ಮದುವೆಯಾದ ಒಂಬತ್ತು ವರ್ಷಗಳ ನಂತರ ಬೇರ್ಪಟ್ಟ ಆಯೇಷಾ-ಕ್ರಿಕೆಟ್‌ ತಾರೆ ಶಿಖರ್ ಧವನ್: ವರದಿ

ಭಾರತದ ಆರಂಭಿಕ ಕ್ರಿಕೆಟ್‌ ಆಟಗಾರ ಶಿಖರ್ ಧವನ್ ಮದುವೆಯಾದ ಒಂಬತ್ತು ವರ್ಷಗಳ ನಂತರ ಪತ್ನಿ ಆಯೇಷಾ ಮುಖರ್ಜಿಯಿಂದ ಬೇರ್ಪಡುವ ಹಾದಿಯಲ್ಲಿದ್ದಾರೆ ಎಂದು ವರದಿಗಳು ತಿಳಿಸಿವೆ. ಆಯೆಷಾ ಅವರ ಇತ್ತೀಚಿನ ಇನ್‌ಸ್ಟಾಗ್ರಾಮ್ ಪೋಸ್ಟ್ ದಂಪತಿಗಳು ಬೇರ್ಪಟ್ಟಿದ್ದಾರೆ ಎಂದು ಸೂಚಿಸುತ್ತದೆ. ಸೋಮವಾರದ ಸುದೀರ್ಘವಾದ ಪೋಸ್ಟ್‌ನಲ್ಲಿ, ತರಬೇತಿ ಪಡೆದ ಕಿಕ್ ಬಾಕ್ಸರ್ ಮತ್ತು ಕ್ರೀಡಾಭಿಮಾನಿ ಆಯೇಷಾ ನಾನು 2 ಬಾರಿ … Continued

ಜೈಲಿನಲ್ಲಿ ಶಶಿಕಲಾಗೆ ವಿಶೇಷ ಸೌಲಭ್ಯ: ತಿಂಗಳಲ್ಲಿ ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಹೈಕೋರ್ಟ್‌ ಗಡುವು

ಬೆಂಗಳೂರಿನ ಕೇಂದ್ರ ಕಾರಾಗೃಹದಲ್ಲಿ ತಮಿಳುನಾಡಿನ ವಿ ಕೆ. ಶಶಿಕಲಾ ಅವರಿಗೆ ಐಷಾರಾಮಿ ಸೌಲಭ್ಯ ಕಲ್ಪಿಸಲು ನೆರವಾದ ನಾಲ್ವರು ಅಧಿಕಾರಿಗಳ ವಿರುದ್ಧ ಕಾನೂನು ಕ್ರಮಕೈಗೊಳ್ಳುವ ಕುರಿತು ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಸಲ್ಲಿಸಿರುವ ಮನವಿಯನ್ನು 30 ದಿನಗಳ ಒಳಗೆ ನಿರ್ಧರಿಸುವಂತೆ ರಾಜ್ಯ ಸರ್ಕಾರದ ಸಕ್ಷಮ ಪ್ರಾಧಿಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಮಂಗಳವಾರ ನಿರ್ದೇಶಿಸಿದೆ. ಈ ಪ್ರಕರಣದಲ್ಲಿ ಸಾಕಷ್ಟು ಸಾಕ್ಷ್ಯಗಳಿದ್ದರೂ … Continued

