ತಾಲಿಬಾನ್-ಅಲ್-ಕೈದಾ ನಡುವಿನ ಕೊಂಡಿ, ಬಿನ್‌ ಲಾಡೆನ್‌ ಅಂಗರಕ್ಷಕ, ತಲೆಮರೆಸಿಕೊಂಡು ಒಂದು ದಶಕದ ನಂತರ ಅಫ್ಘಾನಿಸ್ತಾನದಲ್ಲಿ ಪ್ರತ್ಯಕ್ಷ..

ವಿಶ್ವಸಂಸ್ಥೆಯ ಭದ್ರತಾ ಮಂಡಳಿ (ಯುಎನ್ ಎಸ್ ಸಿ) ಪ್ರಕಾರ ಒಸಾಮಾ ಬಿನ್ ಲಾಡೆನ್ ನ ಭದ್ರತೆಯನ್ನು ಸಂಯೋಜಿಸಿದ ಅಮಿನ್ ಉಲ್ ಹಕ್ ಈಗ ತಾಲಿಬಾನ್ ನ ಪ್ರಮುಖ ವ್ಯಕ್ತಿ ಎಂದು ಹೇಳಲಾಗಿದೆ.ಹಕ್ ಅವರು ಅಫ್ಘಾನಿಸ್ತಾನಕ್ಕೆ ಮರಳಿದ್ದಾರೆ ಎಂದು ವರದಿಯಾಗಿದೆ. ಪಾಕಿಸ್ತಾನ ಜೈಲಿನಲ್ಲಿ ಮೂರು ವರ್ಷಗಳನ್ನು ಕಳೆದು 2011 ರಲ್ಲಿ ಪಾಕಿಸ್ತಾನದ ಜೈಲಿನಿಂದ ಬಿಡುಗಡೆಯಾದ ನಂತರ ಅವರು … Continued

1200 ವರ್ಷಗಳಷ್ಟು ಹಳೆಯ ದುರ್ಗಾದೇವಿ ಶಿಲ್ಪ ಕಾಶ್ಮೀರದ ಬುಡ್ಗಂನಲ್ಲಿ ಪತ್ತೆ ..!

ನವದೆಹಲಿ : ಸುಮಾರು 1200 ವರ್ಷಗಳಷ್ಟು ಹಳೆಯದಾದ ದುರ್ಗಾಮಾತೆ ಪ್ರತಿಮೆ ಕಾಶ್ಮೀರದಲ್ಲಿ ಪತ್ತೆಯಾಗಿದೆ. ಜಮ್ಮು ಮತ್ತು ಕಾಶ್ಮೀರ ಪೊಲೀಸರು ಬಡ್ಗಾಮ್ ಜಿಲ್ಲೆಯ ಖಾನ್ ಸಾಹಿಬ್ ಪ್ರದೇಶದಿಂದ ಸುಮಾರು 1200 ವರ್ಷಗಳಷ್ಟು ಹಳೆಯದಾದ ದುರ್ಗಾದೇವಿಯ ಶಿಲ್ಪವನ್ನು ಪತ್ತೆ ಮಾಡಿದ್ದಾರೆ. ಕೇಂದ್ರ ಕಾಶ್ಮೀರದ ಬುಡ್ಗಾಂ ಜಿಲ್ಲೆಯಲ್ಲಿ ದುರ್ಗಾಮಾತೆಯ 1200 ವರ್ಷಗಳಷ್ಟು ಹಳೆಯದಾದ ಮೂರ್ತಿಯೊಂದನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಖಚಿತ … Continued

ಹೆಲಿಕಾಪ್ಟರ್‌ನಿಂದ ನೇತಾಡಿದ್ದು ಧ್ವಜ ಸ್ಥಾಪಕ ವ್ಯಕ್ತಿ ಹೊರತು ಮೃತದೇಹವಲ್ಲ: ಅಫ್ಘಾನ್ ಪತ್ರಕರ್ತ

