ಹಿಂದೂಗಳಲ್ಲದವರಿಗೆ ಪಾರ್ಕಿಂಗ್ ನಿರ್ಬಂಧಿಸಿದ ಪುತ್ತೂರು ದೇವಸ್ಥಾನ: ಚರ್ಚೆಗೆ ಗ್ರಾಸ

ಮಂಗಳೂರು: ಮುಜರಾಯಿ ಇಲಾಖೆಯ ಅಧೀನದಲ್ಲಿರುವ ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನವು ಹಿಂದುಗಳಲ್ಲದವರು ತಮ್ಮ ಆವರಣದಲ್ಲಿರುವ ಭತ್ತದ ಗದ್ದೆಯನ್ನು ಪಾರ್ಕಿಂಗ್ ಸ್ಥಳವಾಗಿ ಬಳಸುವುದನ್ನು ನಿಷೇಧಿಸಿದ್ದು ಈಗ ಚರ್ಚೆಗೆ ಗ್ರಾಸವಾಗಿದೆ. ದೇವಾಲಯದ ಅಧಿಕಾರಿಗಳು ಸೂಚನಾ ಫಲಕವನ್ನು ಹಾಕಿದ್ದು, ಹಿಂದೂಯೇತರರು ತಮ್ಮ ವಾಹನಗಳನ್ನು ಈ ಪ್ರದೇಶದಲ್ಲಿ ನಿಲ್ಲಿಸಿದರೆ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ ಎಂದು ನ್ಯೂ ಇಂಡಿಯನ್‌ ಎಕ್ಸ್‌ಪ್ರೆಸ್‌ ವರದಿ ಮಾಡಿದೆ. … Continued

ಅತ್ಯಾಚಾರ ಆರೋಪಿ ಅನುಮಾನಾಸ್ಪದ ಸಾವು: ಪಿಎಸ್​ಐ ಸೇರಿ ಐವರ ಅಮಾನತು

ವಿಜಯಪುರ: ಸಿಂದಗಿಯಲ್ಲಿನ ನಡೆದ ಅಪ್ರಾಪ್ತೆ ಮೇಲಿನ ಅತ್ಯಾಚಾರ ಪ್ರಕರಣದ ಆರೋಪಿ ಅನುಮಾನಾಸ್ಪದವಾಗಿ ಸಾವಿಗೀಡಾದ ಹಿನ್ನೆಲೆ‌ ಪಿಎಸ್​ಐ ಸೇರಿ ಐವರು ಪೊಲೀಸರನ್ನು ಅಮಾನತು ಮಾಡಲಾಗಿದೆ. ಪಿಎಸ್‌ಐ ಹಾಗೂ ಇತರ ನಾಲ್ವರನ್ನು ಅಮಾನತು ಮಾಡಿ ಎಸ್​ಪಿ ಆನಂದಕುಮಾರ್​ ಆದೇಶ ಹೊರಡಿಸಿದ್ದಾರೆ. ವಿಜಯಪುರ ಜಿಲ್ಲೆ ಸಿಂದಗಿ ಪಟ್ಟಣದ ಪೊಲೀಸ್ ಠಾಣೆ ವ್ಯಾಪ್ತಿಯ ಡಾಬಾದಲ್ಲಿ ತಂದೆಯೊಂದಿಗೆ ವಾಸವಿದ್ದ 13 ವರ್ಷದ ಬಾಲಕಿ … Continued

ಶ್ರೀಕೃಷ್ಣ ಜನ್ಮಾಷ್ಟಮಿ..: ಕೃಷ್ಣ-ರಾಧೆ ವೇಷ ಧರಿಸಿ ಚಿಣ್ಣರ ಸಂಭ್ರಮ

ಧಾರವಾಡ; ಹಬ್ಬ ಹರಿದಿನಗಳು ನಮ್ಮ ಸಂಸ್ಕೃತಿ ಪರಂಪರೆಯ ಪರಿಚಯ ಮಾಡಿಕೊಡುವ ಸಂದರ್ಭ. ಪ್ರತಿ ಹಬ್ಬದಿಂದ ನಾವು ಒಂದು ಒಳ್ಳೆಯ ಸಂದೇಶ ಪಡೆಯುತ್ತೇವೆ. ಎಂದು ವಿತ್ತಾಧಿಕಾರಿಗಳಾದ ಡಾ. ಅಜಿತ ಪ್ರಸಾದ ಹೇಳಿದರು. ಜೆ.ಎಸ್.ಎಸ್ ಶ್ರೀ ಮಂಜುನಾಥೇಶ್ವರ ಸಿ.ಬಿ.ಎಸ್.ಇ ಶಾಲೆಯಲ್ಲಿ ಆಯೋಜಿಸಿದ್ದ ಶ್ರೀಕೃಷ್ಣಜನ್ಮಾಷ್ಟಮಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಹಬ್ಬದ ಆಚರಣೆಯ ಮಹತ್ವ, ಸಂದೇಶಗಳ ಪರಿಚಯ ಇಂದಿನ ಮಕ್ಕಳಿಗೆ … Continued

