ಪಂಜಶೀರ್‌ನಲ್ಲಿ 600 ತಾಲಿಬಾನಿಗಳ ಸಾವು, ಸಾವಿರಕ್ಕೂ ಹೆಚ್ಚು ಜನರ ಸೆರೆ: ಪ್ರತಿರೋಧ ಪಡೆಗಳ ಹೇಳಿಕೆ

ಕಾಬೂಲ್: ಅಫ್ಘಾನಿಸ್ತಾನದ ಈಶಾನ್ಯ ಪ್ರಾಂತ್ಯದ ಪಂಜಶೀರ್‌ನಲ್ಲಿ 600 ಕ್ಕೂ ಹೆಚ್ಚು ತಾಲಿಬಾನ್ ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಸ್ಫುಟ್ನಿಕ್ ಶನಿವಾರ ಅಫ್ಘಾನ್ ಪ್ರತಿರೋಧ ಪಡೆಗಳನ್ನು ಉಲ್ಲೇಖಿಸಿ ವರದಿ ಮಾಡಿದ್ದಾರೆ. “ಪಂಜಶೀರ್‌ನ ವಿವಿಧ ಜಿಲ್ಲೆಗಳಲ್ಲಿ ಬೆಳಿಗ್ಗೆಯಿಂದ ಸುಮಾರು 600 ತಾಲಿಬಾನ್‌ಗಳನ್ನು ನಿರ್ಮೂಲನೆ ಮಾಡಲಾಗಿದೆ. 1,000 ಕ್ಕೂ ಹೆಚ್ಚು ತಾಲಿಬಾನ್‌ಗಳನ್ನು ಸೆರೆಹಿಡಿಯಲಾಗಿದೆ ಅಥವಾ ಶರಣಾಗತರಾಗಿದ್ದಾರೆ ಎಂದು ಪ್ರತಿರೋಧ ಪಡೆಗಳ … Continued

ಟೋಕಿಯೋ ಪ್ಯಾರಾಲಿಂಪಿಕ್ಸ್: ಪುರುಷರ ಸಿಂಗಲ್ಸ್ ಬ್ಯಾಡ್ಮಿಂಟನ್‌ ನಲ್ಲಿ ಚಿನ್ನ ಗೆದ್ದ ಕೃಷ್ಣ ನಾಗರ

ಟೋಕಿಯೊ: ಭಾನುವಾರ ನಡೆದ ಟೋಕಿಯೊ ಪ್ಯಾರಾಲಿಂಪಿಕ್ಸ್ -2020 ರಲ್ಲಿ ಹಾಂಗ್ ಕಾಂಗ್‌ನ ಚು ಮನ್ ಕೈ ಅವರನ್ನು ಸೋಲಿಸುವ ಮೂಲಕ ಭಾರತದ ಪ್ಯಾರಾ-ಶಟ್ಲರ್ ಕೃಷ್ಣ ನಾಗರ ಪುರುಷರ ಸಿಂಗಲ್ಸ್ ಬ್ಯಾಡ್ಮಿಂಟನ್ SH6 ಈವೆಂಟ್‌ನ ಫೈನಲ್‌ನಲ್ಲಿ ಚಿನ್ನದ ಪದಕ ಗೆದ್ದಿದ್ದಾರೆ. ಪ್ಯಾರಾಲಿಂಪಿಕ್ ಕ್ರೀಡಾಕೂಟದಲ್ಲಿ ಭಾರತವು ತನ್ನ ಪದಕದ ಪಟ್ಟಿಯನ್ನು 19 ಕ್ಕೆಹೆಚ್ಚಿಸಿಕೊಂಡಿತು. ಕೃಷ್ಣ ನಾಗರ 21-17, 16-21 … Continued

ಟೋಕಿಯೊ ಪ್ಯಾರಾಲಿಂಪಿಕ್ಸ್‌: ಬ್ಯಾಡ್ಮಿಂಟನ್ ನಲ್ಲಿ ಐಎಎಸ್‌ ಅಧಿಕಾರಿ, ಕನ್ನಡಿಗ ಸುಹಾಸಗೆ ಬೆಳ್ಳಿ

