ಧಾರವಾಡ:  ಜೆಎಸ್ಎಸ್ ಸ್ನಾತಕ-ಸ್ನಾತಕೋತ್ತರ ಅಧ್ಯಯನ ಸಂಸ್ಥೆಯ ಕೀರ್ತಿ ಲೋಕುರ, ವರ್ಷಾ ಹುದ್ದಾರಗೆ ಸುವರ್ಣ ಪದಕಗಳ ಗರಿಮೆ

ಧಾರವಾಡ: ಉತ್ತರ ಕರ್ನಾಟಕದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾದ ಜೆ.ಎಸ್.ಎಸ್. ಶ್ರೀ ಮಂಜುನಾಥೇಶ್ವರ ಸ್ನಾತಕ ಮತ್ತು ಸ್ನಾತಕೋತ್ತರ ಅಧ್ಯಯನ ಸಂಸ್ಥೆಯ ಆಂಗ್ಲಭಾಷಾ ಸ್ನಾತಕೋತ್ತರ ವಿಭಾಗದಲ್ಲಿ ೨೦೧೮-೧೯ ನೇ ಸಾಲಿನಲ್ಲಿ ಅಧ್ಯಯನ ಮಾಡುತ್ತಿದ್ದ ಕೀರ್ತಿ ಲೋಕುರ ಕರ್ನಾಟಕ ವಿಶ್ವವಿದ್ಯಾಲಯದಿಂದ ಎಂ.ಎ.ಅಂತಿಮ ವರ್ಷದಲ್ಲಿ ಆರು (೬) ಸುವರ್ಣ ಪದಕಗಳನ್ನು ಗಳಿಸಿದ್ದಾರೆ ಮತ್ತು ೨೦೧೯-೨೦ ನೇ ಸಾಲಿನಲ್ಲಿ ವರ್ಷಾ ಹುದ್ದಾರ ಐದು … Continued

ಅಮೆರಿಕ ಮೂಲದ ಮೂವರು ಅರ್ಥಶಾಸ್ತ್ರಜ್ಞರಿಗೆ 2021ರ ಅರ್ಥಶಾಸ್ತ್ರ ನೊಬೆಲ್‌ ಪ್ರಶಸ್ತಿ

ನ್ಯೂಯಾರ್ಕ್: ಅಮೆರಿಕ ಮೂಲದ ಮೂವರು ಆರ್ಥಿಕ ತಜ್ಞರಿಗೆ 2021 ರ ಅರ್ಥಶಾಸ್ತ್ರ ನೊಬೆಲ್‌ ಪ್ರಶಸ್ತಿಯನ್ನು ನೀಡಲಾಗಿದೆ. 2021 ನೇ ಸಾಲಿನ ಅರ್ಥಶಾಸ್ತ್ರ ನೊಬೆಲ್‌ ಪ್ರಶಸ್ತಿಯನ್ನು ಸೋಮವಾರ ಘೋಷಣೆ ಮಾಡಿದ್ದು, ಅರ್ಥಶಾಸ್ತ್ರ ನೊಬೆಲ್‌ ಪ್ರಶಸ್ತಿ ಡೇವಿಡ್‌ ಕಾರ್ಡ್, ಜೋಶುವಾ ಡಿ.ಅಂಗ್ರಿಸ್ಟ್‌ ಮತ್ತು ಗ್ವಿಡೊ ಡಬ್ಲ್ಯೂ ಇಂಬೆನ್ಸ್‌ ಅವರಿಗೆ ದೊರಕಿದೆ. ಅಮೆರಿಕದ ಕ್ಯಾಲಿಫೋರ್ನಿಯಾ ವಿಶ್ವವಿದ್ಯಾನಿಲಯದ ಡೇವಿಡ್‌ ಕಾರ್ಡ್‌ಗೆ ಕಾರ್ಮಿಕರ … Continued