5 ವರ್ಷದಲ್ಲಿ 75 ಯುವತಿಯರ ಜೊತೆ ಈತನ ಮದುವೆ..!..ಈತ ನೀಡಿದ ಇನ್ನಷ್ಟು ಮಾಹಿತಿಗೆ ಪೊಲೀಸರೇ ಶಾಕ್..!!

ನವದೆಹಲಿ: ಮಧ್ಯಪ್ರದೇಶದಲ್ಲಿ ಸಿಕ್ಕಿಬಿದ್ದ ಯುವಕ ಬಹಿರಂಗಪಡಿಸಿದ ಮಾಹಿತಿಗೆ ಪ್ರಕರಣದ ತನಿಖೆಯಲ್ಲಿ ತೊಡಗಿದ್ದ ಪೊಲೀಸ್ ತಂಡವೇ ಹೌಹಾರಿದೆ…! ಕೆಲವು ತಿಂಗಳ ಹಿಂದೆ ಮಧ್ಯಪ್ರದೇಶದ ಇಂದೋರ್​ನಲ್ಲಿ ಭೇದಿಸಲಾದ ವೇಶ್ಯಾವಾಟಿಕೆ ದಂಧೆಯ ಕುರಿತು ಶಾಕಿಂಗ್​ ಸಂಗತಿ ಬೆಳಕಿಗೆ ಬಂದಿದೆ. ಪ್ರಕರಣದ ಪ್ರಮುಖ ಆರೋಪಿ ಮುನೀರ್​ ಇಲ್ಲಿವರೆಗೂ 75 ಮದುವೆ ಆಗಿರುವ ವಿಚಾರ ಬಯಲಾಗಿದೆ. ಈ ಆರೋಪಿ ಮುನೀರ್​ ಬಾಂಗ್ಲದೇಶ ಮೂಲದವನಂತೆ. … Continued

ಬೆಂಗಳೂರಲ್ಲಿ ಶಿಶು ಮಾರಾಟ ಜಾಲ ಪತ್ತೆ, ಐವರು ಬಂಧನ, 12 ಮಕ್ಕಳ ರಕ್ಷಣೆ..!

ಬೆಂಗಳೂರು: ಅಸಹಾಯಕ ಪೋಷಕರಿಂದ ನವಜಾತ ಶಿಶುಗಳನ್ನು ಪಡೆದು ಲಕ್ಷಾಂತರ ರೂ.ಗಳಿಗೆ ಮಾರಾಟ ಮಾಡುತ್ತಿದ್ದ ಬೃಹತ್ ಜಾಲವನ್ನು ಪಶ್ಚಿಮ ವಲಯದ ಮಾನವ ಕಳ್ಳ ಸಾಗಾಣಿಕೆ ನಿಗ್ರಹ ಘಟಕ ಪತ್ತೆ ಹಚ್ಚಿದ್ದು, ಮೂವರು ಮಹಿಳೆಯರು ಸೇರಿದಂತೆ ಐದು ಮಂದಿ ಅಂತಾರಾಜ್ಯ ಆರೋಪಿಗಳನ್ನು ಬಂಧಿಸಿದ್ದಾರೆ. ಚಾಮರಾಜಪೇಟೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಮಗು ಕಳ್ಳತನ ಪ್ರಕರಣದ ಜಾಡು ಹಿಡಿದು ತನಿಖೆ ನಡೆಸಿದ … Continued

ಭಾರತದಲ್ಲಿ ಇಂಧನ ಬಿಕ್ಕಟ್ಟು ತೀವ್ರ : ಕೇವಲ 4 ದಿನಗಳ ಕಲ್ಲಿದ್ದಲು ದಾಸ್ತಾನು ಮಾತ್ರ ಲಭ್ಯ..!

