ಸೆಪ್ಟೆಂಬರ್ 20ರಂದು ಕರ್ನಾಟಕ ಸಿಇಟಿ -2021 ಫಲಿತಾಂಶ

ಬೆಂಗಳೂರು: ವಿವಿಧ ವೃತ್ತಿಪರ ಕೋರ್ಸ್​ಗಳಿಗೆ ನಡೆದ ಸಿಇಟಿ ಪರೀಕ್ಷೆ ಫಲಿತಾಂಶ (CET Result -2021) ಸೆಪ್ಟೆಂಬರ್ 20ರಂದು ಪ್ರಕಟಿಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ತಿಳಿಸಿದ್ದಾರೆ. ಈ ಬಗ್ಗೆ ಮಾಧ್ಯಮದ ಜೊತೆ ಮಾತನಾಡಿದ ಅವರು, ಆಗಸ್ಟ್ 28-29 ಮತ್ತು 30ರಂದು ಸಿಇಟಿ ಪರೀಕ್ಷೆ ನಡೆಸಲಾಗಿತ್ತು. ಕಳೆದ ವರ್ಷದಂತೆ ಈ ವರ್ಷವೂ ಸಿಇಟಿ ಪ್ರಕ್ರಿಯೆಯನ್ನು … Continued

ಮೈಸೂರು ದಸರಾ ಮಹೋತ್ಸವ ಸರಳ ಆಚರಣೆಗೆ ನಿರ್ಧಾರ

ಬೆಂಗಳೂರು: ಕಳೆದ ವರ್ಷದಂತೆ ಈ ವರ್ಷವೂ ಸರಳವಾಗಿ ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ ಆಚರಣೆ ಮಾಡಲಾಗುತ್ತದೆ. ದಸರಾ ಮಹೋತ್ಸವದ ಕುರಿತಾದ ಉನ್ನತ ಮಟ್ಟದ ಸಭೆಯ ಬಳಿಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಅಕ್ಟೋಬರ್ 7 ರಂದು ದಸರಾ ಮಹೋತ್ಸವ ಉದ್ಘಾಟನೆ ನೆರವೇರಲಿದೆ. ಅಕ್ಟೋಬರ್ 15 ರಂದು ಜಂಬೂಸವಾರಿ ಮೆರವಣಿಗೆ ನಡೆಯಲಿದೆ. ದಸರಾ ಮಹೋತ್ಸವಕ್ಕಾಗಿ 6 ಕೋಟಿ … Continued

ಅಂಗಡಿ ಉದ್ಘಾಟನಾ ಸಮಾರಂಭದಲ್ಲಿ ತನ್ನ ಹಲ್ಲುಗಳಿಂದಲೇ ರಿಬ್ಬನ್ ಕತ್ತರಿಸಿದ ಪಾಕಿಸ್ತಾನದ ಸಚಿವ..!: ವಿಡಿಯೋ ವೈರಲ್

ಪಾಕಿಸ್ತಾನದ ಮಂತ್ರಿಯೊಬ್ಬರು ಅಂಗಡಿಯೊಂದರ ಉದ್ಘಾಟನಾ ಸಮಾರಂಭದಲ್ಲಿ ಹಲ್ಲಿನಿಂದ ರಿಬ್ಬನ್ ಕತ್ತರಿಸುವ ವಿಡಿಯೋ ಅಂತರ್ಜಾಲದಲ್ಲಿ ಹರಿದಾಡುತ್ತಿದ್ದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. 21 ಸೆಕೆಂಡುಗಳ ಕ್ಲಿಪ್ ಅನ್ನು ವರದಿಗಾರ ಮುರ್ತಾಜಾ ಅಲಿ ಶಾ ಅವರು ಟ್ವಿಟರ್‌ಗೆ ಪೋಸ್ಟ್ ಮಾಡಿದ್ದಾರೆ. ಸೆಪ್ಟೆಂಬರ್ 2 ರಂದು, ಕಾರಾಗೃಹಗಳ ಖಾತೆ ಸಚಿವ ಮತ್ತು ಪಂಜಾಬ್ ಸರ್ಕಾರದ ವಕ್ತಾರರಾದ ಫಯಾಜ್-ಉಲ್-ಹಸನ್ ಚೋಹಾನ್ ಅವರಿಗೆ … Continued

