ಬಂಟ್ವಾಳ; ಬಾಲಕಿ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಟ್ವಿಸ್ಟ್

ಮಂಗಳೂರು: ಬಂಟ್ವಾಳದ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ತಿರುವು ಸಿಕ್ಕಿದೆ. ಅತ್ಯಾಚಾರಕ್ಕೊಳಗಾದ ಬಾಲಕಿಯ ಅಪಹರಣ ನಡೆದಿಲ್ಲ. ಆರೋಪಿಗಳ ಬಳಿ ಬಾಲಕಿಯೇ ತೆರಳಿದ್ದಳು. ಮಂಗಳೂರಿನ ಲಾಡ್ಜ್‌ನಲ್ಲಿ ಅತ್ಯಾಚಾರ ನಡೆದಿತ್ತು ಎನ್ನುವುದು ಪೊಲೀಸರ ತನಿಖೆಯಿಂದ ಗೊತ್ತಾಗಿದೆ. ಬಂಟ್ವಾಳದ ಅಮ್ಟಾಡಿಯ 16 ವರ್ಷದ ಬಾಲಕಿಗೆ ಮತ್ತು ಬರುವ ಚಾಕಲೇಟ್ ನೀಡಿ ಅಪಹರಣ ಮಾಡಲಾಗಿತ್ತು. ಸಾಮೂಹಿಕವಾಗಿ ಅತ್ಯಾಚಾರ ನಡೆಸಿ ಬಾಲಕಿಯನ್ನು ಕಾರಿನಲ್ಲಿ ಬಂಟ್ವಾಳದ … Continued

ಕಾಶ್ಮೀರದಲ್ಲಿ ಎನ್‌ ಕೌಂಟರಿನಲ್ಲಿ ಇಬ್ಬರು ಉಗ್ರರು ಸಾವು

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಸೇನೆ ನಡೆಸಿದ ಕಾರ್ಯಚರಣೆಯಲ್ಲಿ ಇಬ್ಬರು ಉಗ್ರರು ಹತರಾಗಿದ್ದಾರೆ. ಘಟನೆಯಲ್ಲಿ ಒಬ್ಬ ಪೊಲೀಸ್ ಸಹ ಗಾಯಗೊಂಡಿದ್ದಾನೆ ಎಂದು ವರದಿಯಾಗಿದೆ. ಅನಂತ್‍ನಾಗ್ ಜಿಲ್ಲೆಗಳ ಗಡಿ ಭಾಗಗಳಲ್ಲಿ ಉಗ್ರರು ಅಡಗಿದ್ದಾರೆ ಎಂಬ ಮಾಹಿತಿಯನ್ನಾಧರಿಸಿ ಭದ್ರತಾ ಪಡೆಗಳು ಶೋಧ ಕಾರ್ಯ ನಡೆಸುತ್ತಿದ್ದಾಗ ಉಗ್ರರು ಸೇನೆಯ ಮೇಲೆ ಗುಂಡಿನ ದಾಳಿ ನಡೆಸಿದರು. ಇದಕ್ಕೆ ಪ್ರತಿಯಾಗಿ ಯೋಧರು ನಡೆಸಿದ … Continued

1 ರಿಂದ 5ನೇ ತರಗತಿ ವರೆಗೆ ಶಾಲೆ ಆರಂಭಕ್ಕೆ ಸಿದ್ಧತೆ, ಅಕ್ಟೋಬರ್ 21ರಿಂದ ಬಿಸಿಯೂಟ

ಬೆಂಗಳೂರು: 1ರಿಂದ 5ನೇ ತರಗತಿವರೆಗೆ ಶಾಲೆ ಆರಂಭಿಸುವುದು ಹಾಗೂ ಮಧ್ಯಾಹ್ನದ ಬಿಸಿಯೂಟ ನೀಡಲು ಪೂರ್ಣವಾಗಿ ಸಿದ್ದತೆ ಮಾಡಿಕೊಳ್ಳಲಾಗಿದೆ. ಅಕ್ಟೋಬರ್ 20ರವರೆಗೆ ಶಾಲೆಗಳಿಗೆ ದಸರಾ ರಜೆಯಿದೆ. ಅಕ್ಟೋಬರ್ 21ರಿಂದ ಬಿಸಿಯೂಟ ( Mid Day Meals ) ಪುನರಾರಂಭಿಸಲಾಗುತ್ತದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ. ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ನೇತೃತ್ವದಲ್ಲಿ … Continued

ಶುಲ್ಕ ಕಟ್ಟಿಲ್ಲವೆಂದು ಎಸ್ಎಸ್ಎಲ್​ಸಿ ಪರೀಕ್ಷೆ ಬರೆಯಲು ಅವಕಾಶ ಸಿಗದ ವಿದ್ಯಾರ್ಥಿನಿಗೆ ಪೂರಕ ಪರೀಕ್ಷೆಯಲ್ಲಿ ಪ್ರಥಮ ಸ್ಥಾನ..!

