ಕಾಬೂಲ್ ವಿಮಾನ ನಿಲ್ದಾಣಕ್ಕೆ ಹೋಗುವ ದಾರಿಯಲ್ಲಿ ಐಸಿಸ್‌-ಕೆ ‘ಆತ್ಮಾಹುತಿ ಬಾಂಬರ್‌ಗಳನ್ನು’ ಸಾಗುತ್ತಿದ್ದ ವಾಹನ ಉಡೀಸ್‌ ಮಾಡಿದ ಅಮೆರಿಕ

ಕಾಬೂಲ್ ವಿಮಾನ ನಿಲ್ದಾಣಕ್ಕೆ ಹೋಗುವ ದಾರಿಯಲ್ಲಿ “ಬಹು ಆತ್ಮಹತ್ಯಾ ಬಾಂಬರ್” ಗಳನ್ನು ಸಾಗಿಸುತ್ತಿದ್ದ ವಾಹನವನ್ನು ಅಮೆರಿಕವು ಭಾನುವಾರ ಡ್ರೋನ್‌ ಮೂಲಕ ಹೊಡೆದಿದೆ. ಅಮೆರಿಕದ ಸೇನಾ ಪಡೆಗಳು ಇಂದು (ಭಾನುವಾರ) ಕಾಬೂಲ್‌ನಲ್ಲಿ ವಾಹನವೊಂದರ ಮೇಲೆ ಮಾನವರಹಿತ ಹಾರಿಜಾನ್ ವೈಮಾನಿಕ ದಾಳಿ ನಡೆಸಿದ್ದು, ಹಮೀದ್ ಕರ್ಜಾಯ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸನ್ನಿಹಿತವಾಗಿರುವ ISIS-K ಬೆದರಿಕೆಯನ್ನು ನಿವಾರಿಸಿದೆ” ಎಂದು ಅಮೆರಿಕ … Continued

58 ವಂದೇ ಭಾರತ್ ಎಕ್ಸ್​ಪ್ರೆಸ್ ರೈಲುಗಳ ನಿರ್ಮಾಣಕ್ಕೆ ಟೆಂಡರ್ ಕರೆದ ರೈಲ್ವೆ

ನವದೆಹಲಿ: ಭಾರತೀಯ ರೈಲ್ವೆ ಇನ್ನೂ 58 ವಂದೇ ಭಾರತ್ ಎಕ್ಸ್​ಪ್ರೆಸ್ ರೈಲುಗಳ ನಿರ್ಮಾಣಕ್ಕೆ ಟೆಂಡರ್ ಕರೆದಿದೆ. ಮುಂದಿನ ವರ್ಷ ಆಗಸ್ಟ್​ 23ರ ಒಳಗೆ 75 ಹೊಸ ರೈಲುಗಳನ್ನು ಓಡಿಸುವ ಗುರಿಯನ್ನು ರೈಲ್ವೆ ಇಲಾಖೆ ಹೊಂದಿದೆ. ಸ್ವಾತಂತ್ರ್ಯ ದಿನಾಚರಣೆ ಭಾಷಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು 75 ಹೊಸ ವಂದೇ ಭಾರತ್ ಎಕ್ಸ್​ಪ್ರೆಸ್​ ರೈಲುಗಳನ್ನು ಆರಂಭಿಸುವುದಾಗಿ ಘೋಷಿಸಿದ್ದರು. … Continued

ರಾಂಚಿಯಲ್ಲಿ 13 ವರ್ಷದ ಬಾಲಕಿ ಮೇಲೆ 7 ಜನರ ಸಾಮೂಹಿಕ ಅತ್ಯಾಚಾರ; 4 ಅಪ್ರಾಪ್ತರ ಬಂಧನ..!

