ಗೋ ಹತ್ಯೆ ನಿಷೇಧ ಕಾಯಿದೆ: ನವೆಂಬರ್‌ 15ಕ್ಕೆ ಹೈಕೋರ್ಟಿನಿಂದ ಅಂತಿಮ ವಿಚಾರಣೆ ನಿಗದಿ

ಬೆಂಗಳೂರು: ರಾಜ್ಯ ಸರ್ಕಾರ ಜಾರಿಗೊಳಿಸಿರುವ ‘ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ಕಾಯಿದೆ-2020’ರ ಸಿಂಧುತ್ವ ಪ್ರಶ್ನಿಸಿ ಸಲ್ಲಿಕೆಯಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ ಅಂತಿಮ ವಿಚಾರಣೆಯನ್ನು ಹೈಕೋರ್ಟ್ ನವೆಂಬರ್‌ 15ಕ್ಕೆ ನಿಗದಿಪಡಿಸಿದೆ. ಬೆಂಗಳೂರಿನ ಸಾಮಾಜಿಕ ಕಾರ್ಯಕರ್ತ ಆರಿಫ್ ಜಮೀಲ್, ಕಸಾಯಿ ಖಾನೆ ಮಾಲೀಕರು ಮತ್ತು ಗೋಮಾಂಸ ಮಾರಾಟಗಾರರು ಸಲ್ಲಿಸಿರುವ ಪ್ರತ್ಯೇಕ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳು ಹಂಗಾಮಿ … Continued

ಎನ್‌ಐಆರ್‌ಎಫ್ ಶ್ರೇಯಾಂಕ ಪ್ರಕಟ: ಸಂಶೋಧನೆಗೆ ಬೆಂಗಳೂರು ಐಐಎಸ್‌ಸಿ ದೇಶದಲ್ಲೇ ಬೆಸ್ಟ್‌, ಐಐಟಿ ಮದ್ರಾಸ್ ಅತ್ಯುತ್ತಮ ಸಂಸ್ಥೆ.. ದೇಶದ ಅತ್ಯುತ್ತಮ ಸಂಸ್ಥೆಗಳ ಪಟ್ಟಿ ಇಲ್ಲಿದೆ

ವಿಶ್ವ ವಿದ್ಯಾಲಯಗಳ ವಿಭಾಗಗಳಲ್ಲಿಯೂ ಬೆಂಗಳೂರಿನ ಭಾರತೀಯ ವಿಜ್ಞಾನ ಸಂಸ್ಥೆ (IISc )ಗೆ ಅಗ್ರ ಸ್ಥಾನ ಸಿಕ್ಕಿದೆ. ಇನ್ನು ಮ್ಯಾನೇಜ್‌ಮೆಂಟ್‌ ವಿಭಾಗದಲ್ಲಿ ಐಐಎಂ ಬೆಂಗಳೂರಿಗೆ ಎರಡನೇ ಸ್ಥಾನ ಹಾಗೂ ಮೆಡಿಸಿನ್‌ ವಿಭಾಗದಲ್ಲಿ ಬೆಂಗಳೂರಿನ ನಿಮ್ಹಾನ್ಸ್‌ಗೆ ಮೂರನೇ ಸ್ಥಾನ ಸಿಕ್ಕಿದೆ. ಕಾನೂನು ಕಾಲೇಜುಗಳಲ್ಲಿ ಬೆಂಗಳೂರಿನ ನ್ಯಾಶನಲ್‌ ಸೂಲ್‌ ಆಫ್‌ ಲಾ ಬಾರತದಲ್ಲಿ ಅತ್ತುತ್ತಮ ಎಂದು ಮೊದಲನೇ ಸ್ಥಾನ ಪಡೆದಿದೆ. … Continued

2 ಬಿಲಿಯನ್ ಡಾಲರ್ ನಷ್ಟದ ನಂತರ ಭಾರತದ ಎರಡೂ ಉತ್ಪಾದನಾ ಘಟಕ ಮುಚ್ಚುವ ನಿರ್ಧಾರ ಮಾಡಿದ ಫೋರ್ಡ್ ಕಂಪನಿ

