ಉಪಚುನಾವಣೆ, ನಿಗಮ ಮಂಡಳಿಗಳಿಗೆ ನೇಮಕ: ಸಿಎಂ ಬೊಮ್ಮಾಯಿ ದೆಹಲಿ ಭೇಟಿಗೆ ಬಂತು ಮಹತ್ವ

ಬೆಂಗಳೂರು:ಎರಡು ಕ್ಷೇತ್ರಗಳಿಗೆ ಉಪಚುನಾವಣೆ, ಸಚಿವ ಸಂಪುಟ ವಿಸ್ತರಣೆ, ನಿಗಮಮಂಡಳಿಗೆ ಅಧ್ಯಕ್ಷರ ನೇಮಕಾತಿ ಸೇರಿದಂತೆ ಇತ್ತೀಚಿನ ರಾಜಕೀಯ ಬೆಳವಣಿಗೆಗಳ ಕುರಿತಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪಕ್ಷದ ಪ್ರಮುಖರ ಜೊತೆ ಚರ್ಚೆ ನಡೆಸಲಿದ್ದಾರೆ. ಇಂದು (ಶುಕ್ರವಾರ) ಬೆಳಿಗ್ಗೆ ನವದೆಹಲಿಗೆ ತೆರಳಿರುವ ಮುಖ್ಯಮಂತ್ರಿ ಬೊಮ್ಮಾಯಿ ಕೇಂದ್ರದ ಕೆಲವು ಸಚಿವರ ಭೇಟಿಯಾಗಲಿದ್ದು, ನಂತರ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಜೊತೆ ಕೆಲವು … Continued

ಐಟಿ ದಾಳಿ ಬೆನ್ನಲ್ಲೇ ಸಿಎಂ ಕಚೇರಿಯಿಂದ ಉಮೇಶ್ ಗೆ ಗೇಟ್ ಪಾಸ್ ನೀಡಿದ ಬೊಮ್ಮಾಯಿ

ಬೆಂಗಳೂರು: ಆದಾಯ ತೆರಿಗೆ ದಾಳಿ ಬೆನ್ನಲ್ಲೇ ಸಿಎಂ ಕಚೇರಿಯಿಂದ ಉಮೇಶ್ ಅವರನ್ನು ಅಮಾನತುಗೊಳಿಸುವಂತೆ ಹಿರಿಯ ಅಧಿಕಾರಿಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚನೆ ನೀಡಿದ್ದಾರೆ. ಮುಖ್ಯಮಂತ್ರಿಗಳ ಸಚಿವಾಲಯದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಉಮೇಶ್ ನಿವಾಸದ ಮೇಲೆ ಆದಾಯ ತೆರಿಗೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಈಗಾಗಲೇ ಉಮೇಶ್ ನೀರಾವರಿ ಯೋಜನೆಗಳ ಟೆಂಡರ್ ಅಕ್ರಮದ ಆರೋಪ ಎದುರಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಹಿರಿಯ … Continued

ರಂಜಿತ್ ಸಿಂಗ್ ಕೊಲೆ ಪ್ರಕರಣ: ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮಿತ್ ರಾಮ್ ರಹೀಮ್ ಸಿಂಗ್, ಇತರ ನಾಲ್ವರಿಗೆ ಶಿಕ್ಷೆ

ಚಂಡೀಗಡ: 2002ರಲ್ಲಿ ಹತ್ಯೆಗೀಡಾದ ರಂಜಿತ್ ಸಿಂಗ್ ಕೊಲೆಗೆ ಸಂಬಂಧಿಸಿದಂತೆ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಸಿಂಗ್ ಮತ್ತು ಇತರ ನಾಲ್ವರು ಆರೋಪಿಗಳನ್ನು ಶಿಕ್ಷೆ ವಿಧಿಸಲಾಗಿದೆ. ಪಂಚಕುಲಾದ ಸಿಬಿಐ ವಿಶೇಷ ನ್ಯಾಯಾಲಯವು ಐಪಿಸಿ ಸೆಕ್ಷನ್ 302 (ಕೊಲೆ) ಅಡಿಯಲ್ಲಿ ಗುರ್ಮೀತ್ ರಾಮ್ ರಹೀಮ್ ಸಿಂಗ್ ಮತ್ತು ಇತರ ಐವರು ಸಹ ಆರೋಪಿಗಳನ್ನು ಅಪರಾಧಿ … Continued

