ವಿಜಯಪುರ ಜಿಲ್ಲೆಯಲ್ಲಿ ಮತ್ತೆ ಕಂಪಿಸಿದ ಭೂಮಿ

ವಿಜಯಪುರ: ವಿಜಯಪುರ ಜಿಲ್ಲೆಯಲ್ಲಿ ಮತ್ತೆ ಭೂಕಂಪನದ ಅನುಭವವಾಗಿದ್ದು ಜನ ಆತಂಕಕ್ಕೆ ಒಳಗಾಗಿದ್ದಾರೆ. ಇಂದು ಮುಂಜಾನೆ 8.18ರ ಸುಮಾರಿಗೆ ಭೂಮಿ ಕಂಪಿಸಿದ ಅನುಭವ ಆಗಿದೆ ಎಂದು ಊರಿನವರು ಹೇಳಿದ್ದು, ಒಂದೇ ವಾರದಲ್ಲಿ ಎರಡನೇ ಬಾರಿ ಈ ಅನುಭವ ಆಗಿರುವುದು ಭಯಕ್ಕೆ ಕಾರಣವಾಗಿದೆ. ಸೆಪ್ಟೆಂಬರ್​ 4ರಂದು ಜಿಲ್ಲೆಯ ವಿವಿಧ ಭಾಗಗಳಲ್ಲಿ ಭೂಕಂಪವಾಗಿತ್ತು. ಅಂದು ರಿಕ್ಟರ್ ಮಾಪನದಲ್ಲಿ 3.9ರಷ್ಟು ತೀವ್ರತೆ … Continued

ಶಿಕ್ಷಕರ ರಜೆ ಕಡಿಮೆ ಮಾಡಿ ಸಿಲೆಬಸ್ ಪೂರ್ಣಗೊಳಿಸುವ ಕುರಿತೂ ಯೋಚನೆ: ಸಚಿವ ನಾಗೇಶ್

ಶಿವಮೊಗ್ಗ: ಈ ವರ್ಷವೂ ಪಠ್ಯ ಕಡಿತಗೊಳಿಸಿದರೆ ಮುಂದಿನ ತರಗತಿಗಳಿಗೆ ತೊಂದರೆಯಾಗುತ್ತದೆ. ಹೀಗಾಗಿ ಬ್ರಿಡ್ಜ್ ಕೋರ್ಸ್ ಮಾಡುತ್ತಿದ್ದೇವೆ. ಸಿಲೆಬಸ್ ಪೂರ್ಣಗೊಳಿದರೆ ಮಕ್ಕಳಿಗೆ ಲಾಭ. ಮಕ್ಕಳು ಒಂದೂವರೆ ವರ್ಷ ಶಾಲೆಯಿಂದ ದೂರ ಉಳಿದಿದ್ದು, ಬಬಾಕಿ ಇರುವ ಸಿಲೆಬಸ್‌ ಅನ್ನು ಬ್ರಿಡ್ಜ್ ಕೋರ್ಸ್ ನಲ್ಲಿ ಪೂರ್ಣಗೊಳಿಸಬೇಕಿದೆ ಎಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಹೇಳಿದರು. ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, … Continued

ಅಫ್ಘಾನಿಸ್ತಾನದಲ್ಲಿ ಹೊಸ ತಾಲಿಬಾನ್ ಸರ್ಕಾರದ ಪದಗ್ರಹಣ ಸಮಾರಂಭದಲ್ಲಿ ರಷ್ಯಾ ಪಾಲ್ಗೊಳ್ಳಲ್ಲ :ಕ್ರೆಮ್ಲಿನ್

ನವದೆಹಲಿ: ಅಫ್ಘಾನಿಸ್ತಾನದಲ್ಲಿ ಹೊಸ ತಾಲಿಬಾನ್ ಸರ್ಕಾರದ ಪದಗ್ರಹಣ ಸಮಾರಂಭದಲ್ಲಿ ರಷ್ಯಾ ಯಾವುದೇ ರೀತಿಯಲ್ಲಿ ಭಾಗವಹಿಸುವುದಿಲ್ಲ ಎಂದು ಕ್ರೆಮ್ಲಿನ್ ಶುಕ್ರವಾರ ಹೇಳಿದೆ. ಆರ್‌ಐಎ ಸುದ್ದಿಸಂಸ್ಥೆಯ ಪ್ರಕಾರ, ರಷ್ಯಾದ ಮೇಲ್ಮನೆಯ ಸ್ಪೀಕರ್ ಈ ವಾರದ ಆರಂಭದಲ್ಲಿ ರಾಯಭಾರಿ ಮಟ್ಟದ ಅಧಿಕಾರಿಗಳಿಂದ ರಷ್ಯಾವನ್ನು ಪ್ರತಿನಿಧಿಸಲಿದ್ದಾರೆ ಎಂದು ಹೇಳಿದರು.ಅಫ್ಘಾನಿಸ್ತಾನದಲ್ಲಿ ಹೊಸ ಸರ್ಕಾರ ರಚನೆಯ ಸಮಾರಂಭದಲ್ಲಿ ಭಾಗವಹಿಸಲು ಪಾಕಿಸ್ತಾನ, ಚೀನಾ ಮತ್ತು ರಷ್ಯಾ … Continued