ಜೇಬಿನಲ್ಲಿ ಕಾಂಡೋಮ್​ ಇಟ್ಟುಕೊಂಡೇ ಓಡಾಡುತ್ತಿದ್ದ ಮೈಸೂರು ಗ್ಯಾಂಗ್​ರೇಪ್ ಆರೋಪಿ..!

ಮೈಸೂರು: ಚಾಮುಂಡಿ ಬೆಟ್ಟದ ತಪ್ಪಲಲ್ಲಿ ಎಂಬಿಎ ವಿದ್ಯಾರ್ಥಿನಿ ಮೇಲೆ ನಡೆದ ಗ್ಯಾಂಗ್​ರೇಪ್​ ಪ್ರಕರಣದ ತನಿಖೆ ಚುರುಕುಗೊಂಡಿದ್ದು, ಸ್ಫೋಟಕ ಮಾಹಿತಿಗಳು ಹೊರಬರುತ್ತಿವೆ. ಬಂಧಿತ ಐವರು ಆರೋಪಿಗಳ ಪೈಕಿ ಓರ್ವ ಜೇಬಿನಲ್ಲಿ ಸದಾ ಕಾಂಡೋಮ್​ ಇಟ್ಟುಕೊಂಡೇ ತಿರುಗಾಡುತ್ತಿದ್ದ ಎಂಬ ಸ್ಫೋಟಕ ಮಾಹಿತಿ ಪೊಲೀಸ್‌ ವಿಚಾರಣೆ ವೇಳೆ ಬಯಲಾಗಿದೆ. ಈ ಗ್ಯಾಂಗ್​ನಲ್ಲಿ ಈತನೇ ನಟೋರಿಯಸ್​ ಅಂತೆ. ಯಾವಾಗಲೂ ಕಾಂಡೋಮ್​​ ಅನ್ನು … Continued

ಡ್ರಗ್ಸ್ ಪ್ರಕರಣ: ಬೆಂಗಳೂರಲ್ಲಿ ಸೆಲೆಬ್ರಿಟಿಗಳ ಮನೆ ಮೇಲೆ ಪೊಲೀಸ್ ದಾಳಿ

ಬೆಂಗಳೂರು: ಸ್ಯಾಂಡಲ್ ವುಡ್‌ ನಟಿಯರಾದ ರಾಗಿಣಿ, ಸಂಜನಾ ನಂತರ ಈಗ ಇನ್ನಷ್ಟು ಸೆಲಬ್ರಿಟಿಗಳ ಹೆಸರು ಡ್ರಗ್ಸ್ ಪ್ರಕರಣದಲ್ಲಿ ಕೇಳಿಬರುತ್ತಿದೆ. ಗೋವಿಂದಪುರ ಡ್ರಗ್ಸ್ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದ್ದು, . ಡ್ರಗ್ ಪೆಡ್ಲರ್ ಥಾಮಸ್ ಕುಲು ಜೊತೆ ಸಂಪರ್ಕ ಹೊಂದಿದ್ದ ಸೆಲಬ್ರಿಟಿಗಳು, ಉದ್ಯಮಿಗಳ ಮನೆಗಳ ಮೇಲೆ ಪೊಲೀಸರು ದಾಳಿ ಮಾಡಿದ್ದಾರೆ. ರಾಜಾಜಿನಗರ, ಪದ್ಮನಾಭನಗರ ಮತ್ತು ಬೆನ್ಸನ್ ಟೌನ್​ನಲ್ಲಿರುವ … Continued

