7.20 ಲಕ್ಷ ಕಿಮೀ ಉದ್ದದ ಬಾಲ ಹೊಂದಿರುವ ಅಪರೂಪದ ವಸ್ತು ಸೌರವ್ಯೂಹದಲ್ಲಿ ಪತ್ತೆ

ಖಗೋಳಶಾಸ್ತ್ರಜ್ಞರು ಸೌರಮಂಡಲದಲ್ಲಿ ಅಪರೂಪದ ವಸ್ತುವನ್ನು ಮುಖ್ಯ ಕ್ಷುದ್ರಗ್ರಹ ಪಟ್ಟಿಯ ಮೂಲಕ ಪತ್ತೆಹಚ್ಚಿದ್ದಾರೆ., ಅದು ಕ್ಷುದ್ರಗ್ರಹ ಮತ್ತು ಧೂಮಕೇತು ಎರಡೂ ಆಗಿರಬಹುದು ಅವರು ಹೇಳಿದ್ದಾರೆ. ಮಂಗಳ ಮತ್ತು ಗುರುಗ್ರಹದ ನಡುವಿನ ಮುಖ್ಯ ಪಟ್ಟಿಯಲ್ಲಿರುವ ಕ್ಷುದ್ರಗ್ರಹಗಳು ತಮ್ಮ ರಚನೆಯನ್ನು ಬದಲಿಸದಿದ್ದರೂ, 2005 QN173 ಚಲಿಸುವಾಗ ಧೂಳು ಚೆಲ್ಲುತ್ತಿರುವಂತೆ ತೋರುತ್ತದೆ ಮತ್ತು ಇದು ಹಿಮಾವೃತ ವಸ್ತುಗಳಿಂದ 7,20,000 ಕಿಲೋಮೀಟರ್ ಉದ್ದದ … Continued

ಲಖಿಂಪುರ್ ಖೇರಿ ಹಿಂಸಾಚಾರದ ಕುರಿತು ಟ್ವೀಟ್ ನಂತರ ವರುಣ್, ಮೇನಕಾ ಗಾಂಧಿಯನ್ನು 80 ಸದಸ್ಯರ ರಾಷ್ಟ್ರೀಯ ಕಾರ್ಯಕಾರಿಣಿಯಿಂದ ಕೈಬಿಟ್ಟ ಬಿಜೆಪಿ

ಈ ಪಟ್ಟಿಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಂದ ಹಿಡಿದು ಅನೇಕ ಕೇಂದ್ರ ಸಚಿವರು, ಹಲವು ರಾಜ್ಯ ನಾಯಕರು ಮತ್ತು ಎಲ್ ಕೆ ಅಡ್ವಾಣಿ ಮತ್ತು ಮುರಳಿ ಮನೋಹರ್ ಜೋಶಿ ಅವರಂತಹ ಹಿರಿಯರ ಹೆಸರುಗಳಿವೆ. 80 ಸಾಮಾನ್ಯ ಸದಸ್ಯರಲ್ಲದೆ, ಮುಖ್ಯಮಂತ್ರಿ, ಉಪಮುಖ್ಯಮಂತ್ರಿ, ಶಾಸಕಾಂಗ ಪಕ್ಷದ ನಾಯಕ, ಮಾಜಿ ಉಪಮುಖ್ಯಮಂತ್ರಿ, ರಾಷ್ಟ್ರೀಯ ವಕ್ತಾರರು ಸೇರಿದಂತೆ ರಾಜ್ಯವು 50 ವಿಶೇಷ ಆಹ್ವಾನಿತರನ್ನು … Continued

