ಲಷ್ಕರ್-ಇ-ತೊಯ್ಬಾ ಭಯೋತ್ಪಾದಕನಿಗೆ 7 ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿದ ಎನ್‌ಐಎ ನ್ಯಾಯಾಲಯ

ನವದೆಹಲಿ: ಲಷ್ಕರ್-ಇ-ತೊಯ್ಬಾದ (ಎಲ್ ಇಟಿ) ಪಾಕಿಸ್ತಾನಿ ಭಯೋತ್ಪಾದಕನಿಗೆ ಇಲ್ಲಿನ ವಿಶೇಷ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ನ್ಯಾಯಾಲಯವು ಏಳು ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಯನ್ನು ವಿಧಿಸಿದೆ ಎಂದು ಸಂಸ್ಥೆ ಹೇಳಿದೆ. ಮೊಹಮ್ಮದ್ ಅಮೀರ್ ಎಂದು ಗುರುತಿಸಲ್ಪಟ್ಟ ಭಯೋತ್ಪಾದಕ ಮತ್ತು ಇತರ ಮೂವರು ಪಾಕಿಸ್ತಾನದಿಂದ ಶಸ್ತ್ರಾಸ್ತ್ರಗಳು, ಮದ್ದುಗುಂಡುಗಳು ಮತ್ತು ಇತರ ಯುದ್ಧ-ರೀತಿಯ ಮಳಿಗೆಗಳೊಂದಿಗೆ ಭಾರತದ ಪ್ರದೇಶಕ್ಕೆ ಅಕ್ರಮವಾಗಿ … Continued

ಜಿಲ್ಲೆ ಗಳಲ್ಲಿ ಅಮೃತ ಮಹೋತ್ಸವ ಯೋಜನೆಗಳ ಅನುಷ್ಠಾನಕ್ಕೆ ಸಚಿವರ ನೇಮಕ*

ಬೆಂಗಳೂರು: ಭಾರತದ ಸ್ವಾತಂತ್ರ್ಯ ಅಮೃತಮಹೋತ್ಸವದ ಅಂಗವಾಗಿ ಘೋಷಿಸಲಾಗಿರುವ ಯೋಜನೆಗಳ ಅನುಷ್ಠಾನಕ್ಕೆ ಹಾಗೂ ಫಲಾನುಭವಿಗಳ ಆಯ್ಕೆ ಮಾಡಲು ನಡೆಯುವ ಸಭೆಯ ಅಧ್ಯಕ್ಷತೆ ವಹಿಸಲು ಸಚಿವರನ್ನು ನೇಮಕ ಮಾಡಿ ರಾಜ್ಯ ಸರ್ಕಾರದಿಂದ ಆದೇಶ ಹೊರಡಿಸಲಾಗಿದೆ. ಜಿಲ್ಲೆಗಳಲ್ಲಿ ಕೋವಿಡ್ ಮತ್ತು ನೆರೆ ಪರಿಹಾರ ಉಸ್ತುವಾರಿಗಾಗಿ ನೇಮಕ ಮಾಡಿರುವ ಸಚಿವರು ಅಮೃತ ಮಹೋತ್ಸವ ಯೋಜನೆಗಳ ಅನುಷ್ಠಾನದ ಉಸ್ತುವಾರಿ ವಹಿಸಲಿದ್ದಾರೆ. ಸಚಿವರ ಹೆಸರು … Continued

ವಿಶ್ವದ ಮೊದಲ ಸ್ಮಾರ್ಟ್​ ಗ್ಲಾಸ್ ಬಿಡುಗಡೆ ಮಾಡಿದ ಫೇಸ್​ಬುಕ್: ಇನ್ಮುಂದೆ ಎಲ್ಲವೂ ಕನ್ನಡಕದಲ್ಲೇ: ಏನಿದರ ವಿಶೇಷ..?.

