ಬೆಳಗಾವಿಯಲ್ಲಿ ಕುಂದಾಪುರ ಮೂಲದ ವ್ಯಕ್ತಿಯ ಕೊಲೆ

ಬೆಳಗಾವಿ : ಕ್ಷುಲ್ಲಕ ಕಾರಣಕ್ಕೆ ಪಾನ್‌ ಬೀಡಾ ಅಂಗಡಿಯವನನ್ನು ಕೊಲೆಗೈದ ಘಟನೆ ಮಂಗಳವಾರ ರಾತ್ರಿ ಇಲ್ಲಿ ನಡೆದಿದೆ. ಬಾಲಕೃಷ್ಣ ಶೆಟ್ಟಿ (52) ಕೊಲೆಯಾದ ವ್ಯಕ್ತಿ ಎಂದು ಗುರುತಿಸಲಾಗಿದೆ.. ವಡಗಾವಿ ಲಕ್ಷ್ಮೀನಗರದಲ್ಲಿ ಪಾನ್ ಬೀಡಾ ಅಂಗಡಿ ನಡೆಸುತ್ತಿದ್ದ ಬಾಲಕೃಷ್ಣ ಶೆಟ್ಟಿ ಅವರೊಂದಿಗೆ ನಿನ್ನೆ (ಮಂಗಳವಾರ) ಮಧ್ಯಾಹ್ನ ಕ್ಷುಲ್ಲಕ ಕಾರಣಕ್ಕೆ ಜಗಳ ಮಾಡಿದ ವ್ಯಕ್ತಿ ರಾತ್ರಿ ಅವರ ಮನೆಗೆ … Continued

ಕರ್ನಾಟಕದಲ್ಲಿ ಇನ್ನೂ ಮೂರು ದಿನ ಮಳೆ: ಕರಾವಳಿ ಜಿಲ್ಲೆಗಳಲ್ಲಿ ಅಧಿಕ

ಬೆಂಗಳೂರು: ಮುಂದಿನ ಮೂರು ದಿನಗಳು ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಅಧಿಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ತೀವ್ರವಾಗಲಿದ್ದು, ಇನ್ನೆರಡು ದಿನಗಳಲ್ಲಿ ಉತ್ತರ ಹಾಗೂ ನೈಋತ್ಯ ಭಾಗದೆಡೆಗೆ ಮಾರುತಗಳು ಚಲಿಸಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರ್ನಟಕದ ಕರಅವಲಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ … Continued

ಭಾರತದಲ್ಲಿ 24 ಗಂಟೆಗಳಲ್ಲಿ 27,176 ಹೊಸ ಪ್ರಕರಣಗಳು ದಾಖಲು, ನಿನ್ನೆಗಿಂತ 7% ಹೆಚ್ಚು

ನವದೆಹಲಿ: ಕಳೆದ 24 ಗಂಟೆಗಳಲ್ಲಿ ಭಾರತವು 27,176 ಹೊಸ ಪ್ರಕರಣಗಳನ್ನು ದಾಖಲಿಸಿದೆ, ಕೇಂದ್ರ ಆರೋಗ್ಯ ಸಚಿವಾಲಯ ಬಿಡುಗಡೆ ಮಾಡಿದ ಮಾಹಿತಿಯ ಪ್ರಕಾರ ಇದು ಮಂಗಳವಾರ ದಾಖಲಾದ ಪ್ರಕರಣಗಳಿಗಿಂತ 7%ರಷ್ಟು ಹೆಚ್ಚಾಗಿದೆ. ಕಳೆದ 24 ಗಂಟೆಗಳಲ್ಲಿ ಕೊರೊನಾ ವೈರಸ್‌ನಿಂದಾಗಿ ದೇಶವು 284 ಸಾವುನೋವುಗಳನ್ನು ದಾಖಲಿಸಿದೆ ಎಂದು ಆರೋಗ್ಯ ಸಚಿವಾಲಯ ಹೇಳಿದೆ. ಇದರೊಂದಿಗೆ, ದೇಶದಲ್ಲಿ ಕೋವಿಡ್ -19 ಸಾವಿನ … Continued

ಜೆಇಇ ಮೇನ್‌ ಪರೀಕ್ಷೆ ಫಲಿತಾಂಶ ಪ್ರಕಟ, ಕರ್ನಾಟಕದ ಗೌರ‌ವ್ ದಾಸಗೆ ಮೊದಲ ಸ್ಥಾನ

ನವದೆಹಲಿ: ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಇಂದು (ಬುಧವಾರ) ಜೆಇಇ ಮುಖ್ಯ ಫಲಿತಾಂಶ 2021 ಅನ್ನು ಪ್ರಕಟಿಸಿದೆ. 44 ಅಭ್ಯರ್ಥಿಗಳು 100 ಪರ್ಸಟೇಜ್ ಮತ್ತು 18 ಅಭ್ಯರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ ಎಂದು ಶಿಕ್ಷಣ ಸಚಿವಾಲಯ ತಿಳಿಸಿದೆ. ಗೌರವ್ ದಾಸ್ (ಕರ್ನಾಟಕ), ವೈಭವ್ ವಿಶಾಲ್ (ಬಿಹಾರ), ದುಗ್ಗಿನೇನಿ ವೆಂಕಟ ಪನೀಶ್ (ಆಂಧ್ರಪ್ರದೇಶ), ಸಿದ್ಧಾಂತ್ ಮುಖರ್ಜಿ, ಅಂಶುಲ್ … Continued

