1 ರಿಂದ 8 ತರಗತಿ ಆರಂಭ, ಸಾರ್ವಜನಿಕ ಗಣೇಶೋತ್ಸವ ಆಚರಣೆ: ಇಂದಿನ ಸಭೆಯಲ್ಲಿ ಸಿಎಂ ಬೊಮ್ಮಾಯಿ ನಿರ್ಧಾರ
ಬೆಂಗಳೂರು: ರಾಜ್ಯದಲ್ಲಿ ೧ ರಿಂದ ೮ನೇ ತರಗತಿ ವರೆಗೆ ಶಾಲೆಗಳನ್ನು ಆರಂಭಿಸುವ ಬಗ್ಗೆ ಹಾಗೂ ಸಾರ್ವಜನಿಕ ಗಣೇಶೋತ್ಸವ ಆಚರಣೆಗೆ ಅನುಮತಿ ನೀಡುವ ಸಂಬಂಧ ಸರ್ಕಾರ ಇಂದು (ಆಗಸ್ಟ್ ೩೦ರಂದು) ತೀರ್ಮಾನ ಪ್ರಕಟಿಸಲಿದೆ. ಈ ಸಭೆಯಲ್ಲಿ ಶಾಲೆ ಆರಂಭ ಮತ್ತು ಗಣೇಶೋತ್ಸವ ಆಚರಣೆಯ ಸಂಬಂಧ ಸರ್ಕಾರ ಯಾವ ತೀರ್ಮಾನ ಕೈಗೊಳ್ಳಲಿದೆ ಎಂಬುದು ಕುತೂಹಲವಿದೆ. ರಾಜ್ಯದಲ್ಲಿ ಸಂಭಾವ್ಯ ಕೋವಿಡ್ … Continued