ಪಂಡೋರಾ ಪೇಪರ್ಸ್ ಲೀಕ್: ಶ್ರೀಮಂತರ ಕಡಲಾಚೆ ವ್ಯವಹಾರಗಳ ಬಹಿರಂಗ: ಭಾರತೀಯರ ಮೊದಲ ಪಟ್ಟಿ ಬಿಡುಗಡೆ, ಮಾಹಿತಿ ಇಲ್ಲಿದೆ..

ನವದೆಹಲಿ: ಪಂಡೋರಾ ಪೇಪರ್ಸ್‌ನ ಸೋರಿಕೆಯು ವಿಶ್ವದ ಕೆಲವು ಶ್ರೀಮಂತ ಮತ್ತು ಅತ್ಯಂತ ಶಕ್ತಿಶಾಲಿ ವ್ಯಕ್ತಿಗಳ ಕಡಲಾಚೆಯ ಹಣಕಾಸು ದಾಖಲೆಗಳ ಇತ್ತೀಚಿನ ಸೋರಿಕೆ 300 ಕ್ಕೂ ಅಧಿಕ ಭಾರತೀಯರ ಹೆಸರನ್ನು ಒಳಗೊಂಡಿದೆ. ಜಾಗತಿಕ ಸೋರಿಕೆಯು ಕಡಲಾಚೆಯ ವ್ಯವಹಾರಗಳನ್ನು ಬಹಿರಂಗಪಡಿಸುತ್ತದೆ ಮತ್ತು 29,000 ಕಡಲಾಚೆಯ ಕಂಪನಿಗಳು ಮತ್ತು ಟ್ರಸ್ಟ್‌ಗಳ ಮಾಲೀಕತ್ವದ ವಿವರಗಳೊಂದಿಗೆ ಕಡಲಾಚೆಯ ತೆರಿಗೆ ಸ್ವರ್ಗದಲ್ಲಿರುವ 14 ಕಂಪನಿಗಳ … Continued

ಪಂಡೋರಾ ಪೇಪರ್‌ ಲೀಕ್: ಕಡಲಾಚೆಯ ಮಾಹಿತಿಯ ಅತಿದೊಡ್ಡ ಸೋರಿಕೆ ಶ್ರೀಮಂತ-ಗಣ್ಯ ವ್ಯಕ್ತಿಗಳ ಆರ್ಥಿಕ ರಹಸ್ಯಗಳು ಬಹಿರಂಗ..! ಪಟ್ಟಿಯಲ್ಲಿ ಸಚಿನ್ ತೆಂಡೂಲ್ಕರ್, ಅನಿಲ್‌ ಅಂಬಾನಿ ಐವರು ಭಾರತೀಯರ ಹೆಸರು ..!

ನವದೆಹಲಿ: 91 ದೇಶದ 35 ಮಂದಿ ಪ್ರಭಾವಿ ವಿಶ್ವ ನಾಯಕರು, 330 ರಾಜಕಾರಣಿಗಳು ಮತ್ತು ಸಾರ್ವಜನಿಕ ಅಧಿಕಾರಿಗಳ ರಹಸ್ಯ ಸಂಪತ್ತಿನ ಮಾಹಿತಿಯನ್ನೊಳಗೊಂಡ ಲಕ್ಷಾಂತರ ದಾಖಲೆಗಳು ಅಂತರ್ಜಾಲದಲ್ಲಿ ಸೋರಿಕೆಯಾಗಿವೆ. 117 ದೇಶಗಳ 600 ಪತ್ರಕರ್ತದ ಸಹಯೋಗದಲ್ಲಿ ನಡೆದ ಈ ಕಾರ್ಯಚರಣೆಗೆ ಪ್ಯಾಂಡೋರಾ ಪೇಪರ್ಸ್ ಎಂದು ಹೆಸರಿಡಲಾಗಿದೆ. ಪ್ರಭಾವಿ ವ್ಯಕ್ತಿಗಳು ವಿದೇಶದಲ್ಲಿ ನಡೆಸಿರುವ ಹೂಡಿಕೆ ಮಾಹಿತಿಯನ್ನು ಈ ದಾಖಲೆಗಳು … Continued

