ಮುಂಬೈ: ಫ್ಲೈ ಓವರ್‌ ಕುಸಿತ, 14 ಮಂದಿ ಗಂಭೀರ ಗಾಯ

ಮುಂಬೈ: ಫ್ಲೈ ಓವರ್‌ ಕುಸಿತ: 14 ಮಂದಿ ಗಂಭೀರ ಗಾಯ ಮುಂಬೈ : ಮುಂಬೈನಲ್ಲಿ ಇಂದು (ಶುಕ್ರವಾರ) ಬೆಳ್ಳಂಬೆಳಗ್ಗೆ ನಿರ್ಮಾಣ ಹಂತದ ಫ್ಲೈ ಓವರ್ ಕುಸಿದು ಬಿದ್ದಿದ್ದ್ದು, 14 ಕಾರ್ಮಿಕರು ಗಾಯಗೊಂಡಿದ್ದಾರೆ. ಮುಂಜಾನೆ 4:30ರರ ಸುಮಾರಿಗೆ ಈ ಘಟನೆ ಸಂಭವಿಸಿದೆ ಎಂದು ವರದಿಯಾಗಿದ್ದು ಬಾಂದ್ರಾ ಕುರ್ಲಾ ಕಾಂಪ್ಲೆಕ್ಸ್ ಬಳಿ ನಿರ್ಮಾಣ ಹಂತದಲ್ಲಿದ್ದ ಸೇತುವೆ ಇದಾಗಿದೆ. ಘಟನೆ … Continued

ಕಾಶ್ಮೀರ: ಮನೆಯೊಂದರಲ್ಲಿ ಅನುಮಾನಾಸ್ಪದ ಸ್ಫೋಟ: ಯುವತಿ ಸಾವು, 6 ಮಂದಿಗೆ ಗಾಯ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕುಪ್ವಾರ ಜಿಲ್ಲೆಯ ಮನೆಯೊಂದರಲ್ಲಿ ಸಂಭವಿಸಿದ ಸ್ಫೋಟದಲ್ಲಿ ಯುವತಿಯೋರ್ವಳು ಮೃತಪಟ್ಟಿದ್ದಾಳೆ. ಮನೆಯಲ್ಲಿ ಶೇಖರಿಸಿದ್ದ ಶೆಲ್‌ಗಳು ಮತ್ತು ಗ್ರೆನೇಡ್‌ಗಳನ್ನು ಒಳಗೊಂಡ ಸ್ಕ್ರ್ಯಾಪ್ ವಸ್ತುಗಳಿಂದ ಸ್ಫೋಟ ಸಂಭವಿಸಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಇನ್ನು ಸ್ಫೋಟದಲ್ಲಿ 17 ವರ್ಷದ ಶಬ್ನಮ್ ವಾನಿ ಮೃತಪಟ್ಟಿದ್ದು ಇತರ ಆರು ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ರಾತ್ರಿ 8ರ … Continued

370ನೇ ವಿಧಿ ರದ್ದಾದ ನಂತರ ಅಕ್ಟೋಬರ್ 1ರಂದು ಮೋಹನ್ ಭಾಗವತ್‌ ಮೊದಲ ಬಾರಿಗೆ ಜಮ್ಮುವಿಗೆ ಭೇಟಿ

ನವದೆಹಲಿ: ಆರ್ಟಿಕಲ್ 370 ರದ್ದಾದ ನಂತರ ಮೊದಲ ಬಾರಿಗೆ, ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರು ಅಕ್ಟೋಬರ್ 1 ರಿಂದ ಜಮ್ಮುವಿಗೆ ಮೂರು ದಿನಗಳ ಭೇಟಿ ನೀಡಲಿದ್ದಾರೆ ಎಂದು ಸಂಘದ ಹಿರಿಯ ಅಧಿಕಾರಿಯೊಬ್ಬರು ಗುರುವಾರ ತಿಳಿಸಿದ್ದಾರೆ. ಆಗಸ್ಟ್ 5, 2019 ರ ನಂತರ ಜಮ್ಮು ಮತ್ತು ಕಾಶ್ಮೀರಕ್ಕೆ ಇದು ಭಾಗವತ್ ಅವರ ಮೊದಲ ಭೇಟಿಯಾಗಿದ್ದು, ಹಿಂದಿನ … Continued

7.50 ಕೋಟಿಗೂ ಹೆಚ್ಚು ಜನರಿಗೆ ಕನಿಷ್ಠ ಒಂದು ಡೋಸ್ ಕೋವಿಡ್ -19 ಲಸಿಕೆ ನೀಡಿದ ಉತ್ತರ ಪ್ರದೇಶ

ಲಕ್ನೋ: ಉತ್ತರ ಪ್ರದೇಶದ ಕೋವಿಡ್ -19 ಲಸಿಕೆ ಅಭಿಯಾನವು ಗಮನಾರ್ಹ ಪ್ರಗತಿಯನ್ನು ತೋರಿಸುತ್ತಿದೆ. ರಾಜ್ಯದ ಮಹತ್ವದ ಸಾಧನೆಯಲ್ಲಿ, ಉತ್ತರ ಪ್ರದೇಶವು ತನ್ನ ಅರ್ಹ ವಯಸ್ಕ ಜನಸಂಖ್ಯೆಯ ಅರ್ಧದಷ್ಟು ಜನರಿಗೆ ಕೋವಿಡ್ -19 ಲಸಿಕೆಯ ಕನಿಷ್ಠ ಒಂದು ಡೋಸ್ ಅನ್ನು ಗುರುವಾರ ಪೂರೈಸಿದೆ. ಜನಗಣತಿ ಮತ್ತು ಚುನಾವಣಾ ಮಾಹಿತಿಯ ಆಧಾರದ ಮೇಲೆ ಅಧಿಕೃತ ಅಂದಾಜಿನ ಪ್ರಕಾರ, ಉತತರ … Continued

ಪಾಕಿಸ್ತಾನದ ಪರ ಬೇಹುಗಾರಿಕೆ: ಗ್ಯಾಸ್ ಏಜೆನ್ಸಿ ಮಾಲೀಕನ ಬಂಧನ

ಜೈಪುರ: ಭಾರತೀಯ ಸೇನೆಯ ಚಲನವಲನದ ಮಾಹಿತಿಯನ್ನು ಪಾಕಿಸ್ತಾನಕ್ಕೆ ರವಾನಿಸಿದ ಆರೋಪದ ಮೇಲೆ ರಾಜಸ್ಥಾನದ ಜುಂಜುನು ಜಿಲ್ಲೆಯ ಎಲ್‌ಪಿಜಿ ಸಿಲಿಂಡರ್ ವಿತರಣಾ ಏಜೆನ್ಸಿಯ ಮಾಲೀಕರನ್ನು ಬಂಧಿಸಲಾಗಿದೆ. ರಾಜಸ್ಥಾನ ಪೊಲೀಸರು ಮತ್ತು ಸೇನಾ ಗುಪ್ತಚರ ವಿಭಾಗದ ಜಂಟಿ ಕಾರ್ಯಾಚರಣೆ ನಡೆಸಿ ಗೂಢಚರ್ಯೆ ಆರೋಪದ ಮೇಲೆ ಜುಂಜುನು ಜಿಲ್ಲೆಯ ನರಹರ್ ಗ್ರಾಮದ ನಿವಾಸಿ 30 ವರ್ಷದ ಸಂದೀಪ್ ಕುಮಾರ್ ಎಂಬವನನ್ನು … Continued