ಬಿಜೆಪಿಯಿಂದ 7 ಪದಾಧಿಕಾರಿಗಳ 6 ವರ್ಷ ಉಚ್ಚಾಟನೆ

ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳ ವಿರುದ್ಧ ಪ್ರಚಾರ ಮಾಡುವ ಮೂಲಕ ಪಕ್ಷದ ಆದೇಶ ಉಲ್ಲಂಘಿಸಿರುವ ಏಳು ಪದಾಧಿಕಾರಿಗಳನ್ನು ಬಿಜೆಪಿಯಿಂದ ಉಚ್ಚಾಟಿಸಲಾಗಿದೆ. ಈ ಏಳು ಜನರನ್ನು 6 ವರ್ಷ ಕಾಲ ಪಕ್ಷದಿಂದ ಉಚ್ಚಾಟಿಸಿ ಎಂದು  ಉಚ್ಚಾಟಿಸಿ  ಆದೇಶ ಹೊರಡಿಸಲಾಗಿದೆ. ಪಕ್ಷದ ಆದೇಶ ಉಲ್ಲಂಘಿಸಿ, ಪಕ್ಷ ವಿರೋಧಿ ಚಟುವಟಿಕೆಗಣನ್ನು ನಡೆಸುತ್ತಿದ್ದು, ಕೆಲವರು ಪಕ್ಷದ ಅಭ್ಯರ್ಥಿಗಳ … Continued

ರಕ್ತದೊತ್ತಡ ಸಂಬಂಧಿತ ಸಮಸ್ಯೆಗಳಿಂದ ಸೈರಾ ಬಾನು ಐಸಿಯುಗೆ ದಾಖಲು

ಮುಂಬೈ: ಮೂರು ದಿನಗಳ ಹಿಂದೆ ರಕ್ತದೊತ್ತಡ ಸಂಬಂಧಿತ ಸಮಸ್ಯೆಗಳಿಂದ ಆಸ್ಪತ್ರೆಗೆ ದಾಖಲಾಗಿದ್ದ ಸೈರಾ ಬಾನು ಅವರನ್ನು ಮುಂಬೈನ ಹಿಂದುಜಾ ಆಸ್ಪತ್ರೆಯ ತೀವ್ರ ನಿಗಾ ಘಟಕಕ್ಕೆ (ಐಸಿಯು) ಸ್ಥಳಾಂತರಿಸಲಾಗಿದೆ. ಸಾಯಿರಾ ಬಾನು ಪ್ರಸ್ತುತ ಮುಂಬೈನ ಹಿಂದುಜಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆಕೆಯನ್ನು ಆಸ್ಪತ್ರೆಯ ತೀವ್ರ ನಿಗಾ ಘಟಕಕ್ಕೆ (ಐಸಿಯು) ವರ್ಗಾಯಿಸಲಾಗಿದೆ. ಕುಟುಂಬದ ಸ್ನೇಹಿತರ ಪ್ರಕಾರ, ಬಾನು ತನ್ನ … Continued

ಹು -ಧಾ ಮಹಾನಗರ ಪಾಲಿಕೆ ಚುನಾವಣೆ: ಸೆ.3ರ ಮತದಾನ ದಿನ ಪಾಲಿಕೆ ವ್ಯಾಪ್ತಿಯ ಸರ್ಕಾರಿ ಕಚೇರಿ, ಶಾಲಾ ಕಾಲೇಜುಗಳಿಗೆ ಸಾರ್ವತ್ರಿಕ ರಜೆ; ಖಾಸಗಿ ವಲಯ ನೌಕರರಿಗೆ ವೇತನ ಸಹಿತ ರಜೆ

