಗಳೊಂದಿಗೆ ಪರಿಸ್ಥಿತಿ ಅವಲೋಕಿಸಿದ ಸಿಎಂ ಬಿಎಸ್‌ವೈ

ಬೆಂಗಳೂರು : ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಇಂದು (ಶುಕ್ರವಾರ) ಹೆಚ್ಚು ಮಳೆ ಪೀಡಿತ ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ವಿಡಿಯೋ ಸಂವಾದದ ಮೂಲಕ ಪ್ರವಾಹ ಪರಿಸ್ಥಿತಿಯ ಬಗ್ಗೆ ಮಾಹಿತಿ ಪಡೆದರು. ಪ್ರವಾಹ ಪೀಡಿತ ಗ್ರಾಮಗಳ ಜನರನ್ನು ಶೀಘ್ರವೇ ಸುರಕ್ಷಿತ ಸ್ಥಳಗಳಿಗೆ ತೆರುವುಗೊಳಿಸಲು ಸೂಚಿಸಿದರು. ಪ್ರವಾಹ ಉಂಟಾಗುವ ಸಾಧ್ಯತೆ ಇರುವ ಗ್ರಾಮಗಳ ಜನರನ್ನು ಸಹ ಮುನ್ನೆಚ್ಚರಿಕೆ ದೃಷ್ಟಿಯಿಂದ ಸ್ಥಳಾಂತರಿಸಲು … Continued

ಮಹಾರಾಷ್ಟ್ರದಲ್ಲಿ ಭೂಕುಸಿತ, ಮಳೆ ಸಂಬಂಧಿ ಘಟನೆಗಳಲ್ಲಿ 71 ಮಂದಿ ಸಾವು

ಮುಂಬೈ: ಭಾರಿ ಅನಾಹುತಗಳ ಸರಣಿಯಲ್ಲಿ, ಧಾರಾಕಾರ ಮಳೆಯ ನಂತರ ಮಹಾರಾಷ್ಟ್ರದ ರಾಯಗಡ, ರತ್ನಾಗಿರಿ ಮತ್ತು ಸತಾರಾ ಜಿಲ್ಲೆಗಳಲ್ಲಿ ಸಂಭವಿಸಿದ ಬೆಟ್ಟಗುಡ್ಡಗಳ ಕುಸಿತ ಮತ್ತು ಭೂಕುಸಿತಗಳಲ್ಲಿ ಕನಿಷ್ಠ 71 ಗ್ರಾಮಸ್ಥರು ಮಣ್ಣಿನಡಿಗೆ ಸಿಲುಕಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಮೂಲಗಳ ಪ್ರಕಾರ, ಭೂಕುಸಿತದಿಂದ ತಾಲಿಯಾ ಗ್ರಾಮದಲ್ಲಿ (ಮಹಾದ್) 38 ಮತ್ತು ಪೋಲದಪುರದಲ್ಲಿ 11(ಎರಡೂ ರಾಯಗಡ ಜಿಲ್ಲೆಯಲ್ಲಿ), ಸತಾರಾ ಜಿಲ್ಲೆಯಲ್ಲಿ … Continued

ಸಿಎಂ ಅಮರಿಂದರ್‌ ಸಿಂಗ್‌ ಉಪಸ್ಥಿತಿಯಲ್ಲಿ ನೂತನ ಕಾಂಗ್ರೆಸ್ ಅಧ್ಯಕ್ಷರಾಗಿ ಸಿಧು ಪದಗ್ರಹಣ

ಚಂಡಿಗಡ: ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ಅವರೊಂದಿಗೆ ಸುಮಾರು ಎರಡು ವರ್ಷಗಳ ಕಾಲ ಉಂಟಾದ ತೀವ್ರ ಬಿಕ್ಕಟ್ಟಿನ ನಂತರ, ಪಂಜಾಬ ಶಾಸಕ ನವಜೋತ್ ಸಿಂಗ್ ಸಿಧು ಶುಕ್ರವಾರ ಪಂಜಾಬಿನ ಹೊಸ ರಾಜ್ಯ ಕಾಂಗ್ರೆಸ್ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡರು. ರಾಜ್ಯ ಕಾಂಗ್ರೆಸ್ ಕೇಂದ್ರ ಕಚೇರಿಯಲ್ಲಿ ಅಧಿಕಾರ ವಹಿಸಿಕೊಂಡ ನಂತರ, ಪಕ್ಷದ ಸಾಮಾನ್ಯ ಕಾರ್ಯಕರ್ತ ಮತ್ತು ಅದರ ರಾಜ್ಯ … Continued

ಅಶ್ಲೀಲ ಚಿತ್ರ ಪ್ರಕರಣದಲ್ಲಿ ರಾಜ್ ಕುಂದ್ರಾ ಜುಲೈ 27ರ ವರೆಗೂ ಪೊಲೀಸ್ ಕಸ್ಟಡಿಗೆ

ಮುಂಬೈ: ಅಶ್ಲೀಲ ಚಿತ್ರ ತಯಾರಿಕೆ ಪ್ರಕರಣದಲ್ಲಿ ಮುಂಬೈ ನ್ಯಾಯಾಲಯವು ಉದ್ಯಮಿ ರಾಜ್ ಕುಂದ್ರಾ ಅವರ ಪೊಲೀಸ್ ಕಸ್ಟಡಿಯನ್ನು ಜುಲೈ 27ರ ವರೆಗೆ ವಿಸ್ತರಿಸಿದೆ. ಬಾಲಿವುಡ್ ನಟ ಶಿಲ್ಪಾ ಶೆಟ್ಟಿಯವರ ಪತಿ ಕುಂದ್ರಾ ಅವರನ್ನು ಜುಲೈ 19 ರಂದು ಮುಂಬೈ ಪೊಲೀಸರ ಅಪರಾಧ ಶಾಖೆ ಬಂಧಿಸಿತ್ತು. ಭಾರತೀಯ ದಂಡ ಸಂಹಿತೆ ಮತ್ತು ಮಾಹಿತಿ ತಂತ್ರಜ್ಞಾನ ಕಾಯ್ದೆಯಡಿ ಅಶ್ಲೀಲ … Continued