ಟೋಕಿಯೊ: ಟೋಕಿಯೊ ಪ್ಯಾರಾಲಿಂಪಿಕ್ಸ್‌ನಲ್ಲಿ ಭಾನುವಾರ ಬೆಳಿಗ್ಗೆ ನಡೆದ ಪುರುಷರ ಬ್ಯಾಡ್ಮಿಂಟನ್‌ (ಎಸ್‌ಎಲ್‌-4) ಫೈನಲ್‌ನಲ್ಲಿ ಫ್ರಾನ್ಸ್‌ನ ಲೂಕಾಸ್‌ ಮಜೂರ್‌ ಎದುರು ಭಾರತದ ಸುಹಾಸ್ ಯತಿರಾಜ್ ಸೋಲು ಅನುಭವಿಸಿದರು. ಆದರೆ ಈ ಬೆಳ್ಳಿ ಪದಕ ಪಡೆದಿದ್ದಾರೆ. ಪ್ರಸ್ತುತ ನೋಯ್ಡಾದ ಗೌತಮ ಬುದ್ಧ ನಗರದ ಜಿಲ್ಲಾಧಿಕಾರಿಯಾಗಿರುವ (ಡಿಸ್ಟ್ರಿಕ್ಟ್ ಮ್ಯಾಜಿಸ್ಟ್ರೇಟ್‌) ಕನ್ನಡಿಗ ಸುಹಾಸ್ ಯತಿರಾಜ್, ಪ್ಯಾರಾಲಿಂಪಿಕ್ಸ್‌ನಲ್ಲಿ ಪದಕ ಗೆದ್ದಿರುವ ಭಾರತದ ಮೊದಲ … Continued

ಟಿಎಂಸಿ ಸೇರಿದ ಬಿಜೆಪಿ ಶಾಸಕ ಸೌಮೆನ್ ರಾಯ್; 4 ವಾರಗಳಲ್ಲಿ ನಾಲ್ವರು ಬಿಜೆಪಿ ಶಾಸಕರು ಪಕ್ಷಾಂತರ..!

ಕೋಲ್ಕತ್ತಾ: ಚುನಾವಣಾ ಆಯೋಗವು ಪಶ್ಚಿಮ ಬಂಗಾಳದ ಮೂರು ವಿಧಾನಸಭಾ ಉಪಚುನಾವಣೆಯ ದಿನಾಂಕ ಘೋಷಿಸಿದ ದಿನವೇ ಬಿಜೆಪಿ ಶಾಸಕ ಸೌಮೆನ್ ರಾಯ್ ಶನಿವಾರ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ಸಿಗೆ ಸೇರಿದ್ದಾರೆ. ಕಲಿಯಗಂಜ್‌ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕರಾಗಿರುವ ಸೌಮೆನ್ ರಾಯ್ ಅವರು ಈ ಹಿಂದೆ ಟಿಎಂಸಿಯ ಸದಸ್ಯರಾಗಿದ್ದರು. “ಬಿಜೆಪಿ ಶಾಸಕ ಸೌಮೆನ್ ರಾಯ್ ಬಂಗಾಳ ಮತ್ತು ಉತ್ತರ ಬಂಗಾಳದ … Continued

ನಾಯಿಗಳ ಬಾಯಿಗೆ ಆ್ಯಸಿಡ್ ಹಾಕಿ ಕೊಲೆ: ಮಾನವೀಯತೆಯನ್ನೇ ಕೊಂದ ಪಾಪಿಗಳು

ಅಮಾನವೀಯ ಘಟನೆಯೊಂದು ಮಧ್ಯಪ್ರದೇಶದ ಉಜ್ಜೈನಿಯಲ್ಲಿ ನಡೆದಿದೆ. ನಗರದ ಪ್ರಮುಖ ರಸ್ತೆಯಲ್ಲಿದ್ದ ಓಡಾಡುತ್ತಿದ್ದ ಬೀದಿ ನಾಯಿಗಳನ್ನು ಆ್ಯಸಿಡ್ ಹಾಕಿ ದುಷ್ಕರ್ಮಿಗಳು ಕೊಲೆ ಮಾಡಿದ್ದಾರೆ. ಈ ಬಗ್ಗೆ ವ್ಯಾಪಕ ಆಕ್ರೋಶಗಳು ವ್ಯಕ್ತವಾದ ನಂತರ ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಉಜ್ಜೈನಿಯ ನಾಗಜಿರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಐದು ಬೀದಿ ನಾಯಿಗಳ ಬಾಯಿಗೆ ಕೆಲವು ಅಪರಿಚಿತ ವ್ಯಕ್ತಿಗಳು ಆ್ಯಸಿಡ್ ಹಾಕಿದ್ದಾರೆ … Continued

