ಲಖಿಂಪುರ್ ಖೇರಿ ಸಾವಿನ ಘಟನೆ ಖಂಡಿಸಿ ಧರಣಿ ಕುಳಿತಿದ್ದ ಅಖಿಲೇಶ್ ಯಾದವ್ ಪೊಲೀಸ್‌ ವಶಕ್ಕೆ

ಲಖಿಂಪುರ: ತನ್ನ ನಿವಾಸದ ಹೊರಗೆ ಲಖಿಂಪುರ್ ಖೇರಿ ಹಿಂಸಾಚಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದ ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಮತ್ತು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಅವರನ್ನು ಎಸ್‌ಎಚ್‌ಒ ಹಜರತ್‌ಗಂಜ್ ಪೊಲೀಸರ ವಾಹನದಲ್ಲಿ ಕರೆದೊಯ್ಯಲಾಯಿತು. ಪ್ರಗತಿಶೀಲ ಸಮಾಜವಾದಿ ಪಕ್ಷದ ನಾಯಕ ಶಿವಪಾಲ್ ಯಾದವ್ ಅವರನ್ನು ಬಂಧಿಸಲಾಗಿದೆ. ನಾಯಕ ಶಿವಪಾಲ್ ಯಾದವ್ … Continued

ವಿಚಾರಣೆ ವೇಳೆ ನಿರಂತರವಾಗಿ ಅಳುತ್ತಿದ್ದ ಆರ್ಯನ್ ಖಾನ್, 4 ವರ್ಷಗಳಿಂದ ಡ್ರಗ್ಸ್ ಸೇವಿಸುತ್ತಿದ್ದ ಎಂಬುದು ವಿಚಾರಣೆ ವೇಳೆ ಬಹಿರಂಗ:ಎನ್‌ಸಿಬಿ

ಮುಂಬೈ: ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (NCB) ಬಂಧಿಸಿದ ನಂತರ, ಆರ್ಯನ್ ಖಾನ್ ವಿಚಾರಣೆಯ ಸಮಯದಲ್ಲಿ ಅಳುತ್ತಿದ್ದ ಎಂದು ಎನ್‌ಸಿಬಿ ಮೂಲಗಳು ತಿಳಿಸಿವೆ ಎಂದು ವರದಿಯಾಗಿದೆ. ಶಾರುಖ್ ಖಾನ್ ಅವರ ಪುತ್ರ ಆರ್ಯನ್ ಖಾನ್ ಅವರನ್ನು ಮುಂಬೈ ಕ್ರೂಸ್ ಡ್ರಗ್ಸ್ ಪ್ರಕರಣದಲ್ಲಿ ಭಾನುವಾರ ಬಂಧಿಸಲಾಗಿದೆ. ವಿಚಾರಣೆ ವೇಳೆ ಆರ್ಯನ್ ಖಾನ್ ನಿರಂತರವಾಗಿ ಅಳುತ್ತಿದ್ದರು ಎಂದು ಎನ್ ಸಿಬಿ … Continued

ಲಖಿಂಪುರ ಹಿಂಸಾಚಾರ: ಸ್ಥಳಕ್ಕೆ ಭೇಟಿ ನೀಡಲು ತೆರಳುತ್ತಿದ್ದ ಪ್ರಿಯಾಂಕಾ ಗಾಂಧಿ ಬಂಧನ: ಕಾಂಗ್ರೆಸ್‌ ಆರೋಪ

ಉತ್ತರ ಪ್ರದೇಶ ಉಪ ಮುಖ್ಯಮಂತ್ರಿ ಕೇಶವ ಪ್ರಸಾದ್ ಮೌರ್ಯ ಅವರ ಭೇಟಿಯ ವಿರುದ್ಧ ನಡೆದ ರೈತರ ಪ್ರತಿಭಟನೆಯ ಸಂದರ್ಭದಲ್ಲಿನ ಹಿಂಸಾಚಾರದಲ್ಲಿ 8 ಮಂದಿ ಮೃತಪಟ್ಟಿರುವ ಲಖಿಂಪುರ ಖೇರಿಗೆ ತೆರಳುತ್ತಿದ್ದ ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿಯವರನ್ನು ಬಂಧಿಸಲಾಗಿದೆ ಎಂದು ವರದಿಗಳು ತಿಳಿಸಿವೆ. ಲಖಿಂಪುರ್ ಖೇರಿಗೆ ಹೋಗುತ್ತಿದ್ದ ಪ್ರಿಯಾಂಕಾ ಗಾಂಧಿಯನ್ನು ಉತ್ತರಪ್ರದೇಶ ಪೊಲೀಸರು ಮ್ಯಾನ್‌ ಹ್ಯಾಂಡ್ಲಿಂಗ್‌ ಮಾಡಿದ್ದಾರೆ … Continued