ಮೈಸೂರು ಗ್ಯಾಂಗ್‌ರೇಪ್‌ ಪ್ರಕರಣ:ಖತರ್ನಾಕ್‌ ಆರೋಪಿಗಳ ಬಂಧಿಸಿದ ಪೊಲೀಸರ ಕಾರ್ಯಾಚರಣೆಯೇ ರೋಚಕ

ಮೈಸೂರು: ಕರುನಾಡು ಬೆಚ್ಚಿಬೀಳುವಂತೆ ಮಾಡಿದ ಮೈಸೂರು ವಿದ್ಯಾರ್ಥಿನಿ ಗ್ಯಾಂಗ್‌ರೇಪ್ ಪ್ರಕರಣದ ಆರೋಪಿಗಳನ್ನು ಪತ್ತೆ ಹಚ್ಚಲು ಪೊಲೀಸರು ನಡೆಸಿದ ಕಾರ್ಯಾಚರಣೆ ಕುತೂಹಲ ಮತ್ತು ರೋಚಕವಾಗಿದೆ. ಆರೋಪಿಗಳ ಮಾಹಿತಿ ದೊರೆತರೂ ಸ್ಥಳಕ್ಕೆ ಹೋಗುವುದು ದೊಡ್ಡ ಸವಾಲಾಗಿದ್ದರಿಂದ ತಂತ್ರಗಾರಿಕೆ ಬಳಸಿದ ಪೊಲೀಸರು ರಾತ್ರಿಯಾಗುವ ತನಕ ಕಾದು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಪೊಲೀಸರು ತಿರುಪುರ್‌ಗೆ ಬಂದಿರುವ ಸುಳಿವು ಆರೋಪಿಗಳಿಗೆ ಸಿಕ್ಕಿದ್ದರೆ ಪರಾರಿಯಾಗುವ … Continued

ಟೋಕಿಯೊ ಪ್ಯಾರಾಲಿಂಪಿಕ್ಸ್ :ಜಾವಲಿನ್ ಥ್ರೋದಲ್ಲಿ ದೇವೇಂದ್ರ ಜಜಾರಿಯಾಗೆ ಬೆಳ್ಳಿ, ಗುರ್ಜರಗೆ ಕಂಚು

ಟೋಕಿಯೊ: ಟೋಕಿಯೊ ಪ್ಯಾರಾಲಿಂಪಿಕ್ಸ್ ನಲ್ಲಿ ದೇವೇಂದ್ರ ಜಜಾರಿಯಾ ಮತ್ತು ಸುಂದರ್ ಸಿಂಗ್ ಗುರ್ಜರ್ ಪುರುಷರ ಜಾವೆಲಿನ್ ಥ್ರೋನಲ್ಲಿ ಕ್ರಮವಾಗಿ ಬೆಳ್ಳಿ ಮತ್ತು ಕಂಚು ಗೆಲ್ಲುವ ಮೂಲಕ ಒಂದು ಕಂಚಿನ ಪದಕ ಪಡೆಯುವ ಮೂಲಕ ಭಾರತ ಆರು ಪದಕಗಳನ್ನು ತಲುಪಿದೆ. ಅಥೆನ್ಸ್ 2004 ಮತ್ತು ರಿಯೊ 2016 ರಲ್ಲಿ ಚಿನ್ನ ಗೆದ್ದ ಜಜಾರಿಯಾದ ಮೂರನೇ ಪ್ಯಾರಾಲಿಂಪಿಕ್ ಪದಕ … Continued

ಯಾರೂ ಹೆದರುವುದು ಬೇಡ..: ಹೀಗೆಂದು ಟಿವಿ ಆಂಕರ್ ಹಿಂದೆ ಗನ್​ ಹಿಡಿದು ತಾಲಿಬಾನ್‌ ಹೊಗಳಲು ಒತ್ತಾಯಿಸಿದರು…!

ಅಫ್ಘಾನಿಸ್ತಾನದಲ್ಲಿ ತಾಲಿಬಾನ್​ ಆಡಳಿತ ಬಂದಿದ್ದೇ ಅಲ್ಲಿಂದ ಪರಾರಿಯಾಗಲು ಅನೇಕರು ಹತಾಶ ಪ್ರಯತ್ನ ಮಾಡುತ್ತಿದ್ದಾರೆ. ಮತ್ತೊಂದೆಡೆ ತಾಲಿಬಾನಿಗಳು ಯಾರೂ ದೇಶಬಿಟ್ಟು ಹೋಗಬೇಡಿ. ಇಸ್ಲಾಮಿಕ್​ ಆಡಳಿತಕ್ಕೆ ಹೆದರಬೇಡಿ, ನಅವು ಮೊದಲಿನ ತಾಲಿಬಾನಿಗಳಲ್ಲ ಎಂದು ಭರವಸೆ ನೀಡುತ್ತಿದ್ದಾರೆ. ಇಂಥ ಮಾಡಬಾರದ ಕೆಲಸವನ್ನೂ ಮಡುತಿದ್ದಾರೆ. ಈಗ ತಾಲಿಬಾನಿಗಳು, ಸುದ್ದಿ ವಾಹಿನಿಯೊಂದರ ಕಚೇರಿಗೆ ನುಗ್ಗಿ, ಅಲ್ಲಿ ಸ್ಟುಡಿಯೋದಲ್ಲಿ ಸುದ್ದಿ ಓದುತ್ತಿದ್ದ ನಿರೂಪಕನ ಹಿಂದೆ … Continued