ಉತ್ತರ ಪ್ರದೇಶ ಸರ್ಕಾರ-ಪ್ರತಿಭಟನಾ ನಿರತ ರೈತರ ನಡುವೆ ಮಾತುಕತೆ ಯಶಸ್ವಿ: ಮೃತರ ಕುಟುಂಬಕ್ಕೆ 45 ಲಕ್ಷ ರೂ. ಪರಿಹಾರ, ಗಾಯಾಳಿಗಳಿಗೆ ತಲಾ 10 ಲಕ್ಷ ರೂ.ಪರಿಹಾರ

ಲಖನೌ: ಲಖಿಂಪುರ ಖೇರಿಯಲ್ಲಿ ಭಾನುವಾರ ನಡೆದ ಹಿಂಸಾಚಾರದಲ್ಲಿ ಎಂಟು ಮಂದಿ ಪ್ರಾಣ ಕಳೆದುಕೊಂಡ ನಂತರ ಪ್ರತಿಭಟನೆ ನಡೆಸುತ್ತಿದ್ದ ರೈತರೊಂದಿಗೆ ಉತ್ತರ ಪ್ರದೇಶ ಸರ್ಕಾರ ನಡೆಸಿದ ಮಾತುಕತೆ ಯಶಸ್ವಿಯಾಗಿದ್ದು, ಹೀಗಾಗಿ ತಮ್ಮ ಹೋರಾಟ ಕೈಬಿಡುವುದಾಗಿ ರೈತರು ಪ್ರಕಟಿಸಿದ್ದಾರೆ. ಹೆಚ್ಚುವರಿ ಮಹಾನಿರ್ದೇಶಕ (ಕಾನೂನು ಮತ್ತು ಸುವ್ಯವಸ್ಥೆ) ಪ್ರಶಾಂತಕುಮಾರ್ ಪ್ರಕಾರ, ಮಾತುಕತೆ ವೇಳೆ ಹಿಂಸಾಚಾರದಲ್ಲಿ ಮೃತಪಟ್ಟ ನಾಲ್ವರು ರೈತರ ಕುಟುಂಬಗಳಿಗೆ … Continued

ದೇವರ ಪ್ರಸಾದದ ಹೆಸರಲ್ಲಿ ವಿದೇಶಕ್ಕೆ ಡ್ರಗ್ಸ್‌ ಸಾಗಾಟ..! :ಮತ್ತೊಂದು ಡ್ರಗ್ಸ್‌ ಜಾಲ ಬಯಲು, ಮೂವರ ಬಂಧನ

ಬೆಂಗಳೂರು : ಎನ್‌ಸಿಬಿ ಅಧಿಕಾರಿಗಳು ಮುಂಬೈನಲ್ಲಿ ರೇವ್‌ ಪಾರ್ಟಿ ನಡೆಯುತ್ತಿದ್ದ ಹಡಗಿನ ಮೇಲೆ ದಾಳಿ ನಡೆಸಿದ ಬೆನ್ನಲ್ಲೇ ಬೆಂಗಳೂರಲ್ಲಿ ಮತ್ತೊಂದು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ದೇವರ ಪ್ರಸಾದದ ಹೆಸರಲ್ಲಿ ಮಾದಕ ವಸ್ತುಗಳನ್ನು ಆಸ್ಟ್ರೇಲಿಯಾ ಹಾಗೂ ಬಹ್ರೇನ್‌ಗೆ ಸಾಗಾಟ ಮಾಡುತ್ತಿದ್ದ ಜಾಲವನ್ನು ಬೇಧಿಸುವಲ್ಲಿ ಎನ್‌ಸಿಬಿ ಅಧಿಕಾರಿಗಳು ಯಶಸ್ವಿಯಾಗಿದ್ದು, ಈ ಸಂಬಂಧ ಬೆಂಗಳೂರಲ್ಲಿ ಮೂವರನ್ನು ಬಂಧಿಸಿದ್ದಾರೆ…! ಎನ್‌ಸಿಬಿ ಅಧಿಕಾರಿಗಳು … Continued