ನವದೆಹಲಿ: ಭಾರತದ ಕಲ್ಲಿದ್ದಲು (Coal) ಪೂರೈಕೆಯಲ್ಲಿ ಆಗುತ್ತಿರುವ ವ್ಯತ್ಯದಿಂದ ವಿದ್ಯುತ್‌ ಕೊರತೆ (Electric Shortage) ಎದುರಾಗುವ ಆತಂಕ ಸೃಷ್ಟಿಯಾಗಿದೆ. ಹೀಗಾಗಿ ಇದು ವಿಶ್ವದ ಅತ್ಯಂತ ವೇಗವಾಗಿ ವಿಸ್ತರಿಸುತ್ತಿರುವ ಪ್ರಮುಖ ಆರ್ಥಿಕತೆಯನ್ನು ಸ್ಥಗಿತಗೊಳಿಸುವ ಬೆದರಿಕೆಯನ್ನೂ ಉಂಟು ಮಾಡುತ್ತಿದೆ. ಕಲ್ಲಿದ್ದಲು ಆಧಾರಿತ ವಿದ್ಯುತ್ ಕೇಂದ್ರಗಳು ಕಳೆದ ತಿಂಗಳ ಅಂತ್ಯದಲ್ಲಿ ಸರಾಸರಿ ನಾಲ್ಕು ದಿನಗಳ ಇಂಧನದ ದಾಸ್ತಾನು (Fuel Shortage) … Continued

ಲಖಿಂಪುರ ಹಿಂಸಾಚಾರ ಪ್ರಕರಣ; ಘಟನಾ ಸ್ಥಳಕ್ಕೆ ಭೇಟಿ ನೀಡಲು ರಾಹುಲ್, ಪ್ರಿಯಾಂಕಾಗೆ ಕೊನೆಗೂ ಅನುಮತಿ

ನವದೆಹಲಿ: ಲಖನೌ ವಿಮಾನ ನಿಲ್ದಾಣದಲ್ಲಿ ನಡೆದ ಹೈಡ್ರಾಮಾ ನಂತರ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸೀತಾಪುರಕ್ಕೆ ತೆರಳುತ್ತಿದ್ದಾರೆ, ಜೊತೆಗೆ ಛತ್ತೀಸ್‌ಗಡ ಮುಖ್ಯಮಂತ್ರಿ ಭೂಪೇಶ್ ಬಘೇಲ್ ಮತ್ತು ಪಂಜಾಬ್ ಮುಖ್ಯಮಂತ್ರಿ ಚರಣಜಿತ್ ಸಿಂಗ್ ಚನ್ನಿ ಸಹ ತೆರಳುತ್ತಿದ್ದಾರೆ. ರಾಹುಲ್‌ ಗಾಂಧಿ ಹಿಂಸಾಚಾರದಲ್ಲಿ ಮೃತಪಟ್ಟ ದುಃಖದಲ್ಲಿರುವ ಕುಟುಂಬಗಳನ್ನು ಭೇಟಿ ಮಾಡಲು ಅವರು ಖೇರಿಗೆ ಭೇಟಿ ನೀಡುತ್ತಿದ್ದಾರೆ. ಉತ್ತರ ಪ್ರದೇಶ … Continued

ಕರ್ನಾಟಕದಲ್ಲಿ ಇನ್ನೂ ಎರಡ್ಮೂರು ದಿನ ಮಳೆ ಸಾಧ್ಯತೆ

ಬೆಂಗಳೂರು: ರಾಜ್ಯಾದ್ಯಂತ ಇನ್ನೂ ಎರಡರಿಂದ ಮೂರು ದಿನ ಮಳೆಯಾಗುವ ಸಾಧ್ಯತೆಯಿದೆ ಎಂದು ಮುನ್ಸೂಚನೆ ನೀಡಲಾಗಿದೆ. ಹಗುರದಿಂದ ಸಾಧಾರಣ ಮಳೆ ಆಗುವ ಸಾಧ್ಯತೆ ಹೆಚ್ಚಿದೆ. ಸ್ವಲ್ಪ ಸಮಯ ಮಳೆ ಕಡಿಮೆಯಾಗಿ, ಸ್ವಲ್ಪ ಸಮಯ ಮಳೆ ಜಾಸ್ತಿ ಆಗಬಹುದು. ಬೆಂಗಳೂರಿನಲ್ಲಿ ಇಡೀ ರಾತ್ರಿ ತುಂತುರು ಮಳೆ ಆಗಿದೆ. ಇದೇ ರೀತಿ ಇನ್ನು ಎರಡು ದಿನ ಮಳೆ ಆಗುವ ಸಂಭವ … Continued