ಫೋರ್ಡ್ ಮೋಟಾರ್ ಕಂಪನಿಯು ಗುರುವಾರ (September 9) ಭಾರತದಲ್ಲಿ ಉತ್ಪಾದನಾ ಕಾರ್ಯಾಚರಣೆಗಳನ್ನು ಕೊನೆಗೊಳಿಸುವುದಾಗಿ ಹೇಳಿದೆ. ಸನಂದ್ ಮತ್ತು ಚೆನ್ನೈನಲ್ಲಿ ತನ್ನ ಎರಡೂ ಸ್ಥಾವರಗಳನ್ನು ಮುಚ್ಚುವುದಾಗಿ ಹೇಳಿದೆ. ಈ ನಿರ್ಧಾರವು ನಷ್ಟ ಮತ್ತು ಕಷ್ಟಕರವಾದ ಮಾರುಕಟ್ಟೆಯಲ್ಲಿ ಬೆಳವಣಿಗೆಯ ಕೊರತೆಹಿನ್ನೆಲೆಯಲ್ಲಿ ಬಂದಿದೆ.. 2021ರ ನಾಲ್ಕನೇ ತ್ರೈಮಾಸಿಕದ ವೇಳೆಗೆ ಗುಜರಾತಿನ ಸನಂದ್‌ನಲ್ಲಿ ರಫ್ತಿಗಾಗಿ ವಾಹನ ತಯಾರಿಕೆಯನ್ನು ಮತ್ತು 2022 ರ … Continued

ಆತ್ಮಗಳು ಅತೃಪ್ತಿಗೊಂಡು ಭಂಗವಾಗಿ ಕಾಡುತ್ತವೆ, ಅಫ್ಘಾನಿಸ್ತಾನದಿಂದ ಜಗತ್ತಿಗೇ ಭಯ: ಕೋಡಿಮಠದ ಶ್ರೀ ಭವಿಷ್ಯ

ಹಾಸನ: ‘ದೇಶದಲ್ಲಿ ಇನ್ನೂ ಮಳೆಯಾಗಲಿದೆ, ಆಪತ್ತು ಕಾಡಲಿದೆ. ಭೂಮಿ ನಡುಗಲಿದೆ, ರಾಜ ಭಯ ಇದೆ. ಆತ್ಮಗಳು ಭಂಗವಾಗಿ ಕಾಡುತ್ತವೆ. ಕಾರ್ತಿಕ ಮಾಸದವರೆಗೂ ಇದೇ ವಿಪತ್ತು ಮುಂದುವರಿಯಲಿದೆ’ ಎಂದು ಕೋಡಿಮಠದ ಶ್ರೀ ಭವಿಷ್ಯ ನುಡಿದಿದ್ದಾರೆ. ಹಾಸನ ಜಿಲ್ಲೆ ಅರಸೀಕೆರೆ ತಾಲೂಕಿನ ಮಾಡಾಳು ಗ್ರಾಮದಲ್ಲಿ ಸ್ಚರ್ಣಗೌರಿ ಪೂಜೆಯಲ್ಲಿ ಪಾಲ್ಗೊಂಡ ನಂತರ ಮಾತನಾಡಿದ ಅವರು, ಒಂದೂವರೆ ವರ್ಷದ ಹಿಂದೆ ದೇಶವೊಂದು … Continued

ಕುದಿಯುವ ನೀರಿನ ಪಾತ್ರೆಯಲ್ಲಿ ಕುಳಿತ ಧ್ಯಾನಸ್ಥ ಹುಡುಗನ ವಿಡಿಯೋ ವೈರಲ್.: ಮ್ಯಾಜಿಕ್‌ ಟ್ರಿಕ್‌ ಎಂದ ಕೆಲವರು, ನಕಲಿ ಎಂದ ಹಲವರು

ಸಾಮಾಜಿಕ ಜಾಲತಾಣದಲ್ಲಿ ಇದೀಗ ವೈರಲ್ ಆದ ಸುದ್ದಿಯೆಂದರೆ ಬಾಲಕನೋರ್ವ ಕುದಿಯುತ್ತಿರುವ ನೀರಿನಲ್ಲಿ ಕುಳಿತಿದ್ದಾನೆ. ಕೇಸರಿ ಶಾಲು ಹೊದ್ದ ಬಾಲಕ ಧ್ಯಾನಸ್ಥನಾಗಿ ನೀರಿನ ದೊಡ್ಡ ಪಾತ್ರೆಯಲ್ಲಿ ಕುಳಿತಿರುವುದನ್ನು ನೋಡಬಹುದು. ಪಾತ್ರೆಯ ಕೆಳಗೆ ಬೆಂಕಿ ಹಚ್ಚಿರುವುದು ಕ್ಯಾಮರಾದಲ್ಲಿ ಸೆರೆಯಾಗಿದೆ. ವಿಡಿಯೋ ಫುಲ್ ವೈರಲ್ ಆಗುತ್ತಿದ್ದಂತೆಯೇ ಈ ದೃಶ್ಯದ ಕುರಿತಾಗಿ ಪರ ವಿರೋಧ ಚರ್ಚೆಗಳು ಪ್ರಾರಂಭವಾಗಿದೆ. 30 ಸೆಕೆಂಡ್‌ಗಳ ಕ್ಲಿಪ್‌ನಲ್ಲಿ, … Continued

