ಅತ್ಯಾಚಾರಿ ಜೊತೆ ಮದುವೆಯಾಗಲು ಅನುಮತಿ ಕೋರಿದ್ದ ಸಂತ್ರಸ್ತೆಯ ಅರ್ಜಿ ವಜಾ ಮಾಡಿದ ಸುಪ್ರೀಂ ಕೋರ್ಟ್

ನವದೆಹಲಿ: ನವದೆಹಲಿ: ಕೇರಳದ ಕೊಟ್ಟಿಯೂರಿನಲ್ಲಿ ಮಹಿಳೆಯೊಬ್ಬರು ತನ್ನ ಮೇಲೆ ಅತ್ಯಾಚಾರವೆಸಗಿದ ವ್ಯಕ್ತಿಯನ್ನೇ ಮದುವೆಯಾಗಲು ಅನುಮತಿ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್‌ ಸೋಮವಾರ ವಜಾಗೊಳಿಸಿದೆ. ಈ ಪ್ರಕರಣದಡಿ 20 ವರ್ಷ ಜೈಲು ಶಿಕ್ಷೆ ಅನುಭವಿಸುತ್ತಿರುವ ಮಾಜಿ ಪಾದ್ರಿ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಕೂಡ ನ್ಯಾಯಾಲಯವು ವಜಾಗೊಳಿಸಿದೆ. ತನ್ನ ಮೇಲೆ ಅತ್ಯಾಚಾರವೆಸಗಿದ್ದ ಪಾದ್ರಿಯನ್ನು ಮದುವೆಯಾಗಲು ಅನುಮತಿ ನೀಡುವಂತೆ ಸಂತ್ರಸ್ತೆಯೇ … Continued

ಪೊಲೀಸ್ ವಶದಲ್ಲಿದ್ದ ಆಫ್ರಿಕಾ ಪ್ರಜೆ ಸಾವು; ಪೊಲೀಸ್ ಠಾಣೆ ಮುಂದೆ ಧರಣಿ

ಬೆಂಗಳೂರು: ಡ್ರಗ್ಸ್ ಪ್ರಕರಣವೊಂದಕ್ಕೆ ಸಂಬಂಧಿಸಿ ಜೆ.ಸಿ.ನಗರ ಪೊಲೀಸರ ವಶದಲ್ಲಿದ್ದ ವಿದೇಶಿ ಪ್ರಜೆಯೋರ್ವ ಮೃತಪಟ್ಟಿದ್ದಾನೆ. ಆರೋಗ್ಯದಲ್ಲಿ ಏರುಪೇರಾಗಿದ್ದ ಹಿನ್ನೆಲೆಯಲ್ಲಿ ಪೊಲೀಸರ ವಶದಲ್ಲಿದ್ದ ಆಫ್ರಿಕಾ ಪ್ರಜೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ವಿದೇಶಿ ಪ್ರಜೆ ಮೃತಪಟ್ಟಿದ್ದಾನೆ. ಆಫ್ರಿಕಾ ಪ್ರಜೆ ಡ್ರಗ್ ಪೆಡ್ಲಿಂಗ್ ಮಾಡುತ್ತಿದ್ದ ಬಗ್ಗೆ ಮಾಹಿತಿ ಸಂಗ್ರಹಿಸಿದ್ದ ಪೊಲೀಸರು ದಾಳಿ ನಡೆಸಿದ್ದರು. ಈ ವೇಳೆ 5 … Continued

ಕರ್ನಾಟಕ ಗಡಿಯಲ್ಲಿ ಆರ್‌ಟಿ-ಪಿಸಿಆರ್ ನೆಗೆಟಿವ್‌ ವರದಿಯಿಲ್ಲದ ನೂರಾರು ಕೇರಳೀಯರನ್ನು ವಾಪಸ್‌ ಕಳುಹಿಸಿದ ಪೊಲೀಸರು..