ಧಾರವಾಡ: ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಸಾರ್ವತ್ರಿಕ ಚುನಾವಣೆಯು ಸೆಪ್ಟೆಂಬರ್ 3 ರಂದು ನಡೆಯಲಿದೆ. ಅಂದು ಬೆಳಿಗ್ಗೆ 7 ಗಂಟೆಯಿಂದ ಸಾಯಂಕಾಲ 6 ಗಂಟೆ ವರೆಗೆ ಮತದಾನ ನಡೆಯಲಿದ್ದು, ಮತದಾನ ದಿನದಂದು ಎಲ್ಲ ವರ್ಗದ ನೌಕರ ಮತದಾರರಿಗೆ ವೇತನ ಸಹಿತ ರಜೆ ಮಂಜೂರು ಮಾಡಿ, ರಾಜ್ಯ ಚುನಾವಣಾ ಆಯೋಗವು ಚುನಾವಣಾ ಆಯೋಗ ಅಧಿಸೂಚನೆ ಹೊರಡಿಸಿದೆ. ಹುಬ್ಬಳ್ಳಿ-ಧಾರವಾಡ … Continued

ಒಪ್ಪಂದದ ನಿಯಮಗಳ ಉಲ್ಲಂಘನೆ: 30 ಲಕ್ಷ ಭಾರತೀಯ ಬಳಕೆದಾರರ ಖಾತೆ ನಿಷೇಧಿಸಿದ ವಾಟ್ಸಾಪ್‌..!

ನವದೆಹಲಿ; ಜೂನ್ 16 ರಿಂದ ಜುಲೈ 31 ರವರೆಗೆ 46 ದಿನಗಳ ವರೆಗೆ ಫೇಸ್‌ಬುಕ್ ಒಡೆತನದ ಮೆಸೇಜಿಂಗ್ ಆಪ್ ವಾಟ್ಸಾಪ್ ನಿಂದ 3೦ ಲಕ್ಷ ಭಾರತೀಯ ಖಾತೆಗಳನ್ನು ನಿಷೇಧಿಸಲಾಗಿದೆ. ಹೊಸ ಮಾಹಿತಿ ತಂತ್ರಜ್ಞಾನ ನಿಯಮಗಳು, 2021 ರ ಅಡಿಯಲ್ಲಿ ತನ್ನ ಎರಡನೇ ಅನುಸರಣಾ ವರದಿಯಲ್ಲಿ, ಖಾತೆ ಬೆಂಬಲಕ್ಕಾಗಿ 137 ವಿನಂತಿಗಳನ್ನು ಸ್ವೀಕರಿಸಲಾಗಿದೆ ಮತ್ತು ಅದರಲ್ಲಿ ಒಂದನ್ನು … Continued

ಮದುವೆಮಂಟಪದಲ್ಲಿ ಮದುಮಗಳ ಮುಖದ ಪರದೆ ಸರಿಸಿ ಬೆಚ್ಚಿಬಿದ್ದ ವರ, ನೇರ ಪೊಲೀಸ್‌ ಠಾಣೆಗೇ ಓಡಿ ಹೋದ..!

ಇಟಾವಾ: ಮದುವೆ ಮನೆಯಲ್ಲಿ ಮದುಮಗಳು ಮುಖಕ್ಕೆ ಧರಿಸಿದ್ದ ಮುಸುಕನ್ನು ತೆಗೆದ ನಂತರ ವರ ಬೆಚ್ಚಿ ಬಿದ್ದಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದ ಬಗ್ಗೆ ವರದಿಯಾಗಿದೆ.ಮದುಮಗಳನ್ನು ನೋಡುತ್ತಿದ್ದಂತೆಯೇ ಓಡಿ ಹೋಗಿ ಪೊಲೀಸ್‌ ಠಾಣೆಗೆ ದೂರು ನೀಡಲು ಬಯಸಿದ ವರನಿಗೆ ಈ ಮದುಮಗಳು ಹಾಗೂ ಆಕೆ ಕಡೆಯವರು ಆತ ತೊಟ್ಟಿದ್ದ ಧೋತಿಯನ್ನೇ ಬಿಚ್ಚಿದ್ದಾರೆ ಎಂದು ಡೇಲಿ ಇಂಡಿಯಾ.ನೆಟ್‌ ವರದಿ … Continued