ಆರೆಸ್ಸೆಸ್‌ ಇರದಿದ್ದರೆ ಭಾರತ ಮೂರ್ನಾಲ್ಕು ಪಾಕಿಸ್ಥಾನವಾಗ್ತಿತ್ತು : ಶೆಟ್ಟರ್

ಹುಬ್ಬಳ್ಳಿ: ಕೇವಲ ಮತಬ್ಯಾಂಕ್‍ಗಾಗಿ ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ, ಎಚ್.ಡಿ.ಕುಮಾರಸ್ವಾಮಿ ಆರ್‌ಎಸ್‌ಎಸ್‌ ವಿರುದ್ಧ ಟೀಕೆ ಮಾಡುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಆರೋಪಿಸಿದರು. ಹುಬ್ಬಳ್ಳಿ-ಧಾರವಾಡ ಕೇಂದ್ರ ವಿಧಾನಸಭಾ ಬಿಜೆಪಿ ಘಟಕ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ರಾಷ್ಟ್ರೀಯ ಸ್ವಯಂ ಸೇವಕ ಸಂಘ ಇಲ್ಲದಿದ್ದರೆ ಈ ವೇಳೆಗೆ ಭಾರತ ಮೂರ್ನಾಲ್ಕು ಪಾಕಿಸ್ಥಾನ ಆಗುತ್ತಿತ್ತು. ದೇಶಪ್ರೇಮ ಸಂಘಟನೆ ಬಗ್ಗೆ … Continued

ಐಎಂಪಿಎಸ್​ ಮಿತಿ 2 ಲಕ್ಷದಿಂದ 5 ಲಕ್ಷ ರೂ.ಗಳಿಗೆ ಹೆಚ್ಚಿಸಿದ ಆರ್​ಬಿಐ

ಮುಂಬೈ: ಭಾರತೀಯ ರಿಸರ್ವ್ ಬ್ಯಾಂಕ್ ಗವರ್ನರ್ ಶಕ್ತಿಕಾಂತ ದಾಸ್ ಅವರು ಶುಕ್ರವಾರದ ತಕ್ಷಣದ ಪಾವತಿ ಸೇವೆ (ಐಎಂಪಿಎಸ್) ವಹಿವಾಟಿನ ಮಿತಿಯನ್ನು ಈಗಿನ ಮಿತಿ 2 ಲಕ್ಷದಿಂದ 5 ಲಕ್ಷ ರೂ.ಗಳಿಗೆ ಹೆಚ್ಚಿಸಲು ಪ್ರಸ್ತಾಪಿಸಿದ್ದಾರೆ. “ತಕ್ಷಣದ ಪಾವತಿ ಸೇವೆ(IMPS)ಯು ವಿವಿಧ ಚಾನಲ್‌ಗಳ ಮೂಲಕ 24×7 ತ್ವರಿತ ದೇಶೀಯ ಹಣ ವರ್ಗಾವಣೆ ಸೌಲಭ್ಯವನ್ನು ನೀಡುತ್ತದೆ. IMPS ವ್ಯವಸ್ಥೆಯ ಪ್ರಾಮುಖ್ಯತೆ … Continued

ವಿತ್ತೀಯ ನೀತಿ: ಸತತ 8 ನೇ ಬಾರಿಗೆ 4%ರಷ್ಟಿದ್ದ ರೆಪೊ ದರ ಹಾಗೆಯೇ ಉಳಿಸಿದ ಆರ್‌ಬಿಐ

ಮುಂಬೈ: ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ಪ್ರಮುಖ ಸಾಲ ದರಗಳನ್ನು ಉಳಿಸಿಕೊಂಡಿದೆ ಮತ್ತು ಶುಕ್ರವಾರದ ಮೂರನೇ ದ್ವೈಮಾಸಿಕ ಹಣಕಾಸು ನೀತಿಯಲ್ಲಿ ಬೆಳವಣಿಗೆಯನ್ನು ಬೆಂಬಲಿಸಲು ಅನುಕೂಲಕರ ನಿಲುವನ್ನು ಕಾಯ್ದುಕೊಂಡಿದೆ. ರೆಪೊ ದರವು 4 ಪ್ರತಿಶತ ಮತ್ತು ರಿವರ್ಸ್ ರೆಪೊ ದರ 3.35% ಉಳಿಸಿಕೊಂಡಿದೆ. ಭಾರತೀಯ ರಿಸರ್ವ್ ಬ್ಯಾಂಕ್ ರೆಪೊ ದರವನ್ನು 4 ಶೇಕಡಾದಲ್ಲಿ ಯಥಾಸ್ಥಿತಿಯಲ್ಲಿದೆ ರಿವರ್ಸ್ ರೆಪೋ … Continued

ಭಾರತದಲ್ಲಿ 21,257 ಹೊಸ ಕೋವಿಡ್ ಪ್ರಕರಣ ದಾಖಲು, 205 ದಿನಗಳ ಕನಿಷ್ಠ ಮಟ್ಟಕ್ಕೆ ಬಂದ ಸಕ್ರಿಯ ಪ್ರಕರಣಗಳು

ನವದೆಹಲಿ: ಕಳೆದ 24 ಗಂಟೆಗಳಲ್ಲಿ ಭಾರತವು 21,257 ಹೊಸ ಕೊರೊನಾ ವೈರಸ್ ಪ್ರಕರಣಗಳನ್ನು ದಾಖಲಿಸಿದೆ. ಶುಕ್ರವಾರ ಕೇಂದ್ರ ಆರೋಗ್ಯ ಸಚಿವಾಲಯ ಹಂಚಿಕೊಂಡ ಮಾಹಿತಿಯ ಪ್ರಕಾರ, ಒಟ್ಟು ಚೇತರಿಕೆಯ ಪ್ರಮಾಣವು ಶೇಕಡಾ 97.96 ರಷ್ಟಿದೆ, ಇದು ಮಾರ್ಚ್ 2020ರ ನಂತರ ಅತಿ ಹೆಚ್ಚು ಮತ್ತು ಒಟ್ಟು ಚೇತರಿಕೆ 3,32,25,221 ಕ್ಕೆ ತಲುಪಿದೆ. ಭಾರತದಲ್ಲಿ ಒಟ್ಟು ಕೋವಿಡ್ -19 … Continued