ಮಂಗಳೂರು: ಆರ್‌ಟಿ-ಪಿಸಿಆರ್ ಪಿಸಿಆರ್‌ ವರದಿಯಿಲ್ಲದೆ ತಲಪಾಡಿಯಲ್ಲಿರುವ ಅಂತಾರಾಜ್ಯ ಗಡಿಯ ಮೂಲಕ ಕರ್ನಾಟಕವನ್ನು ಪ್ರವೇಶಿಸಲು ಪ್ರಯತ್ನಿಸಿದ ನೂರಾರು ಕೇರಳೀಯರನ್ನು ಕರ್ನಾಟಕ ಪೊಲೀಸರು ಸೋಮವಾರ ವಾಪಸ್ ಕಳುಹಿಸಿದ್ದಾರೆ. ಆದರೆ ಸೋಮವಾರದಿಂದ ಆರಂಭವಾದ ಮಂಗಳೂರು ವಿಶ್ವವಿದ್ಯಾನಿಲಯದ ಸೆಮಿಸ್ಟರ್ ಪರೀಕ್ಷೆಗಳಿಗೆ ಹಾಜರಾಗಲು ಗಡಿಯಲ್ಲಿ ಬಂದ ಅನೇಕ ಕೇರಳ ವಿದ್ಯಾರ್ಥಿಗಳು ಹಾಲ್ ಟಿಕೆಟ್ ಮತ್ತು ಕಾಲೇಜು ಗುರುತಿನ ಚೀಟಿಯನ್ನು ಒದಗಿಸಿದ ನಂತರ ಹೋಗಲು … Continued

ಮುಂಬೈ ವಿಮಾನ ನಿಲ್ದಾಣಕ್ಕೆ ಅದಾನಿ ವಿಮಾನ ನಿಲ್ದಾಣ ಹೆಸರಿಸುವ ಬೋರ್ಡ್‌ ಕಿತ್ತಸೆದ ಶಿವಸೇನಾ ಕಾರ್ಯಕರ್ತರು

ಮುಂಬೈ: ಮುಂಬೈನ ಛತ್ರಪತಿ ಶಿವಾಜಿ ಮಹಾರಾಜ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಅದಾನಿ ವಿಮಾನ ನಿಲ್ದಾಣ ಎಂದು ನಾಮಕರಣ ಮಾಡಿದ್ದನ್ನು ವಿರೋಧಿಸಿದ ಶಿವಸೇನಾ ಕಾರ್ಯಕರ್ತರು ಆ ನಾಮಫಲವನ್ನು ಕಿತ್ತು ಹಾಕಿದ್ದಾರೆ. ಮಹಾರಾಷ್ಟ್ರದಲ್ಲಿ ಆಡಳಿತ ನಡೆಸುತ್ತಿರುವ ಮಹಾ ವಿಕಾಸ ಅಘಾಡಿ ಮೈತ್ರಿಕೂಟದ ಅಂಗಪಕ್ಷವಾದ ಶಿವಸೇನೆ, ಮುಂಬೈ ವಿಮಾನ ನಿಲ್ದಾಣದ ಮೇಲ್ವಿಚಾರಣೆ ಅದಾನಿ ಸಮೂಹಕ್ಕೆ ಒಳಪಟ್ಟ ನಂತರದಲ್ಲಿ ನಂತರ ಮುಂಬೈ … Continued

ರಸಾಯನ ಶಾಸ್ತ್ರ ಪಠ್ಯ ಪುಸ್ತಕ ಬಿಡುಗಡೆ

ಧಾರವಾಡ: ಇಲ್ಲಿನ ವಿದ್ಯಾಗಿರಿಯ ಜೆ. ಎಸ್. ಎಸ್. ಮಹಾವಿದ್ಯಾಲಯದ ರಸಾಯನಶಾಸ್ತ್ರ ವಿಭಾಗದ ಸಹ ಪ್ರಾಧ್ಯಾಪಕರು ಹಾಗೂ ವಿಭಾಗದ ಮುಖ್ಯಸ್ಥರಾದ, ಡಾ. ವೆಂಕಟೇಶ ಮುತಾಲಿಕ್ ಕರ್ನಾಟಕ ವಿಶ್ವವಿದ್ಯಾಲಯ ಹಾಗೂ ರಾಣಿಚೆನ್ನಮ್ಮ ವಿಶ್ವವಿದ್ಯಾಲಯಗಳ ಸಿಬಿಸಿಎಸ್ ಪಠ್ಯಕ್ರಮದನ್ವಯ ಬಿ.ಎಸ್ಸಿ. ಒಂದು ಮತ್ತು ಎರಡನೇ ಸೆಮಿಸ್ಟರ ತರಗತಿಗಳಿಗೆ ರಸಾಯನಶಾಸ್ತ್ರದ ಪಠ್ಯಪುಸ್ತಕಗಳನ್ನು ರಚಿಸಿದ್ದಾರೆ. ಜನತಾ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿಗಳಾದ ಡಾ. ನ. ವಜ್ರಕುಮಾರ … Continued

