ಅಪ್ಪ ಮಾಡಿದ ಫೈರಿಂಗ್‌ನಿಂದ ಮಗನಿಗೇ ಗುಂಡೇಟು..!

ಮಂಗಳೂರು: ಅಪ್ಪನಿಂದಲೇ ಮಗನ ಮೇಲೆ ಫೈರಿಂಗ್ ನಡೆದ ಘಟನೆ ನಗರದ ಮೋರ್ಗನ್ಸ್ ಗೇಟ್ ಬಳಿ ಸಂಭವಿಸಿದೆ ಎಂದು ವರದಿಯಾಗಿದೆ.೧ ಮೋರ್ಗನ್ಸ್ ಗೇಟ್ ಬಳಿ ಅಪ್ಪನಿಂದಲೇ ಮಗನ ಮೇಲೆ ಶೂಟೌಟ್ ನಡೆದಿದೆ. ಬಾಲಕ ಸುಧೀಂದ್ರ (14) ಎಂಬಾತನ ತಲೆಗೆ ಗುಂಡು ತಗುಲಿದೆ ಎನ್ನಲಾಗಿದ್ದು, ಆತ ಗಂಭೀರವಾಗಿ ಗಾಯಗೊಂಡಿದ್ದಾನೆ. ಉದ್ಯಮಿಯ ಕಚೇರಿಯಲ್ಲಿಯೇ ಘಟನೆ ನಡೆದಿದ್ದು ಕೆಲಸಗಾರರ ನಡುವಿನ ಗೊಂದಲದ … Continued

ಸಿನಿಮಾ ಚಿತ್ರೀಕರಣಕ್ಕೆಂದು ಬಾಹ್ಯಾಕಾಶಕ್ಕೆ ಹಾರಿದ ರಷ್ಯಾ ಚಿತ್ರತಂಡ

ಮಾಸ್ಕೋ: ಮೊದಲ ಬಾರಿ ಬಾಹ್ಯಾಕಾಶದಲ್ಲಿ ಸಿನಿಮಾ ಚಿತ್ರೀಕರಣ ಮಾಡಲು ಅವಕಾಶ ನೀಡಲಾದ್ದು. ರಷ್ಯಾದ ಗಗನಯಾತ್ರಿ ಆಂಟನ್ ಶಕಾಪ್ಲೆರೋವ್, ಚಲನಚಿತ್ರ ನಿರ್ದೇಶಕ ಕ್ಲಿಮ್ ಶಿಪೆಂಕೊ ಮತ್ತು ನಟಿ ಯೂಲಿಯಾ ಪೆರೆಸಿಲ್ಡ್ ಜೊತೆಗಿನ ಸೊಯುಜ್ ಎಂಎಸ್-19 ಬಾಹ್ಯಾಕಾಶ ನೌಕೆಯನ್ನು ಅಕ್ಟೋಬರ್ 5 ರಂದು ಉಡಾವಣೆ ಮಾಡಲಾಗಿದೆ. ಶಿಪೆಂಕೊ ಮತ್ತು ಪೆರೆಸಿಲ್ಡ್ ಬಾಹ್ಯಾಕಾಶದಲ್ಲಿ “ಚಾಲೆಂಜ್” ಚಿತ್ರೀಕರಣ ನಡೆಸಲಿದ್ದಾರೆ. ಅಕ್ಟೋಬರ್ 17 … Continued

