ಗ್ರಾಮೀಣಾಭಿವೃದ್ಧಿ, ಪಂಚಾಯತ್ ರಾಜ್ ಇಲಾಖೆ ಸಿಬ್ಬಂದಿ ಕೊರೊನಾ ವಾರಿಯರ್ಸ್ ಎಂದು ಘೋಷಣೆ

ಬೆಂಗಳೂರು: ಆರ್​ಡಿಪಿಆರ್​ನ ಎಲ್ಲ ಸಿಬ್ಬಂದಿ, ಗ್ರಾಮೀಣಾಭಿವೃದ್ಧಿ, ಪಂಚಾಯತ್ ರಾಜ್​ ಇಲಾಖೆ ಸಿಬ್ಬಂದಿಯನ್ನು ಕೊರೊನಾ ವಾರಿಯರ್ಸ್ ಎಂದು ಘೋಷಿಸಿ ಸರ್ಕಾರ ಆದೇಶ ಹೊರಡಿಸಿದೆ. 2020ರ ಏಪ್ರಿಲ್ 1ರಿಂದ ಪೂರ್ವಾನ್ವಯವಾಗುವಂತೆ ಈ ಆದೇಶ ನೀಡಲಾಗಿದ್ದು, ನಗರ ಮತ್ತು ಸ್ಥಳೀಯ ಸಂಸ್ಥೆಗಳು, ಜಿಪಂ, ತಾಪಂ ಸದಸ್ಯರು ಮತ್ತು ಗ್ರಾ.ಪಂ. ಸದಸ್ಯರನ್ನು ಕೊವಿಡ್ ವಾರಿಯರ್ಸ್ ಎಂದು ಪರಿಗಣಿಸಿ ಆದ್ಯತೆ ಮೇರೆಗೆ ಮೊದಲ … Continued

ಮೂರನೇ ಅಲೆ ಮುನ್ಸೂಚನೆ ?: ಮೇ 7ರ ನಂತರ ಮೊದಲ ಬಾರಿಗೆ 1ಕ್ಕಿಂತ ಹೆಚ್ಚಾದ ಭಾರತದ ಆರ್-ಮೌಲ್ಯ ..!

ನವದೆಹಲಿ: ಚೆನ್ನೈನಲ್ಲಿರುವ ಇನ್ಸ್ಟಿಟ್ಯೂಟ್ ಆಫ್ ಮ್ಯಾಥಮೆಟಿಕಲ್ ಸೈನ್ಸ್ ಸಂಶೋಧನೆಗಳ ಪ್ರಕಾರ, ಮೇ 7 ರ ನಂತರ ಭಾರತದಲ್ಲಿ SARS-CoV-2 ನ ‘R’ ಮೌಲ್ಯವು ಮೊದಲ ಬಾರಿಗೆ 1 ದಾಟಿದೆ. ‘ಆರ್’ ಫ್ಯಾಕ್ಟರ್ ಡೇಟಾ ಪಾಯಿಂಟ್ ಒಬ್ಬ ಕೋವಿಡ್ -19 ರೋಗಿಯು ಸರಾಸರಿ ಸೋಂಕಿಗೆ ಒಳಗಾಗುವ ಜನರ ಸಂಖ್ಯೆಯನ್ನು ಪ್ರತಿನಿಧಿಸುತ್ತದೆ. ಚೆನ್ನೈನ ಗಣಿತ ವಿಜ್ಞಾನ ಸಂಸ್ಥೆಯ ಕಂಪ್ಯೂಟೇಶನಲ್ … Continued

