ಗೌರಿ ಹತ್ಯೆ ಪ್ರಕರಣ: ಕವಿತಾ ಲಂಕೇಶ್‌ ಮೇಲ್ಮನವಿ ಕುರಿತ ತೀರ್ಪು ಕಾಯ್ದರಿಸಿದ ಸುಪ್ರೀಂ

ನವದೆಹಲಿ: ಪತ್ರಕರ್ತೆ ಗೌರಿ ಲಂಕೇಶ್‌ ಹತ್ಯೆ ಆರೋಪಿಗಳಿಗೆ ಆಶ್ರಯ ನೀಡಿದ್ದ ಆರೋಪಿಯ ವಿರುದ್ದ ಸಂಘಟಿತ ಅಪರಾಧ ಪ್ರಕರಣವನ್ನು ಕೈಬಿಟ್ಟಿದ್ದನ್ನು ಪ್ರಶ್ನಿಸಿ ಗೌರಿ ಸಹೋದರಿ ಕವಿತಾ ಲಂಕೇಶ್‌ ಸಲ್ಲಿಸಿದ್ದ ಮೇಲ್ಮನವಿಯ ತೀರ್ಪನ್ನು ಮಂಗಳವಾರ ಸುಪ್ರೀಂ ಕೋರ್ಟ್‌ ಕಾಯ್ದಿರಿಸಿದೆ. ಕರ್ನಾಟಕ ಸಂಘಟಿತ ಅಪರಾಧಗಳ ನಿಯಂತ್ರಣ ಕಾಯಿದೆ (ಕೋಕಾ) 2000ದ ಅಡಿ ಆರೋಪಿ ಮೋಹನ್‌ ನಾಯಕ್‌ ವಿರುದ್ಧ ದಾಖಲಿಸಿದ್ದ ಆರೋಪಗಳನ್ನು … Continued

ಅಫ್ಘನ್ ಪರಿಸ್ಥಿತಿ ಕುರಿತು ಪ್ರಧಾನಿ ಮೋದಿ- ಫ್ರಾನ್ಸ್ ಅಧ್ಯಕ್ಷ ಮ್ಯಾಕ್ರನ್ ಚರ್ಚೆ: ಭಯೋತ್ಪಾದನೆ ಪ್ರಸರಣದ ಬಗ್ಗೆ ಕುರಿತು ಉಭಯ ನಾಯಕರ ಕಳವಳ

ನವದೆಹಲಿ: ತಾಲಿಬಾನ್ ಸ್ವಾಧೀನಕ್ಕೆ ಹೋದ ನಂತರದಲ್ಲಿ ಅಫ್ಘಾನಿಸ್ತಾನದಲ್ಲಿನ ಹಾಲಿ ಪರಿಸ್ಥಿತಿ ಕುರಿತು ಪ್ರಧಾನಿ ನರೇಂದ್ರ ಮೋದಿ ಮತ್ತು ಫ್ರಾನ್ಸ್ ಅಧ್ಯಕ್ಷ ಇಮಾನ್ಯುಯಲ್ ಮ್ಯಾಕ್ರನ್ ಚರ್ಚೆ ನಡೆಸಿದ್ದು, ಭಯೋತ್ಪಾದನೆ ಪ್ರಸರಣ ಕುರಿತು ಉಭಯ ನಾಯಕರ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಮತ್ತು ಫ್ರೆಂಚ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಮಂಗಳವಾರ ದೂರವಾಣಿ ಮೂಲಕ ಮಾತುಕತೆ ನಡೆಸಿದ್ದು, … Continued

ಭಾರತದ ಕೋವಿಡ್ ಆರ್ ಮೌಲ್ಯ 1 ಕ್ಕಿಂತ ಕಡಿಮೆ, ಕೊರೊನಾ ಹರಡುವಿಕೆ ಕಡಿಮೆಯಾದ ಸೂಚನೆ ಎಂದ ವಿಜ್ಞಾನಿಗಳು