ಅವನಿ ಲೇಖಾರಾ ಪ್ಯಾರಾಲಿಂಪಿಕ್ ಚಿನ್ನ ಗೆದ್ದ ಮೊದಲ ಭಾರತೀಯ ಮಹಿಳೆ, 10 ಮೀಟರ್ ಏರ್ ರೈಫಲ್‌ ನಲ್ಲಿ ಚಿನ್ನದ ಪದಕ

ಟೋಕಿಯೊ: ಟೋಕಿಯೊ ಪ್ಯಾರಾಲಿಂಪಿಕ್ಸ್‌ನಲ್ಲಿ ಭಾರತದ ಮೊದಲ ಚಿನ್ನದ ಪದಕವನ್ನು ಅವನಿ ಲೇಖಾರಾ ಗೆದ್ದಿದ್ದಾರೆ. ಅವರು ಪ್ಯಾರಾಲಿಂಪಿಕ್ಸ್‌ನಲ್ಲಿ ಚಿನ್ನ ಗೆದ್ದ ಮೊದಲ ಭಾರತೀಯ ಮಹಿಳೆ ಮತ್ತು ಕ್ರೀಡಾಕೂಟದಲ್ಲಿ ಅಗ್ರ ಪದಕ ಗೆದ್ದ ಐದನೇ ಭಾರತೀಯರಾಗಿದ್ದಾರೆ. ಲೇಖಾರಾ ಫೈನಲ್‌ನಲ್ಲಿ ಒಟ್ಟು 249.6 ಅಂಕಗಳನ್ನು ಗಳಿಸಿದರು, ಡಿಸೆಂಬರ್ 2018 ರಲ್ಲಿ ಉಕ್ರೇನ್‌ನ ಇರಿನಾ ಶ್ಚೆಟ್ನಿಕ್ ಸ್ಥಾಪಿಸಿದ ವಿಶ್ವ ದಾಖಲೆಯನ್ನು ಸರಿಗಟ್ಟಿದರು. … Continued

21 ಕೋಟಿ ರೂ. ಮೌಲ್ಯದ ಗಾಂಜಾ ವಶಪಡಿಸಿಕೊಂಡ ಎನ್‌ಸಿಬಿ

ಬೆಂಗಳೂರು: ಹೈದರಾಬಾದ್ ಮೂಲಕ ಮಹಾರಾಷ್ಟ್ರ ಸೇರಿದಂತೆ ವಿವಿಧ ರಾಜ್ಯಗಳಿಗೆ ಲಾರಿಯಲ್ಲಿ ಕೋಟ್ಯಂತರ ರೂ. ಮೌಲ್ಯದ ಗಾಂಜಾ ಸಾಗಿಸುತ್ತಿದ್ದ ಮೂವರು ಅಂತಾರಾಜ್ಯ ಮಾದಕ ವಸ್ತು ಸಾಗಾಟಗಾರರನ್ನು ಮಾದಕವಸ್ತು ನಿಯಂತ್ರಣ ದಳ (ಎನ್​ಸಿಬಿ) ಬೆಂಗಳೂರು ವಲಯದ ಅಧಿಕಾರಿಗಳು ಬಂಧಿಸಿದ್ದಾರೆ. ಮಾಹಿತಿ ಮೇರೆಗೆ ದಾಳಿ ನಡೆಸಿದ ಅಧಿಕಾರಿಗಳು ಹೈದರಾಬಾದ್ ಹೊರವರ್ತುಲ ರಸ್ತೆಯಲ್ಲಿ ಲಾರಿಯಲ್ಲಿ ಗಾಂಜಾ ಸಾಗಿಸುವಾಗ ಮಹಾರಾಷ್ಟ್ರದ ಲಾತೂರ್ ಮೂಲದ … Continued