ಮಾಜಿ ಪ್ರಧಾನಿ ದೇವೇಗೌಡರ ಭೇಟಿಯಾದ ಸಿಎಂ ಬೊಮ್ಮಾಯಿ

ಬೆಂಗಳೂರು: ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬಳಿಕ ಇದೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರನ್ನು ಭೇಟಿಯಾದರು. ಬೆಂಗಳೂರಿನ ಪದ್ಮನಾಭನಗರದಲ್ಲಿರುವ ದೇವೇಗೌಡರ ನಿವಾಸಕ್ಕೆ ತೆರಳಿದ ಬೊಮ್ಮಾಯಿ, ಮಾಜಿ ಪ್ರಧಾನಿ ಆಶೀರ್ವಾದ ಪಡೆದರು. ಈ ವೇಳೆ ದೇವೇಗೌಡರು ನೂತನ ಮುಖ್ಯಮಂತ್ರಿಗೆ ಶಾಲು ಹೊದಿಸಿ ಸನ್ಮಾನಿಸದರು. ಬೊಮ್ಮಾಯಿ ಅವರಿಗೆ ಮಾಜಿ ಸಚಿವ ವಿ.ಸೋಮಣ್ಣ ಹಾಗೂ ಹೆಚ್.ಡಿ.ರೇವಣ್ಣ ಸಾಥ್ ನೀಡಿದರು. … Continued

ರಾಜ್ಯದಲ್ಲಿ ನಾಳೆಯಿಂದಲೇ ಖಾಸಗಿ ಶಾಲೆ ಆರಂಭದ ನಿರ್ಧಾರ ಕೈಬಿಟ್ಟ `ರುಪ್ಸಾ

ಬೆಂಗಳೂರು : ಕೊರೊನಾ ವೈರಸ್ ಸೋಂಕಿನ ಭೀತಿಯ ನಡುವೆಯೂ ರಾಜ್ಯದಲ್ಲಿ ನಾಳೆಯಿಂದ ಖಾಸಗಿ ಶಾಲೆಗಳನ್ನು ಆರಂಭಿಸಲು ನಿರ್ಧರಿಸಿದ್ದ ರುಪ್ಸಾ (RUPSA) ಸಂಘಟನೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚನೆ ಮೇರೆಗೆ ಶಾಲೆ ಆರಂಭಿಸುವ ನಿರ್ಧಾರವನ್ನು ಕೈಬಿಟ್ಟಿದೆ. ಭಾನುವಾರ ಮಾಧ್ಯಮಗಳೊಂದಿಗೆ ಮಾತನಾಡಿದ ರುಪ್ಸಾ ಸಂಘಟನೆ ಅಧ್ಯಕ್ಷ ಹಾಲನೂರು ಲೇಪಾಕ್ಷಿ, ಸಿಎಂ ಬಸವರಾಜ ಬೊಮ್ಮಾಯಿ ಸೂಚನೆ ಮೇರೆಗೆ ರಾಜ್ಯದಲ್ಲಿ ಅನುದಾನ … Continued

ಜಮೀನಿಗೆ ಹಾಕಿದ್ದ ವಿದ್ಯುತ್ ಬೇಲಿ ಸ್ಪರ್ಶಿಸಿ ಕಾಡಾನೆ ಸಾವು

ಚಿಕ್ಕಮಗಳೂರು: ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಯಲ್ಲಿ ತೋಟಕ್ಕೆ ಬಂದಿದ್ದ ಕಾಡಾನೆಯೊಂದು ವಿದ್ಯುತ್ ಬೇಲಿ ತುಳಿದು ಸಾವನ್ನಪ್ಪಿದೆ. ಚಿಕ್ಕಮಗಳೂರು ಜಿಲ್ಲೆಯ ಮಲ್ಲೇನಹಳ್ಳಿಯ ಗಾಳಿಪೂಜೆ ಪ್ರದೇಶದ ಕಾಫಿ ತೋಟವೊಂದರಲ್ಲಿ ವಿದ್ಯುತ್ ಪ್ರವಹಿಸಿದ್ದ ಬೇಲಿ ಸ್ಪರ್ಶಿಸಿ ಆನೆ ಸಾವಿಗೀಡಾಗಿದೆ ಎಂದು ಹೇಳಲಾಗಿದೆ. ತೋಟದಲ್ಲಿ ಬೇಲಿಯ ವಿದ್ಯುತ್ ತಾಗಿ ಗಂಡಾನೆಯೊಂದು ಮೃತಪಟ್ಟಿದ್ದು ತಜ್ಞರು ಅದರ ವಯಸ್ಸು 25 ವರ್ಷ ಎಂದು ಅಂದಾಜಿಸಿದ್ದಾರೆ. ಈ ಬಗ್ಗೆ … Continued

