ದೊಡ್ಡ ಟೆಲಿಕಾಂ ಸುಧಾರಣೆ: ಸ್ವಯಂಚಾಲಿತ ಮಾರ್ಗದ ಮೂಲಕ 100% ವಿದೇಶಿ ನೇರ ಹೂಡಿಕೆಗೆ ಕ್ಯಾಬಿನೆಟ್ ಅನುಮೋದನೆ

ನವದೆಹಲಿ: ಒಂದು ದೊಡ್ಡ ಟೆಲಿಕಾಂ ಸುಧಾರಣಾ ಕ್ರಮದಲ್ಲಿ ಕೇಂದ್ರ ಸರ್ಕಾರವು ಟೆಲಿಕಾಂ ವಲಯದಲ್ಲಿ ತನ್ನ ಸಮಗ್ರ ಪ್ಯಾಕೇಜ್‌ನ ಭಾಗವಾಗಿ 100 % ವಿದೇಶಿ ನೇರ ಹೂಡಿಕೆಯನ್ನು (FDI) ಸ್ವಯಂಚಾಲಿತ ಮಾರ್ಗದ ಮೂಲಕ ಘೋಷಿಸಿದೆ. “ಸ್ವಯಂಚಾಲಿತ ಮಾರ್ಗದ ಮೂಲಕ 100 % ವಿದೇಶಿ ನೇರ ಹೂಡಿಕೆಗೆ (FDI) ಕ್ಯಾಬಿನೆಟ್ ಅನುಮೋದನೆ ನೀಡಿದೆ ಎಂದು ಟೆಲಿಕಾಂ ಸಚಿವರಾದ ಅಶ್ವಿನಿ … Continued

ಧಾರವಾಡ ಜೆಎಸ್ಎಸ್ ಐಟಿಐನಲ್ಲಿ ಅಭಿಯಂತರರ ದಿನಾಚರಣೆ

ಧಾರವಾಡ ವಿದ್ಯಾಗಿರಿಯ ಜೆಎಸ್ಎಸ್ ಶ್ರೀ ಮಂಜುನಾಥೇಶ್ವರ ಐಟಿಐನಲ್ಲಿ ಭಾರತರತ್ನ ಸರ್. ಎಂ ವಿಶ್ವೇಶ್ವರಯ್ಯನವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸುವ ಮೂಲಕ ಅಭಿಯಂತರರ ದಿನಾಚರಣೆ ಆಚರಿಸಲಾಯಿತು. ಈ ಸಂದರ್ಭದಲ್ಲಿ ಮಹೇಶ ಕುಂದರಪಿಮಠ, ವಿನಾಯಕ ಗವಳಿ, ವಿಶಾಲ ಭಜಂತ್ರಿ, ಅಶೋಕ ಜಿಗಳೂರ, ಮಹೇಶ ಬಡಿಗೇರ, ವಿಕಾಸ ಬಿಳಗೀಕರ್, ಬಿ.ಎ. ತಡಕೋಡ, ಕೆ. ಜಿ. ವಸ್ತ್ರದ್ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಬಾಲಿವುಡ್‌ ನಟ ಸೋನು ಸೂದ್ ಮನೆ – 6 ಸಂಬಂಧಿತ ಸ್ಥಳಗಳಲ್ಲಿ ಆದಾಯ ತೆರಿಗೆ ಇಲಾಖೆ ‘ಸರ್ವೆ’: ವರದಿಗಳು

ಆದಾಯ ತೆರಿಗೆ ಅಧಿಕಾರಿಗಳು ನಟ ಹಾಗೂ ಸಾಮಾಜಿಕ ಕಾರ್ಯಕರ್ತ ಸೋನು ಸೂದ್ ಅವರ ಮುಂಬೈನ ನಿವಾಸದಲ್ಲಿದ್ದಾರೆ. ಎನ್‌ಡಿಟಿವಿ ವರದಿಯ ಪ್ರಕಾರ, ಅಧಿಕಾರಿಗಳು ಸೋನು ಸೂದ್ ಅವರ ಮುಂಬೈನ ಅವರ ಕಚೇರಿ ಸೇರಿದಂತೆ ಆರು ಸ್ಥಳಗಳಲ್ಲಿ ಪ್ರಸ್ತುತ ‘ಸರ್ವೆ ಮಾಡುತ್ತಿದ್ದಾರೆ. ಮುಂಬೈನಲ್ಲಿರುವ ಬಾಲಿವುಡ್ ನಟ ಸೋನು ಸೂದ್ ಅವರ ಮನೆಯನ್ನು ಆದಾಯ ತೆರಿಗೆ ಇಲಾಖೆ ಸಮೀಕ್ಷೆ ಮಾಡಿದೆ. … Continued

