1 ರಿಂದ 8 ತರಗತಿ ಆರಂಭ, ಸಾರ್ವಜನಿಕ ಗಣೇಶೋತ್ಸವ ಆಚರಣೆ: ಇಂದಿನ ಸಭೆಯಲ್ಲಿ ಸಿಎಂ ಬೊಮ್ಮಾಯಿ ನಿರ್ಧಾರ

ಬೆಂಗಳೂರು: ರಾಜ್ಯದಲ್ಲಿ ೧ ರಿಂದ ೮ನೇ ತರಗತಿ ವರೆಗೆ ಶಾಲೆಗಳನ್ನು ಆರಂಭಿಸುವ ಬಗ್ಗೆ ಹಾಗೂ ಸಾರ್ವಜನಿಕ ಗಣೇಶೋತ್ಸವ ಆಚರಣೆಗೆ ಅನುಮತಿ ನೀಡುವ ಸಂಬಂಧ ಸರ್ಕಾರ ಇಂದು (ಆಗಸ್ಟ್‌ ೩೦ರಂದು) ತೀರ್ಮಾನ ಪ್ರಕಟಿಸಲಿದೆ. ಈ ಸಭೆಯಲ್ಲಿ ಶಾಲೆ ಆರಂಭ ಮತ್ತು ಗಣೇಶೋತ್ಸವ ಆಚರಣೆಯ ಸಂಬಂಧ ಸರ್ಕಾರ ಯಾವ ತೀರ್ಮಾನ ಕೈಗೊಳ್ಳಲಿದೆ ಎಂಬುದು ಕುತೂಹಲವಿದೆ. ರಾಜ್ಯದಲ್ಲಿ ಸಂಭಾವ್ಯ ಕೋವಿಡ್ … Continued

ಪ್ಯಾರಾಲಿಂಪಿಕ್ಸ್​ನಲ್ಲಿ ಭಾರತಕ್ಕೆ ಮತ್ತೊಂದು ಪದಕ; ಹೈಜಂಪ್​ನಲ್ಲಿ ಬೆಳ್ಳಿ ಗೆದ್ದ ನಿಶಾದ್ ಕುಮಾರ್

ಟೋಕಿಯೊ: ಟೋಕಿಯೊ ಪ್ಯಾರಾ ಒಲಿಂಪಿಕ್ಸ್‌ನಲ್ಲಿ ನಿಶಾದ್ ಕುಮಾರ್ ಪುರುಷರ ಟಿ 47 ಎತ್ತರ ಜಿಗಿತದಲ್ಲಿ 2.06 ಮೀಟರ್ ಜಿಗಿದು ಭಾರತಕ್ಕೆ ಬೆಳ್ಳಿ ಪದಕ ಪದಕ ತಂದುಕೊಟ್ಟಿದ್ದಾರೆ. ಅವರು ತಮ್ಮ ಎರಡನೇ ಪ್ರಯತ್ನದಲ್ಲಿ ಈ ಸಾಧನೆ ಮಾಡಿದರು. ಟೋಕಿಯೊ ಪ್ಯಾರಾ ಒಲಿಂಪಿಕ್ಸ್ -2020 ರಲ್ಲಿ ಭಾರತಕ್ಕೆ ಈ ಮೊದಲು ಭಾವಿನಾ ಪಟೇಲ್‌ ಟೇಬಲ್‌ ಟೆನ್ನಿಸ್‌ನಲ್ಲಿ ಬೆಳ್ಳಿ ಪದಕ … Continued

ಡ್ರಗ್ ಪ್ರಕರಣ: ಬಾಲಿವುಡ್ ನಟ ಅರ್ಮಾನ್ ಕೊಹ್ಲಿ ಬಂಧನ

ಮುಂಬೈ: ಬಾಲಿವುಡ್ ಡ್ರಗ್ ಪ್ರಕರಣ ಮತ್ತೆ ಮುನ್ನೆಲೆಗೆ ಬಂದಿದ್ದು, ಎನ್‍ಸಿಬಿ ಅಧಿಕಾರಿಗಳು ಬಾಲಿವುಡ್‌ ನಟ ಅರ್ಮಾನ್ ಕೋಹ್ಲಿ ಅವರನ್ನು ಬಂಧಿಸಿದ್ದಾರೆ. ಬಾಲಿವುಡ್ ಡ್ರಗ್ ಕೇಸ್ ಪ್ರಕರಣದ ತನಿಖೆಯನ್ನು ತೀವ್ರಗೊಳಿಸಿದ್ದ ಎನ್‍ಸಿಬಿ ಅಧಿಕಾರಿಗಳು ಅರ್ಮಾನ್ ಅವರ ನಿವಾಸದ ಮೇಲೆ ದಾಳಿ ನಡೆಸಿ ಅವರ ಮನೆಯಲ್ಲಿದ್ದ ನಿಷೇಧಿತ ಮಾದಕ ದ್ರವ್ಯಗಳನ್ನು ವಶಪಡಿಸಿಕೊಂಡಿದ್ದರು. ಇಂದು ಅರ್ಮಾನ್ ಅವರನ್ನು ತೀವ್ರ ವಿಚಾರಣೆಗೊಳಪಡಿಸಿದ … Continued