ಬೆಂಗಳೂರು: ಇಂದು (ಸೋಮವಾರ, ಅ.11) ಎಸ್ಎಸ್ಎಲ್​ಸಿ (SSLC) ಪೂರಕ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದೆ. ಬೆಂಗಳೂರಿನ ಸಮಗ್ರ ಶಿಕ್ಷಣ ಕರ್ನಾಟಕ ಕಚೇರಿಯಲ್ಲಿ ಫಲಿತಾಂಶ ಪ್ರಕಟವಾಗಿದೆ. ಪೂರಕ ಪರೀಕ್ಷೆಯಲ್ಲಿ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿನಿ ಮೊದಲ ಸ್ಥಾನ ಪಡೆದುಕೊಂಡಿದ್ದಾರೆ. 599 ಅಂಕಗಳೊಂದಿಗೆ ಉತ್ತೀರ್ಣ ಹೊಂದಿರುವ ಗ್ರೀಷ್ಮಾ ನಾಯ್ಕ್ ಪೂರಕ ಪರೀಕ್ಷೆಯಲ್ಲಿ ಮೊದಲ ಸ್ಥಾನ ಪಡೆದಿದ್ದಾರೆ. ಮೂಡಬಿದರಿಯ ಆಳ್ವಾಸ್ ​ ಕಾಲೇಜಿನ … Continued

ಭಾರತದಲ್ಲಿ 18,132 ಹೊಸ ಕೋವಿಡ್ ಪ್ರಕರಣಗಳು ದಾಖಲು

ನವದೆಹಲಿ: ಕೇಂದ್ರ ಆರೋಗ್ಯ ಸಚಿವಾಲಯದ ದೈನಂದಿನ ಮಾಹಿತಿಯ ಪ್ರಕಾರ ಭಾರತವು ತನ್ನ ದೈನಂದಿನ ಕೋವಿಡ್ -19 ಪ್ರಕರಣಗಳಲ್ಲಿ ಸೋಮವಾರ ಇಳಿಕೆ ಕಂಡಿದೆ. ಭಾರತದಲ್ಲಿ 24 ಗಂಟೆಗಳಲ್ಲಿ 18,132 ಹೊಸ ಕೋವಿಡ್ ಪ್ರಕರಣಗಳು ವರದಿಯಾಗಿವೆ ಹಾಗೂ 193 ಸಾವುಗಳನ್ನು ವರದಿ ಮಾಡಿದೆ, ಇದು ಒಟ್ಟು ಸೋಂಕನ್ನು 3,39,71,607 ಕ್ಕೆ ಒಯ್ದಿದೆ. ದೇಶವು 21,563 ಚೇತರಿಕೆಗಳನ್ನು ವರದಿ ಮಾಡಿದೆ, … Continued

ಎಸ್​ಎಸ್​ಎಲ್​ಸಿ ಪೂರಕ ಪರೀಕ್ಷೆ ಫಲಿತಾಂಶ ಪ್ರಕಟ

ಬೆಂಗಳೂರು: 2020-21ನೇ ಸಾಲಿನ ಎಸ್​ಎಸ್​ಎಲ್​ಸಿ ಪೂರಕ ಪರೀಕ್ಷೆ ಫಲಿತಾಂಶ ಪ್ರಕಟವಾಗಿದೆ. ಶಿಕ್ಷಣ ಸಚಿವ ಬಿ.ಸಿ. ನಾಗೇಶ್​ ಪೂರಕ ಪರೀಕ್ಷೆಯ ಫಲಿತಾಂಶವನ್ನು ಪ್ರಕಟಿಸಿದ್ದಾರೆ. ಸೆಪ್ಟೆಂಬರ್​ 27 ಹಾಗೂ 29ರಂದು ಪೂರಕ ನಡೆದಿತ್ತು. ಪರೀಕ್ಷೆಯಲ್ಲಿ ಒಟ್ಟು 53,155 ವಿದ್ಯಾರ್ಥಿಗಳು ಹಾಜರಾಗಿದ್ದರು. ಇದರಲ್ಲಿ 29,522 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಈ ಬಾರಿಯ ಪೂರಕ ಪರೀಕ್ಷೆಯಲ್ಲಿ ರಾಜ್ಯವು 55.54 ಪ್ರತಿಶತ ಫಲಿತಾಂಶ ದಾಖಲಿಸಿದೆ … Continued

ಓದಿನಲ್ಲಿ ಆಸಕ್ತಿ ಇಲ್ಲವೆಂದು ಮನೆ ತೊರೆದಿದ್ದ ಏಳು ಮಕ್ಕಳಲ್ಲಿ ಮೂವರು ಪತ್ತೆ, ಪೇಪರ್‌ ಆಯುವ ವ್ಯಕ್ತಿಯಿಂದ ಸಿಕ್ಕ ಮಾಹಿತಿ