ಬಹುನಿರೀಕ್ಷಿತ ಫೇಸ್​ಬುಕ್​ (Facebook) ಸ್ಮಾರ್ಟ್​ ಗ್ಲಾಸ್ ಬಿಡುಗಡೆಯಾಗಿದೆ. ರೇಬನ್ ಗ್ಲಾಸ್ ಕಂಪೆನಿಯ ಸಹಯೋಗದೊಂದಿಗೆ ಫೇಸ್​ಬುಕ್ ಹೊರತಂದಿರುವ ಈ ಸ್ಮಾರ್ಟ್​ ಗ್ಲಾಸ್​ಗೆ ರೇಬನ್ ಸ್ಟೊರೀಸ್ (rayban stories) ಎಂದು ಹೆಸರಿಡಲಾಗಿದೆ. ಈ ಸ್ಮಾರ್ಟ್‌ ಗ್ಲಾಸ್​ ವೈಶಿಷ್ಟ್ಯಪೂರ್ಣವಾಗಿದ್ದು, ​ ಇದರಲ್ಲಿ ಹಲವಾರು ಆಯ್ಕೆಗಳನ್ನು ನೀಡಲಾಗಿದೆ. ಈ ಸ್ಮಾರ್ಟ್​ ಗ್ಲಾಸ್ ಧರಿಸಿ ಬಳಕೆದಾರರು ಫೋಟೋಗಳು ಮತ್ತು ವಿಡಿಯೊಗಳನ್ನು ಸೆರೆಹಿಡಿಯಬಹುದು. ಸಂಗೀತ … Continued

ಉಮಾಕಾಂತ ಭಟ್, ವಾಸುದೇವ ರಾವ್, ವಿಶ್ವೇಶ್ವರ ಭಟ್ಟರಿಗೆ ಉಡುಪಿ ಯಕ್ಷಗಾನ ಕಲಾರಂಗ ಪ್ರಶಸ್ತಿ

  ಉಡುಪಿ: ಉಡುಪಿಯ ಯಕ್ಷಗಾನ ಕಲಾರಂಗವು ಪೆರ್ಲ ಕೃಷ್ಣ ಭಟ್ ಮತ್ತು ಮಟ್ಟಿ ಮುರಲೀಧರ ರಾವ್ ನೆನಪಿನಲ್ಲಿ ತಾಳಮದ್ದಲೆ ಅರ್ಥಧಾರಿ ಗಳಿಗೆ ನೀಡುವ ‘ಯಕ್ಷಗಾನ ಕಲಾರಂಗ ಪ್ರಶಸ್ತಿ’ಗೆ ವಿದ್ವಾನ್ ಉಮಕಾಂತ ಭಟ್ಟ ಮತ್ತು ಸುರತ್ಕಲ್ ವಾಸುದೇವ ರಾವ್ ಆಯ್ಕೆಯಾಗಿದ್ದಾರೆ. ಉಮಾಕಾಂತ್ ಭಟ್ಟ ನಿವೃತ್ತ ಸಂಸ್ಕೃತ ಪ್ರಾಧ್ಯಾಪಕರಾಗಿದ್ದು ಪ್ರಸಿದ್ಧ ಅರ್ಥಧಾರಿಯಾಗಿ ಹೆಸರುವಾಸಿಯಾಗಿದ್ದಾರೆ. ಸಂಸ್ಕೃತ ಮತ್ತು ಕನ್ನಡ ಭಾಷೆಗಳಲ್ಲಿ … Continued

ವಿದ್ಯುತ್‌ ತಗುಲಿ 40 ವರ್ಷದ ಗಂಡಾನೆ ಸಾವು

ರಾಮನಗರ: ಗಣೇಶನ ಹಬ್ಬನ ದಿವಸವೇ ಆನೆಯೊಂದು ಮೃತಪಟ್ಟಿದೆ. ವಿದ್ಯುತ್ ತಂತಿ ಸ್ಪರ್ಶಿಸಿ ಆನೆ ಪ್ರಾಣ ಕಳೆದುಕೊಂಡ ಘಟನೆ ರಾಮನಗರ ಜಿಲ್ಲೆಯ ಚನ್ನಪಟ್ಟಣದಲ್ಲಿ ನಡೆದ ವರದಿಯಾಗಿದೆ. ಚನ್ನಪಟ್ಟಣ ತಾಲ್ಲೂಕಿನ ತೆಂಗಿನಕಲ್ಲು ಅರಣ್ಯ ವಲಯದ ಮಲ್ಲಂಗೆರೆ ಗ್ರಾಮದ ಸಮೀಪದ ಎನ್. ಆರ್. ಕಾಲೋನಿ ಗ್ರಾಮದ ಪಕ್ಕದ ತೋಟದಲ್ಲಿ 40 ವರ್ಷದ ಗಂಡಾನೆ ವಿದ್ಯುತ್ ಸ್ಪರ್ಶಿಸಿ ಮೃತಪಟ್ಟ ಘಟನೆ ನಡೆದಿದೆ. … Continued