ಮೈಸೂರು ಗ್ಯಾಂಗ್‌ ರೇಪ್‌ ಪ್ರಕರಣ: ಭಯಾನಕವಾಗಿದೆ ಅತ್ಯಾಚಾರ ಆರೋಪಿಗಳ ಹಿನ್ನೆಲೆ..!

ಮೈಸೂರು: ಮೈಸೂರು: ರಾಷ್ಟ್ರಾದ್ಯಂತ ಸಂಚಲನ ಮೂಡಿಸಿದ್ದ ವಿದ್ಯಾರ್ಥಿನಿ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಬಂಧಿತರಾಗಿರುವ ಆರೋಪಿಗಳಲ್ಲಿ ಒಬ್ಬ ಶ್ರೀಗಂಧ ಚೋರ. ಇನ್ನೊಬ್ಬ ವಿವಿಧ ಪ್ರಕರಣಗಳ ಅಪರಾಧ ಹಿನ್ನೆಲೆಯುಳ್ಳವನು ಎಂಬುದು ಪೊಲೀಸ್‌ ತನಿಖೆ ವೇಳೆ ಬೆಳಕಿಗೆ ಬಂದಿದೆ ಎಂದು ತಿಳಿದುಬಂದಿದೆ. ತನಿಖಾ ತಂಡಗಳು ಆರೋಪಿಗಳ ಹಿನ್ನೆಲೆಯನ್ನು ಶೋಧಿಸುತ್ತಾ ಹೋದಾಗ ಕೆಲ ಆರೋಪಿಗಳ ಹಿಂದಿನ ದುಷ್ಕೃತ್ಯಗಳು ಬೆಚ್ಚಿ ಬೀಳಿಸಿವೆ. … Continued

ಜೆಎಸ್ಎಸ್‌ ನಲ್ಲಿ ಕ್ರೀಡಾ ದಿನಾಚರಣೆ: ಕ್ರೀಡಾ ವಿಷಯ ಪಠ್ಯಕ್ರಮದಲ್ಲಿ ಸೇರ್ಪಡೆಯಾಗಲಿ ಎಂದ ಡಾ.ಅಜಿತ ಪ್ರಸಾದ

ಜೆಎಸ್ಎಸ್‌ ನಲ್ಲಿ ಕ್ರೀಡಾ ದಿನಾಚರಣೆ: ಕ್ರೀಡಾ ವಿಷಯ ಪಠ್ಯಕ್ರಮದಲ್ಲಿ ಸೇರ್ಪಡೆಯಾಗಲಿ-ಡಾ.ಅಜಿತ ಪ್ರಸಾದ ಧಾರವಾಡ:ಎಲ್ಲ ಶಿಕ್ಷಣ ಸಂಸ್ಥೆಗಳು ಕ್ರೀಡೆಗೆ ಹೆಚ್ಚಿನ ಮಹತ್ವ ನೀಡಿ ವಿದ್ಯಾರ್ಥಿಗಳನ್ನು ದೇಶದ ಉತ್ತಮ ಕ್ರೀಡಾಪಟುಗಳಾಗಿ ರೂಪಿಸುವಲ್ಲಿ ಸಹಕರಿಸಬೇಕು. ಕ್ರೀಡೆ ವಿದ್ಯಾಭ್ಯಾಸದ ಅವಿಭಾಜ್ಯ ಅಂಗವಾದಾಗ ಮಾತ್ರ ದೇಶವನ್ನು ಕ್ರೀಡೆಯಲ್ಲಿ ಉನ್ನತ ದರ್ಜೆಗೆ ಕೊಂಡೊಯ್ಯಬಹುದು ಎಂದು ಪ್ರಾಚಾರ್ಯರಾದ ಡಾ. ಅಜಿತ ಪ್ರಸಾದ ಹೇಳಿದರು. ಜೆ.ಎಸ್.ಎಸ್ ಶ್ರೀ … Continued