ಕೋವಿಡ್‌ನಿಂದ ಮೃತಪಟ್ಟ ಅನಾಥರಿಗೆ ಮುಕ್ತಿ ದೊರಕಿಸಿದ ಸಚಿವ ಅಶೋಕ್‌

ಮಂಡ್ಯ: ಕೋವಿಡ್‌ ಮಹಾಮಾರಿಯಿಂದ ಹಲವು ಮಂದಿ ಹಲವು ಮಂದಿ ಅನಾಥರು ಮೃತಪಟ್ಟಿದ್ದಾರೆ. ಕೋವಿಡ್‌ ನಿಂದ ಮೃತಪಟ್ಟ ಅನಾಥ ಶವಗಳ ಅಂತ್ಯಕ್ರಿಯೆಯನ್ನು ಕಂದಾಯ ಸಚಿವ ಆರ್‌.ಅಶೋಕ ನೆರವೇರಿಸಿದ್ದರು. ಈ ಹಿನ್ನೆಲೆಯಲ್ಲಿಂದು ಧಾರ್ಮಿಕ ಕಾರ್ಯಗಳನ್ನು ನೆರವೇರಿಸಲಾಗಿದೆ. ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಗೋಸಾಯಿ ಘಾಟ್‌ನಲ್ಲಿ ಕೊರೊನಾ ವೈರಸ್‌ನಿಂದ ಮೃತರಾದವರ ಆತ್ಮಕ್ಕೆ ಶಾಂತಿ ದೊರಕಿಸಲು ಪಿತೃಪಕ್ಷದ ಸಂದರ್ಭದಲ್ಲಿ ಅಂತಿಮ ವಿಧಿವಿಧಾನ … Continued

ಖ್ಯಾತ ನಟ ಸತ್ಯಜಿತ್‌ ಆರೋಗ್ಯ ಸ್ಥಿತಿ ಗಂಭೀರ : ಆಸ್ಪತ್ರೆಗೆ ದಾಖಲು

ಬೆಂಗಳೂರು: ಸ್ಯಾಂಡಲ್‌ವುಡ್‌ನ ಖ್ಯಾತ ಹಿರಿಯ ನಟ ಸತ್ಯಜಿತ್‌ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಬೆಂಗಳೂರಿನ ಬೌರಿಂಗ್‌ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸದ್ಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆಯನ್ನು ಮುಂದುವರಿಸಲಾಗಿದೆ. ಕಳೆದ ಹಲವು ದಿನಗಳಿಂದಲೂ ಸತ್ಯಜಿತ್‌ ಅವರಿಗೆ ಅನಾರೋಗ್ಯ ಸಮಸ್ಯೆ ಕಾಡುತ್ತಿದೆ. ಈ ಹಿನ್ನೆಲೆಯಲ್ಲಿ ಅವರನ್ನು ಆಸ್ಪತ್ರೆಗೆ ದಾಖಲು ಮಡಲಾಗಿದೆ. ಗ್ಯಾಂಗ್ರಿನ್‌ನಿಂದ … Continued

ಬಿಜೆಪಿ ಶಾಸಕರು ಸಿಂಹಗಳಿದ್ದಂತೆ, ಮಾರಾಟದ ವಸ್ತುಗಳಲ್ಲ : ಸಚಿವ ಈಶ್ವರಪ್ಪ

ಬಿಜೆಪಿ ಶಾಸಕರು ಸಿಂಹಗಳಿದ್ದಂತೆ, ಮಾರಾಟದ ವಸ್ತುಗಳಲ್ಲ : ಸಚಿವ ಈಶ್ವರಪ್ಪ ಕಲಬುರಗಿ :ಬಿಜೆಪಿ ಶಾಸಕರು ಸಿಂಹಗಳಿದ್ದಂತೆ, ನಮ್ಮ ಪಕ್ಷದ ಶಾಸಕರು ಮಾರಾಟದ ವಸ್ತುಗಳಲ್ಲ, ಹೀಗಾಗಿ ಬಿಜೆಪಿ ಶಾಸಕರು ಕಾಂಗ್ರೆಸ್ ಪಕ್ಷಕ್ಕೆ ಹೋಗುವ ಮಾತೇ ಇಲ್ಲ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು. ಅವರು ನಗರದ ಐವನ್ ಎ ಶಾಹಿ ಅತಿಥಿ ಗೃಹದಲ್ಲಿ … Continued