ಕಾಶ್ಮೀರದಲ್ಲಿ ಶಾಲಾ ಪ್ರಾಂಶುಪಾಲರು, ಶಿಕ್ಷಕನ ಗುಂಡಿಕ್ಕಿ ಹತ್ಯೆ ಮಾಡಿದ ಉಗ್ರರು

ಶ್ರೀನಗರ: ಶ್ರೀನಗರದ ಸಫ ಕಡಲ್ ಪ್ರದೇಶದಲ್ಲಿ ಗುರುವಾರ ಶಾಲಾ ಮುಖ್ಯೋಪಾಧ್ಯಾಯ ಮತ್ತು ಶಿಕ್ಷಕನನ್ನು ಅಪರಿಚಿತ ಉಗ್ರರು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ. ಮೃತರನ್ನು ಸಂಗಮದ ಸರ್ಕಾರಿ ಬಾಲಕರ ಹೈಯರ್ ಸೆಕೆಂಡರಿ ಶಾಲೆಯ ಪ್ರಿನ್ಸಿಪಾಲ್ ಸುಪಿಂದರ್ ಕೌರ್ (44) ಮತ್ತು ಶಿಕ್ಷಕ ದೀಪಕ್ ಚಂದ್ ಎಂದು ಗುರುತಿಸಲಾಗಿದೆ. ಇಬ್ಬರೂ ಅಲೋಚಿಬಾಗ್ ನಿವಾಸಿಗಳು. ಇಬ್ಬರನ್ನೂ ಸೌರಾದಲ್ಲಿರುವ SKIMS ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ … Continued

ಲಖಿಂಪುರ್ ಖೇರಿ ಹಿಂಸಾಚಾರ ಪ್ರಕರಣ: ವಾಸ್ತವಸ್ಥಿತಿ ವರದಿ ಸಲ್ಲಿಕೆಗೆ ಉತ್ತರ ಪ್ರದೇಶ ಸರ್ಕಾರಕ್ಕೆ ಸುಪ್ರೀಂಕೋರ್ಟ್‌ ಸೂಚನೆ

ನವದೆಹಲಿ: ಲಖಿಂಪುರ್ ಖೇರಿ ಹಿಂಸಾಚಾರ ಪ್ರಕರಣ ಸಂಬಂಧ ವಾಸ್ತವಸ್ಥಿತಿ ವರದಿ ಸಲ್ಲಿಸುವಂತೆ ಉತ್ತರಪ್ರದೇಶ ಸರ್ಕಾರಕ್ಕೆ ಸುಪ್ರೀಂಕೋರ್ಟ್ ಗುರುವಾರ ಸೂಚನೆ ನೀಡಿದೆ. ಉತ್ತರ ಪ್ರದೇಶದ ಲಖಿಂಪುರ ಖೇರಿಯಲ್ಲಿ ನಡೆದ ಹಿಂಸಾಚಾರದ ಪ್ರಕರಣವನ್ನು ಸುಪ್ರೀಂಕೋರ್ಟ್​ ನಿನ್ನೆ ಸ್ವಯಂಪ್ರೇರಿತವಾಗಿ ವಿಚಾರಣೆ ಕೈಗೆತ್ತಿಕೊಂಡಿತ್ತು. ಇದರಂತೆ ಇಂದು ಮುಖ್ಯನ್ಯಾಯಮೂರ್ತಿ ಎನ್​.ವಿ.ರಮಣ ನೇತೃತ್ವದ ನ್ಯಾ. ಸೂರ್ಯಕಾಂತ್ ಹಾಗೂ ಹಿಮಾ ಕೊಹ್ಲಿ ಅವರನ್ನೊಳಗೊಂಡ ಪೀಠ ಪ್ರಕರಣವನ್ನು … Continued

ಕ್ರೌರ್ಯ ಮತ್ತು ಅಹಂಕಾರದ ಸಂದೇಶ:ಲಖಿಂಪುರ್ ವಿಡಿಯೋ ಹಂಚಿಕೊಂಡ ಬಿಜೆಪಿ ಸಂಸದ ವರುಣ್ ಗಾಂಧಿ, ನ್ಯಾಯಕ್ಕಾಗಿ ಒತ್ತಾಯ

