ಧಾರವಾಡದ ಸರಕಾರಿ ನೌಕರರ ಭವನದಲ್ಲಿ ಕರ್ನಾಟಕ ರಾಜ್ಯ ಶಿಕ್ಷಕರ ಉಪನ್ಯಾಸಕರ ಕ್ರೀಯಾ ಸಮಿತಿ(ರಿ) ಬೆಂಗಳೂರು ಇವರ ಏರ್ಪಡಿಸಿದ್ದ ಅಂತರಾಷ್ಟ್ರೀಯ ಶಿಕ್ಷಕ ದಿನಾಚರಣೆಯ ಕಾರ್ಯಕ್ರಮದಲ್ಲಿ ವಿದ್ಯಾಗಿರಿಯ ಜೆ.ಎಸ್.ಎಸ್ ಐ.ಟಿ.ಐ ಕಾಲೇಜಿನ ಪ್ರಾಚಾರ್ಯರಾದ ಶ್ರೀ ಮಹಾವೀರ ಉಪಾದ್ಯೆ ಯವರಿಗೆ ರಾಜ್ಯ ಮಟ್ಟದ ಶಿಕ್ಷಕ-ಸಿರಿ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ನಿಮ್ಮ ಕಾಮೆಂಟ್ ಬರೆಯಿರಿ