ರಾಮಾಯಣ ಧಾರಾವಾಹಿಯ ರಾವಣ ಅರವಿಂದ ತ್ರಿವೇದಿ ನಿಧನ

ಮುಂಬೈ: ರಮಾನಂದ್ ಸಾಗರ್ ಅವರ 1987 ರ ಐಕಾನಿಕ್ ಟಿವಿ ಧಾರವಾಹಿ ರಾಮಾಯಣದಲ್ಲಿ ರಾವಣನ ಪಾತ್ರವನ್ನು ನಿರ್ವಹಿಸಿದ ಹಿರಿಯ ನಟ ಅರವಿಂದ ತ್ರಿವೇದಿ 82 ನೇ ವಯಸ್ಸಿನಲ್ಲಿ ನಿಧನರಾದರು. ತ್ರಿವೇದಿ ವಯಸ್ಸಿಗೆ ಸಂಬಂಧಿಸಿದ ಅನಾರೋಗ್ಯದಿಂದ ಬಳಲುತ್ತಿದ್ದರು. ಮಂಗಳವಾರ ರಾತ್ರಿ ಅವರು ಹೃದಯಾಘಾತಕ್ಕೆ ಒಳಗಾದರು. ಪ್ರಧಾನಿ ನರೇಂದ್ರ ಮೋದಿ ಮತ್ತು ರಾಮಾಯಣ ಚಿತ್ರತಂಡವು ಅಗಲಿದ ನಟನಿಗೆ ಶ್ರದ್ಧಾಂಜಲಿ … Continued

ಲಖಿಂಪುರ ಖೇರಿ ದುರ್ಘಟನೆ : 2ನೇ ಬಾರಿ ಮರಣೋತ್ತರ ಪರೀಕ್ಷೆ ನಡೆಸಿದ ನಂತರ ರೈತನ ಅಂತ್ಯಕ್ರಿಯೆ

ಬಹ್ರೈಚ್: ಲಖಿಂಪುರ ಖೇರಿ ಘಟನೆಯಲ್ಲಿ ಮೃತ ಪಟ್ಟಿದ್ದ ಮತ್ತೊಬ್ಬ ರೈತನ ಶವವನ್ನು ಎರಡನೇ ಬಾರಿಗೆ ಮರಣೋತ್ತರ ಪರೀಕ್ಷೆ ಮಾಡಿದ ನಂತರ ಇಂದು (ಬುಧವಾರ) ಮುಂಜಾನೆ ಅಂತ್ಯ ಸಂಸ್ಕಾರ ಮಾಡಲಾಗಿದೆ. ಭಾನುವಾರ ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಕೇಶವ ಪ್ರಸಾದ್ ಮೌರ್ಯ ಅವರು ಲಖಿಂಪುರ ಖೇರಿಗೆ ಭೇಟಿ ನೀಡುವುದನ್ನು ಕೇಂದ್ರ ಕೃಷಿ ಕಾನೂನುಗಳನ್ನು ಹಿಂಪಡೆಯಬೇಕು ಎಂದು ಒತ್ತಾಯಿಸುತ್ತಿರುವ ರೈತರು … Continued