ಗೋವು ಭಾರತದ ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸುವ ಅಲಹಾಬಾದ್‌ ಹೈಕೋರ್ಟ್ ಸಲಹೆಗೆ ಮುಸ್ಲಿಂ ಧರ್ಮಗುರುಗಳ ಬೆಂಬಲ

ಲಕ್ನೋ: ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಬೇಕು ಎಂದು ಅಲಹಾಬಾದ್ ಹೈಕೋರ್ಟ್ ಸಲಹೆಗೆ ಮುಸ್ಲಿಂ ಧರ್ಮಗುರುಗಳಿಂದ ಪ್ರಶಂಸೆ ವ್ಯಕ್ತವಾಗಿದೆ. ನ್ಯಾಯಾಲಯದ ಸಲಹೆಯನ್ನು ಕೆಲವು ಮುಸ್ಲಿಂ ಧರ್ಮಗುರುಗಳು ಸ್ವಾಗತಿಸಿದ್ದು, ಇಂತಹ ಕ್ರಮವು ಸಮಾಜದ ವಿವಿಧ ವರ್ಗಗಳ ನಡುವೆ ಸಹೋದರತ್ವ ಮತ್ತು ಏಕತೆ ಬಲಪಡಿಸುತ್ತದೆ ಎಂದು ಹೇಳಿದ್ದಾರೆ. ಹೈಕೋರ್ಟ್ ಅಭಿಪ್ರಾಯವನ್ನು ಸ್ವೀಕರಿಸಿದ ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿಯ … Continued

ಮತ್ತೆ ಉಲ್ಟಾ..ಕಾಶ್ಮೀರದಲ್ಲಿ ಮುಸ್ಲಿಮರಿಗಾಗಿ ಧ್ವನಿ ಎತ್ತುವ ಹಕ್ಕು ನಮಗಿದೆ ಎಂದ ತಾಲಿಬಾನ್

ನವದೆಹಲಿ: ವಿಶ್ವದಲ್ಲಿ ಇರುವ ಎಲ್ಲಾ ಮುಸ್ಲಿಮರಿಗಾಗಿಯೂ ಧ್ವನಿ ಎತ್ತಲು ತಮಗೆ ಹಕ್ಕಿದೆ. ಅಂತೆಯೇ ಕಾಶ್ಮೀರವನ್ನೂ ಸೇರಿ ಮುಸ್ಲಿಂ ಪ್ರದೇಶ ಅಥವಾ ಮುಸ್ಲಿಮರಿಗಾಗಿ ನಾವು ಧ್ವನಿ ಎತ್ತಬಹುದು ಎಂದು ತಾಲಿಬಾನಿಗಳು ಹೇಳಿಕೊಂಡಿದ್ದಾರೆ. ತಾಲಿಬಾನಿಗಳು ಅಫ್ಘಾನಿಸ್ತಾನವನ್ನು ಭಾರತ ವಿರೋಧಿ ಚಟುವಟಿಕೆ ಅಥವಾ ಭಯೋತ್ಪಾದಕ ಕೆಲಸಗಳಿಗೆ ಬಳಸಬಹುದು ಎಂಬ ಬಗ್ಗೆ ಆತಂಕವಿದೆ. ಈಗ ತಾಲಿಬಾನಿಗಳ ಈ ಹೇಳಿಕೆ ಮತ್ತೆ ಅವರ … Continued

ಜಿಂಕೆ ಬೇಟೆಯಾಡಿ ಹೆಗಲ ಮೇಲೆ ಹೊತ್ತು ಬರುತ್ತಿದ್ದವರಿಗೆ ಅರಣ್ಯಾಧಿಕಾರಿಗಳಿಂದ ಗುಂಡೇಟು; ಒಬ್ಬ ಸೆರೆ, ಮೂವರು ಪರಾರಿ