ಕೆಎಟಿ ಅಧ್ಯಕ್ಷರಾಗಿ ನಿವೃತ್ತ ನ್ಯಾಯಮೂರ್ತಿ ಆರ್. ಬಿ. ಬೂದಿಹಾಳ ನೇಮಕ

ಬೆಂಗಳೂರು: ಕರ್ನಾಟಕ ಆಡಳಿತಾತ್ಮಕ ನ್ಯಾಯಾಧಿಕರಣದ (ಕೆಎಟಿ) ಅಧ್ಯಕ್ಷರನ್ನಾಗಿ ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಆರ್. ಬಿ. ಬೂದಿಹಾಳ ಅವರನ್ನು ನೇಮಕ ಮಾಡಲಾಗಿದೆ. ಬೂದಿಹಾಳ್‌ ಕೆಎಟಿಯ ಹಂಗಾಮಿ ಅಧ್ಯಕ್ಷರಾಗಿದ್ದು, ಅವರನ್ನೇ ನಾಲ್ಕು ವರ್ಷಗಳವರೆಗೆ ಅಧ್ಯಕ್ಷರನ್ನಾಗಿ ನೇಮಕ ಮಾಡಿ ಕೇಂದ್ರ ಸರ್ಕಾರ ಮಂಗಳವಾರ ಆದೇಶ ಹೊರಡಿಸಿದೆ ಎಂದು ಬಾರ್‌ ಎಂಡ್‌ ಬೆಂಚ್‌ ವರದಿ ಮಾಡಿದೆ. ಹೈಕೋರ್ಟ್ ನ್ಯಾಯಮೂರ್ತಿಯಾಗಿ ನಿವೃತ್ತರಾದ ಬಳಿಕ … Continued

ನೂರು ದಿನಗಳೊಳಗೆ ಎನ್‍ಒಸಿ ಇಲ್ಲದೆ ಟ್ರಾನ್ಸ್‌ಫಾರ್ಮರ್‌ : ಸಚಿವ ಸುನಿಲಕುಮಾರ

ಬೆಂಗಳೂರು: ಗ್ರಾಮ ಪಂಚಾಯತ ಮಟ್ಟದಲ್ಲಿ ಮನೆ ಕಟ್ಟಿ ವಿದ್ಯುತ್ ಸಂಪರ್ಕ ಪಡೆಯಲಾಗದವರಿಗೆ ನೂರು ದಿನದೊಳಗೆ ಎನ್‍ಒಸಿ ಇಲ್ಲದೆ ವಿದ್ಯುತ್ ಪಡೆಯಲು ಟ್ರಾನ್ಸ್‍ಫಾರ್ಮ್‍ರ್ ಬ್ಯಾಂಕ್ ಮಾಡಲು ನಿರ್ಧರಿಸಲಾಗಿದೆ ಎಂದು ಇಂಧನ ಖಾತೆ ಸಚಿವ ವಿ.ಸುನೀಲಕುಮಾರ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗ್ರಾಮೀಣ ಭಾಗಗಳಲ್ಲಿ ಕಷ್ಟಪಟ್ಟು ಮನೆ ಕಟ್ಟಿಕೊಂಡಿರುವ ಬಡವರು ವಿದ್ಯುತ್ ಪಡೆಯಲಾಗದೆ ತೊಂದರೆ ಅನುಭವಿಸುತ್ತಿದ್ದಾರೆ. ಇದನ್ನು ತಪ್ಪಿಸಲು … Continued

ಬಿಎ ಕೋರ್ಸ್‌ ಮಾಡುತ್ತಿರುವ ಮಹಾರಾಷ್ಟ್ರದ ನಾಗಪುರ ಜೈಲಿನಲ್ಲಿರುವ ಗ್ಯಾಂಗಸ್ಟರ್‌ ಅರುಣ್ ಗಾವ್ಳಿ

ಮುಂಬೈ; ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಸ್ತುತ ನಾಗ್ಪುರ ಕೇಂದ್ರ ಕಾರಾಗೃಹದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಗ್ಯಾಂಗಸ್ಟರ್‌ -ರಾಜಕಾರಣಿ ಅರುಣ್ ಗಾವ್ಳಿ, ಮಹಾರಾಷ್ಟ್ರದ ಮುಕ್ತ ವಿಶ್ವವಿದ್ಯಾನಿಲಯದಿಂದ ಕಲಾ ಪದವಿ ಪದವಿ ಪಡೆಯುತ್ತಿದ್ದಾರೆ ಎಂದು ಅಧಿಕಾರಿಯೊಬ್ಬರು ಮಂಗಳವಾರ ತಿಳಿಸಿದ್ದಾರೆ. 2017 ರಲ್ಲಿ ನಾಸಿಕ್ ಮೂಲದ ಯಶವಂತರಾವ್ ಚವ್ಹಾಣ ಮಹಾರಾಷ್ಟ್ರ ಮುಕ್ತ ವಿಶ್ವವಿದ್ಯಾಲಯದಿಂದ (ವೈಸಿಎಂಯುಯು) ಬ್ಯಾಚುಲರ್ ಆಫ್ ಆರ್ಟ್ಸ್ (ಬಿಎ) … Continued