ಬುಧವಾರ ಸಚಿವ ಸಂಪುಟ ಪ್ರಮಾಣ ವಚನ ಸಾಧ್ಯತೆ, ಬಿಎಸ್‌ವೈ ಪುತ್ರ ವಿಜಯೇಂದ್ರ ಸೇರ್ಪಡೆ ?

ನವದೆಹಲಿ: ಎಲ್ಲರನ್ನೂ ಒಟ್ಟಿಗೆ ತೆಗೆದುಕೊಂಡು ಹೋಗಲಾಗುವುದು ಆದರೆ ಎಲ್ಲ ಶಾಸಕರನ್ನು ಸಚಿವರನ್ನಾಗಿಸಲು ಸಾಧ್ಯವಿಲ್ಲ. ಒಂದು ಸಮತೋಲಿತ ಸಂಪುಟವನ್ನು ರಚನೆ ಮಾಡಲಾಗುವುದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಸೋಮವಾರ ಕೇಂದ್ರದ ಗೃಹ ಸಚಿವ ಅಮಿತ್ ಶಾ ಭೇಟಿಗೆ ಸಂಸತ್ ಭವನಕ್ಕೆ ತೆರಳುವ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಸಂಪುಟ ವಿಸ್ತರಣೆಗಾಗಿ ಪಕ್ಷವು ಪ್ರಮುಖ ಸೂತ್ರವೊಂದನ್ನು ಸಿದ್ಧಪಡಿಸಲಿದೆ. ‘ಉಪ … Continued

ಕಾಲ್ಬೆರಳುಗಳಿಂದ ದ್ವಿತೀಯ ಪಿಯು ಪರೀಕ್ಷೆ ಬರೆದು ಶೇ.70% ಅಂಕ ಪಡೆದ ಉತ್ತರ ಪ್ರದೇಶದ ವಿದ್ಯಾರ್ಥಿ..!

ಲಕ್ನೋ: ಲಕ್ನೋದ  ವಿದ್ಯಾರ್ಥಿಯೊಬ್ಬ ತನ್ನ ಪಾದಗಳಿಂದ ಪರೀಕ್ಷೆಗಳನ್ನು ಬರೆದರು ಮತ್ತು ದ್ವಿತೀಯ ಪಿಯು ಪರೀಕ್ಷೆಯಲ್ಲಿ ಶೇ. 70 ಅಂಕಗಳನ್ನು ಗಳಿಸಿದ್ದಾನೆ.. ಕ್ರಿಯೇಟಿವ್‌ ಕಾನ್ವೆಂಟ್ ಕಾಲೇಜಿನ ತುಷಾರ್ ವಿಶ್ವಕರ್ಮ ಸಾಟಿಯಿಲ್ಲದ ಚೈತನ್ಯ ಮತ್ತು ಸಾಟಿಯಿಲ್ಲದ ಮನೋಭಾವಕ್ಕೊಂದು ಉದಾಹರಣೆಯಾಗಿದೆ. ಜನ್ಮತಃ ಈ ವಿದ್ಯಾರ್ಥಿಯ ಎರಡೂ ಕೈಗಳು ಕಾರ್ಯನಿರ್ವಹಿಸುವುದಿಲ್ಲ, ಆದರೆ ಆತ ಅದನ್ನು ಎಂದಿಗೂ ಒಂದು ಕೊರತೆಯೆಂದು ಪರಿಗಣಿಸಲಿಲ್ಲ. ನನ್ನ … Continued