ಮನೆ ಕನಸು ಕಂಡವರಿಗೆ ಸರ್ಕಾರದ ಗುಡ್ ನ್ಯೂಸ್ :4 ಲಕ್ಷ ಅರ್ಹ ಫಲಾನುಭವಿಗಳ ಆಯ್ಕೆ ಪ್ರಕ್ರಿಯೆ ಶೀಘ್ರ ಆರಂಭ

ಬೆಂಗಳೂರು: ಸಾಮಾಜಿಕ ಹಾಗೂ ಆರ್ಥಿಕ ಹಿಂದುಳಿದ ದುರ್ಬಲ ವರ್ಗದ ವಸತಿ ರಹಿತರ ಸ್ವಂತ ಮನೆ ಹೊಂದುವ ಕನಸಿಗೆ ರಾಜ್ಯ ಸರ್ಕಾರ ಸಿಹಿ ಸುದ್ದಿ ನೀಡಿದೆ. ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಸಾಮಾಜಿಕ ಹಾಗೂ ಆರ್ಥಿಕವಾಗಿ ಹಿಂದುಳಿದ ದುರ್ಬಲ ವರ್ಗದ ವಸತಿ ರಹಿತರಿಗಾಗಿ ವಸತಿ ಯೋಜನೆಯಡಿ 4 ಲಕ್ಷ ಹೊಸ ಮನೆಗಳಿಗೆ ಫಲಾನುಭವಿಗಳ ಆಯ್ಕೆ ಪ್ರಕ್ರಿಯೆಯನ್ನು ಪ್ರಾರಂಭಿಸಲು … Continued

ಪಂಜ್‌ಶೀರ್‌ನಲ್ಲಿ ಅಫ್ಘಾನಿಸ್ತಾನ ಮಾಜಿ ಉಪಾಧ್ಯಕ್ಷ ಅಮ್ರುಲ್ಲಾ ಸಲೇಹ್ ಸಹೋದರನಿಗೆ ಹಿಂಸೆನೀಡಿ ಸಾಯಿಸಿದ ತಾಲಿಬಾನ್‌:ವರದಿ

ಕಾಬೂಲ್ : ಅಫ್ಘಾನಿಸ್ತಾನದ ಮಾಜಿ ಉಪಾಧ್ಯಕ್ಷ ಅಮ್ರುಲ್ಲಾ ಸಲೇಹ್ ಅವರ ಸಹೋದರ ರೋಹುಲ್ಲಾ ಸಲೇಹ್ ಅವರನ್ನು ತಾಲಿಬಾನ್ ಉಗ್ರರು ಬರ್ಬರವಾಗಿ ಹತ್ಯೆ ಮಾಡಿದ್ದಾರೆ ಎಂದು ವರದಿಯಾಗಿದೆ. ಆಫ್ಘಾನಿಸ್ತಾನದ ಪಂಜ್‌ಶೀರ್‌ ಕಣಿವೆಯಲ್ಲಿ ತೀವ್ರ ಘರ್ಷಣೆಗಳು ನಡೆಯುತ್ತಿರುವ ನಡುವೆಯೇ ಅಫ್ಘಾನಿಸ್ತಾನದ ಮಾಜಿ ಉಪಾಧ್ಯಕ್ಷ ಅಮ್ರುಲ್ಲಾ ಸಲೇಹ್ ಅವರ ಹಿರಿಯ ಸಹೋದರ ರೋಹುಲ್ಲಾ ಸಲೇಹ್ ಅವರನ್ನು ತಾಲಿಬಾನ್ ಉಗ್ರ ಸಂಘಟನೆ … Continued

