ತಾಲಿಬಾನಿಗಳ ಕ್ರೌರ್ಯ: ಹೆಲಿಕಾಪ್ಟರ್ ಗೆ ನೇತು ಹಾಕಿದ ದೇಹದೊಂದಿಗೆ ಗಸ್ತು, ವಿಡಿಯೋ ವೈರಲ್!

ಹೊಸ ವಿಡಿಯೋ ಹೊರಹೊಮ್ಮಿದ್ದು, ಇದರಲ್ಲಿ  ಅಮೆರಿಕ   ಬ್ಲ್ಯಾಕ್ ಹಾಕ್ ಹೆಲಿಕಾಪ್ಟರ್ ಅಫ್ಘಾನಿಸ್ತಾನದ ಕಂದಹಾರ್ ಮೇಲೆ ಹಾರುತ್ತಿರುವಾಗ ಅದಕ್ಕೆ ದೇಹವನ್ನು ಹಗ್ಗದಿಂದ ನೇತುಹಾಕಿರುವುದನ್ನು ಕಾಣಬಹುದಾಗಿದೆ. ಕಂದಹಾರ್ ಪ್ರಾಂತ್ಯದಲ್ಲಿ ಗಸ್ತು ತಿರುಗಲು ತಾವೇ ತೆಗೆದುಕೊಂಡಿರುವ ಅಮೆರಿಕದ ಮಿಲಿಟರಿ ಹೆಲಿಕಾಪ್ಟರ್‌ನಲ್ಲಿ ಕ್ರೂರ ತಾಲಿಬಾನ್‌ಗಳು ಒಬ್ಬ ವ್ಯಕ್ತಿಯನ್ನು ಕೊಂದಿದ್ದಾರೆ ಮತ್ತು ಆತನಿಗೆ ನೇಣು ಹಾಕಿ ಹೆಲಿಕ್ಯಾಪ್ಟರಿಗೆ ಹಗ್ಗದಿಂದ ಕಟ್ಟಿದ್ದಾರೆ ಎಂದು ಹಲವಾರು … Continued

ಕಾರವಾರದ ಬೀಚಿನಲ್ಲಿ ಇದೇ ಮೊದಲ ಬಾರಿಗೆ ಪತ್ತೆಯಾದ ಅಪರೂಪದ ‘ಗಿಡುಗ ಆಮೆ’ (ಹಾಕ್ಸ್ ಬಿಲ್) ಕಳೆಬರ

ಕಾರವಾರ: ಸಮುದ್ರ ಆಮೆಗಳಲ್ಲಿ ಅತೀ ಚಿಕ್ಕ ಆಮೆಗಳ ಪ್ರಬೇಧ ಎಂದುಹೇಳಲಾಗುವ ಹಾಕ್ಸ್ ಬಿಲ್ ಜಾತಿಯ ,ಸ್ಥಳೀಯ ಭಾಷೆಯಲ್ಲಿ “ಗಿಡುಗ ಆಮೆ” ಎಂದು ಕರೆಯಲ್ಪಡುವ ಅಪರೂಪದ ಆಮೆ ಕಳೆಬರಹ ಪಶ್ಚಿಮ ಕರಾವಳಿಯಲ್ಲಿ ಮೊದಲಬಾರಿ ಕಾರವಾರದ ತಿಳುಮಾತಿ ಬೀಚ್ ಬಳಿ ಪತ್ತೆಯಾಗಿದೆ. ಕಳೆಬರಹವನ್ನು ಕಡಲಜೀವಶಾಸ್ತ್ರ ವಿಭಾಗದ ಸಂಶೋಧನಾ ವಿದ್ಯಾರ್ಥಿನಿ ಪಂಚಮಿಯವರು ಪತ್ತೆ ಮಾಡಿದ್ದಾರೆ. ಸಮುದ್ರ ಆಮೆಗಳಲ್ಲೇ ಗಾತ್ರದಲ್ಲಿ ಅತೀ … Continued