ವಾಹನಗಳಲ್ಲಿ ಸಂಗೀತಮಯ ಹಾರನ್ ಅಳವಡಿಸಲು ಕಾನೂನು:ಗಡ್ಕರಿ

ನವದೆಹಲಿ; ವಾಹನಗಳಲ್ಲಿ ಇನ್ನು ಮುಂದೆ ಸಂಗೀತಮಯ ಹಾರನ್ (ಶಬ್ದ) ಅಳವಡಿಸಲು ಅಗತ್ಯ ಕಾನೂನು ತಿದ್ದುಪಡಿ ತರುವುದಾಗಿ ಕೇಂದ್ರ ಸಾರಿಗೆ ಸಚಿವ ನಿತೀನ್ ಗಡ್ಕರಿ ತಿಳಿಸಿದ್ದಾರೆ. ನಾಸಿಕ್‍ನಲ್ಲಿ ಹೆದ್ಧಾರಿ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು, ಆಯಂಬ್ಯುಲೆನ್ಸ್ ಮತ್ತು ಪೊಲೀಸ್ ಅಧಿಕಾರಿಗಳ ವಾಹನಗಳಲ್ಲಿ ಬಳಸುವ ಸೈರನ್‍ಗಳನ್ನು ಬದಲಾವಣೆ ಮಾಡಲು ಅಧ್ಯಯನ ನಡೆಸಲಾಗುತ್ತಿದೆ ಎಂದು ಹೇಳಿದ್ದಾರೆ. ಪ್ರಸ್ತುತ ಆಂಬ್ಯುಲೆನ್ಸ್, ಪೊಲೀಸ್ … Continued

ಅ.7ರಿಂದ ನಾಡಹಬ್ಬ ದಸರಾ ಮೈಸೂರು -ರಾಜ್ಯದ ಇತರ ಭಾಗಗಳಿಗೆ ಸರ್ಕಾರದಿಂದ ಪ್ರತ್ಯೇಕ ಮಾರ್ಗಸೂಚಿ ಪ್ರಕಟ

ಬೆಂಗಳೂರು: ನಾಡಹಬ್ಬ ದಸರಾ ಆರಂಭಕ್ಕೆ ಎರಡೇ ದಿನ ಬಾಕಿ. ಸರ್ಕಾರದ ಮಟ್ಟದಲ್ಲಿ ಮೈಸೂರಿನಲ್ಲಿ ನಾಡಹಬ್ಬ ದಸರಾ ಆಚರಣೆ ನಡೆಯಲಿದೆ. ಅಕ್ಟೋಬರ್ 7ರಂದು ಬೆಳಗ್ಗೆ ಉದ್ಘಾಟನೆಯಾದರೆ 15ರಂದು ವಿಜಯದಶಮಿಗೆ ಮುಕ್ತಾಯವಾಗಲಿದ್ದು ಈ ಹಿನ್ನೆಲೆಯಲ್ಲಿ ಸರ್ಕಾರ ದಸರಾ ಹಬ್ಬ ಆಚರಣೆಗೆ ಮೈಸೂರು ಮತ್ತು ರಾಜ್ಯದ ಬೇರೆ ಕಡೆಗಳಿಗೆ ಪ್ರತ್ಯೇಕ ಮಾರ್ಗಸೂಚಿ ಬಿಡುಗಡೆ ಮಾಡಿದೆ. ಮೈಸೂರು ದಸರಾ ಆಚರಣೆಗೆ ಪ್ರತ್ಯೇಕ … Continued

ಲಕ್ನೋ ವಿಮಾನ ನಿಲ್ದಾಣದ ಹೊರಗೆ ಧರಣಿ ಸತ್ಯಾಗ್ರಹಕ್ಕೆ ಕುಳಿತ ಛತ್ತೀಸ್‌ಗಡದ ಸಿಎಂ ಬಘೇಲ್

ನವದೆಹಲಿ: 130 ಕಿಮೀ ದೂರದಲ್ಲಿರುವ ಉತ್ತರ ಪ್ರದೇಶದ ಲಖಿಂಪುರ್ ಜಿಲ್ಲೆಯಲ್ಲಿ ಭಾನುವಾರ ಎಂಟು ಸಾವುಗಳ ವಿರುದ್ಧ ವ್ಯಾಪಕ ಪ್ರತಿಭಟನೆಗಳ ನಡುವೆ ಅಲ್ಲಿಗೆ ಭೇಟಿ ನೀಡಲು ಆಗಮಿಸಿದ್ದ ಛತ್ತೀಸ್‌ಗಡದ ಮುಖ್ಯಮಂತ್ರಿ ಭೂಪೇಶ್ ಬಘೇಲ್ ಅವರನ್ನು ಇಂದು (ಮಂಗಳವಾರ) ಮಧ್ಯಾಹ್ನ ಲಕ್ನೊ ವಿಮಾನ ನಿಲ್ದಾಣದದಲ್ಲಿ ಪೊಲೀಸರು ತಡೆದ ಹಿನ್ನಲೆಯಲ್ಲಿ ಅವರು ಸ್ಥಳದಲ್ಲಿಯೇ ಧರಣಿ ಸತ್ಯಾಗ್ರಹಕ್ಕೆ ಕುಳಿತ ಘಟನೆ ನಡೆದಿದೆ. … Continued