ಕರ್ನಾಟಕದಲ್ಲಿ ಕುಸಿತ ಕಂಡ ಹೊಸ ಕೊರೊನಾ ಸೋಂಕು

ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಸೋಮವಾರ (ಆಗಸ್ಟ್ 2) ಹೊಸದಾಗಿ 1,285 ಜನರಿಗೆ ಕೊರೊನಾ ಸೋಂಕು ದೃಢವಾಗಿದೆ ಹಾಗೂ ಕೊರೊನಾ ಸೋಂಕಿನಿಂದ 25 ಜನರ ಸಾವು ಸಂಭವಿಸಿದೆ. , ರಾಜ್ಯದಲ್ಲಿ ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ 29,08,284 ಕ್ಕೆ ಏರಿಕೆಯಾಗಿದೆ. ಸೋಂಕಿತರ ಪೈಕಿ 28,47,627 ಜನ ಗುಣಮುಖರಾಗಿ ಡಿಸ್ಚಾರ್ಜ್ ಹೊಂದಿದ್ದಾರೆ. ರಾಜ್ಯದಲ್ಲಿ ಈವರೆಗೆ ಕೊರೊನಾದಿಂದ 36,612 ಜನ … Continued

ಶಾಸಕರ ಅನುದಾನ ಬಿಡುಗಡೆ: ನಾಳೆ ಪರಿಷತ್ತಿನ ಸದಸ್ಯರ ಸಭೆ ಕರೆದ ಸಭಾಪತಿ ಹೊರಟ್ಟಿ

ಹುಬ್ಬಳ್ಳಿ: ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯಲ್ಲಿ ಬಿಡುಗಡೆಗೊಂಡಿರುವ ಅನುದಾನ ಕಡಿತ ಕುರಿತು ವಿಧಾನ ಪರಿಷತ್ತಿನ ಸಭಾಪತಿ ಮಾನ್ಯ ಬಸವರಾಜ ಹೊರಟ್ಟಿಯವರು ನಾಳೆ (ಆಗಸ್ಟ್‌ 3ರಂದು) ವಿಧಾನ ಪರಿಷತ್ತಿನ ಎಲ್ಲ 75 ಸದಸ್ಯರ ಸಭೆಯನ್ನು ಕರೆದಿದ್ದಾರೆ. ಬೆಂಗಳೂರಿನ ವಿಧಾನ ಸೌಧದ ಮೂರನೇ ಮಹಡಿಯಲ್ಲಿರುವ ಕೊಠಡಿ ಸಂಖ್ಯೆ: 334ರಲ್ಲಿ ಮಂಗಳವಾರ ಮಧ್ಯಾಹ್ನ 3 ಗಂಟೆಗೆ ನಡೆಯಲಿರುವ ಸಭೆಯಲ್ಲಿ ಆರ್ಥಿಕ … Continued

ಕಾರವಾರ: ಕದ್ರಾ ನೆರೆ ಪೀಡಿತ ಪ್ರದೇಶಕ್ಕೆ ಸಿದ್ದರಾಮಯ್ಯ ಭೇಟಿ

ಕಾರವಾರ:ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಕಾರವಾರ ತಾಲೂಕಿನ ಕದ್ರಾದ ನೆರೆ ಪೀಡಿತ ಪ್ರದೇಶಕ್ಕೆ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿ ಅವಲೋಕಿಸಿದರು. ಕದ್ರಾ ಜಲಾಶಯದಿಂದ ಸತತ ನೀರು ಬಿಟ್ಟು ಹಾನಿಯಾಗಿರುವ ಸ್ಥಳಗಳಿಗೆ ತೆರಳಿ, ಜನರ ಆಸ್ತಿ-ಪಾಸ್ತಿ, ಮನೆ ಹಾನಿಯಾಗಿರುವುದನ್ನು ಪರಿಶೀಲನೆ ನಡೆಸಿದರು. ಸ್ಥಳದಲ್ಲಿದ್ದ ಜನರು ಕದ್ರಾ ಜಲಾಶಯದಿಂದ ಸತತವಾಗಿ ನೀರು ಬಿಟ್ಟಿರುವುದರಿಂದ ತೀವ್ರ ತೊಂದರೆ ಆಗಿದೆ. … Continued