ವಿಶ್ವಸಂಸ್ಥೆ ಭದ್ರತಾ ಮಂಡಳಿ ಸಭೆ ಅಧ್ಯಕ್ಷತೆ ವಹಿಸಿದ ಭಾರತದ ಮೊದಲ ಪ್ರಧಾನಿ ಮೋದಿ

ನವದೆಹಲಿ: ಭಾರತವು ಭಾನುವಾರ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ (ಯುಎನ್‌ಎಸ್‌ಸಿ) ಅಧ್ಯಕ್ಷತೆ(rotating)ಯನ್ನು ವಹಿಸಿಕೊಂಡಿದೆ ಮತ್ತು ಈ ತಿಂಗಳಲ್ಲಿ ಕಡಲ ಭದ್ರತೆ, ಶಾಂತಿಪಾಲನೆ ಮತ್ತು ಭಯೋತ್ಪಾದನೆ ನಿಗ್ರಹಕ್ಕೆ ಸಂಬಂಧಿಸಿದ ಸಹಿ ಕಾರ್ಯಕ್ರಮಗಳನ್ನು ಆಯೋಜಿಸುತ್ತದೆ. ಭಾರತವು ಫ್ರಾನ್ಸ್ ನಿಂದ ಅಧ್ಯಕ್ಷತೆಯನ್ನು ವಹಿಸಿಕೊಂಡಿತು. ವಿಶ್ವಸಂಸ್ಥೆಯಲ್ಲಿ ಭಾರತದ ರಾಯಭಾರಿ, ಟಿ.ಎಸ್. ತಿರುಮೂರ್ತಿ ಅವರು ವಿಶ್ವಸಂಸ್ಥೆಯ ಫ್ರಾನ್ಸ್ ನ ಖಾಯಂ ಪ್ರತಿನಿಧಿ ನಿಕೋಲಸ್ ಡಿ … Continued

ಪೆಗಾಸಸ್ ವಿವಾದ: ಸುಪ್ರೀಂಕೋರ್ಟಿನಲ್ಲಿ ಆಗಸ್ಟ್ 5 ರಂದು ಸ್ನೂಪಿಂಗ್‌ ಆರೋಪಗಳ ತನಿಖೆ ಕೋರಿ ಸಲ್ಲಿಸಿದ ಅರ್ಜಿಗಳ ವಿಚಾರಣೆ

ನವದೆಹಲಿ: ಸುಪ್ರೀಂ ಕೋರ್ಟ್ ಆಗಸ್ಟ್ 5 ರಂದು ಹಿರಿಯ ಪತ್ರಕರ್ತರಾದ ಎನ್. ರಾಮ್ ಮತ್ತು ಶಶಿಕುಮಾರ್ ಅವರು ಸಲ್ಲಿಸಿರುವ ಅರ್ಜಿಗಳನ್ನು ವಿಚಾರಣೆಗೆ ನಿಗದಿಪಡಿಸಿದ್ದು, ಪೆಗಾಸಸ್ ಸ್ನೂಪಿಂಗ್ ವಿಷಯದ ಕುರಿತು ಹಾಲಿ ಅಥವಾ ನಿವೃತ್ತ ನ್ಯಾಯಾಧೀಶರಿಂದ ಸ್ವತಂತ್ರ ತನಿಖೆ ನಡೆಸುವಂತೆ ಅವರು ಕೋರಿದ್ದಾರೆ. ಸುಪ್ರೀಂ ಕೋರ್ಟ್ ವೆಬ್‌ಸೈಟ್‌ನಲ್ಲಿ ಅಪ್‌ಲೋಡ್ ಮಾಡಿರುವ ಕಾರಣ ಪಟ್ಟಿಯ ಪ್ರಕಾರ, ಮುಖ್ಯ ನ್ಯಾಯಮೂರ್ತಿ … Continued