ಕಾಬೂಲ್: ಅಫ್ಘಾನಿಸ್ತಾನದ ಕಂದಹಾರ್ ಪ್ರಾಂತ್ಯದ ಮೇಲೆ ಗಸ್ತು ತಿರುಗುತ್ತಿದ್ದ ಅಮೆರಿಕಾ ನಿರ್ಮಿತ ಬ್ಲ್ಯಾಕ್ ಹಾಕ್ ಹೆಲಿಕಾಪ್ಟರ್ ನಲ್ಲಿ ನೇತಾಡಿದ್ದು ಧ್ವಜ ಸ್ಥಾಪಕ ವ್ಯಕ್ತಿ ಹೊರತು ಮೃತದೇಹವಲ್ಲ ಎಂದು ಅಫ್ಘಾನ್ ಪತ್ರಕರ್ತ ಸ್ಪಷ್ಟಪಡಿಸಿದ್ದಾರೆ. ಹೆಲಿಕಾಪ್ಟರ್ ನಲ್ಲಿ ವ್ಯಕ್ತಿಯೋರ್ವ ನೇತಾಡುತ್ತಿದ್ದ ವಿಡಿಯೋ ತುಣುಕು ನಿನ್ನೆ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಆದರೆ, ಆ ವ್ಯಕ್ತಿ ಸತ್ತಿದ್ದಾನೋ ಅಥವಾ ಬದುಕಿದ್ದಾನೋ … Continued

ಚಕ್ಕಡಿ, ಗೂಳಿ ಸ್ಪರ್ಧೆಗೆ ಅನುಮತಿ: ಸುಪ್ರೀಂ ಕೋರ್ಟ್‌ ವಿಧಿಸಿರುವ ಷರತ್ತು ಪಾಲಿಸುವಂತೆ ಸೂಚಿಸಿದ ಹೈಕೋರ್ಟ್‌

ಬೆಂಗಳೂರು: ಸುಪ್ರೀಂ ಕೋರ್ಟ್‌ ವಿಧಿಸಿರುವ ಷರತ್ತುಗಳನ್ನು ಪಾಲಿಸುವಂತೆ ಸೂಚಿಸಿರುವ ಹೈಕೋರ್ಟ್‌ ಗೂಳಿ, ಚಕ್ಕಡಿ ಸ್ಪರ್ಧೆ ನಡೆಸಲು ಅನುಮತಿಸಲು ರಾಜ್ಯ ಸರ್ಕಾರಕ್ಕೆ ಬುಧವಾರ ಅವಕಾಶ ಮಾಡಿಕೊಟ್ಟಿದೆ. ಹೈಕೋರ್ಟ್‌ ಈ ಸಂಬಂಧ ಸಲ್ಲಿಕೆಯಾಗಿದ್ದ ಮನವಿಯನ್ನು ವಿಲೇವಾರಿ ಮಾಡಿದೆ.ಮಂಡ್ಯ ಜಿಲ್ಲೆಯಲ್ಲಿ ಚಕ್ಕಡಿ ಸ್ಪರ್ಧೆ ನಡೆಸಲು ಅನುಮತಿಸದಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶಿಸುವಂತೆ ಕೋರಿ ಮೈಸೂರು ಪ್ರಾಣಿ ದಯಾ ಸಂಘ ಸಲ್ಲಿಸಿದ್ದ ಮನವಿಯ … Continued

ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸಿ, ಅದರ ರಕ್ಷಣೆ ಹಿಂದೂಗಳ ಮೂಲಭೂತ ಹಕ್ಕನ್ನಾಗಿ ಮಾಡಿ: ಅಲಹಾಬಾದ್ ಹೈಕೋರ್ಟ್

ನವದೆಹಲಿ: ಹಸುವನ್ನು ಭಾರತದ ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸಬೇಕು ಎಂದು ಅಲಹಾಬಾದ್ ಹೈಕೋರ್ಟ್ ಬುಧವಾರ ಹೇಳಿದೆ. ಲೈವ್‌ ಲಾ ಪ್ರಕಾರ, ಗೋವಿನ ರಕ್ಷಣೆಯನ್ನು ಹಿಂದೂಗಳ ಮೂಲಭೂತ ಹಕ್ಕು ಎಂದು ನ್ಯಾಯಾಲಯ ಹೇಳಿದೆ. “… ದೇಶದ ಸಂಸ್ಕೃತಿ ಮತ್ತು ಅದರ ನಂಬಿಕೆಗೆ ಧಕ್ಕೆಯುಂಟಾದಾಗ, ದೇಶ ದುರ್ಬಲವಾಗುತ್ತದೆ ಎಂದು ನಮಗೆ ತಿಳಿದಿದೆ” ಎಂದು ಹಸುವನ್ನು ಹತ್ಯೆ ಮಾಡಿದ ಆರೋಪ … Continued

ಹಾರುತ್ತಿದ್ದ ಡ್ರೋನ್ ಹಾರಿ ಹಿಡಿದ ಮೊಸಳೆ; ಜಗಿಯುವಾಗ ಡ್ರೋನ್‌ ಚೂರಾಗಿ ಹೊಗೆ…ಈ ವಿಡಿಯೋ ನೋಡಿ..!