ಉತ್ತರ ಪ್ರದೇಶದ ಲಖೀಂಪುರ ಖೇರಿಯಲ್ಲಿ ರೈತರ ಮೇಲೆ ಕಾರು ಹಾಯಿಸಿದ ದೃಶ್ಯದ್ದು ಎನ್ನಲಾದ ವಿಡಿಯೋ ವೈರಲ್‌

ಲಕ್ನೋ: ಉತ್ತರ ಪ್ರದೇಶದ ಲಖೀಂಪುರ ಖೇರಿಯಲ್ಲಿ ರೈತರ ಮೇಲೆ ಕಾರು ಹರಿಸಿದ ವಿಡಿಯೋ ದೃಶಯವೊಂದು ವೈರಲ್‌ ಆಗಿದೆ.. ರಸ್ತೆಯಲ್ಲಿ ನಡೆದು ಹೋಗುತ್ತಿದ್ದ ರೈತರ ಮೇಲೆ ಜೀಪ್ ಹತ್ತಿಸಲಾಗಿದೆ. ಜೀಪ್ ರೈತರ ಮೇಲೆ ಹರಿದಾಗಲೇ ರೈತರು ರಸ್ತೆಯಲ್ಲಿ ಬಿದ್ದು ಮೃತಪಟ್ಟಿದ್ದಾರೆ. ಬಳಿಕ ತಕ್ಷಣವೇ ಕಾರ್ ಕೂಡ ಹೋಗಿದೆ. ಕೆಲವರು ರಸ್ತೆ ಪಕ್ಕಕ್ಕೆ ಜಂಪ್ ಮಾಡಿ ಜೀವ ಉಳಿಸಿಕೊಂಡಿದ್ದಾರೆ. … Continued

ರಸ್ತೆ ಅಪಘಾತಗಳಲ್ಲಿ ಗಾಯಗೊಂಡವರ ಆಸ್ಪತ್ರೆಗೆ ದಾಖಲಿಸುವವರಿಗೆ ಸರ್ಕಾರದಿಂದ ಬಹುಮಾನ… !

ನವದೆಹಲಿ : ರಸ್ತೆ ಅಪಘಾತದಲ್ಲಿ (Road accident) ಗಂಭೀರವಾಗಿ ಗಾಯಗೊಂಡವರನ್ನು ಆಸ್ಪತ್ರೆಗೆ ಕರೆದೊಯ್ದ ನಾಗರಿಕರಿಗೆ ಕೇಂದ್ರ ಸರ್ಕಾರ (Central Government) ನಗದು ಬಹುಮಾನಗಳನ್ನು (cash prize) ನೀಡುತ್ತದೆ ಎಂದು ಹೇಳಿದೆ. ಈ ಯೋಜನೆಯಡಿ, ಜಿಲ್ಲಾಡಳಿತವು ಒಬ್ಬ ಉತ್ತಮ ನಾಗರಿಕನಿಗೆ (Good Samaritans) ಒಂದು ವರ್ಷದಲ್ಲಿ ಗರಿಷ್ಠ ಐದು ಬಾರಿ 5000 ರೂ.ಗಳ ನಗದು ಬಹುಮಾನ ನೀಡಲು … Continued

ಆರು ತಾಸು ಫೇಸ್ಬುಕ್‌, ವಾಟ್ಸಾಪ್, ಇನ್‌ಸ್ಟಾಗ್ರಾಮ್ ಜಾಲತಾಣ ಸ್ಥಗಿತ; ಏಳು ಶತಕೋಟಿ ಡಾಲರ್‌ ಕಳೆದುಕೊಂಡ ಜುಕರ್‌ಬರ್ಗ..!