ಕೇಂದ್ರ ಸರ್ಕಾರದಿಂದ ತನ್ನ ಅನುಕೂಲಕ್ಕೆ ತಕ್ಕಂತೆ ನ್ಯಾಯಮಂಡಳಿಗಳಿಗೆ ನೇಮಕಾತಿ ಆಯ್ಕೆ: ಸುಪ್ರೀಂ ಕೋರ್ಟ್ ಆಕ್ಷೇಪ

ನವದೆಹಲಿ: ವಿವಿಧ ನ್ಯಾಯಮಂಡಳಿ, ನ್ಯಾಯಾಧಿಕರಣಗಳ ನೇಮಕಾತಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರವು ಇತ್ತೀಚಿಗೆ ಅನುಸರಿಸಿದ ವಿಧಾನಕ್ಕೆ ಸುಪ್ರೀಂಕೋರ್ಟ್‌ ಬುಧವಾರ ಆಕ್ಷೇಪ ವ್ಯಕ್ತಪಡಿಸಿದೆ. ಸರ್ಕಾರ ತನ್ನ ಅನುಕೂಲಕ್ಕೆ ತಕ್ಕಂತೆ ಆಯ್ಕೆ ಮಾಡಿ ಉಳಿದವರ ನೇಮಕಾತಿ ತಡೆ ಹಿಡಿದಿದ್ದು, ಶೋಧ ಮತ್ತು ಆಯ್ಕೆ ಸಮಿತಿಗಳು (ಎಸ್‌ಸಿಎಸ್‌ಸಿ) ಮಾಡಿದ ಶಿಫಾರಸುಗಳನ್ನು ಅತೃಪ್ತಿಕರ ರೀತಿಯಲ್ಲಿ ಪರಿಗಣಿಸಿದೆ ಎಂದು ಮುಖ್ಯ ನ್ಯಾಯಮೂರ್ತಿ ಎನ್‌ವಿ ರಮಣ … Continued

ಹಿಂದೂಗಳು ವಿಶ್ವದ ಅತ್ಯಂತ ಸಹಿಷ್ಣು ಬಹುಸಂಖ್ಯಾತರು, ಭಾರತ ಎಂದಿಗೂ ಅಫ್ಘಾನಿಸ್ತಾನದಂತೆ ಆಗಲ್ಲ:ತಾಲಿಬಾನ್-ಆರ್‌ಎಸ್‌ಎಸ್ ಟೀಕೆ ವಿವಾದದ ನಂತರ ಜಾವೇದ್ ಅಖ್ತರ್

ಚಿತ್ರಕಥೆಗಾರ ಮತ್ತು ಗೀತರಚನೆಕಾರ ಜಾವೇದ್ ಅಖ್ತರ್, ಶಿವಸೇನಾ ಮುಖವಾಣಿ ಸಾಮ್ನಾದಲ್ಲಿ ಲೇಖನದಲ್ಲಿ, ಹಿಂದೂಗಳು ವಿಶ್ವದ ಅತ್ಯಂತ ಸಹಿಷ್ಣು ಬಹುಸಂಖ್ಯಾತರು ಮತ್ತು ಭಾರತವು ತಾಲಿಬಾನ್ ಆಳ್ವಿಕೆಯಲ್ಲಿರುವ ಅಫ್ಘಾನಿಸ್ತಾನದ ತರಹ ಎಂದೂ ಆಗುವುದಿಲ್ಲ. ಏಕೆಂದರೆ ಭಾರತೀಯರು ಸೌಮ್ಯ ಸ್ವಭಾವದರು ಎಂದು ಹೇಳಿದ್ದಾರೆ. ಈ ತಿಂಗಳ ಆರಂಭದಲ್ಲಿ ಅಖ್ತರ್‌ ಅವರನ್ನು ಆರ್‌ಎಸ್‌ಎಸ್ ಮತ್ತು ವಿಎಚ್‌ಪಿಯನ್ನು ತಾಲಿಬಾನ್‌ನೊಂದಿಗೆ ಹೋಲಿಸಿದಾಗ ಶಿವಸೇನೆಯು ಸಾಮ್ನಾ … Continued

ತಂದೆ-ಮಗನ ಜೋಡಿಯಿಂದ ಸ್ಕ್ರ್ಯಾಪ್ ನಿಂದ ತಯಾರಾಯಿತು 14 ಅಡಿ ಎತ್ತರದ ಮೋದಿ ಪ್ರತಿಮೆ ..!:ನಾಳೆ ಬೆಂಗಳೂರಲ್ಲಿ ಸ್ಥಾಪನೆ