ಪ್ರಾಣಿಗಳನ್ನು ಹತ್ತಿರದಿಂದ ಶೂಟ್ ಮಾಡಲು ಡ್ರೋನ್ ಅನ್ನು ಹೆಚ್ಚಾಗಿ ಬಳಸಲಾಗುತ್ತದೆ. ಕೆಲವೊಮ್ಮೆ ಪ್ರಾಣಿ ಎಷ್ಟು ಅಪಾಯಕಾರಿ ಎಂಬುದನ್ನು ತೋರಿಸುವ ವಿಡಿಯೋ ವೈರಲ್ ಆಗಿದೆ. ಅಲಿಗೇಟರ್ ಮೊಸಳೆಯ ಸೆರೆ ಹಿಡಿಯಲು ಡ್ರೋನ್ ಮೂಲಕ ಪ್ಲೇ ಮಾಡುತ್ತಿರುವಾಗ, ಮೊಸಳೆ ಗಾಳಿಯಲ್ಲಿ ಹಾರಿ ಡ್ರೋನ್ ಅನ್ನೇ ಹಿಡಿಯುತ್ತದೆ. ಯಾವುದೇ ಕೀಟ ಎಂದು ಭಾವಿಸಿದ ಮೊಸಳೆ ಡ್ರೋನ್‌ ಅನ್ನು ಜಗಿಯುತ್ತಿತ್ತು. ಪರಿಣಾಮ, … Continued

ಪಾರ್ಸಲ್ ಕೊಡಲು ತಡವಾಗಿದ್ದಕ್ಕೆ ರೆಸ್ಟೋರೆಂಟ್ ಮಾಲೀಕನ ಗುಂಡಿಕ್ಕಿ ಕೊಲೆ: ಫುಡ್ ಡೆಲಿವರಿ ಬಾಯ್, ಮತ್ತಿಬ್ಬರ ಬಂಧನ..!

ನವದೆಹಲಿ: ಆರ್ಡರ್​ ನೀಡಲು ವಿಳಂಬ ಮಾಡಿದ ಕಾರಣಕ್ಕೆ ರೆಸ್ಟಾರೆಂಟ್​ ಮಾಲೀಕನನ್ನು ಕೊಲೆಗೈದ ದಾರುಣ ಘಟನೆ ದೆಹಲಿಯ ಗ್ರೇಟರ್​ ನೋಯ್ಡಾದಲ್ಲಿ ನಡೆದಿದೆ. ಪ್ರಕರಣ ಸಂಬಂಧ ಪೊಲೀಸರು ಮೂವರನ್ನು ಬಂಧಿಸಿದ್ದಾರೆ. ಕೊಲೆಯಾದ ವ್ಯಕ್ತಿಯನ್ನು ಸುನೀಲ್​ ಅಗರ್​ವಾಲ್​ ಎಂದು ಗುರುತಿಸಲಾಗಿದೆ.ಆತ ಬರುವ ವೇಳೆಗೆ ಬಿರಿಯಾನಿ ರೆಡಿಯಾಗಿದ್ದರೂ ಪೂರಿ, ಸಬ್ಜಿ ಪಾರ್ಸಲ್ ರೆಡಿ ಆಗಿರಲಿಲ್ಲ. ಅದನ್ನು ಮಾಡಲು ಇನ್ನೂ ಸ್ವಲ್ಪ ಸಮಯ … Continued

ಗೂಗಲ್‌ ನಲ್ಲಿ ಕೋವಿಡ್‌-19 ಲಸಿಕೆ ಲಭ್ಯತೆ, ಸ್ಲಾಟ್‌ ಬಗ್ಗೆ ಮಾಹಿತಿಗೆ ನನ್ನ ಹತ್ತಿರ ಕೋವಿಡ್ ಲಸಿಕೆ (covid vaccine near me) ಹುಡುಕಿ

