ಅಡುಗೆ ಅನಿಲದ ಸಿಲಿಂಡರ್ (ಎಲ್​​ಪಿಜಿ) ಬೆಲೆ ಮತ್ತೆ ಏರಿಕೆ :15 ದಿನಗಳ ಅಂತರದಲ್ಲಿ 2ನೇ ಬಾರಿ ಹೆಚ್ಚಳ..!

ನವದೆಹಲಿ: ದೇಶದ ಅಡುಗೆ ಅನಿಲ (LPG) ಸಿಲಿಂಡರ್‌ಗಳ ಬೆಲೆಯಲ್ಲಿ 25 ರೂ.ಗಳು ಹೆಚ್ಚಳವಾಗಿದೆ. ಈ ಎಲ್‌ಪಿಜಿ ಸಿಲಿಂಡರ್ ದರಗಳು ದೇಶದ ಇತರ ಭಾಗಗಳಲ್ಲಿ ಸಮಾನ ಪ್ರಮಾಣದಲ್ಲಿ ಹೆಚ್ಚಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳು ಸತತ ಮೂರನೇ ತಿಂಗಳಲ್ಲಿ ಅಡುಗೆ ಅನಿಲ ಸಿಲಿಂಡರ್ ಬೆಲೆಯನ್ನು 25 ರೂ. ಗಳಂತೆ ಹೆಚ್ಚಿಸಿವೆ. ಈ ಹಿಂದೆ ಜುಲೈ ಮತ್ತು ಆಗಸ್ಟ್‌ನಲ್ಲಿ … Continued

ಕರ್ನಾಟಕದಲ್ಲಿ ಸೆ.5ರ ವರೆಗೂ ಭಾರೀ ಮಳೆ ಮುನ್ಸೂಚನೆ : ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್​ ಘೋಷಣೆ

ಬೆಂಗಳೂರು: ಕರ್ನಾಟಕದಲ್ಲಿ ಮುಂಗಾರು ಮಳೆ ಮತ್ತೆ ಚುರುಕುಗೊಂಡಿದ್ದು, ಸೆಪ್ಟೆಂಬರ್ 5ರ ವರೆಗೂ ರಾಜ್ಯದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವುದರಿಂದ ರಾಜ್ಯದ ಕರಾವಳಿ(Coastal), ಮಲೆನಾಡು, ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನಲ್ಲಿ( ಕಳೆದ ಕೆಲ ದಿನಗಳಿಂದ ಮಳೆಯಾಗುತ್ತಿದೆ. ಸೆಪ್ಟೆಂಬರ್​ 5ರ ವರೆಗೆ ರಾಜ್ಯ … Continued

41 ತಾಲಿಬಾನಿಗಳ ಸಾವು: 20 ತಾಲಿಬಾನಿಗಳ ಸೆರೆಹಿಡಿದ ಉತ್ತರ ಮೈತ್ರಿಕೂಟ

ಉತ್ತರ ಮೈತ್ರಿಕೂಟಕ್ಕೆ ದೊರೆತ ದೊಡ್ಡ ಗೆಲುವಿನಲ್ಲಿ, 41 ತಾಲಿಬಾನಿಗಳನ್ನು ಕೊಂದು ಹಾಕಿದವು ಮತ್ತು 20 ಮಂದಿಯನ್ನು ಪಂಜ್‌ಶಿರ್ ಕಣಿವೆಯಲ್ಲಿ ಪ್ರತಿರೋಧ ಪಡೆಗಳು ಸೆರೆ ಹಿಡಿದಿದ್ದಾರೆ ಎಂದು ವರದಿಗಳು ತಿಳಿಸಿವೆ. ಖವಾಕ್ ಪಾಸ್ ಬಳಿ ತಾಲಿಬಾನ್ ಕಣಿವೆಯೊಳಗೆ ನುಸುಳಲು ಯತ್ನಿಸಿದಾಗ ಈ ದಾಳಿ ನಡೆದಿದೆ. ಎನ್ಆರ್‌ ಎಫ್‌ ತಾಲಿಬಾನಿ ದಾಳಿಯನ್ನು ಯಶಸ್ವಿಯಾಗಿ ಸಮರ್ಥವಾಗಿ ಎದುರಿಸಿತು ಮತ್ತು 41 … Continued