ಆಂಧ್ರಪ್ರದೇಶದ ಗುಂಟೂರು ಜಿಲ್ಲೆಯಲ್ಲಿರುವ ಅಪ್ಪ-ಮಗನ ಜೋಡಿ ಪ್ರಧಾನಿ ನರೇಂದ್ರ ಮೋದಿಯವರ 14 ಅಡಿ ಪ್ರತಿಮೆಯನ್ನು ಸಂಪೂರ್ಣವಾಗಿ ಸ್ಕ್ರ್ಯಾಪ್ ವಸ್ತುಗಳನ್ನು ಬಳಸಿ ನಿರ್ಮಿಸಿದ್ದಾರೆ. ಈ ಪ್ರತಿಮೆಯನ್ನು ಬೆಂಗಳೂರಿನ ಉದ್ಯಾನವನದಲ್ಲಿ ಸೆಪ್ಟೆಂಬರ್ 16 ರಂದು ಬಿಜೆಪಿ ಕಾರ್ಪೋರೇಟರ್ ಮೋಹನ್ ರಾಜು ಸ್ಥಾಪಿಸಲಿದ್ದಾರೆ. ಗುಂಟೂರಿನ ತೆನಾಲಿ ಪ್ರದೇಶದಲ್ಲಿ ವಾಸಿಸುತ್ತಿರುವ ಶಿಲ್ಪಿ ಕೆ. ವೆಂಕಟೇಶ್ವರ ರಾವ್ ಮತ್ತು ಅವರ ಪುತ್ರ ಕೆ..ರವಿ … Continued

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ-ಕೊಲೆ ಮಾಡಿದ ಆರೋಪಿಯ ವಿರುದ್ಧ ಎನ್ಕೌಂಟರ್ ನಡೆಯಬೇಕು ಎಂದ ತೆಲಂಗಾಣ ಸಚಿವ

ಹೈದರಾಬಾದ್: ಹೈದರಾಬಾದ್ ಅತ್ಯಾಚಾರ ಪ್ರಕರಣದ ( Hyderabad rape case) ಆರೋಪಿಗಳನ್ನು “ಎನ್‌ಕೌಂಟರ್‌ ನಡೆಸಿ ಕೊಲ್ಲಲಾಗುವುದು” ಎಂದು ತೆಲಂಗಾಣ ಕಾರ್ಮಿಕ ಸಚಿವ ಮಲ್ಲಾ ರೆಡ್ಡಿ ಹೇಳಿರುವುದು ವಿಡಿಯೊದಲ್ಲಿ ಸೆರೆಯಾಗಿದೆ. ಹೈದರಾಬಾದಿನ ಸೈದಾಬಾದ್ ನಲ್ಲಿ 6 ವರ್ಷದ ಬಾಲಕಿ ಮೇಲೆ ನಡೆದ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಕುರಿತು ಕೇಳಿದಾಗ, “ನಾವು ಆರೋಪಿಗಳನ್ನು ಖಂಡಿತವಾಗಿಯೂ ಬಂಧಿಸುತ್ತೇವೆ ಮತ್ತು … Continued

ಕಾಬೂಲ್‌ ನಲ್ಲಿ ಬಂದೂಕು ತೋರಿಸಿ ಅಫ್ಘಾನಿಸ್ತಾನ ಮೂಲದ ಭಾರತೀಯನ ಅಪಹರಣ

ನವದೆಹಲಿ: ಅಫ್ಘಾನಿಸ್ತಾನ ಮೂಲದ ಭಾರತೀಯ ನಾಗರಿಕ ಬನ್ಸಾರಿ ಲಾಲ್ ಅರೆಂದೆಹ್ ಎಂಬವರನ್ನು ಕಾಬೂಲ್‌ನಲ್ಲಿ ಮಂಗಳವಾರ (ಸೆಪ್ಟೆಂಬರ್ 14) ಬೆಳಿಗ್ಗೆ ಅವರ ಅಂಗಡಿಯಿಂದ ಬಂದೂಕು ತೋರಿಸಿ ಅಪಹರಿಸಲಾಗಿದೆ. ಇಂಡಿಯನ್ ವರ್ಲ್ಡ್ ಫೋರಂ ಅಧ್ಯಕ್ಷ ಹಾಗೂ ಸಿಖ್ ಕಾರ್ಯಕರ್ತ ಪುನೀತ್ ಸಿಂಗ್ ಚಾಂದೋಕ್ ವರದಿಯನ್ನು ದೃಢಪಡಿಸಿದ್ದಾರೆ. “ನಾನು ಈ ಬಗ್ಗೆ ವಿದೇಶಾಂಗ ವ್ಯವಹಾರಗಳ ಸಚಿವಾಲಯಕ್ಕೆ ಮಾಹಿತಿ ನೀಡಿದ್ದೇನೆ ಮತ್ತು … Continued