ನವದೆಹಲಿ: ಮಾರ್ಕ್ ಜುಕರ್‌ಬರ್ಗ್ ಅವರ ವೈಯಕ್ತಿಕ ಸಂಪತ್ತು ಕೆಲವೇ ಗಂಟೆಗಳಲ್ಲಿ ಸುಮಾರು 7 ಬಿಲಿಯನ್ ಡಾಲರ್‌ಗಳಷ್ಟು ಕುಸಿದಿದೆ. ಬ್ಲೂಮ್‌ ಬರ್ಗ್‌ ಸ್ಕಾಟ್ ಕಾರ್ಪೆಂಟರ್ ಪ್ರಕಾರ, ಫೇಸ್ಬುಕ್‌, ವಾಟ್ಸಾಪ್, ಇನ್‌ಸ್ಟಾಗ್ರಾಮ್ ಮತ್ತು ಮೆಸೆಂಜರ್‌ನಂತಹ ಸಾಮಾಜಿಕ ಮಾಧ್ಯಮ ದೈತ್ಯ ಅಪ್ಲಿಕೇಶನ್‌ಗಳು ನಿನ್ನೆ(ಸೋಮವಾರ) ದೊಡ್ಡ ಜಾಗತಿಕವಾಗಿ ವ್ಯತ್ಯಯವಾದ ನಂತರ ಕಂಪನಿಗಳು ಫೇಸ್‌ಬುಕ್ ಇಂಕ್ ನೆಟ್‌ವರ್ಕ್‌ನಿಂದ ಜಾಹೀರಾತನ್ನು ಹಿಂತೆಗೆದುಕೊಂಡಿದ್ದು, ಒಟ್ಟು 121.6 … Continued

ಸಿಗರೇಟ್‌ ಕೊಡಲು ನಿರಾಕರಿಸಿದ್ದಕ್ಕೆ ಮಹಿಳೆಯ ಕತ್ತು ಕೊಯ್ದ..!

ನವದೆಹಲಿ: 30 ವರ್ಷದ ಮಹಿಳೆಯೊಬ್ಬಳನ್ನು ಸಿಗರೇಟ್ ನೀಡಲು ನಿರಾಕರಿಸಿದ ಕಾರಣಕ್ಕೆ ವ್ಯಕ್ತಿಯೊಬ್ಬ ಕ್ರೂರವಾಗಿ ಹಲ್ಲೆ ಮಾಡಿ ಕೊಲೆ ಮಾಡಿದ ಘಟನೆ ವರದಿಯಾಗಿದೆ. ಆರೋಪಿ ದಿಲೀಪ್ (45) ಎಂಬಾತನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ವಿಭಾ ಎಂಬ ಮಹಿಳೆ ತನ್ನ ಗಂಡ ಮತ್ತು ಇಬ್ಬರು ಮಕ್ಕಳೊಂದಿಗೆ ದ್ವಾರಕೆಯ ಡಾಬ್ರಿಯಲ್ಲಿ ವಾಸಿಸುತ್ತಿದ್ದು, ತನ್ನ ಗಂಡನ ಜೊತೆ ಅಂಗಡಿ ನಡೆಸುತ್ತಿದ್ದಳು. … Continued

ಭಾರತದಲ್ಲಿ 18,346 ಹೊಸ ಕೋವಿಡ್ -19 ಪ್ರಕರಣ ದಾಖಲು, ಇದು 209 ದಿನಗಳಲ್ಲಿ ಕಡಿಮೆ

ನವದೆಹಲಿ:ಕಳೆದ 24 ಗಂಟೆಗಳಲ್ಲಿ ಭಾರತವು 18,346 ಹೊಸ ಕೋವಿಡ್ ಪ್ರಕರಣಗಳನ್ನು ವರದಿ ಮಾಡಿದೆ, ಇದು ಕೇಂದ್ರ ಆರೋಗ್ಯ ಸಚಿವಾಲಯದ ಇತ್ತೀಚಿನ ಅಪ್ಡೇಟ್ ಪ್ರಕಾರ, 209 ದಿನಗಳಲ್ಲಿ ಅತ್ಯಂತ ಕಡಿಮೆಯಾಗಿದೆ. ಕಳೆದ 24 ಗಂಟೆಗಳಲ್ಲಿ ದೇಶವು ಸೋಂಕಿನಿಂದ 263 ಸಾವುಗಳನ್ನು ದಾಖಲಿಸಿದೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ. ಇದರೊಂದಿಗೆ, ಭಾರತದಲ್ಲಿ ಕೋವಿಡ್ -19 ಸಾವಿನ ಸಂಖ್ಯೆ 4,49,260 … Continued