ನವದೆಹಲಿ: ಭಾರತದಲ್ಲಿ ಕೋವಿಡ್ -19ರ ಆರ್-ಮೌಲ್ಯ, ಅಥವಾ ಸಂತಾನೋತ್ಪತ್ತಿ ಸಂಖ್ಯೆ, ಆಗಸ್ಟ್ ಅಂತ್ಯದಲ್ಲಿ 1.17 ರಿಂದ ಸೆಪ್ಟೆಂಬರ್ ಮಧ್ಯದಲ್ಲಿ 0.92 ಕ್ಕೆ ಇಳಿದಿದೆ, ಇದು ದೇಶದಾದ್ಯಂತ ಸೋಂಕಿನ ಹರಡುವಿಕೆಯು ಕಡಿಮೆಯಾಗಿದೆ ಎಂದು ಸೂಚಿಸುತ್ತದೆ. ಆದಾಗ್ಯೂ, ಕೆಲವು ಪ್ರಮುಖ ನಗರಗಳಾದ ಮುಂಬೈ, ಕೋಲ್ಕತ್ತಾ, ಚೆನ್ನೈ, ಬೆಂಗಳೂರಿನ ಆರ್-ಮೌಲ್ಯಗಳು 1 ಕ್ಕಿಂತ ಹೆಚ್ಚಿದೆ. ದೆಹಲಿ ಮತ್ತು ಪುಣೆಯ ಆರ್-ಮೌಲ್ಯವು … Continued

ಹೆಸರಾಂತ ಕಬಡ್ಡಿ ಆಟಗಾರ ಭಟ್ಕಳದ ಮನೋಜ ನಾಯ್ಕ ನಿಧನ

ಭಟ್ಕಳ: ರಾಷ್ಟ್ರಮಟ್ಟದ ಕಬಡ್ಡಿ ಆಟಗಾರ ಮನೋಜ ನಾಯ್ಕ (31) ಅವರು ಮಂಗಳವಾರ ಕುಂದಾಪುರದಲ್ಲಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಭಟ್ಕಳದಿಂದ ಕುಂದಾಪುರಕ್ಕೆ ಹೋಗಿದ್ದ ಇವರಿಗೆ ತೀವ್ರ ಹೃದಯಾಘಾತವಾಗಿದೆ ಎಂದು ತಿಳಿದು ಬಂದಿದೆ. ಭಟ್ಕಳದ ಪರಶುರಾಮ ತಂಡದಲ್ಲಿಯ ಉತ್ತಮ ಆಟಗಾರರಲ್ಲಿ ಓರ್ವರಾದ ಇವರು ತಮ್ಮ ಉತ್ತಮ ಆಟದಿಂದ ಎಂತಹ ಎದುರಾಳಿ ತಂಡವನ್ನಾದರೂ ಮಣಿಸುವ ಕಲೆಯನ್ನು ಕರಗತ ಮಾಡಿಕೊಂಡಿದ್ದರು. ಜಿಲ್ಲಾ, … Continued

ಕರ್ನಾಟಕದಲ್ಲಿ ಹೊಸದಾಗಿ 818 ಜನರಿಗೆ ಕೊರೊನಾ ಸೋಂಕು; 21 ಮಂದಿ ಸಾವು

ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಇಂದು (ಸೆಪ್ಟೆಂಬರ್ 21) ಹೊಸದಾಗಿ 818 ಜನರಿಗೆ ಕೊರೊನಾ ಸೋಂಕು ದೃಢವಾಗಿದೆ. ಇದೇವೇಳೆ ಸೋಂಕಿನಿಂದ 21 ಜನರು ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ 29,69,361 ಕ್ಕೆ ಏರಿಕೆಯಾಗಿದೆ. ಸೋಂಕಿತರ ಪೈಕಿ 29,17,944 ಜನ ಗುಣಮುಖರಾಗಿ ಡಿಸ್ಚಾರ್ಜ್ ಹೊಂದಿದ್ದಾರೆ. ಈವರೆಗೆ ಕೊರೊನಾದಿಂದ 37,648 ಜನ ಮೃತಪಟ್ಟಿದ್ದಾರೆ. ರಾಜ್ಯದಲ್ಲಿ 13,741 ಜನರಲ್ಲಿ … Continued