ಮಹದಾಯಿ ಕಾಮಗಾರಿ ಆರಂಭಕ್ಕೆ ಒತ್ತಾಯಿಸಿ ರಾಜ್ಯಪಾಲರಿಗೆ ಮನವಿ ಸಲ್ಲಿಸಿದ ವೀರೇಶ ಸೊಬರದಮಠ ನೇತೃತ್ವದ ನಿಯೋಗ

ಹುಬ್ಬಳ್ಳಿ: ಬೆಂಗಳೂರಿನಲ್ಲಿ ಮಂಗಳವಾರ ರಾಜಭವನದಲ್ಲಿ ರಾಜ್ಯಪಾಲರನ್ನು ಭೇಟಿಯಾದ ರೈತ ಸೇನಾ ಕರ್ನಾಟಕದ ರಾಜ್ಯಾಧ್ಯಕ್ಷ ವೀರೇಶ ಸೊಬರದಮಠ ನೇತೃತ್ವದ ನಿಯೋಗವು ಮಹದಾಯಿ ಯೋಜನೆ ಕಾಮಗಾರಿಗೆ ಚಾಲನೆ ನೀಡುವಂತೆ ಒತ್ತಾಯಿಸಿ ಮನವಿ ಸಲ್ಲಿಸಿತು. ಉತ್ತರ ಕರ್ನಾಟಕದ ಬಾಗದ ನಾಲ್ಕು ಜಿಲ್ಲೆಗಳ ಹನ್ನೊಂದು ತಾಲೂಕಿನ ರೈತರ ಬಹುದಿನಗಳ ಬೇಡಿಕೆಯಾದ ಮಹದಾಯಿ ಯೋಜನೆಗೆ “ಕೇಂದ್ರ ಸರ್ಕಾರ” ಗೆಜೇಟ್” ನೊಟಿಫಿಕೇಷನ್ ಹೊರಡಿಸಿದರೂ ಕಾಮಗಾರಿಗೆ … Continued

ಕಾಬೂಲ್ ವಿಮಾನ ನಿಲ್ದಾಣದಿಂದ ಅಮೆರಿಕ ಪ್ರಜೆಗಳನ್ನು ಸ್ಥಳಾಂತರಿಸಲು ತಾಲಿಬಾನ್ ರಹಸ್ಯವಾಗಿ ಸಹಾಯ ಮಾಡಿದ್ದು ಹೇಗೆ..?

ಸಿಎನ್‌ಎನ್‌ ವರದಿಯ ಪ್ರಕಾರ, ಅಮೆರಿಕ ತನ್ನ ನಾಗರಿಕರು ಮತ್ತು ಸೈನಿಕರನ್ನು ಅಫ್ಘಾನಿಸ್ತಾನದಿಂದ ಸ್ಥಳಾಂತರಿಸಲು ತಾಲಿಬಾನ್‌ನೊಂದಿಗೆ ರಹಸ್ಯ ಒಪ್ಪಂದ ರೂಪಿಸಿದೆ ಎಂದು ಹೇಳಲಾಗಿದೆ. ವಿಮಾನ ನಿಲ್ದಾಣದಲ್ಲಿ “ರಹಸ್ಯ ಗೇಟ್” ಸ್ಥಾಪಿಸುವುದು ಮತ್ತು ಸ್ಥಳಾಂತರಿಸುವ ಪ್ರಕ್ರಿಯೆಯ ಮೂಲಕ ಅಮೆರಿಕನ್ನರಿಗೆ ಮಾರ್ಗದರ್ಶನ ನೀಡಲು “ಕಾಲ್ ಸೆಂಟರ್” ಗಳನ್ನು ಸ್ಥಾಪಿಸುವುದು ಇದರಲ್ಲಿ ಒಳಗೊಂಡಿತ್ತು. ಅಫ್ಘಾನಿಸ್ತಾನದಲ್ಲಿ 20 ವರ್ಷಗಳ ಯುದ್ಧದ ನಂತರ, ಅಮೆರಿಕ … Continued

ಅಡುಗೆ ಅನಿಲದ ಸಿಲಿಂಡರ್ (ಎಲ್​​ಪಿಜಿ) ಬೆಲೆ ಮತ್ತೆ ಏರಿಕೆ :15 ದಿನಗಳ ಅಂತರದಲ್ಲಿ 2ನೇ ಬಾರಿ ಹೆಚ್ಚಳ..!