ಭಾರತದ ಅನುಸರಣೆ ವರದಿ: ಜುಲೈ ತಿಂಗಳಲ್ಲಿ 95,680 ಕಂಟೆಂಟ್ ತೆಗೆದುಹಾಕಿದ ಗೂಗಲ್

ನವದೆಹಲಿ: ದೂರುಗಳನ್ನು ಆಧರಿಸಿ ಜುಲೈ ತಿಂಗಳಲ್ಲಿ ಗೂಗಲ್ ಸಂಸ್ಥೆ 95,680 ವಿಷಯದ ತುಣುಕುಗಳನ್ನು ತೆಗೆದುಹಾಕಿದೆ. ಗೂಗಲ್ ಸಂಸ್ಥೆಗೆ 36,934 ದೂರುಗಳನ್ನು ಸ್ವೀಕರಿಸಿದೆ. ಮಾಸಿಕ ಪಾರದರ್ಶಕ ಭಾರತದ ಅನುಸರಣೆ  ವರದಿಯಲ್ಲಿ ಈ ಮಾಹಿತಿಯನ್ನು ಬಹಿರಂಗಪಡಿಸಿದೆ. ಬಳಕೆದಾರರಿಂದ ದೂರನ್ನು ಆಧರಿಸಿ ಕಂಟೆಂಟ್ ತೆಗೆಯುವುದರ ಜೊತೆಗೆ ಸ್ವಯಂ ಚಾಲಿತವಾಗಿ 5,76,892 ಕಂಟೆಂಟ್ ತುಣುಕುಗಳನ್ನು ಗೂಗಲ್ ತೆಗೆದುಹಾಕಿದೆ. ಮೇ 26 ರಂದು … Continued

ಇದೇ ಮೊದಲ ಬಾರಿಗೆ ಮೂವರು ಮಹಿಳೆಯರು ಸೇರಿದಂತೆ 9 ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಿಂದ ಒಟ್ಟಿಗೇ ಪ್ರಮಾಣವಚನ ಸ್ವೀಕಾರ

ನವದೆಹಲಿ: ಭಾರತದ ಮುಖ್ಯ ನ್ಯಾಯಮೂರ್ತಿ ಎನ್. ವಿ. ರಮಣ ಅವರು ಮಂಗಳವಾರ ಸುಪ್ರೀಂ ಕೋರ್ಟ್‌ನ ಮೂವರು ಮಹಿಳೆಯರು ಸೇರಿದಂತೆ ಒಂಬತ್ತು ಹೊಸ ನ್ಯಾಯಾಧೀಶರಿಗೆ ಪ್ರಮಾಣವಚನ ಬೋಧಿಸಿದರು. ಸುಪ್ರೀಂ ಕೋರ್ಟ್ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಒಂಬತ್ತು ನ್ಯಾಯಾಧೀಶರು ಒಂದೇ ಬಾರಿಗೆ ಪ್ರಮಾಣವಚನ ಸ್ವೀಕರಿಸಿದರು. ಸುಪ್ರೀಂ ಕೋರ್ಟ್‌ನ ಹೆಚ್ಚುವರಿ ಕಟ್ಟಡ ಸಂಕೀರ್ಣದ ಸಭಾಂಗಣದಲ್ಲಿ ನಡೆದ ಪ್ರಮಾಣವಚನ ಸ್ವೀಕಾರ … Continued

ವಿಪರೀತ ಕಾರು, ಬೈಕ್ ಕ್ರೇಜ್ ಹೊಂದಿದ್ದ ಶಾಸಕರ ಪುತ್ರ : ಕೆಲವೇ ತಿಂಗಳ ಅಂತರದಲ್ಲಿ ಪತ್ನಿ, ಮಗ- ಭಾವೀ ಸೊಸೆ ಕಳೆದುಕೊಂಡ ಹೊಸೂರು ಶಾಸಕ ಪ್ರಕಾಶ