ಮಹಿಳೆಯರು ಸಚಿವರಾಗಲು ಸಾಧ್ಯವಿಲ್ಲ, ಅವರು ಜನ್ಮ ನೀಡಬೇಕು :ತಾಲಿಬಾನ್ ವಕ್ತಾರ

ತಾಲಿಬಾನ್ ಅಫ್ಘಾನಿಸ್ತಾನದ ನಿಯಂತ್ರಣವನ್ನು ವಹಿಸಿಕೊಂಡ ನಂತರ, ಅನೇಕ ಮಹಿಳೆಯರು ಮಹಿಳೆಯರ ಸುರಕ್ಷತೆ ಬಗ್ಗೆ ಕಾಳಜಿ ವಹಿಸಲು ಮುಂದಾಗಿದ್ದಾರೆ. ಆದರೆ ತಾಲಿಬಾನ್‌ ತಮ್ಮ ಸರ್ಕಾರ ಪುರುಷ ಸಂಪುಟ ರಚನೆಯನ್ನು ಘೋಷಿಸಿದೆ. ತಾಲಿಬಾನ್ ಮಹಿಳೆಯರನ್ನುಒಳಗೊಳ್ಳದ ಸರ್ಕಾರಕ್ಕೆ ಸಂಬಂಧಿಸಿದಂತೆ ಟೀಕೆಗಳನ್ನು ತಕ್ಷಣವೇ ಎದುರಿಸಿತು, ಮತ್ತು ಇತ್ತೀಚೆಗೆ ವಕ್ತಾರರು ಈ ಟೀಕೆಗಳಿಗೆ ಉತ್ತರಿಸಲು ಪ್ರಯತ್ನಿಸಿದರು. ಟಿವಿ ಸಂದರ್ಶನವೊಂದರಲ್ಲಿ, ತಾಲಿಬಾನ್ ವಕ್ತಾರ ಸಯ್ಯದ್ … Continued

7ನೇ ವೇತನ ಆಯೋಗ: ಡಿಎ, ಗ್ರಾಚ್ಯುಟಿ, ರಜೆ ಎನ್ಕಾಶ್ಮೆಂಟ್ ಲೆಕ್ಕಾಚಾರದ ವಿವರ ಬಿಡುಗಡೆ ಮಾಡಿದ ಕೇಂದ್ರ ಸರ್ಕಾರ

*ಈ ವರ್ಷದ ಜುಲೈನಲ್ಲಿ, ಕೇಂದ್ರವು ಸರ್ಕಾರಿ ನೌಕರರು ಮತ್ತು ಪಿಂಚಣಿದಾರರಿಗೆ ನೀಡಲಾಗುವ ಡಿಯರ್ನೆಸ್ ಅಲೋವೆನ್ಸ್ (ಡಿಎ) ಮತ್ತು ಡಿಯರ್ನೆಸ್ ರಿಲೀಫ್ (ಡಿಆರ್) ಅನ್ನು ಜುಲೈ 1, 2021 ರಿಂದ ಜಾರಿಯಾಗುವಂತೆ 17% ರಿಂದ 28% ಕ್ಕೆ ಹೆಚ್ಚಿಸಲಾಯಿತು. ಆದರೆ ಡಿಎ ಹೆಚ್ಚಳವನ್ನು ಹಿಂದಿನಂತೆ ನೀಡಲಾಗಿಲ್ಲ. *ಹಾಗಾಗಿ ಜನವರಿ 2020 ರಿಂದ ಜೂನ್ 2021 ರ ನಡುವೆ … Continued

ದೆಹಲಿ ನಿರ್ಭಯಾ ಪ್ರಕರಣದಂತೆಯೇ, ಮುಂಬೈನಲ್ಲೂ ಅತ್ಯಾಚಾರಿಗಳಿಂದ ಕ್ರೌರ್ಯ

ಮುಂಬೈ: ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ ದೆಹಲಿಯ ನಿರ್ಭಯಾ ಪ್ರಕರಣದಂತೆ ಮುಂಬೈನಲ್ಲೂ ಮಹಿಳೆಯ ಮೇಲೆ ಅತ್ಯಾಚಾರ ನಡೆಸಿ ಕ್ರೌರ್ಯ ಎಸಗಿದ ಘಟನೆ ನಡೆದ ಬಗ್ಗೆ ವರದಿಯಾಗಿದೆ. ಮುಂಬೈನ ಸಾಕಿ ನಾಕಾ ಪ್ರದೇಶದಲ್ಲಿ 35 ವರ್ಷದ ಮಹಿಳೆಯ ಮೇಲೆ ಅತ್ಯಾಚಾರ ಎಸಗಿರುವ ದುಷ್ಕರ್ಮಿಗಳು,ಅವಳ ಖಾಸಗಿ ಭಾಗಕ್ಕೆ ರಾಡ್ ಹಾಕಿ ಕ್ರೂರವಾಗಿ ನಡೆದುಕೊಂಡಿದ್ದಾರೆ ಎಂದು ಘಟನೆ ಬಗ್ಗೆ ‘ಇಂಡಿಯಾ … Continued