ಮಂಡ್ಯ: ವನ್ಯಪ್ರಾಣಿಗಳ ಬೇಟೆಯಲ್ಲಿ ನಿರತರಾಗಿದ್ದ ನಾಲ್ಕು ಮಂದಿ ಕಳ್ಳರ ತಂಡವೊಂಕ್ಕೆಅರಣ್ಯಾಧಿಕಾರಿಗಳಿಂದ ಗುಂಡೇಟು ತಿಂದ ಘಟನೆ ಮಂಡ್ಯ ಜಿಲ್ಲೆ ಮಳವಳ್ಳಿ ತಾಲ್ಲೂಕಿನ ಬಸವನಬೆಟ್ಟದ ಬಳಿ ನಡೆದ ಬಗ್ಗೆ ವರದಿಯಾಗಿದೆ. ನಾಲ್ವರು ಕಳ್ಳರು ಜಿಂಕೆಯೊಂದನ್ನು ಕೊಂದು ಹೆಗಲ ಮೇಲೆ ಹೊತ್ತುಕೊಂಡು ಬರುತ್ತಿದ್ದರು ಎನ್ನಲಾಗಿದ್ದು, ಈ ವೇಳೆ ಗಸ್ತಿನಲ್ಲಿದ್ದ ವನಪಾಲಕರಿಗೆ ಅಚಾನಕ್​ ಆಗಿ ಎದುರಾಗಿದ್ದಾರೆ. ತಕ್ಷಣವೇ ಆರೋಪಿಗಳು ತಪ್ಪಿಸಿಕೊಳ್ಳಲು ಯತ್ನಿಸಿದರು. … Continued

ಕರ್ನಾಟಕದ ಮುಂದಿನ ಚುನಾವಣೆಗೆ ಸಿಎಂ ಬೊಮ್ಮಾಯಿ ನೇತೃತ್ವ: ಅಮಿತ್‌ ಶಾ ಹೇಳಿಕೆಗೆ ಶೆಟ್ಟರ್ ಹೇಳಿದ್ದೇನು?

ಹುಬ್ಬಳ್ಳಿ: “ಮುಂದಿನ ವಿಧಾನಸಭಾ ಚುನಾವಣೆಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಎದುರಿಸಲಾಗುವುದು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಗುರುವಾರ ದಾವಣಗೆರೆಯಲ್ಲಿ ಪ್ರಕಟಿಸಿದ ಬೆನ್ನಲ್ಲೇ ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ ಹುಬ್ಬಳ್ಳಿಯಲ್ಲಿ ಶುಕ್ರವಾರ ಇದಕ್ಕೆ ಪ್ರತಿಕ್ರಿಯೆ ನೀಡಿದ್ದಾರೆ. ಮುಂದಿನ ವಿಧಾನಸಭಾ ಚುನಾವಣೆಯ ನೇತೃತ್ವವನ್ನು ಮುಖ್ಯಮಂತ್ರಿ ಬೊಮ್ಮಾಯಿಯವರಿಗೆ ನೀಡಿದ್ದು ಒಳ್ಳೆಯ ಸಂಗತಿ,” ಎಂದು ಶೆಟ್ಟರ ಅಭಿಪ್ರಾಯಪಟ್ಟಿದ್ದಾರೆ. … Continued

ಮನೆಗಾಗಿ ಭಿಕ್ಷೆ ಬೇಡುತ್ತಿಲ್ಲ, ಇಂದು ಕೊನೆ ಪತ್ರ ಬರೆಯುವೆ: ಸರ್ಕಾರದ ಮೇಲೆ ಹೊರಟ್ಟಿ ಬೇಸರ

ಹುಬ್ಬಳ್ಳಿ: ನನಗೆ ಇದುವರೆಗೂ ಸರ್ಕಾರ ಮನೆ ಕೊಟ್ಟಿಲ್ಲ. ಮನೆ ಕೊಡುವಂತೆ ನಾನು ಭಿಕ್ಷೆ ಬೇಡುತ್ತಿಲ್ಲ. ಇಂದು ಮತ್ತೆ ಸರ್ಕಾರಕ್ಕೆ ಪತ್ರ ಬರೆಯುವೆ. ಇದು ನನ್ನ ಕೊನೆಯ ಪತ್ರ. . ನಾನು ಇನ್ನು ಮುಂದೆ ಮನೆ ಕೇಳುವುದಿಲ್ಲ ಎಂದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಸರ್ಕಾರದ ವಿರುದ್ಧ ಬೇಸರ ವ್ಯಕ್ತಪಡಿಸಿದ್ದಾರೆ. ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಚುನಾವಣೆಯಲ್ಲಿ … Continued