ಕಾರಿನ ಟೈರ್‌ ಬ್ಲಾಸ್ಟ್‌: ತಾಯಿ-ಮಗ ಸಾವು

ಮೈಸೂರು: ಇಲ್ಲಿನ ದಟ್ಟಗಳ್ಳಿ ರಿಂಗ್ ರಸ್ತೆ ಬಳಿ ಇಂದು ಬೆಳಗಿನ ಜಾವ ಭೀಕರ ಅಪಘಾತ ಸಂಭವಿಸಿದ್ದು, ತಾಯಿ-ಮಗ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಗುಣಲಕ್ಷ್ಮೀ(35) ಮತ್ತು ದೈವಿಕ್​(12) ಮೃತರು ಎಂದು ಗುರುತಿಸಲಾಗಿದೆ. ಗುಣಲಕ್ಷ್ಮೀ ಅವರ ಪತಿ ಜಗದೀಶ್​ ಗಾಯಗೊಂಡಿದ್ದು, ಆಸ್ಪತ್ರೆಗೆ ಸೇರಿಸಲಾಗಿದೆ. ಮೂವರು ಕಾರಿನಲ್ಲಿ ಪ್ರಯಾಣಿಸುತ್ತಿರುವಾಗ ಇಂದು (ಬುಧವಾರ) ಮುಂಜಾನೆ 4.30ರ ಸಮಯದಲ್ಲಿ ಮೈಸೂರಿನ ದಟ್ಟಗಳ್ಳಿ ರಿಂಗ್ ರಸ್ತೆಯಲ್ಲಿ … Continued

ಎಲ್​ಪಿಜಿ ಗ್ಯಾಸ್​ ಸಿಲಿಂಡರ್‌ ದರ ಮತ್ತೆ ಏರಿಕೆ

ನವದೆಹಲಿಗೃಹ ಬಳಕೆಯ ಎಲ್​ಪಿಜಿ ಗ್ಯಾಸ್​ ಸಿಲಿಂಡರ್​(LPG Price Hike) ಬೆಲೆ ಮತ್ತೆ ಹೆಚ್ಚಾಗಿದೆ. ಈ ತಿಂಗಳು 15 ರೂಪಾಯಿ ಹೆಚ್ಚಾಗಿದೆ. ಬುಧವಾರ ಎಲ್​ಪಿಜಿ ಸಿಲಿಂಡರ್ ಬೆಲೆ 15 ರೂಪಾಯಿ ಹೆಚ್ಚಾಗಿದೆ. ಕಳೆದ 2 ತಿಂಗಳಲ್ಲಿ ಸತತ ನಾಲ್ಕನೇ ಬಾರಿಗೆ ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆಯಾಗಿದೆ. ಹೊಸ ಪರಿಷ್ಕೃತ ದರಗಳು ಇಂದಿನಿಂದಲೇ ಜಾರಿಯಾಗಲಿವೆ. ಎಎನ್‌ಐ ಪ್ರಕಾರ, ರಾಷ್ಟ್ರ … Continued

ಭಾರತದ ಅತ್ಯುತ್ತಮ ಸಿಐಒ ಆಗಿ ಸಂಪೂರ್ಣ ಹೆಗಡೆ ಆಯ್ಕೆ

ಸಂಪೂರ್ಣ ಹೆಗಡೆ ಅವರು ಸಿಇಒ ಇನ್-ಸೈಟ್ (CEO Insight) ನಿಯತಕಾಲಿಕ ನಡೆಸಿದ ಭಾರತದ ಹತ್ತು ಅತ್ಯುತ್ತಮ ಚೀಫ಼್ ಇನ್ನೊವೇಶನ್ ಆಫ಼ೀಸರ್ (CIO) ಗಳಲ್ಲಿ ಒಬ್ಬರಾಗಿ ಆಯ್ಕೆ ಆಗಿದ್ದಾರೆ. ಸುಮಾರು ೨೫ ವರ್ಷಗಳ ಅನುಭವ ಇರುವ ಇವರು ಈ ಹಿಂದೆ ಮೈಕ್ರೊಸಾಫ಼್ಟ್ ಮತ್ತು ಐ ಬಿ ಎಮ್ ನಂತಹ ದಿಗ್ಗಜ ಕಂಪನಿಗಳಲ್ಲಿ ಕೆಲಸ ಮಾಡಿ, ಸದ್ಯ ಬ್ಲೂಮ್ … Continued