ವಾಯುಪಡೆ ಮುಖ್ಯಸ್ಥರಾಗಿ ಏರ್‌ ಮಾರ್ಷಲ್‌ ವಿ.ಆರ್‌. ಚೌಧರಿ ನೇಮಕ

ನವದೆಹಲಿ: ಏರ್ ಮಾರ್ಷಲ್ ವಿವೇಕ್ ರಾಮ್ ಚೌಧರಿ ಅವರು ಏರ್ ಚೀಫ್ ಮಾರ್ಷಲ್ ಆರ್ ಕೆ ಎಸ್ ಭದೌರಿಯಾ ಅವರ ನಿವೃತ್ತಿಯ ನಂತರ ಸೆಪ್ಟೆಂಬರ್ 30 ರಂದು ವಾಯುಪಡೆಯ ಮುಖ್ಯಸ್ಥರಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಶ್ರೀ ಚೌಧರಿ ಪ್ರಸ್ತುತ ಭಾರತೀಯ ವಾಯುಪಡೆಯ ವೈಮಾನಿಕ ಸಿಬ್ಬಂದಿಯ ಉಪ ಮುಖ್ಯಸ್ಥರಾಗಿದ್ದಾರೆ. ಏರ್ ಮಾರ್ಷಲ್ ಚೌಧರಿ ಅವರನ್ನು ಡಿಸೆಂಬರ್ 29, 1982 … Continued

ಕಾರವಾರ ಕಡಲತೀರದಲ್ಲಿ ವಿನಾಶದ ಅಂಚಿನಲ್ಲಿರುವ ‘ಟೈಗರ್ ಶಾರ್ಕ್’ ಕಳೇಬರ ಪತ್ತೆ..!

ಕಾರವಾರ:ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಭಾರೀ ಬೇಡಿಕೆ ಇರುವ ಟೈಗರ್ ಶಾರ್ಕ್ (tiger shark) ಕಳೇಬರ ಮಾಜಾಳಿ (karwar majali beach) ಸಮುದ್ರದ ತೀರದಲ್ಲಿ ಮಂಗಳವಾರ ಪತ್ತೆಯಾಗಿದೆ. ಸುಮಾರು ಹತ್ತಿರ ಹತ್ತಿರ ಎರಡು ಮೀಟರ್‌ ಉದ್ದವಿರಬಹುದು ಎಂದು ಅಂದಾಜಿಸಲಾಸಗಿದೆ. ಟೈಗರ್ ಶಾರ್ಕ್ ಸದ್ಯದ ಪರಿಸ್ಥಿತಿಯಲ್ಲಿ ವಿನಾಶದ ಅಂಚಿನಲ್ಲಿರುವ ಮೀನು ಎಂದು ಹೇಳಲಾಗಿದೆ. ಶಾರ್ಕ್ ಮೀನಿನ ಬೇರೆ ಪ್ರಭೇದದ ಮೀನನನ್ನು … Continued

ನನ್ನ ಮೇಲೆ ರಾಡ್‌ನಿಂದ ಹಲ್ಲೆ, ಆಸಿಡ್ ದಾಳಿಗೆ ಯತ್ನ: ನಟಿ ಪಾಯಲ್‌ ಘೋಷ ಹೇಳಿಕೆ

ಮುಂಬೈ: ನಟಿ ಮತ್ತು ರಾಜಕಾರಣಿ ಪಾಯಲ್ ಘೋಷ್ ಇತ್ತೀಚೆಗೆ ಮುಂಬೈನಲ್ಲಿ ಔಷಧಿಗಳನ್ನು ಖರೀದಿಸಿ ಮನೆಗೆ ಮರಳುತ್ತಿದ್ದಾಗ ಕೆಲವು ಮಾಸ್ಕ್‌ ಧರಿಸಿದ ವ್ಯಕ್ತಿಗಳಿಂದ ಹಲ್ಲೆಗೊಳಗಾದರು. ತನ್ನ ಕಾರಿನಲ್ಲಿ ಹೋಗುತ್ತಿದ್ದಾಗ, ಕೆಲವು ಪುರುಷರು ತನ್ನ ಮೇಲೆ ರಾಡ್ ನಿಂದ ಹಲ್ಲೆ ನಡೆಸಿದರು ಎಂದು ಅವರು ಬಹಿರಂಗಪಡಿಸಿದ್ದಾರೆ. ಅವರ ಕೈಯಲ್ಲಿ ಒಂದು ಬಾಟಲಿಯೂ ಇತ್ತು ಎಂದು ಹೇಳಿರುವ ಅವರು ಅದನ್ನು … Continued