ನವದೆಹಲಿ: ಭಾರತದಲ್ಲಿ ಪ್ರತಿಯೊಬ್ಬರಿಗೂ ಕೊರೊನಾ ವೈರಸ್ ಲಸಿಕೆ ಲಭ್ಯವಾಗುವಂತೆ ಮಾಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಮತ್ತೊಂದು ಹೆಜ್ಜೆ ಇರಿಸಿದೆ. ದೇಶದ 13,000 ಕೇಂದ್ರಗಳಲ್ಲಿ ಲಸಿಕೆಯ ಕುರಿತು ಮಾಹಿತಿ ಹಾಗೂ ಲಭ್ಯತೆಯ ಬಗ್ಗೆ ಗೂಗಲ್ ಮೂಲಕ ತಿಳಿದುಕೊಳ್ಳಬಹುದಾಗಿದ್ದು, ಈ ಯೋಜನೆಯು ಇದೇ ವಾರದಿಂದ ಜಾರಿಗೆ ಬರಲಿದೆ ಎಂದು ತಿಳಿಸಲಾಗಿದೆ. ಕೊವಿನ್ ಅಪ್ಲಿಕೇಷನ್ ಒದಗಿಸುವ ವಾಸ್ತವಿಕ ದತ್ತಾಂಶವನ್ನು ಆಧರಿಸಿ … Continued

ನಾರದ ಕುಟುಕು ಪ್ರಕರಣ: ಇಡಿಯಿಂದ ಟಿಎಂಸಿ ಸಚಿವರಾದ ಫಿರ್ಹಾದ್ ಹಕೀಂ, ಸುಬ್ರತಾ ಮುಖರ್ಜಿ ಹೆಸರು ಚಾರ್ಜ್‌ಶೀಟ್‌ನಲ್ಲಿ ದಾಖಲು

ನವದೆಹಲಿ: ನಾರದ ಸ್ಟಿಂಗ್ ಆಪರೇಷನ್ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯವು ಪಶ್ಚಿಮ ಬಂಗಾಳದ ಇಬ್ಬರು ಹಾಲಿ ಸಚಿವರಾದ ಫಿರ್ಹಾದ್ ಹಕೀಮ್ ಮತ್ತು ಸುಬ್ರತಾ ಮುಖರ್ಜಿ ಮತ್ತು ಮಾಜಿ ಸಚಿವ ಮದನ್ ಮಿತ್ರಾ, ಮಾಜಿ ಕೋಲ್ಕತಾ ಮೇಯರ್ ಸೋವನ್ ಚಟರ್ಜಿ ಮತ್ತು ಐಪಿಎಸ್ ಅಧಿಕಾರಿ ಎಸ್‌ಎಮ್‌ಹೆಚ್ ಮಿರ್ಜಾ ಅವರ ಹೆಸರನ್ನು ದಾಖಲಿಸಿದೆ. 2017 ರ ಹೈಕೋರ್ಟ್ ಆದೇಶದ ಮೇರೆಗೆ … Continued

ಸೇವಾಸಿಂಧು ಪೋರ್ಟಲ್ ನಲ್ಲಿ ಅರ್ಜಿ ಸಲ್ಲಿಸಿ ವಿದ್ಯಾರ್ಥಿಗಳಿಗೆ ಬಸ್ ಪಾಸ್ ಪಡೆಯಲು ಅವಕಾಶ

ಹುಬ್ಬಳ್ಳಿ: 2021-22ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ವಿದ್ಯಾರ್ಥಿಗಳು ಸೇವಾಸಿಂಧು ಆನಲೈನ್ ಪೋರ್ಟಲ್ ಮುಖಾಂತರ ಅರ್ಜಿ ಸಲ್ಲಿಸಿ, ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವ್ಯಾಪ್ತಿಯಲ್ಲಿ ಹುಬ್ಬಳ್ಳಿ, ಧಾರವಾಡ, ಗದಗ, ಬಾಗಲಕೋಟ, ಉತ್ತರ ಕನ್ನಡ (ಶಿರಸಿ), ಹಾವೇರಿ, ಚಿಕ್ಕೋಡಿ ಮತ್ತು ಬೆಳಗಾವಿ, ವಿಭಾಗಗಳ ಘಟಕಗಳ ವ್ಯಾಪ್ತಿಯ ಬಸ್ ನಿಲ್ದಾಣಗಳ ಪಾಸ್ ಕೌಂಟರ್‌ಗಳಲ್ಲಿ ಸೆಪ್ಟಂಬರ್‌ 1ರಿಂದ ಬಸ್ ಪಾಸ್ … Continued