ಸಜ್ಜನ್‌ಕುಮಾರ್‌ ವೈದ್ಯಕೀಯ ಜಾಮೀನು ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್‌

ನವದೆಹಲಿ: ವೈದ್ಯಕೀಯ ಕಾರಣಗಳ ಹಿನ್ನೆಲೆಯಲ್ಲಿ ಜಾಮೀನು ನೀಡುವಂತೆ ಕೋರಿದ್ದ 1984ರ ಸಿಖ್‌ ಗಲಭೆ ಪ್ರಕರಣದಲ್ಲಿ ಅಪರಾಧಿ ಎಂದು ಘೋಷಿತವಾಗಿರುವ ಸಜ್ಜನ್‌ ಕುಮಾರ್‌ ಮನವಿಯನ್ನು ಶುಕ್ರವಾರ ಸುಪ್ರೀಂ ಕೋರ್ಟ್‌ ತಿರಸ್ಕರಿಸಿದೆ. ಅದಲ್ಲದೆ, ತಮ್ಮ ಸ್ವಂತ ಖರ್ಚಿನಲ್ಲಿ‌ ಉತ್ತಮ ಚಿಕಿತ್ಸೆ ಪಡೆಯಲು ಮೇದಂತಾ ಆಸ್ಪತ್ರೆಗೆ ವರ್ಗಾಯಿಸುವಂತೆ ಕೋರಿದ್ದ ಸಜ್ಜನ್‌ ಕುಮಾರ್‌ ಮನವಿಯನ್ನೂ ನ್ಯಾಯಮೂರ್ತಿಗಳಾದ ಸಂಜಯ್‌ ಕಿಶನ್‌ ಕೌಲ್‌ ಮತ್ತು … Continued

ಅಫ್ಘಾನಿಸ್ತಾನದಲ್ಲಿ ತಾಲಿಬಾನ್ ನೇತೃತ್ವದ ಸರ್ಕಾರಕ್ಕೆ ಮುಲ್ಲಾ ಬರದಾರ್ ನೇತೃತ್ವ : ವರದಿ

ನವದೆಹಲಿ: ತಾಲಿಬಾನ್ ಸಹ-ಸಂಸ್ಥಾಪಕ ಮುಲ್ಲಾ ಬರದಾರ್ ಹೊಸ ಅಫಘಾನ್ ಸರ್ಕಾರವನ್ನು ಮುನ್ನಡೆಸಲಿದ್ದಾರೆ, ಅದನ್ನು ಶೀಘ್ರದಲ್ಲೇ ಘೋಷಿಸಲಾಗುವುದು ಎಂದು ಇಸ್ಲಾಮಿಸ್ಟ್ ಗುಂಪಿನ ಮೂಲಗಳು ಶುಕ್ರವಾರ ಹೇಳಿವೆ. ತಾಲಿಬಾನ್‌ನ ರಾಜಕೀಯ ಕಚೇರಿಯ ಮುಖ್ಯಸ್ಥರಾಗಿರುವ ಬರದಾರ್, ತಾಲಿಬಾನ್ ಸಂಸ್ಥಾಪಕ ದಿವಂಗತ ಮುಲ್ಲಾ ಒಮರ್ ಅವರ ಪುತ್ರ ಮುಲ್ಲಾ ಮೊಹಮ್ಮದ್ ಯಾಕೂಬ್ ಮತ್ತು ಶೇರ್ ಮೊಹಮ್ಮದ್ ಅಬ್ಬಾಸ್ ಸ್ಟಾನೆಕ್‌ಜಾಯ್ ಅವರು ಸರ್ಕಾರದ … Continued