ಬೆಂಗಳೂರು: ನಗರದ ಕೋರಮಂಗಲ ಬಳಿ ಕಳೆದ ಮಧ್ಯರಾತ್ರಿ ಸಂಭವಿಸಿದ ಭೀಕರ ಆಡಿ ಕಾರು ಅಪಘಾತದಲ್ಲಿ ತಮಿಳುನಾಡು ಹೊಸೂರಿನ ಡಿಎಂಕೆ ಶಾಸಕ ವೈ. ಪ್ರಕಾಶ್ ಅವರ ಏಕೈಕ ಪುತ್ರ ಕರುಣಾಸಾಗರ್ ಮತ್ತು ಆತನ ಭಾವಿ ಪತ್ನಿ ಬಿಂದು ಸೇರಿದಂತೆ ಏಳು ಜನ ಮೃತಪಟ್ಟಿದ್ದಾರೆ. ಶಾಸಕರ ಪುತ್ರ ಕರುಣಾಸಾಗರ್ ಉದ್ಯಮ ನಡೆಸುತ್ತಿದ್ದ. ಕಾರು, ಬೈಕ್ ಕ್ರೇಜ್ ವಿಪರೀತವಾಗಿತ್ತು ಎಮದು … Continued

ಕಾಬೂಲ್‌ನಿಂದ ಹೊರಡುವ ಮೊದಲು 73 ವಿಮಾನಗಳು, ಶಸ್ತ್ರಾಸ್ತ್ರ ವ್ಯವಸ್ಥೆ ನಿಷ್ಕ್ರಿಯಗೊಳಿಸಿದ ಅಮೆರಿಕ ಸೈನ್ಯ

ಸುದೀರ್ಘವಾದ 20 ವರ್ಷಗಳ ಯುದ್ಧದ ನಂತರ ಅಮೆರಿಕ ಪಡೆಗಳು ಸೋಮವಾರ ತಡರಾತ್ರಿ ಅಫ್ಘಾನಿಸ್ತಾನದಿಂದ ತಮ್ಮ ಅಂತಿಮ ನಿರ್ಗಮನ ಮಾಡಿತು. ಹೊರಡುವ ಮೊದಲು, ಅಮೆರಿಕ ಸೇನೆ ಕಾಬೂಲ್ ವಿಮಾನ ನಿಲ್ದಾಣದ ಹ್ಯಾಂಗರ್‌ನಲ್ಲಿ ಅವರ ಹಲವಾರು ಚಾಪರ್‌ಗಳು ಮತ್ತು ಶಸ್ತ್ರಸಜ್ಜಿತ ವಾಹನಗಳನ್ನು ನಿಷ್ಕ್ರಿಯಗೊಳಿಸಿತು. ಟ್ವಿಟರ್‌ನಲ್ಲಿ ಪತ್ರಕರ್ತರೊಬ್ಬರು ಹಂಚಿಕೊಂಡ ವಿಡಿಯೋದಲ್ಲಿ ಕಾಬೂಲ್‌ನಿಂದ ಹೊರಟ ಅಮೆರಿಕದ ಪಡೆಗಳು ದೇಶದಿಂದ ನಿರ್ಗಮಿಸಿದ ತಕ್ಷಣ … Continued

ಮೇಜರ್ ಜನರಲ್ ಕ್ರಿಸ್ ಡೊನಾಹು – ಅಫ್ಘಾನಿಸ್ತಾನ ತೊರೆದ ಕಟ್ಟಕಡೆ ಅಮೆರಿಕನ್‌ ಸೈನಿಕ..!

