ಭಾರತದ ಎಲ್ಲ ಮಕ್ಕಳಿಗೆ ಲಸಿಕೆ ಹಾಕಲು 9 ತಿಂಗಳು ಬೇಕು, ಅಲ್ಲಿಯವರೆಗೂ ಶಾಲೆಗಳನ್ನು ಮುಚ್ಚಲು ಸಾಧ್ಯವಿಲ್ಲ: ಏಮ್ಸ್‌ ಮುಖ್ಯಸ್ಥ ಡಾ.ಗುಲೇರಿಯಾ

ನವದೆಹಲಿ: ಭಾರತದ ಎಲ್ಲ ಮಕ್ಕಳಿಗೆ ಲಸಿಕೆ ಹಾಕಲು ಒಂಬತ್ತು ತಿಂಗಳು ತೆಗೆದುಕೊಳ್ಳುತ್ತದೆ. ಹೀಗಾಗಿ ಮುಂದಿನ ವರ್ಷದ ಮಧ್ಯದವರೆಗೆ ಶಾಲೆಗಳನ್ನು ಮುಚ್ಚಲು ಸಾಧ್ಯವಿಲ್ಲ ಎಂದು ನವದೆಹಲಿಯ ಆಲ್ ಇಂಡಿಯಾ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ ನ ನಿರ್ದೇಶಕ ಡಾ.ರಣದೀಪ್ ಗುಲೇರಿಯಾ ಹೇಳಿದ್ದಾರೆ. ಡಾ ಗುಲೇರಿಯಾ ಅವರು ಶಾಲೆಗಳನ್ನು ಪುನಃ ತೆರೆಯಲು ಬೆಂಬಲ ನೀಡುತ್ತಿದ್ದಾರೆ. ಏಕೆಂದರೆ ಮಕ್ಕಳಿಗೆ ದೈಹಿಕ … Continued

ಭೂಗತ ಗಣಿಯಲ್ಲಿ ಕಾರ್ಯನಿರ್ವಹಿಸುವ ದೇಶದ ಮೊದಲ ಮಹಿಳಾ ಎಂಜಿನಿಯರ್ ಆಕಾಂಕ್ಷಾಕುಮಾರಿ

ರಾಂಚಿ: ಜಾರ್ಖಂಡ್‌ನ ಹಜಾರಿಬಾಗ್ ಜಿಲ್ಲೆಯ ಬಾರ್ಕಗಾಂವ್‌ನ ಆಕಾಂಕ್ಷಾಕುಮಾರಿ ಕೋಲ್ ಇಂಡಿಯಾ ಲಿಮಿಟೆಡ್ (CIL) ಗೆ ನೇಮಕವಾದ ದೇಶದ ಮೊದಲ ಮಹಿಳಾ ಗಣಿ ಎಂಜಿನಿಯರ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಆಕಾಂಕ್ಷಾಕುಮಾರಿ ಉತ್ತರ ಕರಣಪುರದ ಛುರಿ ಭೂಗತ ಗಣಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಇದೇ ಮೊದಲ ಸಲ ಗಣಿಗಾರಿಕೆಯ ಚಟುವಟಿಕೆಗಳಲ್ಲಿಯೇ ಅತಿ ಬೃಹತ್‌ ಕಂಪನಿಯಾಗಿರುವ ಸಿಸಿಎಲ್‌ ಜಾಗತಿಕವಾಗಿಯೂ ಒಂದು ಮೈಲಿಗಲ್ಲನ್ನು ಸೃಷ್ಟಿಸಿರುವುದಕ್ಕೆ … Continued

ಚುನಾವಣೋತ್ತರ ಹಿಂಸಾಚಾರ:ಸಿಬಿಐ ತನಿಖೆ ವಹಿಸಿದ ಕೋಲ್ಕತ್ತಾ ಹೈಕೋರ್ಟ್‌ ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್‌ ಮೆಟ್ಟಿಲೇರಿದ ಪ. ಬಂಗಾಳ ಸರ್ಕಾರ

ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ನಡೆದ ಚುನಾವಣೋತ್ತರ ಹಿಂಸಾಚಾರದ ವೇಳೆ ಸಂಭವಿಸಿರುವ ಕೊಲೆ ಮತ್ತು ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳ ತನಿಖೆ ನಡೆಸುವಂತೆ ಕೇಂದ್ರೀಯ ತನಿಖಾ ಸಂಸ್ಥೆಗೆ ನಿರ್ದೇಶಿಸಿರುವ ಕೋಲ್ಕತ್ತಾ ಹೈಕೋರ್ಟ್‌ ಆದೇಶವನ್ನು ಪ್ರಶ್ನಿಸಿ ಮಮತಾ ಬ್ಯಾನರ್ಜಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದೆ. ಕೋಲ್ಕತ್ತಾ ಹೈಕೋರ್ಟ್‌ ಆದೇಶವನ್ನು ಪ್ರಶ್ನಿಸಿರುವ ಮನವಿಯ ವಿಚಾರಣಾ ಸಂಖ್ಯೆಯನ್ನು … Continued

ತಾಲಿಬಾನ್-ಅಲ್-ಕೈದಾ ನಡುವಿನ ಕೊಂಡಿ, ಬಿನ್‌ ಲಾಡೆನ್‌ ಅಂಗರಕ್ಷಕ, ತಲೆಮರೆಸಿಕೊಂಡು ಒಂದು ದಶಕದ ನಂತರ ಅಫ್ಘಾನಿಸ್ತಾನದಲ್ಲಿ ಪ್ರತ್ಯಕ್ಷ..

ವಿಶ್ವಸಂಸ್ಥೆಯ ಭದ್ರತಾ ಮಂಡಳಿ (ಯುಎನ್ ಎಸ್ ಸಿ) ಪ್ರಕಾರ ಒಸಾಮಾ ಬಿನ್ ಲಾಡೆನ್ ನ ಭದ್ರತೆಯನ್ನು ಸಂಯೋಜಿಸಿದ ಅಮಿನ್ ಉಲ್ ಹಕ್ ಈಗ ತಾಲಿಬಾನ್ ನ ಪ್ರಮುಖ ವ್ಯಕ್ತಿ ಎಂದು ಹೇಳಲಾಗಿದೆ.ಹಕ್ ಅವರು ಅಫ್ಘಾನಿಸ್ತಾನಕ್ಕೆ ಮರಳಿದ್ದಾರೆ ಎಂದು ವರದಿಯಾಗಿದೆ. ಪಾಕಿಸ್ತಾನ ಜೈಲಿನಲ್ಲಿ ಮೂರು ವರ್ಷಗಳನ್ನು ಕಳೆದು 2011 ರಲ್ಲಿ ಪಾಕಿಸ್ತಾನದ ಜೈಲಿನಿಂದ ಬಿಡುಗಡೆಯಾದ ನಂತರ ಅವರು … Continued

1200 ವರ್ಷಗಳಷ್ಟು ಹಳೆಯ ದುರ್ಗಾದೇವಿ ಶಿಲ್ಪ ಕಾಶ್ಮೀರದ ಬುಡ್ಗಂನಲ್ಲಿ ಪತ್ತೆ ..!

ನವದೆಹಲಿ : ಸುಮಾರು 1200 ವರ್ಷಗಳಷ್ಟು ಹಳೆಯದಾದ ದುರ್ಗಾಮಾತೆ ಪ್ರತಿಮೆ ಕಾಶ್ಮೀರದಲ್ಲಿ ಪತ್ತೆಯಾಗಿದೆ. ಜಮ್ಮು ಮತ್ತು ಕಾಶ್ಮೀರ ಪೊಲೀಸರು ಬಡ್ಗಾಮ್ ಜಿಲ್ಲೆಯ ಖಾನ್ ಸಾಹಿಬ್ ಪ್ರದೇಶದಿಂದ ಸುಮಾರು 1200 ವರ್ಷಗಳಷ್ಟು ಹಳೆಯದಾದ ದುರ್ಗಾದೇವಿಯ ಶಿಲ್ಪವನ್ನು ಪತ್ತೆ ಮಾಡಿದ್ದಾರೆ. ಕೇಂದ್ರ ಕಾಶ್ಮೀರದ ಬುಡ್ಗಾಂ ಜಿಲ್ಲೆಯಲ್ಲಿ ದುರ್ಗಾಮಾತೆಯ 1200 ವರ್ಷಗಳಷ್ಟು ಹಳೆಯದಾದ ಮೂರ್ತಿಯೊಂದನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಖಚಿತ … Continued