ಬೇಡಿಕೆ ಈಡೇರದ ಹೊರತು ರೈತರ ಶವಸಂಸ್ಕಾರ ಮಾಡಲ್ಲ : ರಾಕೇಶ್ ಟಿಕಾಯತ್

ಲಕ್ಷ್ಮೀಪುರಖೇರಿ: ಪ್ರತಿಭಟನಾ ನಿರತ ರೈತರ ಹತ್ಯೆಗೆ ಕಾರಣವಾದವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಬೇಕು, ಮೃತರ ಕುಟುಂಬಕ್ಕೆ ಒಂದು ಕೋಟಿ ರೂಪಾಯಿ ಪರಿಹಾರ ಮತ್ತು ಕುಟುಂಬದ ಸದಸ್ಯರಿಗೆ ಸರ್ಕಾರಿ ನೌಕರಿ ನೀಡಬೇಕು ಎಂದು ರೈತ ನಾಯಕ ರಾಕೇಶ್ ಟಿಕಾಯತ್ ಆಗ್ರಹಿಸಿದ್ದಾರೆ. ನಿನ್ನೆ ನಡೆದ ದುರ್ಘಟನೆಗೆ ತೀವ್ರ ಖಂಡನೆ ವ್ಯಕ್ತ ಪಡಿಸಿರುವ ಅವರು, ಘಟನೆ ಹಿನ್ನೆಲೆಯಲ್ಲಿ ಕೇಂದ್ರ ಗೃಹ … Continued

ಡ್ರಗ್ಸ್ ಪ್ರಕರಣದಲ್ಲಿ ಬಂಧನಕ್ಕೊಳಗಾದ ಮಗ ಆರ್ಯನ್‌ ಜೊತೆ 2 ನಿಮಿಷ ಬಾಲಿವುಡ್‌ ನಟ ಶಾರುಖ್ ಖಾನ್

ಮುಂಬೈ: ಮುಂಬೈ ಕ್ರೂಸ್ ಡ್ರಗ್ಸ್ ಪ್ರಕರಣದಲ್ಲಿ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (ಎನ್‌ಸಿಬಿ) ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ ಮಗ ಆರ್ಯನ್ ಖಾನ್ ಬಂಧಿಸಿದ ನಂತರ ಶಾರುಖ್ ಖಾನ್ ತನ್ನ ಮಗನ ಜೊತೆ ಮಾತನಾಡಿದ್ದಾರೆ. ಆರ್ಯನ್ ಖಾನ್ ಬಂಧನದ ನಂತರ, ಕಾನೂನು ಪ್ರಕ್ರಿಯೆಯ ಭಾಗವಾಗಿ, ನಾರ್ಕೋಟಿಕ್ಸ್ ಬ್ಯೂರೋ ತನ್ನ ತಂದೆ ಶಾರೂಖ್ ಖಾನ್ ಜೊತೆ ದೂರವಾಣಿಯಲ್ಲಿ … Continued

ಲಖಿಂಪುರ್ ಖೇರಿ ಹಿಂಸಾಚಾರ: ಕೇಂದ್ರ ಸಚಿವ ಅಜಯ್ ಮಿಶ್ರಾ ತೇನಿ ಪುತ್ರ ಆಶಿಶ್, ಇತರ 15 ಜನರ ವಿರುದ್ಧ ಎಫ್ಐಆರ್

ಲಖಿಂಪುರ್ ಖೇರಿ: ಲಖಿಂಪುರ್ ಖೇರಿಯಲ್ಲಿರುವ ಟಿಕುನಿಯಾ ಪೋಲಿಸ್ ಸೋಮವಾರ ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಅಜಯ್ ಮಿಶ್ರಾ ತೇನಿ ಅವರ ಪುತ್ರ ಆಶಿಶ್ ಮಿಶ್ರಾ ಮತ್ತು ಇತರ 15 ಜನರ ವಿರುದ್ಧ ಕೊಲೆ, ಕಾನೂನುಬಾಹಿರ ಸಭೆ, ದುಡುಕಿನ ಚಾಲನೆ, ಉತ್ತರ ಪ್ರದೇಶದಲ್ಲಿ ಹಿಂಸಾಚಾರಕ್ಕೆ ಪ್ರಚೋದನೆ ನೀಡಿದ ಕುರಿತು ಎಫ್‌ಐಆರ್‌ ದಾಖಲಿಸಿದ್ದಾರೆ. ಸುದ್ದಿಸಂಸ್ಥೆ ಪಿಟಿಐ ಜೊತೆ … Continued