ಪ್ಯಾರಾ ಒಲಿಂಪಿಕ್ಸ್ ನಲ್ಲಿ ಬೆಳ್ಳಿ ಗೆದ್ದ ಭಾವಿನಾಗೆ ಗುಜರಾತ್‌ ಸರ್ಕಾರಿದಂದ 3 ಕೋಟಿ ರೂ. ನಗದು ಬಹುಮಾನ

ಅಹಮದಾಬಾದ್:ಟೋಕಿಯೊದಲ್ಲಿ ನಡೆಯುತ್ತಿರುವ ಪ್ಯಾರಾ ಒಲಿಂಪಿಕ್ಸ್‌ನಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿ ಬೆಳ್ಳಿ ಪದಕ ಗೆದ್ದ ಟೇಬಲ್ ಟೆನಿಸ್ ಆಟಗಾರ್ತಿ ಭಾವಿನಾ ಪಟೇಲ್ ಅವರಿಗೆ ದಿವ್ಯಾಂಗ್ ಖೇಲ್ ಪ್ರತಿಭಾ ಪ್ರೊತ್ಸಾಹನ್‌ ಪುರಸ್ಕಾರ್‌ ಯೋಜನೆಯಡಿ ಗುಜರಾತ್‌ ಸರ್ಕಾರ 3 ಕೋಟಿ ರೂ. ರೂಪಾಯಿ ನಗದು ಬಹುಮಾನ ನೀಡುವುದಾಗಿ ಹೇಳಿದೆ. ಗುಜರಾತ್ ಮುಖ್ಯಮಂತ್ರಿ ವಿಜಯ್ ರೂಪಾನಿ ಅವರು ಭಾವಿಕಾ ಪಟೇಲ್‌ ಅಭಿನಂದಿಸಿದ್ದಾರೆ. … Continued

ಆಗ್ರಾ: ಪ್ರೆಶರ್‌ ಕುಕ್ಕರಿನಲ್ಲಿ ಸಿಲುಕಿಕೊಂಡ ಪುಟ್ಟ ಮಗುವಿನ ತಲೆ ಹೊರ ತೆಗೆದ ವೈದ್ಯರ ತಂಡ

ಆಗ್ರಾ: ಉತ್ತರ ಪ್ರದೇಶದ ಆಗ್ರಾದಲ್ಲಿರುವ ಖಾಸಗಿ ಆಸ್ಪತ್ರೆಯ ವೈದ್ಯರ ತಂಡವು ಎರಡು ಗಂಟೆಗಳ ಕಠಿಣ ಪರಿಶ್ರಮದ ನಂತರ ಪ್ರೆಶರ್ ಕುಕ್ಕರ್‌ನಲ್ಲಿ ಸಿಲುಕಿಕೊಂಡಿದ್ದ ಮಗುವಿನ ತಲೆಯನ್ನು ಹೊರ ತೆಗೆದಿದೆ. ಕುಟುಂಬ ಸದಸ್ಯರ ಪ್ರಕಾರ, ಒಂದೂವರೆ ವರ್ಷದ ಬಾಲಕ ಶನಿವಾರ ನಗರದ ತನ್ನ ಚಿಕ್ಕಪ್ಪನ ಮನೆಯಲ್ಲಿ ಆಟವಾಡುತ್ತಿದ್ದಾಗ ತಲೆ ಕುಕ್ಕರ್ ಒಳಗೆ ಸಿಲುಕಿಕೊಂಡಿದೆ. ಕುಟುಂಬದ ಸದಸ್ಯರು ಮನೆಯಲ್ಲಿ ಮಗುವಿನ … Continued

ಕಂದಹಾರ್‌ನಲ್ಲಿ ಟಿವಿ-ರೇಡಿಯೋ ಚಾನೆಲ್‌ ಗಳಲ್ಲಿ ಸಂಗೀತ, ಸ್ತ್ರೀ ಧ್ವನಿ ನಿಷೇಧಿಸಿದ ತಾಲಿಬಾನ್‌..!