ಧಾರವಾಡ ಜಿಲ್ಲೆಯ ಒಬ್ಬರಿಗಾದರೂ ಸಚಿವ ಸ್ಥಾನ ನೀಡಲಿ

ಹುಬ್ಬಳ್ಳಿ: ನೂತನ ಸಚಿವ ಸಂಪುಟದಲ್ಲಿ ಧಾರವಾಡ ಜಿಲ್ಲೆಯ ಐದು ಶಾಸಕರ ಪೈಕಿ ಒಬ್ಬರಿಗಾದರೂ ಸಚಿವ ಸ್ಥಾನ ನೀಡಬೇಕು ಎಂದು ಮುಖ್ಯಮಂತ್ರಿ ಬೊಮ್ಮಾಯಿ ಅವರಿಗೆ ತಿಳಿಸಿದ್ದೇನೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ ಹೇಳಿದರು. ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂಪುಟದಲ್ಲಿ ನನ್ನ ಬದಲಾಗಿ ಜಿಲ್ಲೆಯ ಒಬ್ಬರಿಗೆ ಸಚಿವ ಸ್ಥಾನ ನೀಡುವಂತೆ ಕೋರಿಕೊಂಡಿದ್ದೇನೆ. ಯಾರಿಗೆ ನೀಡಿದರೂ … Continued

ಚೀನಾ ಲ್ಯಾಬ್‌ನಿಂದ ಕೊರೊನಾ ವೈರಸ್ ಸೋರಿಕೆ ಎಂದ ಅಮೆರಿಕದ ರಿಪಬ್ಲಿಕನ್ ವರದಿ: ಲ್ಯಾಬ್ ಸೋರಿಕೆ ಸಿದ್ಧಾಂತ ಮತ್ತೆ ಚರ್ಚೆಗೆ..!

ನವದೆಹಲಿ: ಅಮೆರಿಕದ ರಿಪಬ್ಲಿಕನ್ನರು ಸೋಮವಾರ ಬಿಡುಗಡೆ ಮಾಡಿದ ವರದಿಯು ಕೋವಿಡ್ -19 ಸಾಂಕ್ರಾಮಿಕ ರೋಗವನ್ನು ಪ್ರಚೋದಿಸಿದ ಕೊರೊನಾ ವೈರಸ್ ಚೀನಾದ ಸಂಶೋಧನಾ ಕೇಂದ್ರದಿಂದ ಜನಿಸಿದೆ ಎಂದು ಹೇಳಿದೆ. ಈ ಸಿದ್ಧಾಂತವು ಕಳೆದ ವರ್ಷದಿಂದ ತೀವ್ರ ಚರ್ಚೆಯಲ್ಲಿದೆ. ರಾಯಿಟರ್ಸ್ ಪ್ರಕಾರ, ವರದಿಯು ಮೊದಲು ನಂಬಲಾದ ವೈರಸ್ ಆರ್ದ್ರ ಮಾರುಕಟ್ಟೆಯಿಂದ ಜನಿಸಿದ ಸಾಧ್ಯತೆಯನ್ನು ತಿರಸ್ಕರಿಸಿದೆ, ಮತ್ತು ‘ಸಾಕಷ್ಟು ಸಾಕ್ಷ್ಯಗಳು’ … Continued

ಇ-ರುಪಿಗೆ ಚಾಲನೆ ನೀಡಿದ ಪ್ರಧಾನಿ ಮೋದಿ: ಡಿಜಿಟಲ್ ಪಾವತಿ ಪರಿಹಾರದ ಬಗ್ಗೆ ಇಲ್ಲಿದೆ ಮಾಹಿತಿ

ಇ-ರುಪಿಯ ಪ್ರಮುಖ ಲಾಭಗಳು *ಸೇವಾ ಪ್ರಾಯೋಜಕರು ಮತ್ತು ಫಲಾನುಭವಿಗಳನ್ನು ಡಿಜಿಟಲ್ ಆಗಿ ಸಂಪರ್ಕಿಸುತ್ತದೆ * ನಗದುರಹಿತ ಮತ್ತು ಸಂಪರ್ಕವಿಲ್ಲದ ಡಿಜಿಟಲ್ ಪಾವತಿ * ವಿವಿಧ ಕಲ್ಯಾಣ ಸೇವೆಗಳ ಸೋರಿಕೆ-ನಿರೋಧಕ ವಿತರಣೆಯನ್ನು ಖಚಿತಪಡಿಸುತ್ತದೆ ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ಇ-ರುಪಿ (e-RUPI), ಎಲೆಕ್ಟ್ರಾನಿಕ್ ವೋಚರ್ ಆಧಾರಿತ ಡಿಜಿಟಲ್ ಪಾವತಿ ಪರಿಹಾರಕ್ಕೆ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ … Continued