ನವದೆಹಲಿ: ಹಲವಾರು ವಿರೋಧ ಪಕ್ಷದ ನಾಯಕರ ನಂತರ, ಈಗ ಬಿಜೆಪಿ ಸಂಸದ ವರುಣ್ ಗಾಂಧಿ ಅವರು ಲಖಿಂಪುರ್ ಖೇರಿಯಲ್ಲಿ ಭಾನುವಾರ ಪ್ರತಿಭಟನೆ ನಡೆಸುತ್ತಿದ್ದ ರೈತರ ಗುಂಪಿನ ಮೇಲೆ ಕಾರನ್ನು ಓಡಿಸುವ ಹೊಸ ವೈರಲ್ ವಿಡಿಯೊವನ್ನು ಹಂಚಿಕೊಂಡಿದ್ದಾರೆ. ವಿಡಿಯೊ ಹಂಚಿಕೊಂಡ ವರುಣ್ ಗಾಂಧಿ, “ವಿಡಿಯೊ ಸ್ಪಷ್ಟವಾಗಿದೆ. ಪ್ರತಿಭಟನಾಕಾರರನ್ನು ಕೊಲೆ ಮೂಲಕ ಮೌನಗೊಳಿಸಲು ಸಾಧ್ಯವಿಲ್ಲ. ಚೆಲ್ಲಿದ ರೈತರ ಮುಗ್ಧ … Continued

ಭಾರತದಲ್ಲಿ 2.46 ಲಕ್ಷಕ್ಕೆ ಇಳಿಕೆಯಾದ ಸಕ್ರಿಯ ಪ್ರಕರಣಗಳು, 200 ದಿನಗಳಲ್ಲಿ ಕಡಿಮೆ

ನವದೆಹಲಿ: ಭಾರತವು ಕಳೆದ 24 ಗಂಟೆಗಳಲ್ಲಿ 22,431 ಹೊಸ ಕೋವಿಡ್ -19 ಪ್ರಕರಣಗಳನ್ನು ಗುರುವಾರ ದಾಖಲಿಸಿದೆ. ಹೊಸ ಪ್ರಕರಣಗಳೊಂದಿಗೆ, ದೇಶದ ಒಟ್ಟಾರೆ ಸೋಂಕಿತರ ಸಂಖ್ಯೆ 3,38,94,312 ಕ್ಕೆ ಏರಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಗುರುವಾರ ಬಿಡುಗಡೆ ಮಾಡಿದ ಡೇಟಾ ತೋರಿಸಿದೆ. ಇದೇ ಸಮಯದಲ್ಲಿ ದೇಶವು 318 ಸಾವುಗಳನ್ನು ವರದಿ ಮಾಡಿದೆ, ಇದು … Continued

ಬಿಎಸ್‌ವೈ ಆಪ್ತ ಸಹಾಯಕನ ಮನೆ ಸೇರಿ 50ಕ್ಕೂ ಹೆಚ್ಚು ಕಡೆ ಬೆಳ್ಳಂಬೆಳಿಗ್ಗೆ ಐಟಿ ದಾಳಿ..!

ಬೆಂಗಳೂರು: ಬೆಳ್ಳಂಬೆಳಗ್ಗೆ ಕರ್ನಾಟಕ-ಗೋವಾ ವಿಭಾಗದ ಆದಾಯ ತೆರಿಗೆ ಇಲಾಖೆಯ 300ಕ್ಕೂ ಹೆಚ್ಚು ಅಧಿಕಾರಿಗಳು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಆಪ್ತ ಸಹಾಯಕ ಉಮೇಶ್, ಉದ್ಯಮಿಗಳು, ಗುತ್ತಿಗೆದಾರರು ಹಾಗೂ ಲೆಕ್ಕಪರಿಶೋಧಕರ ಕಚೇರಿ ಹಾಗೂ ನಿವಾಸಗಳು ಸೇರಿದಂತೆ 50ಕ್ಕೂ ಹೆಚ್ಚು ಕಡೆ ದಾಳಿ ನಡೆಸಿದ್ದಾರೆ. ಬಾಷ್ಯಂ ಸರ್ಕಲ್‍ನಲ್ಲಿರುವ ಉಮೇಶ್ ಅವರ ನಿವಾಸ, ಹೆಗಡೆ ನಗರದಲ್ಲಿರುವ ಎನ್.ಆರ್.ರಾಯಲ್ ಅಪಾರ್ಟ್‍ಮೆಂಟ್‍ನ ಜಲಸಂಪನ್ಮೂಲ … Continued