ಅಕ್ರಮ ಮತಾಂತರ: ಉತ್ತರ ಪ್ರದೇಶ ಪೊಲೀಸರಿಂದ 8 ಮಂದಿ ಬಂಧನ, ಅಂಗವಿಕಲರೇ ಟಾರ್ಗೆಟ್

ಲಕ್ನೋ 1,000 ಕ್ಕಿಂತಲೂ ಹೆಚ್ಚು ಜನರನ್ನು ಅಕ್ರಮವಾಗಿ ಮತಾಂತರಗೊಳಿಸಿದ ಆರೋಪದ ಮೇಲೆ ಉತ್ತರ ಪ್ರದೇಶದ ಉಗ್ರ ನಿಗ್ರಹ ಪಡೆ(ಎಟಿಎಸ್) ಜೂನ್ ನವರೆಗೆ 8 ಮಂದಿಯನ್ನು ಬಂಧಿಸಿದ್ದು, ಅವರ ವಿರುದ್ಧ “ದೇಶದ ವಿರುದ್ಧ ಯುದ್ಧ ಸಾರಿದ” ಆರೋಪ ಹೊರಿಸಲಾಗಿದೆ. ಎಟಿಎಸ್ ಮನವಿಯನ್ನು ಸ್ವೀಕರಿಸಿದ ಲಖನೌ ವಿಶೇಷ ನ್ಯಾಯಾಲಯವು, ಸೆಕ್ಷನ್ 121-ಎ ಮತ್ತು 123, ಐಪಿಸಿ ಸೆಕ್ಷನ್ 121 … Continued

ಕೊಲ್ಲೂರು ದೇವಳ ಪ್ರವೇಶಕ್ಕೆ ಈಗ ಆಧಾರ್‌ ಕಡ್ಡಾಯ : ಕೇರಳ ಭಕ್ತರ ನಿಗಾಕ್ಕೆ ಉಡುಪಿ ಜಿಲ್ಲಾಡಳಿತದಿಂದ ಆದೇಶ

ಉಡುಪಿ :ಕೊಲ್ಲೂರು: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡುವ ಭಕ್ತರು ಕಡ್ಡಾಯವಾಗಿ ಆಧಾರ್ ಕಾರ್ಡ್ ಹೊಂದಿರಬೇಕು, ಇಲ್ಲದಿದ್ದರೆ ದೇವಸ್ಥಾನದ ಕಾರ್ಯನಿರ್ವಾಹಕರು ಅವರಿಗೆ ಪ್ರವೇಶವನ್ನು ಅನುಮತಿಸುವುದಿಲ್ಲ. ದೇವಾಲಯದ ಆಡಳಿತವು ಕೋವಿಡ್ ಪ್ರಕರಣಗಳನ್ನು ತಡೆಗಟ್ಟುವ ನಿರ್ಧಾರವನ್ನು ತೆಗೆದುಕೊಂಡಿತು. ಮತ್ತು ಕೇರಳ ಭಕ್ತರಿಗಾಗಿ RTPCR ವರದಿಗಳನ್ನು 72 ಗಂಟೆಗಳ ಒಳಗೆ ಸಲ್ಲಿಸಬೇಕು. ರಾಜ್ಯದ ಪ್ರಮುಖ ಪುಣ್ಯಕ್ಷೇತ್ರಗಳಲ್ಲೊಂದಾಗಿರುವ ಕೊಲ್ಲೂರು ಮೂಕಾಂಬಿಕಾ ದೇವಾಲಯಕ್ಕೆ … Continued