ತಲೆಗೆ 20 ಲಕ್ಷ ರೂ.ಬಹುಮಾನವಿದ್ದ ಮಾವೋವಾದಿ ನಾಯಕ ದುಬಾಶಿ ಶಂಕರ್ ಬಂಧನ

ಭುವನೇಶ್ವರ: ಮಾವೋವಾದಿಗಳ ವಿರುದ್ಧದ ಹೋರಾಟದಲ್ಲಿ ಪ್ರಮುಖ ಯಶಸ್ಸನ್ನು ಸಾಧಿಸಿದ ಒಡಿಶಾ ಪೊಲೀಸರು ಮಾವೋವಾದಿ ನಾಯಕ ದುಬಾಶಿ ಶಂಕರ್ ಅವರನ್ನು ಬಂಧಿಸಿದ್ದಾರೆ ಎಂದು ಒಡಿಶಾ ಡಿಜಿಪಿ ಅಭಯ್ ಮಂಗಳವಾರ ಹೇಳಿದ್ದಾರೆ. ಈತನ ತಲೆಗೆ 20 ಲಕ್ಷ ಬಹುಮಾನವನ್ನು ಘೋಷಿಸಲಾಗಿತ್ತು.ಶಂಕರ್ ಕಳೆದ 20 ವರ್ಷಗಳಲ್ಲಿ ಒಡಿಶಾ ಪೊಲೀಸರು ಬಂಧಿಸಿದ ಅತ್ಯುನ್ನತ ಶ್ರೇಣಿಯ ಮಾವೋವಾದಿ ಎಂದು ಅವರು ಹೇಳಿದರು. ಕೋರಾಪುಟ್ … Continued

ಗದಗ: ಕಲಕೇರಿ ಗ್ರಾಮದಲ್ಲಿ ಭೂಮಿ ಕಂಪಿಸಿದ ಅನುಭವ

ಗದಗ: ಜಿಲ್ಲೆಯ ಮುಂಡರಗಿ ತಾಲೂಕಿನ ಕಲಕೇರಿ ಗ್ರಾಮದಲ್ಲಿ ಮಂಗಳವಾರ ರಾತ್ರಿ 8:25 ರ ಸುಮಾರಿಗೆ ಲಘು ಭೂಕಂಪನವಾದ ಅನುಭವವಾಗಿದೆ. ಸುಮಾರು 8ರಿಂದ 10 ಸೆಕೆಂಡ್ ಭೂಮಿ ಕಂಪಿಸಿದ ಅನುಭವವಾಗಿದ್ದು, ಕ್ಷಣಕಾಲ ಶಬ್ದ ಕೇಳಿಸಿದ್ದು, ಬಳಿಕ ಭೂಮಿ ಕಂಪಿಸಿದ ಅನುಭವವಾಗಿದೆ. ಮಣ್ಣಿನ ಮನೆಗಳ ಮೇಲ್ಛಾವಣಿಯಿಂದ ಮಣ್ಣು ಉದುರಿದೆ. ಇದರಿಂದ ಆತಂಕಗೊಂಡ ಜನರು ಮನೆಯಿಂದ ಹೊರಗೆ ಓಡಿ ಬಂದಿದರು. … Continued

ಬಂಡೀಪುರದಲ್ಲಿ ಹುಲಿ ಶವವಾಗಿ ಪತ್ತೆ: ಬಲೆಗೆ ಸಿಲುಕಿ ಸತ್ತಿರುವ ಶಂಕೆ

ಚಾಮರಾಜನಗರ: ಬಂಡೀಪುರ ಹುಲಿ ಸಂರಕ್ಷಿತ ಅರಣ್ಯದ ಆನೆ ಪ್ರೂಫ್ ಟ್ರೆಂಚ್ (ಇಪಿಟಿ) ಬಳಿ ಪೊದೆಯೊಂದರಲ್ಲಿ ಹುಲಿ ಕಳೆಬರ ಪತ್ತೆಯಾಗಿದೆ. ಹೆಡಿಯಾಲ ಉಪವಿಭಾಗದ ಗುಂಡ್ರೆ ವ್ಯಾಪ್ತಿಯ ಹೊಸಹಳ್ಳಿ ಶಾಖೆಯ ಗಂಡೆತ್ತೂರು ಬೀಟ್‌ಗೆ ಸೇರಿಕೊಂಡ ಸಿಬ್ಬಂದಿಗ ಮೃತದೇಹವನ್ನು ಗಮನಿಸಿದರು. ಐದರಿಂದ ಆರು ವರ್ಷ ವಯಸ್ಸಿನ ಗಂಡು ಹುಲಿ ಬಲೆಗೆ ಸಿಕ್ಕಿ ಮೆದುಳಿನಲ್ಲಿ ರಕ್ತಸ್ರಾವವಾಗಿ ಮೃತಪಟ್ಟಿರಬಹುದು ಎಂದು ಊಹಿಸಲಾಗಿದೆ. ಅದಕ್ಕಿಂತ … Continued