ಉಪಚುನಾವಣೆಗೆ ಬಿಜೆಪಿ ಟಿಕೆಟ್ ಘೋಷಣೆ: ಹಾನಗಲ್ ಗೆ ಅಚ್ಚರಿಯ ಆಯ್ಕೆ

ಬೆಂಗಳೂರು: ರಾಜ್ಯದಲ್ಲಿ ಅ.30ರಂದು ನಡೆಯಲಿರುವ ಎರಡು ಕ್ಷೇತ್ರಗಳ ಉಪಚುನಾವಣೆಗೆ ಬಿಜೆಪಿ ಹೈಕಮಾಂಡ್ ಅಭ್ಯರ್ಥಿಗಳ ಹೆಸರನ್ನು ಘೋಷಣೆ ಮಾಡಿದೆ. ಹಾನಗಲ್ ವಿಧಾನಸಭೆ ಕ್ಷೇತ್ರದಲ್ಲಿ ವಿಧಾನ ಪರಿಷತ್‌ ಮಾಜಿ ಸದಸ್ಯ ಶಿವರಾಜ್ ಸಜ್ಜನರ್ ಅವರನ್ನು ಕಣಕ್ಕೆ ಇಳಿಸಿದ್ದು, ಅಚ್ಚರಿಯ ನಿರ್ಧಾರ ತೆಗೆದುಕೊಂಡಿದೆ. ಸಿಂದಗಿ ಕ್ಷೇತ್ರದಿಂದ ಪಕ್ಷದ ಅಭ್ಯರ್ಥಿಯಾಗಿ ರಮೇಶ್ ಭೂಸನೂರು ಅವರಿಗೆ ಟಿಕೆಟ್‌ ಘೋಷಿಸಿದೆ. ಸಿ.ಎಂ.ಉದಾಸಿ ಅವರ ನಿಧನದಿಂದ … Continued

ಲಖಿಂಪುರ್ ಖೇರಿ: ಮೃತ ರೈತರ ಕುಟುಂಬಗಳಿಗೆ ಸಾಂತ್ವನ ಹೇಳಿದ ರಾಹುಲ್, ಪ್ರಿಯಾಂಕಾ

ನವದೆಹಲಿ: ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ ಬುಧವಾರ ಸಂಜೆ ಲಖಿಂಪುರ್ ಖೇರಿ ತಲುಪಿದರು ಮತ್ತು ಭಾನುವಾರ ಘರ್ಷಣೆಯಲ್ಲಿ ಮೃತಪಟ್ಟ ರೈತರ ಕುಟುಂಬಗಳನ್ನು ಭೇಟಿ ಮಾಡಿದರು. ರಾಹುಲ್ ಗಾಂಧಿ ಸಂಜೆ ಸೀತಾಪುರಕ್ಕೆ ಬಂದರು, ಅಲ್ಲಿ ಅವರ ಸಹೋದರಿ ಪ್ರಿಯಾಂಕಾ ಲಖಿಂಪುರ್ ಖೇರಿಗೆ ಭೇಟಿ ನೀಡುವ ನಿಷೇಧದ ಆದೇಶಗಳನ್ನು ಧಿಕ್ಕರಿಸಿ ಬಂಧನದಲ್ಲಿದ್ದರು. ಪ್ರಿಯಾಂಕಾ … Continued