ನಿಪಾಹ್ ಪ್ರಕರಣದ ಹಿನ್ನೆಲೆ: ಕೇರಳದ ಪ್ರಯಾಣಿಕರ ಮೇಲೆ ನಿಗಾಕ್ಕೆ ಸೂಚನೆ, ಸೋಂಕಿನ ಗುಣ ಲಕ್ಷಣಗಳ ಮಾಹಿತಿ ಬಿಡುಗಡೆ

ಬೆಂಗಳೂರು: ನೆರೆಯ ಕೇರಳದಲ್ಲಿ ಕೊರೋನಾ ನಡುವೆ ನಿಫಾ ವೈರಸ್ (nipah Virus) ಸೋಂಕು ಆತಂಕ ಮೂಡಿಸಿದೆ. ಅಲ್ಲಿ ನಿಫಾ ಸೋಂಕಿಗೆ 12 ವರ್ಷದ ಬಾಲಕ ಮೃತಪಟ್ಟಿದ್ದಾನೆ. ಈ ಹಿನ್ನೆಲೆಯಲ್ಲಿ ಈಗ ರಾಜ್ಯದಲ್ಲೂ ಈ ಬಗ್ಗೆ ಮುಂಜಾಗ್ರತೆ ಕ್ರಮಕ್ಕೆ ಮುಂದಾಗಿದ್ದು, ಗಡಿ ಜಿಲ್ಲೆಯಲ್ಲಿ ಈ ಬಗ್ಗೆ ಸಾಕಷ್ಟು ಮುನ್ನೆಚ್ಚರಿಕೆಕ್ರಮಕ್ಕೆ ಸೂಚನೆ ನೀಡಲಾಗಿದೆ. ರಾಜ್ಯ ಸರ್ಕಾರವು ತನ್ನ ಗಡಿ … Continued

ಹುಬ್ಬಳ್ಳಿ-ಅಂಕೋಲಾ ರೈಲು ಮಾರ್ಗ; ಕೇಂದ್ರ ಸಚಿವ ವೈಷ್ಣವ್‌ ಜೊತೆ ಸಿಎಂ ಬೊಮ್ಮಾಯಿ ಚರ್ಚೆ

ನವದೆಹಲಿ: ಕರ್ನಾಟಕದ ರೈಲ್ವೆ ಯೋಜನೆಗಳ ಕುರಿತು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರ ಜೊತೆ ಚರ್ಚಿಸಿದ್ದೇನೆ. ಕಲಬುರ್ಗಿಗೆ ರೈಲ್ವೆ ವಿಭಾಗ ನೀಡುವಂತೆ ಮನವಿ ಮಾಡಿದ್ದೇವೆ. ಹುಬ್ಬಳ್ಳಿ-ಅಂಕೋಲಾ ಮಾರ್ಗ ಬಗ್ಗೆಯೂ ಚರ್ಚಿಸಲಾಗಿದೆಎಂದು ದೆಹಲಿಯ ರೈಲ್ವೆ ಭವನದ ಬಳಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಸುದ್ದಿಗಾರರ ಜೊತೆ ಮಾತನಾಡಿದ ಅವರು, . ಬೆಂಗಳೂರು ಸಬ್ಅರ್ಬನ್ ಯೋಜನೆ ಆರಂಭಿಸಲು … Continued

ಎಫ್​​ಬಿಐ ವಾಂಟೆಡ್​ ಉಗ್ರ ಮುಲ್ಲಾ ಹಸನ್ ಅಫ್ಘಾನಿಸ್ತಾನ ಮಧ್ಯಂತರ ಸರ್ಕಾರದ ಮುಖ್ಯಸ್ಥ..!