ಕಾಬೂಲ್‌: ಅಫ್ಘಾನಿಸ್ತಾನದ ಕಂದಹಾರ್ ನಲ್ಲಿ ಟೆಲಿವಿಷನ್ ಮತ್ತು ರೇಡಿಯೋ ಚಾನೆಲ್ ಗಳಲ್ಲಿ ಸಂಗೀತ ಮತ್ತು ಸ್ತ್ರೀ ಧ್ವನಿಗಳನ್ನು ತಾಲಿಬಾನ್ ನಿಷೇಧಿಸಿದೆ. ಆಗಸ್ಟ್ 15ರಂದು ತಾಲಿಬಾನ್ ಅಫ್ಘಾನಿಸ್ತಾನವನ್ನು ವಶಪಡಿಸಿಕೊಂಡ ನಂತರ ಕೆಲವು ಮಾಧ್ಯಮಗಳು ತಮ್ಮ ಮಹಿಳಾ ಆಂಕರ್‌ಗಳನ್ನು ತೆಗೆದುಹಾಕಿದ ನಂತರ ಇದು ಬರುತ್ತದೆ. ಕಾಬೂಲ್‌ನ ಸ್ಥಳೀಯ ಮಾಧ್ಯಮಗಳು ಹಲವಾರು ಮಹಿಳಾ ಸಿಬ್ಬಂದಿಯನ್ನು ತಮ್ಮ ಸ್ವಾಧೀನಕ್ಕೆ ತೆಗೆದುಕೊಂಡ ನಂತರ … Continued

ಅಮ್ರುಲ್ಲಾ ಸಲೇಹ್ ಟ್ವೀಟ್ ತಡೆಗೆ ಪಂಜಶೀರ್ ನಲ್ಲಿ ಇಂಟರ್ನೆಟ್ ಸ್ಥಗಿತಕ್ಕೆ ತಾಲಿಬಾನ್ ಕ್ರಮ

ಪಂಜಶೀರ್ ಕಣಿವೆಯಲ್ಲಿ ತಾಲಿಬಾನ್ ಅಂತರ್ಜಾಲವನ್ನು ಸ್ಥಗಿತಗೊಳಿಸಿದೆ, ಅಲ್ಲಿ ಅಫ್ಘಾನಿಸ್ತಾನದಲ್ಲಿ ಪ್ರತಿರೋಧ ಪಡೆಗಳು ತಮ್ಮ ವಿರುದ್ಧ ಕೊನೆಯ ನಿಲುವನ್ನು ಹಿಡಿದಿವೆ. ಮಾಜಿ ಉಪಾಧ್ಯಕ್ಷ ಅಮರುಲ್ಲಾ ಸಲೇಹ್ ಅವರ ಸಂದೇಶಗಳನ್ನು ಟ್ವಿಟರ್‌ನಲ್ಲಿ ಹಂಚಿಕೊಳ್ಳುವುದನ್ನು ತಡೆಯಲು ಈ ಕ್ರಮ ಕೈಗೊಳ್ಳಲಾಗಿದೆ. ಪಂಜಶೀರ್ ಮಾತ್ರ ಅಫ್ಘಾನಿಸ್ತಾನ ಪ್ರಾಂತ್ಯವಾಗಿದ್ದು, ಇದುವರೆಗೆ ತಾಲಿಬಾನ್ ವಶಕ್ಕೆ ಬಂದಿಲ್ಲ. ಹಲವಾರು ತಾಲಿಬಾನ್ ವಿರೋಧಿಗಳು ಪಂಜ್‌ಶಿರ್‌ನಲ್ಲಿ ಜಮಾಯಿಸಿದ್ದಾರೆ. ಅಫ್ಘಾನ್ … Continued

ಬದುಕ್ಕಿದ್ದಾಗಲೇ ತಾವು ಸತ್ತಿದ್ದೇವೆ ಎಂದು ಪರಿಹಾರ ಪಡೆದಿದ್ದ ಗ್ರಾಮಸ್ಥರು..!

ಚಿಂದ್ವಾರಾ: ಬದುಕಿದ್ದರೂ ತಮ್ಮ ನಕಲಿ ಮರಣ ಪ್ರಮಾಣ ಪತ್ರ ಸೃಷ್ಟಿಸಿ ಕೂಲಿ ಕಾರ್ಮಿಕರ ಯೋಜನೆಯಡಿ ಪರಿಹಾರ ಪಡೆದು ವಂಚಿಸಿರುವ ಪ್ರಕರಣದ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲು ತೀರ್ಮಾನಿಸಲಾಗಿದೆ ಎಂದು ಮಧ್ಯಪ್ರದೇಶ ಕೃಷಿ ಸಚಿವ ಕಮಲ್ ಪಟೇಲ್ ತಿಳಿಸಿದ್ದಾರೆ. ಚಿಂದ್ವಾರಾ ಜಿಲ್ಲೆಯ 23ಕ್ಕೂ ಹೆಚ್ಚು ಮಂದಿ ತಾವು ಬದುಕಿದ್ದರೂ ತಮ್ಮ ಸಾವಿನ ನಕಲಿ ಮರಣ … Continued