ಕಾಬೂಲ್‌: ಅಫ್ಘಾನಿಸ್ತಾನದಿಂದ ಅಮೆರಿಕ​ ಸೇನೆ (US Army)ಸಂಪೂರ್ಣವಾಗಿ ಹೊರನಡೆದಿದೆ. ಕಳೆದ 20ವರ್ಷಗಳಿಂದ ಅಫ್ಘಾನಿಸ್ತಾನದಲ್ಲಿದ್ದ ಅಮೆರಿಕ ಯೋಧರು ಈಗ ಒಬ್ಬರೂ ಇಲ್ಲ. ತಾಲಿಬಾನ್ (Taliban)​ ನೀಡಿದ್ದ ಗಡುವಿಗೂ 24ಗಂಟೆಗೂ ಮೊದಲೇ, ಅಂದರೆ ಸೋಮವಾರ ರಾತ್ರಿ ಮೂರು ವಿಮಾನಗಳ ಮೂಲಕ ಅಮೆರಿಕ ಯೋಧರು ವಾಪಸ್​ ತೆರಳಿದ್ದಾರೆ. ತನ್ಮೂಲಕ ಕಾಬೂಲ್​ ವಿಮಾನ ನಿಲ್ದಾಣ ಕೂಡ ಸಂಪೂರ್ಣವಾಗಿ ತಾಲಿಬಾನ್‌ ಕೈವಶವಾಗಿದೆ. ಈ … Continued

ಮೈಸೂರು ಗ್ಯಾಂಗ್‌ರೇಪ್ ಪ್ರಕರಣ; ಮತ್ತೋರ್ವ ಆರೋಪಿ ಬಂಧನ

ಮೈಸೂರು: ಜಿಲ್ಲೆಯಲ್ಲಿ ವಿದ್ಯಾರ್ಥಿನಿ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪೊಲೀಸರು ಮತ್ತೋರ್ವ ಆರೋಪಿಯನ್ನು ಬಂಧಿಸಿದ್ದಾರೆ. ಆ ಮೂಲಕ ಪ್ರಕರಣದಲ್ಲಿ ಬಂಧಿತರ ಆರೋಪಿಗಳ ಸಂಖ್ಯೆ 6ಕ್ಕೆ ಏರಿದೆ. ನಿನ್ನೆ (ಸೋಮವಾರ) ಮಧ್ಯರಾತ್ರಿ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಇಂದು ಆರೋಪಿಯನ್ನು ಪೊಲೀಸರು ಮೈಸೂರಿಗೆ ಕರೆತರಲಾಗುತ್ತಿದೆ. ಇನ್ನೂ ಒಬ್ಬ ತಲೆಮರೆಸಿಕೊಂಡಿದ್ದಾನೆ.. ಒಟ್ಟು 6 ಜನರಿಂದ ಕೃತ್ಯದ ಬಗ್ಗೆ … Continued

ಬೆಂಗಳೂರು ಕೋರಮಂಗಲದಲ್ಲಿ ಅಪಘಾತ ; ಶಾಸಕನ ಪುತ್ರ ಸೇರಿ 7 ಜನರ ಸಾವು

ಬೆಂಗಳೂರು: ಬೆಂಗಳೂರು ನಗರದಲ್ಲಿ ತಡರಾತ್ರಿ ಐಷಾರಾಮಿ ಕಾರು ಅಪಘಾತಕ್ಕೀಡಾಗಿ  7 ಜನರು ಮೃತಪಟ್ಟಿದ್ದಾರೆ. ಕೋರಮಂಗಲದ ಮಂಗಳ ಕಲ್ಯಾಣ ಮಂಟಪದ ಸಮೀಪ ಮಂಗಳವಾರ ಮುಂಜಾನೆ 1.45ರ ಸುಮಾರಿಗೆ ಐಷಾರಾಮಿ ಕಾರು ಅಪಘಾತ ನಡೆದಿದ್ದು, ಮೂವರು ಮಹಿಳೆಯರು, ನಾಲ್ವರು ಪುರುಷರು ಸೇರಿ ಅಪಘಾತದಲ್ಲಿ  ಅಪಘಾತದಲ್ಲಿ   7  ಮಂದಿ ಮೃತಪಟ್ಟಿದ್ದಾರೆ.  ರಸ್ತೆ ಅಪಘಾತದಲ್ಲಿ ಮೃತಪಟ್ಟ ಕರುಣಾಸಾಗರ್ (28) ತಮಿಳುನಾಡಿನ ಹೊಸೂರು … Continued