ತಾಲಿಬಾನ್ ಮಂಗಳವಾರ ತನ್ನ ಪ್ರಬಲ ನಿರ್ಧಾರ ತೆಗೆದುಕೊಳ್ಳುವ ಸಂಸ್ಥೆ ‘ರೆಹಬರಿ ಶುರಾ’ ಮುಖ್ಯಸ್ಥ ಮುಲ್ಲಾ ಮೊಹಮ್ಮದ್ ಹಸನ್ ಅಖುಂಜದಾ ಅವರನ್ನು ಇಸ್ಲಾಮಿಕ್ ಸ್ಟೇಟ್ ಆಫ್ ಅಫ್ಘಾನಿಸ್ತಾನದ ಮುಖ್ಯಸ್ಥನಾಗಿ ಘೋಷಿಸಿತು ಮತ್ತು ಮುಲ್ಲಾ ಅಬ್ದುಲ್ ಘನಿ ಬರದಾರ್ ಅವರ ಉಪನಾಯಕರಾಗಿ ಕಾರ್ಯನಿರ್ವಹಿಸಲಿದ್ದಾರೆ. ದೋಹಾದಲ್ಲಿರುವ ತಾಲಿಬಾನ್ ರಾಜಕೀಯ ಕಚೇರಿಯ ಅಧ್ಯಕ್ಷರಾದ ಮುಲ್ಲಾ ಅಬ್ದುಲ್ ಘನಿ ಬರದಾರ್ ಮತ್ತು ಮುಲ್ಲಾ … Continued

ಕರ್ನಾಟಕದಲ್ಲಿ ಮಂಗಳವಾರ ಕೊರೊನಾ ಸೋಂಕು ಮತ್ತಷ್ಟು ಇಳಿಕೆ

ಬೆಂಗಳೂರು:ರಾಜ್ಯದಲ್ಲಿ ಕಳೆದ 24 ತಾಸಿನಲ್ಲಿ (ಮಂಗಳವಾರ) ಕೊರೊನಾ ಸೋಂಕಿತರ ಸಂಖ್ಯೆ ಮತ್ತಷ್ಟು ಇಳಿಕೆಯಾಗಿದ್ದು, ಹೊಸದಾಗಿ 851 ಜನರಿಗೆ ಕೊರೊನಾ ಸೋಂಕು ವರದಿಯಾಗಿದೆ. ಇದೇ ಸಮಯದಲ್ಲಿ 15 ಜನ ಸೋಂಕಿತರು ಮೃತಪಟ್ಟಿದ್ದಾರೆ ಹಾಗೂ 790 ಜನ ಚೇತರಿಸಿಕೊಂಡು ಬಿಡುಗಡೆಯಾಗಿದ್ದಾರೆ. ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 29,56,988ಕ್ಕೆ ಏರಿಕೆಯಾಗಿದೆ. ಇದುವರೆಗೆ 37,441 ಸೋಂಕಿತರು ಮೃತಪಟ್ಟಿದ್ದಾರೆ. ಇಂದು ಇದುವರೆಗೆ 29,02,089 … Continued

ಗಣೇಶ ಹಬ್ಬದ ನಿಮಿತ್ತ ಎನ್‌ಡಬ್ಲ್ಯೂಕೆಎಸ್‌ಆರ್‌ಟಿಸಿಯಿಂದ ಹೆಚ್ಚುವರಿ ಬಸ್‌ ಓಡಾಟ

ಹುಬ್ಬಳ್ಳಿ: ಗಣೇಶನ ಹಬ್ಬದ ನಿಮಿತ್ತ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಪ್ರಯಾಣಿಕರ ಅನುಕೂಲಕ್ಕಾಗಿ ಹೆಚ್ಚುವರಿ ವಿಶೇಷ ಬಸ್‌ ಗಳನ್ನು ಓಡಿಸಲಿದೆ ಎಂದು ತಿಳಿಸಿದೆ. ಈ ಕುರಿತು ಸಂಸ್ಥೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ್ದು, ಸೆಪ್ಟೆಂಬರ್‌ 10ರಂದು ಶುಕ್ರವಾರ ಗಣೇಶ ಚತುರ್ಥಿ ಹಬ್ಬವನ್ನು ಸರ್ಕಾರವು ಕೋವಿಡ್ ಮಾರ್ಗಸೂಚಿಗಳನ್ವಯ ಆಚರಿಸಲು ಅನುಮತಿ ನೀಡಿದೆ. ಹೀಗಾಗಿ ಸೆಪ್ಟೆಂಬರ್‌ 8 … Continued