ಮಂಗಳೂರು : ನ್ಯಾಯಾಲಯದ ಕಟ್ಟಡದಿಂದ ಹಾರಿ ಸಾವಿಗೀಡಾದ ಪೋಕ್ಸೋ ಆರೋಪಿ

ಮಂಗಳೂರು : ಲೈಂಗಿಕ ದೌರ್ಜನ್ಯದಿಂದ ಮಕ್ಕಳ ರಕ್ಷಣೆ (ಪೋಕ್ಸೋ) ಕಾಯ್ದೆ ಪ್ರಕರಣದಲ್ಲಿ 32 ವರ್ಷದ ಆರೋಪಿ ಮಂಗಳವಾರ ಸಂಜೆ ಇಲ್ಲಿನ ಜಿಲ್ಲಾ ನ್ಯಾಯಾಲಯ ಸಂಕೀರ್ಣದ ಆರನೇ ಮಹಡಿಯಿಂದ ಜಿಗಿದು ಮೃತಪಟ್ಟಿದ್ದಾನೆ. ಉಳ್ಳಾಲ ಸಮೀಪದ ಕಿನ್ಯಾದ ಕುಂದಣದ ರವಿರಾಜ್ ಎಂ.ಎಂಬಾತ ಸೋಮವಾರ ಸಾರ್ವಜನಿಕ ಸ್ಥಳದಲ್ಲಿ 12 ವರ್ಷದ ಬಾಲಕಿಯನ್ನು ಅನುಚಿತವಾಗಿ ಸ್ಪರ್ಶಿಸಿದ ಆರೋಪವಿದೆ. ನೋಡುಗರು ಆತನನ್ನು ಹಿಡಿದು … Continued

ಭಾರತದ ಅರ್ಥಿಕತೆ ಪ್ರಗತಿಯತ್ತ : ಮೊದಲ ತ್ರೈಮಾಸಿಕದಲ್ಲಿ ಜಿಡಿಪಿ ಶೇ.20.1ರಷ್ಟು ಏರಿಕೆ

ನವದೆಹಲಿ : ಕೊರೊನಾ ಬಿಕ್ಕಟ್ಟಿನ ಮಧ್ಯೆ, ಜಿಡಿಪಿ ವಿಷಯದಲ್ಲಿ ಕೇಂದ್ರ ಸರ್ಕಾರಕ್ಕೆ ಮೊದಲ ಬಾರಿಗೆ ಶುಭ ಸುದ್ದಿ ಬಂದಿದೆ. ಭಾರತೀಯ ಆರ್ಥಿಕತೆಯ ಮತ್ತೆ ಏರು ಹಾದಿಯಲ್ಲಿದ್ದು, 2021-22ರ ಆರ್ಥಿಕ ವರ್ಷದ ಮೊದಲ ತ್ರೈಮಾಸಿಕದಲ್ಲಿ ಒಟ್ಟು ದೇಶೀಯ ಉತ್ಪನ್ನ (GDP) ಬೆಳವಣಿಗೆ ದರವು 20.1 ಶೇಕಡಾ ದಾಖಲೆಯಾಗಿದೆ. ವಾಸ್ತವವಾಗಿ, ಕೇಂದ್ರ ಸರ್ಕಾರವು ಪ್ರಸಕ್ತ ಹಣಕಾಸು ವರ್ಷದ ಮೊದಲ … Continued

ಖ್ಯಾತ ಪರಿಸರ ಹೋರಾಟಗಾರ ಡಿ.ವಿ.ಗಿರೀಶ್ ಮೇಲೆ ಚಿಕ್ಕಮಗಳೂರಿನಲ್ಲಿ ಹಲ್ಲೆ

ಚಿಕ್ಕಮಗಳೂರು: ಖ್ಯಾತ ಪರಿಸರ ಹೋರಾಟಗಾರ ಡಿ.ವಿ.ಗಿರೀಶ್ ಅವರ ಮೇಲೆ ಸೋಮವಾರ ಪುಂಡರು ಹಲ್ಲೆ ನಡೆಸಿದ್ದಾರೆ. ಈ ಸಂಬಂಧ ಪೊಲೀಸರು ಮಂಗಳವಾರ ದೂರು ದಾಖಲಿಸಿಕೊಂಡು ಆರೋಪಿಗಳ ಪತ್ತೆಗೆ ಶೋಧ ನಡೆಸಿದ್ದಾರೆ. ಗಿರೀಶ್ ತಮ್ಮ ಜಿಪ್ಸಿಯಲ್ಲಿ ಕೆಮ್ಮಣ್ಣುಗುಂಡಿ ಸಮೀಪದ ಕಟ್ಟೆಹೊಳೆ ಎಸ್ಟೇಟ್​ನಿಂದ ಗೆಳೆಯರೊಂದಿಗೆ ಹಿಂದಿರುಗುತ್ತಿದ್ದಾಗ ಸಂತವೇರಿ ತಿರುವಿನ ಸಮೀಪ ನಿಂತಿದ್ದ ಕೆಲ ಯುವಕರು ವಾಹನದಲ್ಲಿದ್ದ ಬಾಲಕಿಯ ಬಗ್ಗೆ ಅಶ್ಲೀಲವಾಗಿ … Continued

