ಲಖಿಂಪುರ್ ಹಿಂಸಾಚಾರ: ರಾಹುಲ್ ಗಾಂಧಿ ನೇತೃತ್ವದ ಕಾಂಗ್ರೆಸ್ ನಿಯೋಗ ಇಂದು ಜಿಲ್ಲೆಗೆ ಭೇಟಿ

ಲಖಿಂಪುರ್ ಖೇರಿ: ಲಖಿಂಪುರ್ ಹಿಂಸಾಚಾರದ ಕುರಿತು ರಾಜಕೀಯ ಆರಫ-ಪ್ರತ್ಯಾರೋಪಗಳ ನಡುವೆ, ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ ನೇತೃತ್ವದ ಐದು ಸದಸ್ಯರ ನಿಯೋಗವು ಬುಧವಾರ ಉತ್ತರ ಪ್ರದೇಶಕ್ಕೆ ಭೇಟಿ ನೀಡಲಿದೆ. ಏತನ್ಮಧ್ಯೆ, ಈ ಘಟನೆಯ ವಿರುದ್ಧ ದೇಶಾದ್ಯಂತ ರಾಜಕೀಯ ಪಕ್ಷಗಳು ಮತ್ತು ರೈತ ಸಂಘಗಳು ಪ್ರತಿಭಟನೆ ನಡೆಸುತ್ತಿದ್ದರೂ ಕೂಡ ಆ ಪ್ರದೇಶದಲ್ಲಿ ಸೆಕ್ಷನ್ 144 ಹೇರಲಾಗಿದೆ. ಮಂಗಳವಾರದಂದು, … Continued

ಕಾಮನ್ವೆಲ್ತ್ ಗೇಮ್ಸ್‌ ನಿಂದ ಹಿಂದೆ ಸರಿದ ಭಾರತದ ಹಾಕಿ ತಂಡ

ನವದೆಹಲಿ : ಬ್ರಿಟನ್ನಿನ ಬರ್ಮಿಂಗ್‌ಹ್ಯಾಮಿಲ್ಲಿ ನಡೆಯಲಿರುವ ಕಾಮನ್ವೆಲ್ತ್ ಗೇಮ್ಸ್‌ನ ಹಾಕಿ ಸ್ಪರ್ಧೆಯಲ್ಲಿ ಭಾರತದ ಹಾಕಿ ತಂಡ ಪಾಲ್ಗೊಳ್ಳುವುದಿಲ್ಲ ಎಂದು ಪ್ರಕಟಿಸಿದೆ. ಕೋವಿಡ್ -19 ಮತ್ತು ಬ್ರಿಟನ್‌ನ ತಾರತಮ್ಯದ ಕ್ಯಾರೆಂಟೈನ್ ನಿಯಮಗಳ ಕಾರಣದಿಂದಾಗಿ 2022 ಬರ್ಮಿಂಗ್‌ಹ್ಯಾಮ್ ಕಾಮನ್ವೆಲ್ತ್ ಗೇಮ್ಸ್‌ನ ಹಾಕಿ ಸ್ಪರ್ಧೆಯಿಂದ ಹಿಂದೆ ಸರಿಯುವುದಾಗಿ ಭಾರತ ಘೋಷಣೆ ಮಾಡಿದೆ. ಹಾಕಿ ಇಂಡಿಯಾ ಅಧ್ಯಕ್ಷ ಜ್ಞಾನಂದ್ರೊ ನಿಂಗೊಬಮ್ ಫೆಡರೇಶನ್ … Continued

ಸಾಗರ್‌ ರಾಣಾ ಕೊಲೆ ಪ್ರಕರಣ : ಒಲಿಂಪಿಕ್‌ ಕುಸ್ತಿಪಟು ಸುಶೀಲಕುಮಾರ್‌ಗೆ ಜಾಮೀನು ನಿರಾಕರಿಸಿದ ದೆಹಲಿ ಹೈಕೋರ್ಟ್‌

ನವದೆಹಲಿ : ಸಾಗರ್‌ ರಾಣಾ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಒಲಿಂಪಿಕ್‌ ಕುಸ್ತಿಪಟು ಸುಶೀಲಕುಮಾರ್ ಅವರಿಗೆ ಜಾಮೀನು ನೀಡಲು ದೆಹಲಿ ಕೋರ್ಟ್ ನಿರಾಕರಿಸಿದೆ. ಸುಶೀಲ್ ಕುಮಾರ್ ತನ್ನ ವಿರುದ್ಧ ಸುಳ್ಳು ಪ್ರಕರಣವನ್ನು ಸೃಷ್ಟಿಸಲಾಗಿದೆ. ಹೀಗಾಗಿ ಪ್ರಕರಣದಲ್ಲಿ ತನಗೆ ಜಾಮೀನು ನೀಡಬೇಕು ಎಂದು ನ್ಯಾಯಾಲಯಕ್ಕೆ ಕೋರಿದ್ದರು. ಆದರೆ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಶಿವಾಜಿ ಆನಂದ್ ಅವರು ಪ್ರಾಸಿಕ್ಯೂಷನ್ ಮತ್ತು … Continued