ರಾಂಚಿ: ಜಾರ್ಖಂಡ್ ರಾಜಧಾನಿ ರಾಂಚಿಯಲ್ಲಿ ಏಳು ಜನರು ಗುರುವಾರ 13 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಪ್ರಕರಣ ವರದಿಯಾಗಿದೆ. ರಾಂಚಿಯ ಮಂದಾರ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬರುವ ಏಕಾಂತ ಸ್ಥಳದಲ್ಲಿ ಈ ಘಟನೆ ನಡೆದಿದೆ. ಆರೋಪಿಗಳಲ್ಲಿ ಒಬ್ಬ ಅಪ್ರಾಪ್ತ ಹುಡುಗಿಯ ಸ್ನೇಹಿತ ಎಂದು ಹೇಳಲಾಗಿದೆ. ರಾಂಚಿ (ಗ್ರಾಮಾಂತರ) ಪೊಲೀಸ್ ಅಧೀಕ್ಷಕ ನೌಶಾದ್ ಆಲಂ … Continued

ಕರ್ನಾಟಕ ಸಿಇಟಿ: ಎರಡನೇ ದಿನ ಶೇ.95ಕ್ಕೂ ಅಧಿಕ ವಿದ್ಯಾರ್ಥಿಗಳ ಹಾಜರಿ

ಬೆಂಗಳೂರು: ರಾಜ್ಯಾದ್ಯಂತ ಭಾನುವಾರ ಸುಸೂತ್ರವಾಗಿ ಸಿಇಟಿ ನಡೆದಿದ್ದು, ಭೌತಶಾಸ್ತ್ರ ಪರೀಕ್ಷೆಯಲ್ಲಿ ಶೇ.95.91 ಹಾಗೂ ರಸಾಯನ ಶಾಸ್ತ್ರದಲ್ಲಿ ಶೇ.95.88ರಷ್ಟು ವಿದ್ಯಾರ್ಥಿಗಳು ಹಾಜರಾಗಿದ್ದಾರೆ. ನೋಂದಣಿ ಮಾಡಿಸಿದ್ದ 2,01,834 ಅಭ್ಯರ್ಥಿಗಳಲ್ಲಿ 1,93588 ಅಭ್ಯರ್ಥಿಗಳು ಭೌತಶಾಸ್ತ್ರ ವಿಷಯಕ್ಕೆ ಮತ್ತು 1,93,522 ಅಭ್ಯರ್ಥಿಗಳು ರಸಾಯನಶಾಸ್ತ್ರ ವಿಷಯಕ್ಕೆ ಹಾಜರಾಗಿದ್ದರು ಎಂದು ಉನತ ಶಿಕ್ಷಣ ಸಚಿವ ಡಾ.ಅಶ್ವತ್ಥ ನಾರಾಯಣ ತಿಳಿಸಿದ್ದಾರೆ.. ರಾಜ್ಯಾದ್ಯಂತ 530 ಪರೀಕ್ಷಾ ಕೇಂದ್ರಗಳಲ್ಲಿ … Continued

ಕರ್ನಾಟದಲ್ಲಿ ಸೆಪ್ಟೆಂಬರ್ 13 ರಿಂದ 6 – 8 ನೇ ತರಗತಿ ಆರಂಭಕ್ಕೆ ತಜ್ಞರ ಸಮಿತಿ ಸಲಹೆ..?

ಬೆಂಗಳೂರು:ಕರ್ನಾಟಕದಲ್ಲಿ ಕೊರೊನಾ ವೈರಸ್‌ ಸೋಂಕಿನ ಪ್ರಮಾಣ ಇಳಿಕೆ ಕಾಣುತ್ತಿದೆ. ಈ ನಡುವಲ್ಲೇ 6 ರಿಂದ 8ನೇ ತರಗತಿ ವರೆಗಿನ ಶಾಲಾ ಆರಂಭದ ಕುರಿತು ಚರ್ಚೆಗಳು ನಡೆಯುತ್ತಿದೆ. ಈ ನಡುವಲ್ಲೇ ಸಪ್ಟೆಂಬರ್‌ 13ರಿಂದ ಶಾಲೆಗಳು ಆರಂಭ ಮಾಡುವಂತೆ ತಜ್ಞರ ಸಮಿತಿ ಸಲಹೆ ನೀಡಿದೆ ಎಂದು ತಿಳದುಬಂದಿದೆ. 9 ರಿಂದ 12 ನೇ ತರಗತಿಗಳಿಗೆ ನಡೆಯುತ್ತಿರುವ ಆಫ್‌ಲೈನ್ ಶಾಲೆಯ … Continued

ತಾಲಿಬಾನ್ ಸರ್ಕಾರ ಸೇರಲಿದ್ದಾರೆಯೇ ಮಾಜಿ ಅಧ್ಯಕ್ಷ ಘನಿ..?