ವರದಕ್ಷಿಣೆ ವಿರುದ್ಧ ಕ್ರಮ.. ಕ್ಯಾಲಿಕಟ್ ವಿಶ್ವವಿದ್ಯಾಲಯ ಪ್ರವೇಶಕ್ಕೆ ಈಗ ವರದಕ್ಷಿಣೆ ಕೇಳುವುದಿಲ್ಲ ಎಂಬ ಘೋಷಣಾ ಪತ್ರ ಸಲ್ಲಿಕೆ ಕಡ್ಡಾಯ..!

ಕೋಝಿಕ್ಕೋಡು::ಹಲವಾರು ಪದವಿ ಹಾಗೂ, ಇಂಟಿಗ್ರೇಟೆಡ್ ಸ್ನಾತಕೋತ್ತರ ಕೋರ್ಸ್‌ಗಳಿಗಾಗಿ ಕ್ಯಾಲಿಕಟ್ ವಿಶ್ವವಿದ್ಯಾಲಯ ಪ್ರವೇಶ -2021 ಪ್ರಾರಂಭವಾಗಿದ್ದು, ಸೆಪ್ಟೆಂಬರ್ 15, 2021 ರಂದು ವಿಶ್ವವಿದ್ಯಾಲಯವು ಹೊರಡಿಸಿದ ಸುತ್ತೋಲೆಯ ಪ್ರಕಾರ, ವಿದ್ಯಾರ್ಥಿಗಳು ವರದಕ್ಷಿಣೆ ವಿರೋಧಿ ಘೋಷಣಾ ಪತ್ರ ಸಲ್ಲಿಸುವುದು ಕಡ್ಡಾಯವಾಗಿದೆ…! ವಿಶ್ವವಿದ್ಯಾನಿಲಯವು ನೀಡುವ ಪದವಿ ಹಾಗೂ ಮತ್ತು ಸ್ನಾತಕೋತ್ತರ ಪದವಿ ಕೋರ್ಸ್‌ಗಳಿಗೆ ಪ್ರವೇಶ ಪಡೆಯಲು ವಿದ್ಯಾರ್ಥಿಗಳು ಈ ಘೋಷಣಾ ಪತ್ರವನ್ನು … Continued

ಬೆಂಗಳೂರು:ದೇವರಚಿಕ್ಕನಹಳ್ಳಿಯ ಅಪಾರ್ಟ್‌ಮೆಂಟ್​​ನಲ್ಲಿ ಬೆಂಕಿ ಅನಾಹುತ, ಇಬ್ಬರು ಸಾವು

ಬೆಂಗಳೂರು: ಬೆಂಗಳೂರಿನಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟದಿಂದ ಮತ್ತೊಂದು ಅವಘಡ ನಡೆದಿದೆ. ಬೆಂಗಳೂರು ನಗರದ ದೇವರಚಿಕ್ಕನಹಳ್ಳಿ ಬಳಿ ಘಟನೆ ನಡೆದಿದೆ. ಇಬ್ಬರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ತಾಯಿ ಲಕ್ಷ್ಮೀದೇವಿ (82), ಪುತ್ರಿ ಭಾಗ್ಯ ರೇಖಾ (59) ಮೃತ ದುರ್ದೈವಿಗಳು ಎಂದು ಗುರುತಿಸಲಾಗಿದೆ.  210 ನೇ ಫ್ಲ್ಯಾಟ್‌ನಲ್ಲಿದ್ದ ತಾಯಿ ಹಾಗೂ ಮಗಳು ಸಜೀವದಹನ ಆಗಿದ್ದಾರೆ ಎನ್ನಲಾಗಿದೆ. ಅಪಾರ್ಟ್ಮೆಂಟ್‍ ಒಳಗೆ … Continued