ಮಹಾವೀರ ಉಪಾದ್ಯೆಗೆ ಶಿಕ್ಷಕ-ಸಿರಿ ಪ್ರಶಸ್ತಿ

ಧಾರವಾಡದ ಸರಕಾರಿ ನೌಕರರ ಭವನದಲ್ಲಿ ಕರ್ನಾಟಕ ರಾಜ್ಯ ಶಿಕ್ಷಕರ ಉಪನ್ಯಾಸಕರ ಕ್ರೀಯಾ ಸಮಿತಿ(ರಿ) ಬೆಂಗಳೂರು ಇವರ ಏರ್ಪಡಿಸಿದ್ದ ಅಂತರಾಷ್ಟ್ರೀಯ ಶಿಕ್ಷಕ ದಿನಾಚರಣೆಯ ಕಾರ್ಯಕ್ರಮದಲ್ಲಿ ವಿದ್ಯಾಗಿರಿಯ ಜೆ.ಎಸ್.ಎಸ್ ಐ.ಟಿ.ಐ ಕಾಲೇಜಿನ ಪ್ರಾಚಾರ್ಯರಾದ ಶ್ರೀ ಮಹಾವೀರ ಉಪಾದ್ಯೆ ಯವರಿಗೆ ರಾಜ್ಯ ಮಟ್ಟದ ಶಿಕ್ಷಕ-ಸಿರಿ ಪ್ರಶಸ್ತಿ ನೀಡಿ ಗೌರವಿಸಲಾಯಿತು.

0 / 5. 0

ನಿಮ್ಮ ಕಾಮೆಂಟ್ ಬರೆಯಿರಿ

advertisement