ಕಾಬೂಲ್: ತಾಲಿಬಾನ್ ಉಗ್ರರಿಗೆ ಹೆದರಿ ಅಫ್ಘಾನಿಸ್ತಾನದಿಂದ ಪಲಾಯನ ಮಾಡಿದ ಮಾಜಿ ಅಧ್ಯಕ್ಷ ಅಶ್ರಫ್ ಘನಿ ಶೀಘ್ರದಲ್ಲೇ ದೇಶಕ್ಕೆ ಮರಳಿ ಬರುವ ಸಾಧ್ಯತೆ ಇದೆ ಎಂದು ವರದಿಗಳು ಹೇಳಿವೆ. ವರದಿಗಳ ಪ್ರಕಾರ, ಅಫ್ಘಾನಿಸ್ತಾನದಲ್ಲಿ ರಚನೆಯಾಗಲಿರುವ ಹೊಸ ತಾಲಿಬಾನ್ ಸರ್ಕಾರಕ್ಕೂ ಅವರು ಸೇರಬಹುದು ಎಂದು ಹೇಳಲಾಗಿದೆ. ತಾಲಿಬಾನ್ ಸರ್ಕಾರದ ಭಾಗವಾಗಿ ಅಶ್ರಫ್ ಘನಿ ಇರಲಿದ್ದಾರೆ ಎಂಬ ಸುದ್ದಿಯೇ ಈಗ … Continued

ನದಿಗೆ ಮೀನು ಹಿಡಿಯಲು ಹೋದ ಇಬ್ಬರು ನೀರು ಪಾಲು

ಹಾವೇರಿ: ಮೀನು ಹಿಡಿಯಲು ಹೋಗಿದ್ದ ಇಬ್ಬರು ಯುವಕರು ತುಂಗಭದ್ರಾ ನದಿಯಲ್ಲಿ ಮುಳಗಿದ ಘಟನೆ ಜಿಲ್ಲೆಯ ರಾಣೇಬೆನ್ನೂರು ತಾಲೂಕಿನ ಚೌಡಯ್ಯದಾನಪುರ ಗ್ರಾಮದಲ್ಲಿ ನಡೆದ ಬಗ್ಗೆ ವರದಿಯಾಗಿದೆ. ನೀರು ಪಾಲಾದವರನ್ನು ಹಾವೇರಿ ತಾಲೂಕಿನ ಗುತ್ತಲ ಪಟ್ಟಣದ ಫಕ್ಕಿರೇಶ್ ಹೊನ್ನಪ್ಪ ಮಣ್ಣೂರು (23) ಹಾಗೂ ಯಲ್ಲಪ್ಪ ಕುಂಬಾರ(34) ಎಂದು ಗುರುತಿಸಲಾಗಿದೆ. ಭಾನುವಾರ ಮೀನು ಹಿಡಿಯಲು ಗುತ್ತಲ ಪಟ್ಟಣದಿಂದ ಚೌಡಯ್ಯದಾನಪುರ ಗ್ರಾಮಕ್ಕೆ … Continued

ಜನಪದ ಗಾಯಕನ ಕೊಂದ ತಾಲಿಬಾನ್​ ಉಗ್ರರು..!