ಅರುಣಾಚಲ ಗಡಿಯಲ್ಲಿ ಘರ್ಷಣೆ: 200 ಚೀನಾ ಯೋಧರನ್ನು ತಡೆದ ಭಾರತದ ಪಡೆಗಳು

ನವದೆಹಲಿ: ಕಳೆದ ವಾರ ಭಾರತ ಮತ್ತು ಚೀನಾದ ಸೈನಿಕರು ಮತ್ತೊಂದು ಮುಖಾಮುಖಿಯಾಗಿದ್ದಾರೆ. ಇದರಲ್ಲಿ ಸುಮಾರು 200 ಚೀನಾ ಸೈನಿಕರನ್ನು ಅರುಣಾಚಲ ಪ್ರದೇಶದ ವಾಸ್ತವ ನಿಯಂತ್ರಣ ರೇಖೆ (ಎಲ್‌ಎಸಿ) ಬಳಿ ಭಾಋತೀಯ ಸೈನಿಕರು ತಡೆದಿದ್ದಾರೆ. ಕಳೆದ ವಾರ ಚೀನಾದ ಗಡಿಯ ಹತ್ತಿರ ವಾಡಿಕೆಯ ಗಸ್ತು ತಿರುಗುತ್ತಿರುವಾಗ ಭಾರತ ಮತ್ತು ಚೀನಾದ ಸೈನಿಕರ ನಡುವೆ ಮುಖಾಮುಖಿ ಸಂಭವಿಸಿದೆ. ಮೂಲಗಳ … Continued

ಸುರತ್ಕಲ್: ಚೈತ್ರಾ ಕುಂದಾಪುರ ವಿರುದ್ಧ ಎಫ್ಐಆರ್

ಮಂಗಳೂರು: ಕೋಮು ಪ್ರಚೋದನೆ ಭಾಷಣ ಮಾಡಿದ ಆರೋಪದಡಿ ಹಿಂದೂ ಕಾರ್ಯಕರ್ತೆ ಚೈತ್ರಾ ಕುಂದಾಪುರ ಅವರ ವಿರುದ್ಧ ದಕ್ಷಿಣ ಕನ್ನಡ ಜಿಲ್ಲೆಯ ಸುರತ್ಕಲ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಅ‌ಕ್ಟೋಬರ್ 4ರಂದು ಸುರತ್ಕಲ್​ನಲ್ಲಿ ಭಜರಂಗದಳ ಮತ್ತು ದುರ್ಗಾ ವಾಹಿನಿ ಸುರತ್ಕಲ್ ಪ್ರಖಂಡ ಜನಜಾಗೃತಿ ಸಭೆಯಲ್ಲಿ ಭಾಷಣ ಮಾಡಿದ್ದ ಚೈತ್ರಾ ಕುಂದಾಪುರ ಅವರು ಭಾಷಣದಲ್ಲಿ ಆಕ್ಷೇಪಾರ್ಹ ಪದಗಳನ್ನು ಬಳಸಿದ್ದರು ಎಂದು … Continued

ನಾಯಿಯಿಂದ ಮತ್ತೊಂದು ನಾಯಿಗೆ ರಕ್ತದಾನ…! ರಕ್ತದಾನ ಮಾಡಿ ಮತ್ತೊಂದು ನಾಯಿ ಜೀವ ಉಳಿಸಿದ ಜರ್ಮನ್ ಶಫರ್ಡ್..!

ಧಾರವಾಡ: ಒಂದು ನಾಯಿಯಿಂದ ಮತ್ತೊಂದು ನಾಯಿಗೆ ರಕ್ತದಾನ ಮಾಡಿದ ಪ್ರಸಂಗ ಧಾರವಾಡದಲ್ಲಿ ನಡೆದಿದೆ. ವಿಜಯಪುರ ಮೂಲದ 7 ತಿಂಗಳ ರಾಟ್ ವಿಲ್ಲರ್ ತಳಿ ನಾಯಿಗೆ ಹೊಟ್ಟೆ ನೋವಿನ ಸಮಸ್ಯೆ ಇದ್ದ ಕಾರಣ ಶಸ್ತ್ರ ಚಿಕಿತ್ಸೆ ಮಾಡಲಾಗಿತ್ತು. ಈ ವೇಳೆ ಆ ನಾಯಿದ ಹೊಟ್ಟೆಯಲ್ಲಿ ರಕ್ತ ಸಾವ್ರವಾಗಿದ್ದರಿಂದ ಬದುಕುಳಿಯುವ ಸಾಧ್ಯತೆ ಕಡಿಮೆ ಇತ್ತು. ಹೀಗಾಗಿ ರಾಟ್ ವಿಲ್ಲರ್ … Continued