ವೃದ್ಧಾಪ್ಯ ವೇತನ ೧೨೦೦ ರೂ., ವಿಧವಾ ವೇತನ ೮೦೦ ರೂ.ಗೆ ಹೆಚ್ಚಳ: ಸಿಎಂ ಬೊಮ್ಮಾಯಿ ಮೊದಲ ಅಧಿಕೃತ ಆದೇಶ

posted in: ರಾಜ್ಯ | 0

ಬೆಂಗಳೂರು: ವೃದ್ಧಾಪ್ಯ ವೇತನ ಸೇರಿ ಸಾಮಾಜಿಕ ಭದ್ರತಾ ಯೋಜನೆಯ ಮಾಸಾಶನ ಹೆಚ್ಚಳ ಮಾಡಿ ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದ್ದು, ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ನಂತರ ಬಸವರಾಜ ಬೊಮ್ಮಾಯಿ ಅವರ ಮೊದಲ ಅಧಿಕೃತ ಆದೇಶ ಇದಾಗಿದೆ. ಸಾಮಾಜಿಕ ಭದ್ರತಾ ಯೋಜನೆಯಡಿ ನೀಡಲಾಗುತ್ತಿರುವ ಮಾಸಾಶನವನ್ನು ಹೆಚ್ಚಳ ಮಾಡಲಾಗಿದೆ. ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ನಂತರ ಮೊದಲ ಸಂಪುಟ … Continued

ಗಮನಿಸಿ.. ಇಂದಿನಿಂದ ಎಟಿಎಂಗಳಲ್ಲಿ ಹೊಸ ನಗದು ವಿತ್‌ಡ್ರಾ ನಿಯಮಗಳು ಜಾರಿ

ನವದೆಹಲಿ: ಎಟಿಎಂಗಳು (ಸ್ವಯಂಚಾಲಿತ ಟೆಲ್ಲರ್ ಯಂತ್ರಗಳು) ಭಾರತೀಯ ರಿಸರ್ವ್ ಬ್ಯಾಂಕ್ ಅನುಮೋದಿಸಿದ ಹೊಸ ವಿನಿಮಯ ಶುಲ್ಕವು ಜಾರಿಗೆ ಬರುವಂತೆ ಆಗಸ್ಟ್ 1ರಿಂದ (ಭಾನುವಾರದಿಂದ) ಬದಲಾವಣೆಗೆ ಒಳಗಾಗಲಿದೆ. ಪ್ರತಿ ವಹಿವಾಟಿನ ನಂತರ ಬ್ಯಾಂಕುಗಳು ವಿಧಿಸುವ ಇಂಟರ್ಚೇಂಜ್ ಶುಲ್ಕ ಇಂದಿನಿಂದ ಏರಿಕೆಯಾಗಲಿದೆ. ಆಗಸ್ಟ್ 1 ರಿಂದ, ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ಆದೇಶದ ನಂತರ ಬ್ಯಾಂಕುಗಳು ಎಟಿಎಮ್‌ಗಳಲ್ಲಿ ವಿಧಿಸಬಹುದಾದ … Continued

ಸರ್ಕಾರದ ವಿರುದ್ಧ ರುಪ್ಸಾ ಅತೃಪ್ತಿ: ನಾಳೆಯಿಂದ ಖಾಸಗಿ ಶಿಕ್ಷಣ ಸಂಸ್ಥೆಗಳ ಆರಂಭಕ್ಕೆ ನಿರ್ಧಾರ..?