ಯುಜಿಸಿ, ಐಸಿಎಆರ್, ಎಐಸಿಟಿಇ ವೇತನದಾರರಿಗೂ ಶೇ.11 ತುಟ್ಟಿ ಭತ್ಯೆ ಹೆಚ್ಚಳ

ಬೆಂಗಳೂರು: ಯುಜಿಸಿ, ಐಸಿಎಆರ್, ಎಐಸಿಟಿಇ ವೇತನ ಶ್ರೇಣಿಗಳಲ್ಲಿ ಕಾರ್ಯ ನಿರ್ವ ಹಿಸುವ ನೌಕರರಿಗೆ ರಾಜ್ಯ ಸರ್ಕಾರ ಶೇ.11ರಷ್ಟು ತುಟ್ಟಿಭತ್ಯೆಯನ್ನು ಹೆಚ್ಚಳ ಮಾಡಿ ಆದೇಶ ಹೊರಡಿಸಿದೆ. 2016ರ ಪರಿಷ್ಕೃತ ಯುಜಿಸಿ, ಐಸಿಎ ಆರ್, ಎಐಸಿಟಿಇ ವೇತನ ಶ್ರೇಣಿಗಳಲ್ಲಿ ನೌಕರರ ಮೂಲ ವೇತನದ ಶೇ.17ರಿಂದ ಶೇ.28ಕ್ಕೆ ತುಟ್ಟಿಭತ್ಯೆ ದರಗಳನ್ನು ಪರಿಷ್ಕರಿಸಿದ್ದು, ಜುಲೈ 1ರಿಂದಲೇ ಪೂರ್ವಾನ್ವಯವಾಗಿ ಜಾರಿಗೆ ಬಂದಿವೆ. 2020ರ … Continued

ಕಾಂಗೋ ಪ್ರಜೆ ಸಾವು: ಪೊಲೀಸರ ಮೇಲೆ ಹಲ್ಲೆಗೆ ಮುಂದಾದ ಆಫ್ರಿಕನ್ ಪ್ರಜೆಗಳ ಮೇಲೆ ಲಾಠಿಚಾರ್ಜ್

ಬೆಂಗಳೂರು: ಪೊಲೀಸ್‌ ಠಾಣೆ ಮುಂದೆ ಪ್ರತಿಭಟನೆ ನಡೆಸುತ್ತಿದ್ದ ವೇಳೆ ಪೊಲೀಸರ ಜೊತೆ ವಾಗ್ವಾದ ನಡೆಸಿ ಹಲ್ಲೆಗೆ ಮುಂದಾಗಿದ್ದ ಆಫ್ರಿಕನ್ ಪ್ರಜೆಗಳ ಮೇಲೆ ಲಾಠಿಚಾರ್ಜ್ ನಡೆಸಲಾಗಿದೆ. ನಗರದ ಜೆ.ಸಿ.ನಗರ ಪೊಲೀಸ್ ಠಾಣೆ ಎದುರು ಲಾಠಿಚಾರ್ಜ್ ನಡೆಸಲಾಗಿದ್ದು, ಪೊಲೀಸರ ವಶದಲ್ಲಿದ್ದ ವಿದೇಶಿ ಪ್ರಜೆ ಮೃತಪಟ್ಟ ಕಾರಣ ಠಾಣೆ ಮುಂದೆ ಧರಣಿ ನಡೆಸುತ್ತಿದ್ದ ಆಫ್ರಿಕನ್ ಪ್ರಜೆಗಳು ಪೊಲೀಸರ ಜತೆ ವಾಗ್ವಾದ, … Continued