ಪಶ್ಚಿಮ ಬಂಗಾಳದಲ್ಲಿ ಕೋವಿಡ್ ಲಸಿಕಾ ಕೇಂದ್ರದ ಬಳಿ ಕಾಲ್ತುಳಿತಕ್ಕೆ 20 ಜನರಿಗೆ ಗಾಯ..!

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಜಲ ಪೈಗುರಿ ಜಿಲ್ಲೆಯ ಕೋವಿಡ್-19 ಲಸಿಕಾ ಕೇಂದ್ರವೊಂದರ ಬಳಿ ಕಾಲ್ತುಳಿತದಿಂದ ಸುಮಾರು 20 ಜನರು ಗಾಯಗೊಂಡಿದ್ದಾರೆ. ಸುಮಾರು 30 ಜನ ಗಾಯಗೊಂಡಿದ್ದರೂ ಪೊಲೀಸರು 20 ಜನ ಗಾಯಗೊಂಡಿರುವುದಾಗಿ ಸುಳ್ಳು ಹೇಳುತ್ತಿದ್ದಾರೆ. ಗಾಯಾಳುಗಳ ಪೈಕಿ ಐವರ ಪರಿಸ್ಥಿತಿ ಗಂಭೀರವಾಗಿದೆ ಎಂದು ಸ್ಥಳೀಯರು ಹೇಳಿದ್ದಾರೆ. ಉತ್ತರ ಬಂಗಾಳದ ಜಲಪೈ ಗುರಿಯ ದುಪ್ಗುರಿ ಬ್ಲಾಕ್ ನಲ್ಲಿ … Continued

ಡೆಲ್ಟಾ ಉಲ್ಬಣದ ಸಮಯದಲ್ಲಿ 25% ಆರೋಗ್ಯ ಕಾರ್ಯಕರ್ತರಲ್ಲಿ ಕೋವಿಡ್ -19 ಸೋಂಕು ಪತ್ತೆ: ಅಧ್ಯಯನ

ಡೆಲ್ಟಾ ವೇರಿಯಂಟ್ ಉಲ್ಬಣಗೊಳ್ಳುವಿಕೆಯ ಸಮಯದಲ್ಲಿ ಸಂಪೂರ್ಣವಾಗಿ ಲಸಿಕೆ ಹಾಕಿದರೂ ಶೇಕಡಾ 25 ಕ್ಕಿಂತ ಹೆಚ್ಚು ಆರೋಗ್ಯ ಕಾರ್ಯಕರ್ತರು ಕೊರೊನಾ ವೈರಸ್ ಸೋಂಕಿಗೆ ಒಳಗಾಗಿದ್ದಾರೆ ಎಂದು ಇತ್ತೀಚಿನ ಅಧ್ಯಯನವು ಬಹಿರಂಗಪಡಿಸಿದೆ. ಇದು ವ್ಯಾಕ್ಸಿನೇಷನ್ ನಂತರವೂ ಮಾಸ್ಕ್‌ಗಳ ನಿರಂತರ ಬಳಕೆಗೆ ಸೂಚಿಸುತ್ತದೆ. ಇನ್ಸ್ಟಿಟ್ಯೂಟ್ ಆಫ್ ಜೀನೋಮಿಕ್ಸ್ ಅಂಡ್ ಇಂಟಿಗ್ರೇಟಿವ್ ಬಯಾಲಜಿ (ಐಜಿಐಬಿ) ಮತ್ತು ದೆಹಲಿ-ಎನ್‌ಸಿಆರ್‌ನಲ್ಲಿನ ಮ್ಯಾಕ್ಸ್ ಆಸ್ಪತ್ರೆಗಳು ನಡೆಸಿದ … Continued