ಹೆಲಿಕಾಪ್ಟರ್‌ನಿಂದ ನೇತಾಡಿದ್ದು ಧ್ವಜ ಸ್ಥಾಪಕ ವ್ಯಕ್ತಿ ಹೊರತು ಮೃತದೇಹವಲ್ಲ: ಅಫ್ಘಾನ್ ಪತ್ರಕರ್ತ

ಕಾಬೂಲ್: ಅಫ್ಘಾನಿಸ್ತಾನದ ಕಂದಹಾರ್ ಪ್ರಾಂತ್ಯದ ಮೇಲೆ ಗಸ್ತು ತಿರುಗುತ್ತಿದ್ದ ಅಮೆರಿಕಾ ನಿರ್ಮಿತ ಬ್ಲ್ಯಾಕ್ ಹಾಕ್ ಹೆಲಿಕಾಪ್ಟರ್ ನಲ್ಲಿ ನೇತಾಡಿದ್ದು ಧ್ವಜ ಸ್ಥಾಪಕ ವ್ಯಕ್ತಿ ಹೊರತು ಮೃತದೇಹವಲ್ಲ ಎಂದು ಅಫ್ಘಾನ್ ಪತ್ರಕರ್ತ ಸ್ಪಷ್ಟಪಡಿಸಿದ್ದಾರೆ. ಹೆಲಿಕಾಪ್ಟರ್ ನಲ್ಲಿ ವ್ಯಕ್ತಿಯೋರ್ವ ನೇತಾಡುತ್ತಿದ್ದ ವಿಡಿಯೋ ತುಣುಕು ನಿನ್ನೆ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಆದರೆ, ಆ ವ್ಯಕ್ತಿ ಸತ್ತಿದ್ದಾನೋ ಅಥವಾ ಬದುಕಿದ್ದಾನೋ … Continued

ಚಕ್ಕಡಿ, ಗೂಳಿ ಸ್ಪರ್ಧೆಗೆ ಅನುಮತಿ: ಸುಪ್ರೀಂ ಕೋರ್ಟ್‌ ವಿಧಿಸಿರುವ ಷರತ್ತು ಪಾಲಿಸುವಂತೆ ಸೂಚಿಸಿದ ಹೈಕೋರ್ಟ್‌

ಬೆಂಗಳೂರು: ಸುಪ್ರೀಂ ಕೋರ್ಟ್‌ ವಿಧಿಸಿರುವ ಷರತ್ತುಗಳನ್ನು ಪಾಲಿಸುವಂತೆ ಸೂಚಿಸಿರುವ ಹೈಕೋರ್ಟ್‌ ಗೂಳಿ, ಚಕ್ಕಡಿ ಸ್ಪರ್ಧೆ ನಡೆಸಲು ಅನುಮತಿಸಲು ರಾಜ್ಯ ಸರ್ಕಾರಕ್ಕೆ ಬುಧವಾರ ಅವಕಾಶ ಮಾಡಿಕೊಟ್ಟಿದೆ. ಹೈಕೋರ್ಟ್‌ ಈ ಸಂಬಂಧ ಸಲ್ಲಿಕೆಯಾಗಿದ್ದ ಮನವಿಯನ್ನು ವಿಲೇವಾರಿ ಮಾಡಿದೆ.ಮಂಡ್ಯ ಜಿಲ್ಲೆಯಲ್ಲಿ ಚಕ್ಕಡಿ ಸ್ಪರ್ಧೆ ನಡೆಸಲು ಅನುಮತಿಸದಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶಿಸುವಂತೆ ಕೋರಿ ಮೈಸೂರು ಪ್ರಾಣಿ ದಯಾ ಸಂಘ ಸಲ್ಲಿಸಿದ್ದ ಮನವಿಯ … Continued

ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸಿ, ಅದರ ರಕ್ಷಣೆ ಹಿಂದೂಗಳ ಮೂಲಭೂತ ಹಕ್ಕನ್ನಾಗಿ ಮಾಡಿ: ಅಲಹಾಬಾದ್ ಹೈಕೋರ್ಟ್