ಕೋವಿಡ್ -19 ‘ವುಹಾನ್ ಲ್ಯಾಬ್ ಸೋರಿಕೆ ಸಿದ್ಧಾಂತ ತಿರಸ್ಕರಿಸಿದ 27 ವಿಜ್ಞಾನಿಗಳ ಪೈಕಿ 26 ಮಂದಿ ಚೀನೀ ಪ್ರಯೋಗಾಲಯಕ್ಕೆ ಸಂಪರ್ಕ ಹೊಂದಿದವರು:ವರದಿ

ನವದೆಹಲಿ: ಚೀನಾದ ವುಹಾನ್ ಇನ್‌ಸ್ಟಿಟ್ಯೂಟ್ ಆಫ್ ವೈರಾಲಜಿ (ಡಬ್ಲ್ಯುಐವಿ) ಯಿಂದ ಕೋವಿಡ್ -19 ಸೋರಿಕೆಯಾಗಿದೆ ಎಂಬ ಸಿದ್ಧಾಂತವನ್ನು ತಿರಸ್ಕರಿಸಿದ ವಿಜ್ಞಾನಿಗಳು ಪ್ರಯೋಗಾಲಯದೊಂದಿಗೆ ಸಂಬಂಧ ಹೊಂದಿದ್ದಾರೆ ಎಂದು ಮಾಧ್ಯಮ ವರದಿಯೊಂದು ಹೇಳಿದೆ. ಲ್ಯಾಬ್-ಲೀಕ್ ಸಿದ್ಧಾಂತವನ್ನು ತಿರಸ್ಕರಿಸಿ ಮಾರ್ಚ್ 2020 ರಲ್ಲಿ ದಿ ಲ್ಯಾನ್ಸೆಟ್‌ನಲ್ಲಿ ಪ್ರಕಟವಾದ ಪತ್ರಕ್ಕೆ ಸಹಿ ಹಾಕಿದ ವಿಜ್ಞಾನಿಗಳಲ್ಲಿ ಒಬ್ಬರನ್ನು ಹೊರತುಪಡಿಸಿ ಉಳಿದವರೆಲ್ಲರೂ ಚೀನಾದ ಸಂಶೋಧಕರು, … Continued

ಕೋವಿಡ್ ಮಾಯವಾಗುವುದಿಲ್ಲ, 2009ರ ಹಂದಿ ಜ್ವರ ಸಾಂಕ್ರಾಮಿಕ ವೈರಸ್ ಇನ್ನೂ ಹರಡುತ್ತಿದೆ: ಡಬ್ಲ್ಯುಎಚ್‌ಒ

  ಕೊರೊನಾ ವೈರಸ್ ಕಣ್ಮರೆಯಾಗುವುದಿಲ್ಲ, 2009 ರ ಹಂದಿ ಜ್ವರ ಸಾಂಕ್ರಾಮಿಕ ವೈರಸ್ ಇನ್ನೂ ಹರಡುತ್ತಿದೆ ಎಂದು ಡಬ್ಲ್ಯುಎಚ್‌ಒ ಆರೋಗ್ಯ ತುರ್ತು ಕಾರ್ಯಕ್ರಮದ ಕಾರ್ಯನಿರ್ವಾಹಕ ನಿರ್ದೇಶಕ ಡಾಕ್ಟರ್ ಮೈಕ್ ರಯಾನ್ ಹೇಳಿದ್ದಾರೆ. ಹೆಚ್ಚು ಲಸಿಕೆಯಿಂದ ಗುಂಪಿನ ರೋಗನಿರೋಧಕ ಶಕ್ತಿಯನ್ನು ಸಾಧಿಸಬಹುದು ಮತ್ತು ಅದು ಕಡಿಮೆ ಪ್ರಮಾಣದಲ್ಲಿ ಆಸ್ಪತ್ರೆಗೆ ದಾಖಲಾಗಲು ಕಾರಣವಾಗುತ್ತದೆ. ಕೋವಿಡ್ ಅಂತರಾಷ್ಟ್ರೀಯ ಕಾಳಜಿಯ ಸಾರ್ವಜನಿಕ … Continued