ಬೆಂಗಳೂರು: ಓದಿನಲ್ಲಿ ಆಸಕ್ತಿ ಇಲ್ಲ. ಹಾಗಾಗಿ ಕ್ರೀಡೆಯಲ್ಲಿ ಸಾಧನೆ ಮಾಡುತ್ತೇವೆ ಎಂದು ಪರಸ್ಪರ ಮಾತನಾಡಿಕೊಂಡು ರಾಜಧಾನಿ ಬೆಂಗಳೂರಿನಿಂದ ಪ್ರತ್ಯೇಕ ಪ್ರಕರಣದಲ್ಲಿ ಮನೆ ತೊರೆದಿದ್ದ ಏಳು ಮಕ್ಕಲ್ಲಿ ಮೂವರು ಮಕ್ಕಳು ಪತ್ತೆಯಾಗಿದ್ದಾರೆ. ನಾಪತ್ತೆಯಾಗಿದ್ದ 7 ಮಕ್ಕಳ ಪೈಕಿ ಮೂವರು ಮಕ್ಕಳಾದ ಪರೀಕ್ಷಿತ್, ಕಿರಣ್ ಮತ್ತು ನಂದನ್ ಎಂಬ ಮಕ್ಕಳು ಪತ್ತೆಯಾಗಿದ್ದು ಮತ್ತೊಂದು ಪ್ರಕರಣದಲ್ಲಿ ನಾಪತ್ತೆಯಾಗಿರುವ ಮಕ್ಕಳ ಬಗ್ಗೆ … Continued

ದೇಶೀಯವಾಗಿ ಅಭಿವೃದ್ಧಿಪಡಿಸಿದ ಬಿಎಸ್​ಎನ್​ಎಲ್ 4ಜಿ ಮೂಲಕ ಮೊದಲ ಕರೆ ಮಾಡಿದ ಅಶ್ವಿನಿ ವೈಷ್ಣವ್

ನವದೆಹಲಿ: ಮಾಹಿತಿ ತಂತ್ರಜ್ಞಾನ ಸಚಿವ ಅಶ್ವಿನಿ ವೈಷ್ಣವ್ ಭಾನುವಾರ ಬಿಎಸ್​ಎನ್​ಎಲ್ 4ಜಿ ನೆಟ್​ವರ್ಕ್​ನ ಮೊದಲ ಫೋನ್ ಕರೆ ಮಾಡಿದ್ದಾರೆ. ಈ ಬಗ್ಗೆ, ಟ್ವಿಟರ್ ಮೂಲಕ ಅವರು ಸಂತಸ ಹಂಚಿಕೊಂಡಿದ್ದಾರೆ. ಪ್ರಧಾನಿನರೇಂದ್ರ ಮೋದಿ ಅವರ ಆತ್ಮನಿರ್ಭರ್ ಭಾರತ್ ಪರಿಕಲ್ಪನೆ ಸಾಕಾರಗೊಳ್ಳುತ್ತಿದೆ ಎಂದು ಟ್ವಿಟ್ಟರಿನಲ್ಲಿ ಬರೆದುಕೊಂಡಿದ್ದಾರೆ. ಇದು ಭಾರತದ್ದೇ ಆದ ಮೊದಲ 4ಜಿ ನೆಟ್​ವರ್ಕ್. ಬಿಎಸ್​ಎನ್​ಎಲ್ 4ಜಿ ಭಾರತದ … Continued

ಹುಬ್ಬಳ್ಳಿಯಲ್ಲಿ ಪೊಲೀಸರಿಂದಲೇ ಗಾಂಜಾ ಮಾರಾಟದ ಆರೋಪ; ಪಿಐ ಸೇರಿ 7 ಸಿಬ್ಬಂದಿ ಅಮಾನತು!

ಹುಬ್ಬಳ್ಳಿ: ಅಪರಾಧಗಳನ್ನು ತಡೆಗಟ್ಟಬೇಕಾದ ಪೊಲೀಸರೇ ಅಪರಾಧ ಕೃತ್ಯಕ್ಕೆ ಇಳಿದರೆ… ಇಂಥದ್ದೊಂದು ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಅಪರಾಧಗಳನ್ನು ತಡೆಯಬೇಕಾದ ಪೊಲೀಸರಿಂದಲೇ ಅಪರಾಧ ಕೃತ್ಯ ನಡೆಸಿದ್ದಾರೆ. ತಾವು ವಶಪಡಿಸಿಕೊಂಡ ಗಾಂಜಾವನ್ನೇ ಖಾಕೀ ಪಡೆ ಮಾರಾಟ ಮಾಡುತ್ತಿದೆ ಎಂಬ ಗಂಭೀರ ಆರೋಪ ಕೇಳಿಬಂದಿದ್ದು, ಆ ಠಾಣೆಯಲ್ಲಿ ಎಲ್ಲರನ್ನೂ ಈಗ ಅಮಾನತು ಮಾಡಲಾಗಿದೆ. ವಶಪಡಿಸಿಕೊಂಡ ಗಾಂಜಾವನ್ನು ಪೊಲೀಸರೇ ಮಾರಾಟ ಮಾಡುತ್ತಿದ್ದರೆಂಬ ಅಂಶ … Continued