ನವದೆಹಲಿ: ಹಸುವನ್ನು ಭಾರತದ ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸಬೇಕು ಎಂದು ಅಲಹಾಬಾದ್ ಹೈಕೋರ್ಟ್ ಬುಧವಾರ ಹೇಳಿದೆ. ಲೈವ್‌ ಲಾ ಪ್ರಕಾರ, ಗೋವಿನ ರಕ್ಷಣೆಯನ್ನು ಹಿಂದೂಗಳ ಮೂಲಭೂತ ಹಕ್ಕು ಎಂದು ನ್ಯಾಯಾಲಯ ಹೇಳಿದೆ. “… ದೇಶದ ಸಂಸ್ಕೃತಿ ಮತ್ತು ಅದರ ನಂಬಿಕೆಗೆ ಧಕ್ಕೆಯುಂಟಾದಾಗ, ದೇಶ ದುರ್ಬಲವಾಗುತ್ತದೆ ಎಂದು ನಮಗೆ ತಿಳಿದಿದೆ” ಎಂದು ಹಸುವನ್ನು ಹತ್ಯೆ ಮಾಡಿದ ಆರೋಪ … Continued

ಹಾರುತ್ತಿದ್ದ ಡ್ರೋನ್ ಹಾರಿ ಹಿಡಿದ ಮೊಸಳೆ; ಜಗಿಯುವಾಗ ಡ್ರೋನ್‌ ಚೂರಾಗಿ ಹೊಗೆ…ಈ ವಿಡಿಯೋ ನೋಡಿ..!

ಪ್ರಾಣಿಗಳನ್ನು ಹತ್ತಿರದಿಂದ ಶೂಟ್ ಮಾಡಲು ಡ್ರೋನ್ ಅನ್ನು ಹೆಚ್ಚಾಗಿ ಬಳಸಲಾಗುತ್ತದೆ. ಕೆಲವೊಮ್ಮೆ ಪ್ರಾಣಿ ಎಷ್ಟು ಅಪಾಯಕಾರಿ ಎಂಬುದನ್ನು ತೋರಿಸುವ ವಿಡಿಯೋ ವೈರಲ್ ಆಗಿದೆ. ಅಲಿಗೇಟರ್ ಮೊಸಳೆಯ ಸೆರೆ ಹಿಡಿಯಲು ಡ್ರೋನ್ ಮೂಲಕ ಪ್ಲೇ ಮಾಡುತ್ತಿರುವಾಗ, ಮೊಸಳೆ ಗಾಳಿಯಲ್ಲಿ ಹಾರಿ ಡ್ರೋನ್ ಅನ್ನೇ ಹಿಡಿಯುತ್ತದೆ. ಯಾವುದೇ ಕೀಟ ಎಂದು ಭಾವಿಸಿದ ಮೊಸಳೆ ಡ್ರೋನ್‌ ಅನ್ನು ಜಗಿಯುತ್ತಿತ್ತು. ಪರಿಣಾಮ, … Continued

ಪಾರ್ಸಲ್ ಕೊಡಲು ತಡವಾಗಿದ್ದಕ್ಕೆ ರೆಸ್ಟೋರೆಂಟ್ ಮಾಲೀಕನ ಗುಂಡಿಕ್ಕಿ ಕೊಲೆ: ಫುಡ್ ಡೆಲಿವರಿ ಬಾಯ್, ಮತ್ತಿಬ್ಬರ ಬಂಧನ..!

ನವದೆಹಲಿ: ಆರ್ಡರ್​ ನೀಡಲು ವಿಳಂಬ ಮಾಡಿದ ಕಾರಣಕ್ಕೆ ರೆಸ್ಟಾರೆಂಟ್​ ಮಾಲೀಕನನ್ನು ಕೊಲೆಗೈದ ದಾರುಣ ಘಟನೆ ದೆಹಲಿಯ ಗ್ರೇಟರ್​ ನೋಯ್ಡಾದಲ್ಲಿ ನಡೆದಿದೆ. ಪ್ರಕರಣ ಸಂಬಂಧ ಪೊಲೀಸರು ಮೂವರನ್ನು ಬಂಧಿಸಿದ್ದಾರೆ. ಕೊಲೆಯಾದ ವ್ಯಕ್ತಿಯನ್ನು ಸುನೀಲ್​ ಅಗರ್​ವಾಲ್​ ಎಂದು ಗುರುತಿಸಲಾಗಿದೆ.ಆತ ಬರುವ ವೇಳೆಗೆ ಬಿರಿಯಾನಿ ರೆಡಿಯಾಗಿದ್ದರೂ ಪೂರಿ, ಸಬ್ಜಿ ಪಾರ್ಸಲ್ ರೆಡಿ ಆಗಿರಲಿಲ್ಲ. ಅದನ್ನು ಮಾಡಲು ಇನ್ನೂ ಸ್ವಲ್ಪ ಸಮಯ … Continued