posted in: ರಾಜ್ಯ | 0

ಬೆಂಗಳೂರು: ಶಾಲೆಗಳನ್ನು ತೆರೆಯಲು ರಾಜ್ಯ ಸರ್ಕಾರ ಸೂಚಿಸಿಲ್ಲವೆಂದು ಖಾಸಗಿ ಶಿಕ್ಷಣ ಸಂಸ್ಥೆಗಳು ಸರ್ಕಾರದ ವಿರುದ್ಧ ಸಮಾಧಾನಗೊಂಡಿದ್ದು,  ಸರ್ಕಾರ ಅನುಮತಿ ನೀಡದಿದ್ದರೂ ಖಾಸಗಿ ಶಾಲೆಗಳ ಒಕ್ಕೂಟ ರುಪ್ಸಾ ಆಗಸ್ಟ್ ೨ ರಿಂದಲೇ ಶಾಲೆಗಳನ್ನು ಆರಂಭಿಸಲು ಮುಂದಾಗಿದೆ. ರಾಜ್ಯ ಸರಕಾರ ಕೊರೊನಾ ಎರಡನೇ ಅಲೆಯನ್ನು ನಿಯಂತ್ರಿಸಲು ಶಾಲೆಗಳನ್ನು ಆರಂಭಿಸದಂತೆ ಸೂಚಿಸಿ ಎಲ್ಲ ಶಾಲೆಗಳನ್ನು ಬಂದ್ ಮಾಡಿತ್ತು. ಮಕ್ಕಳ ಆರೋಗ್ಯ … Continued

ಅನುದಾನರಹಿತ ಶಾಲಾ ಶಿಕ್ಷಕರು-ಸಿಬ್ಬಂದಿಗೆ ಕೋವಿಡ್ ವಿಶೇಷ ಪ್ಯಾಕೇಜ್ ಪರಿಹಾರ ಬಿಡುಗಡೆ

ಬೆಂಗಳೂರು : ರಾಜ್ಯ ಸರ್ಕಾರವು ಅನುದಾನರಹಿತ ಶಾಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿಕ್ಷಕರು ಮತ್ತು ಬೋಧಕೇತರ ಸಿಬ್ಬಂದಿಗೆ ಕೋವಿಡ್‌ ವಿಶೇಷ ಪ್ಯಾಕೇಜ್‌ ಪರಿಹಾರ ಧನ ಬಿಡುಗಡೆ ಮಾಡಲಾಗಿದೆ. 2021-22 ನೇ ಸಾಲಿಗೆ ಅನುದಾನ ರಹಿತ ಶಾಲೆಗಳ ಶಿಕ್ಷಕರು ಮತ್ತು ಬೋಧಕೇತರ ಸಿಬ್ಬಂದಿಗೆ ಕೋವಿಡ್ -19 ವಿಶೇಷ ಪ್ಯಾಕೇಜ್ ಪರಿಹಾರ ಧನ ಬಿಡುಗಡೆ ಮಾಡುವಂತೆ ಆದೇಶ ಹೊರಡಿಸಲಾಗಿದೆ. 2021-22 ನೇ … Continued

ಯುಪಿಐ ಡಿಜಿಟಲ್ ಪಾವತಿ ಪರಿಹಾರಕ್ಕೆ ನಾಳೆ ಪ್ರಧಾನಿ ಮೋದಿ ಚಾಲನೆ

ನವದೆಹಲಿ: ವ್ಯಕ್ತಿ ಮತ್ತು ಉದ್ದೇಶಿತ ನಿರ್ದಿಷ್ಟ ಡಿಜಿಟಲ್ ಪಾವತಿ ಪರಿಹಾರ ಇ-ರೂಪಿ ಸೇವೆಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಆಗಸ್ಟ್ ೨ ರಂದು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಚಾಲನೆ ನೀಡಲಿದ್ದಾರೆ. ಉತ್ತಮ ಆಡಳಿತದ ದೃಷ್ಟಿಕೋನದೊಂದಿಗೆ ಎಲೆಕ್ಟ್ರಾನಿಕ್ ವೋಚರ್ ಪರಿಕಲ್ಪನೆಯನ್ನು ಮುಂದಕ್ಕೆ ಕೊಂಡೊಯ್ಯುವ ಗುರಿಯನ್ನು ಸರ್ಕಾರ ಹೊಂದಿದೆ. ಡಿಜಿಟಲ್ ಪಾವತಿಗಾಗಿ ನಗದು ರಹಿತ ಮತ್ತು ಸಂಪರ್ಕರಹಿತ ಸಾಧನವಲ್ಲದೆ, … Continued