ತಾಲಿಬಾನ್ ಉಗ್ರಗಾಮಿ ಅಫಘಾನಿಸ್ತಾನದ ಜಾನಪದ ಗಾಯಕನನ್ನು ಪ್ರಕ್ಷುಬ್ಧ ವಾತಾವರಣವಿದ್ದ ಪರ್ವತ ಪ್ರಾಂತ್ಯದಲ್ಲಿ ಗುಂಡಿಕ್ಕಿ ಕೊಂದಿದ್ದಾನೆ. ಈ ವಿಚಾರವನ್ನು ಫವಾದ್ ಅಂದರಬಿಯವರ ಕುಟುಂಬದ ಸದಸ್ಯರು ಭಾನುವಾರ ಹೇಳಿದ್ದಾರೆ. ತಾಲಿಬಾನಿಗಳು ಸರ್ಕಾರವನ್ನು ಉರುಳಿಸಿದ ನಂತರ ಈ ದಂಗೆಕೋರರು ದೇಶದಲ್ಲಿ ತಮ್ಮ ದಬ್ಬಾಳಿಕೆಯನ್ನು ಮತ್ತೆ ಮಾಡುತ್ತಾರೆ ಎನ್ನುವ ಆತಂಕ ಈ ಜನಪದ ಗಾಯಕನ ಹತ್ಯೆಯ ನಂತರ ಮತ್ತೆ ಆವರಸಿದೆ ಎಂದು … Continued

ಕುಮಟಾ: ಭತ್ತಕ್ಕೆ ಬೆಂಕಿರೋಗ-ಮಾಹಿತಿಯ ಕೊರತೆ, ಸಂಕಷ್ಟದಲ್ಲಿ ಭತ್ತದ ರೈತ

ಕುಮಟಾ;ಭತ್ತ ಬೆಳೆದ ರೈತ ಸಂಕಷ್ಟಕ್ಕೆ ಸಿಲುಕಿದ್ದಾನೆ. ಫಸಲು ಬರುವ ಸಂದರ್ಭಲ್ಲಿ ಭತ್ತಕ್ಕೆ ಬೆಂಕಿ ರೋಗ ಮತ್ತು ಕಾಡು ಪ್ರಾಣಿಗಳ ಉಪಟಳ ಹಾಗೂ ಕೃಷಿ ಅಧಿಕಾರಿಗಳಿಂದ ಸರಿಯಾಗಿ ಸಿಗದ ಮಾಹಿತಿಯಿಂದ ಭತ್ತ ಬೆಳೆಯುವದೇ ನಿಷ್ಟ್ರಯೋಜಕ ಎನ್ನುವುದು ರೈತರು ಹೇಳುವ ಮಾತು. ಕೃಷಿ ಇಲಾಖೆಯಿಂದ ಪ್ರತಿವರ್ಷ ಬಿತ್ತನೆ ಬೀಜ ತಂದಿದ್ದೆವು ೪ ತಿಂಗಳಿಗೆ ಉತ್ಪಾದನೆ ಬರುತ್ತದೆ ಎಂದಿದ್ದರು ಆದರೆ … Continued

ಕಾಬೂಲ್ ವಿಮಾನ ನಿಲ್ದಾಣದ ಬಳಿ ಮತ್ತೊಂದು ಸ್ಫೋಟ: ಮಗು ಸೇರಿ 6 ಸಾವು; ಆತ್ಮಾಹುತಿ ಬಾಂಬರ್‌ ಸಾಯಿಸಿದ ಅಮೆರಿಕ ಡ್ರೋನ್

ಐಸಿಸ್-ಖೊರಾಸನ್ ಸರಣಿ ಮಾರಕ ಸ್ಫೋಟಗಳನ್ನು ನಡೆಸಿದ ಮೂರು ದಿನಗಳ ನಂತರ ಕಾಬೂಲ್‌ನ ಹಮೀದ್ ಕರ್ಜೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಮತ್ತೊಂದು ಸ್ಫೋಟ ಸಂಭವಿಸಿದೆ. ಕಾಬೂಲ್ ಪೊಲೀಸ್ ಮುಖ್ಯಸ್ಥ ರಶೀದ್ ಪ್ರಕಾರ, ರಾಕೆಟ್ ಭಾನುವಾರ ಮಧ್ಯಾಹ್ನ ಕಾಬೂಲ್ ನ 11 ನೇ ಭದ್ರತಾ ಜಿಲ್ಲೆಯ ವಿಮಾನ ನಿಲ್ದಾಣದ ಸಮೀಪದ ಖಾಜೆಹ್ ಬಾಗ್ರಾದ ಗುಲಾಯ್ ಪ್ರದೇಶದ ವಸತಿ … Continued