ಭವಾನಿಪುರ ಕ್ಷೇತ್ರದ ಉಪಚುನಾವಣೆಯಲ್ಲಿ ಮಮತಾ ಬ್ಯಾನರ್ಜಿ ವಿರುದ್ಧ ಬಿಜೆಪಿ ಅಭ್ಯರ್ಥಿಯಾಗಿ ಆಯ್ಕೆಯಾದ ಪ್ರಿಯಾಂಕಾ ಟಿಬ್ರೆವಾಲ್ ಯಾರು?

ಭವಾನಿಪುರ ಉಪಚುನಾವಣೆಯಲ್ಲಿ ಮಮತಾ ಬ್ಯಾನರ್ಜಿ ವಿರುದ್ಧ ಬಿಜೆಪಿ ಬಂಗಾಳಿ ಅಭ್ಯರ್ಥಿಯನ್ನು ಕಣಕ್ಕಿಳಿಸುತ್ತದೆ ಎಂದು ನಿರೀಕ್ಷಿಸಲಾಗಿತ್ತು. ಆದರೆ ರಾಜ್ಯ ಬಿಜೆಪಿ ನೀಡಿದ 10 ಹೆಸರುಗಳಿಂದ ಕೋಲ್ಕತಾದಲ್ಲಿ ಜನಿಸಿ ಬೆಳೆದ ಬಂಗಾಳಿ ಮಾತನಾಡುವ ಮಾರ್ವಾಡಿ ಪ್ರಿಯಾಂಕಾ ಟಿಬ್ರೆವಾಲ್ ಅವರನ್ನು ಆಯ್ಕೆ ಮಾಡುವ ಮೂಲಕ ಅಚ್ಚರಿ ಮೂಡಿಸಿದೆ. ಟಿಬ್ರೆವಾಲ್ ಸಮುದಾಯವು ಮೂಲತಃ ರಾಜಸ್ಥಾನದಿಂದ ಬಂದ ಸಮುದಾಯ, ಟಿಬ್ರೆವಾಲ್ ಅವರನ್ನು ಆಯ್ಕೆ … Continued

ಬೆಳೆ ಉಳಿಸುವಂತೆ ಕೋರಿ ಗಣೇಶನಿಗೆ ಜೀವಂತ ಇಲಿ ಸಮರ್ಪಿಸಿದ ಭಕ್ತ..!

ಚಿಕ್ಕಮಗಳೂರು: ಗಣಪತಿ ಹಬ್ಬದಂದು ರೈತನೊಬ್ಬ ಜೀವಂತ ಇಲಿಯನ್ನು ಗಣೇಶನಿಗೆ ನೀಡಿ, ಬೆಳೆಗಳನ್ನು ಉಳಿಸು ಎಂದು ಬೇಡಿಕೊಂಡಿರುವ ಘಟನೆ ಜಿಲ್ಲೆಯ ಮೂಡಿಗೆರೆ ತಾಲೂಕಿನ ಮರ್ಕಲ್ ಗ್ರಾಮದಲ್ಲಿ ನಡೆದ ಬಗ್ಗೆ ವರದಿಯಾಗಿದೆ. ಮರ್ಕಲ್ ಗ್ರಾಮದ ರೈತ ನಿತಿನ್ ಎಂಬವರ ಹೊಲದಲ್ಲಿ ಇಲಿಗಳ ಕಾಟ ಯತೇಚ್ಛವಾಗಿತ್ತು. ಏನೇ ಮಾಡಿದರೂ ಇಲಿಗಳ ಹಾವಳಿ ನಿಯಂತ್ರಣಕ್ಕೆ ಬರುತ್ತಿರಲಿಲ್ಲ ಇದರಿಂದ ಮನನೊಂದ ರೈತ ಬೆಳೆಗಳನ್ನ … Continued