ಸುಪ್ರೀಕೋರ್ಟಿನಲ್ಲಿ ದೆಹಲಿ ಮೆಟ್ರೋ ವಿರುದ್ಧ ಸುಮಾರು 4660 ಕೋಟಿ ರೂ. ಆರ್ಬಿಟ್ರೇಶನ್‌ ಪ್ರಕರಣ ಗೆದ್ದ ಅನಿಲ್​ ಅಂಬಾನಿ ರಿಲಯನ್ಸ್​ ಇನ್​ಫ್ರಾ

ನವದೆಹಲಿ: ರಿಲಯನ್ಸ್ ಇನ್​ಫ್ರಾಸ್ಟ್ರಕ್ಚರ್ ಲಿಮಿಟೆಡ್​ಗೆ ಪ್ರಮುಖ ಗೆಲುವೊಂದು ದೊರೆತಿದೆ. ಕಳೆದ ನಾಲ್ಕು ವರ್ಷದಿಂದ ನಡೆಯುತ್ತಿದ್ದ ಕೋರ್ಟ್‌ ಕದನದಲ್ಲಿ ದೊಡ್ಡ ಗೆಲುವು ಸಿಕ್ಕಿದೆ. ಸುಪ್ರೀಂ ಕೋರ್ಟ್‌ನ ಇಬ್ಬರು ನ್ಯಾಯಮೂರ್ತಿಗಳ ಸಮಿತಿಯು ಗುರುವಾರ ಅನಿಲ್ ಅಂಬಾನಿಯ ಯೂನಿಟ್​ ಪರವಾಗಿ 2017ರ ಮಧ್ಯಸ್ಥಿಕೆ ತೀರ್ಪು (arbitral award) ಎತ್ತಿಹಿಡಿದಿದೆ. ಈ ಮಧ್ಯಸ್ಥಿಕೆ ನ್ಯಾಯಾಧೀಕರಣ(arbitration tribunal)ದಿಂದ 4660 ಕೋಟಿ ರೂ.ಗಳಿಗಿಂತ ಹೆಚ್ಚು … Continued

ಪರಿಸರ ಸಂಬಂಧಿ ಯೋಜನೆ: 12 ವರ್ಷದ ಮುಂಬೈ ಬಾಲಕನಿಗೆ ಜಾಗತಿಕ ಮನ್ನಣೆ

ವಾಷಿಂಗ್ಟನ್: ಕಠಿಣ ಪರಿಸರದ ಸಮಸ್ಯೆಗಳನ್ನು ಪರಿಹರಿಸುವ ಪ್ರಯತ್ನವನ್ನು ಗುರುತಿಸಿ ಮುಂಬೈನ 12 ವರ್ಷದ ಪರಿಸರ ಕಾರ್ಯಕರ್ತನನ್ನು 2021 ಅಂತರಾಷ್ಟ್ರೀಯ ಯುವ ಪರಿಸರ ನಾಯಕ ಎಂದು ಹೆಸರಿಸಲಾಗಿದೆ. ಅಯಾನ್ ಶಂಕ್ಟಾ ಅವರು ಪೊವೈ ಸರೋವರದ ಸಂರಕ್ಷಣೆ ಮತ್ತು ಪುನರ್ವಸತಿಗಾಗಿ 8ರಿಂದ 14 ವಯಸ್ಸಿನ ವಿಭಾಗದಲ್ಲಿ ( in the 8-14 age category for his project … Continued

ಕರ್ನಾಟಕದಲ್ಲಿ ಮತ್ತೆ ಮುಂಗಾರು ಚುರುಕು: ಈ ಜಿಲ್ಲೆಗಳಲ್ಲಿ ಸೆ.12ರ ವರೆಗೂ ಭಾರೀ ಮಳೆ ಮುನ್ಸೂಚನೆ

