ಕರ್ನಾಟಕದಲ್ಲಿ ಬುಧವಾರ ಹೊಸದಾಗಿ 847 ಜನರಿಗೆ ಕೊರೊನಾ ಸೋಂಕು

ಬೆಂಗಳೂರು: ರಾಜ್ಯದಲ್ಲಿ ಮಂಗಳವಾರ ಹೊಸದಾಗಿ 847 ಜನರಿಗೆ ಸೋಂಕು ತಗುಲಿದ್ದು, ಇದೇ ಸಮಯದಲ್ಲಿ 20 ಜನರು ಸೋಂಕಿನಿಂದ ಮೃತಪಟ್ಟಿದ್ದಾರೆ. ಹಾಗೂ 946 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.
ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 29,70,208 ಕ್ಕೆ ಏರಿಕೆಯಾಗಿದೆ. ಇದುವರೆಗೆ ಒಟ್ಟು 37,668 ಜನ ಸಾವನ್ನಪ್ಪಿದ್ದಾರೆ ಹಾಗೂ 29,18,890 ಜನ ಗುಣಮುಖರಾಗಿದ್ದಾರೆ. ಪಾಸಿಟಿವಿಟಿ ದರ ಶೇಕಡ 0.57 ರಷ್ಟಿದ್ದು ರಾಜ್ಯದಲ್ಲಿ 13,621 ಸಕ್ರಿಯ ಪ್ರಕರಣಗಳಿವೆ.
ರಾಜಧಾನಿ ಬೆಂಗಳೂರಿನಲ್ಲಿ ಇಂದು 312 ಜನರಿಗೆ ಸೋಂಕು ತಗುಲಿದ್ದು, 219 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. 6 ಜನ ಮೃತಪಟ್ಟಿದ್ದಾರೆ. 7375 ಸಕ್ರಿಯ ಪ್ರಕರಣಗಳಿವೆ. ಇವೆ.
ಜಿಲ್ಲಾವಾರು ಮಾಹಿತಿಯನ್ನು ಪಿಡಿಎಫ್‌ನಲ್ಲಿ ಕೊಡಲಾಗಿದೆ. ನೋಡಲು ಇಲ್ಲಿ ಕ್ಲಿಕ್‌ ಮಾಡಬಹುದು. 22-09-2021 HMB Kannada

0 / 5. 0

ಪ್ರಮುಖ ಸುದ್ದಿ :-   ಸಿದ್ದಾಪುರ : ಮಂಗನ ಕಾಯಿಲೆಗೆ ಐದು ವರ್ಷದ ಬಾಲಕಿ ಸಾವು

ನಿಮ್ಮ ಕಾಮೆಂಟ್ ಬರೆಯಿರಿ

advertisement