ಆಗಸ್ಟ್ 5 ಕ್ಕೆ ಶಾಸಕ ಎನ್.ಮಹೇಶ್ ಬಿಜೆಪಿಗೆ ಸೇರ್ಪಡೆ

ಬೆಂಗಳೂರು: ಸಾಕಷ್ಟು ರಾಜಕೀಯ ಪ್ರಹಸನಗಳ ಬಳಿಕ ಬಹುಜನ ಸಮಾಜ ಪಕ್ಷದ (ಬಿಎಸ್‌ಪಿ) ಉಚ್ಚಾಟಿತ ಚಾಮರಾಜನಗರ ಜಿಲ್ಲೆ ಕೊಳ್ಳೆಗಾಲದ ಶಾಸಕ ಎನ್.ಮಹೇಶ್ ಬಿಜೆಪಿ ಸೇರುತ್ತಿದ್ದಾರೆ. ಆಗಸ್ಟ್ 5 ರಂದು ಶಾಸಕ ಎನ್.ಮಹೇಶ್ ತಮ್ಮ ಬೆಂಬಲಿಗರೊಂದಿಗೆ ಅಗಸ್ಟ್ 5 ರಂದು ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಸರಳ ಸಮಾರಂಭದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನಕುಮಾರ್ ಕಟೀಲು ಸಮ್ಮುಖದಲ್ಲಿ ಬಿಜೆಪಿಗೆ ಸೇರಲಿದ್ದಾರೆ. ಮಾಜಿ … Continued

ದ್ವಿತೀಯ ಪಿಯು ಫಲಿತಾಂಶ ತಿರಸ್ಕರಿಸಿದ 878 ವಿದ್ಯಾರ್ಥಿಗಳು; ಅವರಿಗೆ ಆಗಸ್ಟ್ 19ಕ್ಕೆ ಪರೀಕ್ಷೆ

ಬೆಂಗಳೂರು: ರಾಜ್ಯದಲ್ಲಿ 878 ವಿದ್ಯಾರ್ಥಿಗಳು ಶಿಕ್ಷಣ ಇಲಾಖೆ ನೀಡಿದ ದ್ವಿತೀಯ ಪಿಯು ಫಲಿತಾಂಶವನ್ನು ತಿರಸ್ಕರಿಸಿದ್ದಾರೆ. ಹೀಗಾಗಿ ಅವರಿಗೆ ಇದೇ ಆಗಸ್ಟ್ 19ರಂದು ಪಿಯುಸಿ ಪರೀಕ್ಷೆಯನ್ನು ನಡೆಸಲು ಪಿಯು ಬೋರ್ಡ್​ ನಿರ್ಧಾರ ಮಾಡಿದೆ. ಶಿಕ್ಷಣ ಇಲಾಖೆ ಸುಮಾರು 6 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳನ್ನು ಪಾಸ್ ಮಾಡಿತ್ತು. ಇದೀಗ 878 ವಿದ್ಯಾರ್ಥಿಗಳು ಫಲಿತಾಂಶ ಸಮಾಧಾನ ತಂದಿಲ್ಲ ಎಂದು ತಿರಸ್ಕರಿಸಿದ್ದಾರೆ. … Continued

ವಾಣಿಜ್ಯ ಬಳಕೆ ಅನಿಲ ಸಿಲಿಂಡರ್ ದರ ಹೆಚ್ಚಳ..!

ನವದೆಹಲಿ:   ಅನಿಲ ಬಳಕೆದಾರರಿಗೆ ಸರಕಾರ ಮತ್ತೆ ಶಾಕ್ ನೀಡಿದ್ದು ಈ ಬಾರಿ ವಾಣಿಜ್ಯ ಬಳಕೆ  ಅನಿಲ ಸಿಲಿಂಡರ್ ದರ ಹೆಚ್ಚಳ ಮಾಡಲಾಗಿದೆ. ಆದರೆ, ಗೃಹ ಬಳಕೆ ಸಿಲಿಂಡರ್ ದರ ಹೆಚ್ಚಳ ಮಾಡಿಲ್ಲ. ಪ್ರತಿ ತಿಂಗಳ ಮೊದಲ ದಿನ ಸಾಮಾನ್ಯವಾಗಿ ತೈಲಕಂಪನಿಗಳು ಅಡುಗೆ ಅನಿಲ ದರ ಪರಿಷ್ಕರಿಸುತ್ತವೆ. ೧೯ ಕೆಜಿಯ ವಾಣಿಜ್ಯ ಬಳಕೆಯ ಎಲ್.ಪಿ.ಜಿ. ಸಿಲಿಂಡರ್ ದರವನ್ನು … Continued