ಬೆಂಗಳೂರು: ಕರ್ನಾಟಕದಲ್ಲಿ ಸೆಪ್ಟೆಂಬರ್​ ತಿಂಗಳಿನಲ್ಲಿ ಮುಂಗಾರು (Monsoon) ಬಿರುಸು ಪಡೆದುಕೊಂಡಿದೆ. ಈ ತಿಂಗಳ ಆರಂಭದಿಂದಲೂ ರಾಜ್ಯದೆಲ್ಲೆಡೆ ಮಳೆ ಸುರಿಯುತ್ತಿದ್ದು, ಇಂದಿನಿಂದ ಮಳೆಯ ತೀವ್ರತೆ ಮತ್ತಷ್ಟು ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ(IMD) ಮುನ್ಸೂಚನೆ ನೀಡಿದೆ. ರಾಜ್ಯದೆಲ್ಲೆಡೆ ಮಳೆಯ ಆರ್ಭಟ ಹೆಚ್ಚಾಗಿದೆ. ಸೆಪ್ಟೆಂಬರ್ 12ರ ವರೆಗೂ ಕರ್ನಾಟಕದಲ್ಲಿ ಮಳೆ ಮುಂದುವರೆಯಲಿದೆ. ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಲಿದ್ದು, ಇಂದು ಉಡುಪಿ, … Continued

ಆತಂಕಕ್ಕೆ ಕಾರಣವಾದ ಬೆಂಗಳೂರಿನಲ್ಲಿ ಡೆಲ್ಟಾ ರೂಪಾಂತರಿ 2 ಪ್ರಭೇದಗಳ ಪತ್ತೆ

ಬೆಂಗಳೂರು: ನಗರದಲ್ಲಿ ಕೊರೊನಾ ವೈರಸ್‌ನ ಡೆಲ್ಟಾ ರೂಪಾಂತರಿಯ ಎರಡು ಪ್ರಬೇಧಗಳು ಪತ್ತೆಯಾಗಿರುವುದು ಆತಂಕಕ್ಕೆ ಕಾರಣವಾಗಿದೆ. ಕೊರೊನಾ ವೈರಸ್ 3ನೇ ಅಲೆ ಆತಂಕದ ನಡುವೆಯೇ ಬೆಂಗಳೂರಿನಲ್ಲಿ ಮಾರಕ ಡೆಲ್ಟಾ ರೂಪಾಂತರದ ಎರಡು ಉಪ-ವಂಶಾವಳಿ ವೈರಸ್ ಪ್ರಭೇದಗಳು ಪತ್ತೆಯಾಗಿವೆ. ಸ್ಟ್ರಾಂಡ್ ಲೈಫ್ ಸೈನ್ಸಸ್ ಎನ್ನುವ ಸಂಸ್ಥೆಯ ಈ ವೈರಸ್ ಉಪ ವಂಶಾವಳಿಯ ಸೀಕ್ವೆನ್ಸಿಂಗ್ ಮಾಡಿದೆ. ಕೋವಿಡ್ ಟಾಸ್ಕ್ ಫೋರ್ಸ್ … Continued

ಭಾರತದಲ್ಲಿ ಕೊರೊನಾ ಹೊಸ ಸೋಂಕಿತರ ಸಂಖ್ಯೆಯಲ್ಲಿ ಹೆಚ್ಚಳ, ಕೇರಳ ಪ್ರಮುಖ ಕಾರಣ

ನವದೆಹಲಿ:ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿಢೀರ್ ಏರಿಕೆಯಾಗಿದ್ದು ಕಳೆದ 24 ಗಂಟೆಯಲ್ಲಿ 43,263 ಜನರಲ್ಲಿ ಹೊಸದಾಗಿ ಸೋಂಕು ವರದಿಯಾಗಿದೆ. ಇದೇ ಸಮಯದಲ್ಲಿ ಮೃತಪಟ್ಟಿದ್ದಾರೆ ಹಾಗೂ 40567 ಜನರು ಗುಣಮುಖರಾಗಿದ್ದಾರೆ. ಕೇರಳದಲ್ಲಿ ಹೊಸದಾಗಿ ಕೋವಿಡ್‌ ಪ್ರಕರಣಗಳು ಮತ್ತೆ ಏರಿಕೆಯಾಗಿದ್ದೇ ಈ ಹೆಚ್ಚಳಕ್ಕೆ ಕಾರಣ. ದೇಶದಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ 3,31,39,981ಕ್ಕೆ ಹಾಗೂ ಈವರೆಗೆ ಮೃತಪಟ್ಟವರ ಸಂಖ್ಯೆ 441749 … Continued