ನವದೆಹಲಿ: ದೇಶದ ಅಡುಗೆ ಅನಿಲ (LPG) ಸಿಲಿಂಡರ್‌ಗಳ ಬೆಲೆಯಲ್ಲಿ 25 ರೂ.ಗಳು ಹೆಚ್ಚಳವಾಗಿದೆ. ಈ ಎಲ್‌ಪಿಜಿ ಸಿಲಿಂಡರ್ ದರಗಳು ದೇಶದ ಇತರ ಭಾಗಗಳಲ್ಲಿ ಸಮಾನ ಪ್ರಮಾಣದಲ್ಲಿ ಹೆಚ್ಚಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳು ಸತತ ಮೂರನೇ ತಿಂಗಳಲ್ಲಿ ಅಡುಗೆ ಅನಿಲ ಸಿಲಿಂಡರ್ ಬೆಲೆಯನ್ನು 25 ರೂ. ಗಳಂತೆ ಹೆಚ್ಚಿಸಿವೆ. ಈ ಹಿಂದೆ ಜುಲೈ ಮತ್ತು ಆಗಸ್ಟ್‌ನಲ್ಲಿ … Continued

ಕರ್ನಾಟಕದಲ್ಲಿ ಸೆ.5ರ ವರೆಗೂ ಭಾರೀ ಮಳೆ ಮುನ್ಸೂಚನೆ : ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್​ ಘೋಷಣೆ

ಬೆಂಗಳೂರು: ಕರ್ನಾಟಕದಲ್ಲಿ ಮುಂಗಾರು ಮಳೆ ಮತ್ತೆ ಚುರುಕುಗೊಂಡಿದ್ದು, ಸೆಪ್ಟೆಂಬರ್ 5ರ ವರೆಗೂ ರಾಜ್ಯದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವುದರಿಂದ ರಾಜ್ಯದ ಕರಾವಳಿ(Coastal), ಮಲೆನಾಡು, ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನಲ್ಲಿ( ಕಳೆದ ಕೆಲ ದಿನಗಳಿಂದ ಮಳೆಯಾಗುತ್ತಿದೆ. ಸೆಪ್ಟೆಂಬರ್​ 5ರ ವರೆಗೆ ರಾಜ್ಯ … Continued

41 ತಾಲಿಬಾನಿಗಳ ಸಾವು: 20 ತಾಲಿಬಾನಿಗಳ ಸೆರೆಹಿಡಿದ ಉತ್ತರ ಮೈತ್ರಿಕೂಟ

ಉತ್ತರ ಮೈತ್ರಿಕೂಟಕ್ಕೆ ದೊರೆತ ದೊಡ್ಡ ಗೆಲುವಿನಲ್ಲಿ, 41 ತಾಲಿಬಾನಿಗಳನ್ನು ಕೊಂದು ಹಾಕಿದವು ಮತ್ತು 20 ಮಂದಿಯನ್ನು ಪಂಜ್‌ಶಿರ್ ಕಣಿವೆಯಲ್ಲಿ ಪ್ರತಿರೋಧ ಪಡೆಗಳು ಸೆರೆ ಹಿಡಿದಿದ್ದಾರೆ ಎಂದು ವರದಿಗಳು ತಿಳಿಸಿವೆ. ಖವಾಕ್ ಪಾಸ್ ಬಳಿ ತಾಲಿಬಾನ್ ಕಣಿವೆಯೊಳಗೆ ನುಸುಳಲು ಯತ್ನಿಸಿದಾಗ ಈ ದಾಳಿ ನಡೆದಿದೆ. ಎನ್ಆರ್‌ ಎಫ್‌ ತಾಲಿಬಾನಿ ದಾಳಿಯನ್ನು ಯಶಸ್ವಿಯಾಗಿ ಸಮರ್ಥವಾಗಿ ಎದುರಿಸಿತು ಮತ್ತು 41 … Continued