ಯಲ್ಲಾಪುರ: ಕೆಮಿಕಲ್ ಟ್ಯಾಂಕರ್ ಸ್ಫೋಟ : 300-400 ಮೀಟರ್ ವ್ಯಾಪಿಸಿರುವ ಬೆಂಕಿ

ಕಾರವಾರ: ಇಂದು, ಬುಧವಾರ (ಅಕ್ಟೋಬರ್ 13) ಬೆಳಿಗ್ಗೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಇಡಗುಂದಿ ಬಳಿ ಗ್ಯಾಸ್ ಟ್ಯಾಂಕರ್ ಸ್ಫೋಟಗೊಂಡಿದೆ. ಸ್ಪೋಟದಿಂದಾಗಿ ಸುತ್ತಮುತ್ತ 300 ರಿಂದ 400 ಮೀಟರ್ ಬೆಂಕಿ ವ್ಯಾಪಿಸಿದೆ ಎನ್ನಲಾಗಿದೆ. ರಾಷ್ಟ್ರೀಯ ಹೆದ್ದಾರಿ 63ರಲ್ಲಿ ಕೆಮಿಕಲ್ ಟ್ಯಾಂಕರ್ ಪಲ್ಟಿಯಾಗಿ ಸ್ಫೋಟಗೊಂಡಿದೆ. ಹೀಗಾಗಿ ರಾಷ್ಟ್ರೀಯ ಹೆದ್ದಾರಿ 63ರಲ್ಲಿ ಸಂಚಾರ ಅಸ್ತವ್ಯಸ್ತವಾಗಿದೆ. 5.30ರ ಸುಮಾರಿಗೆ … Continued

ಬ್ರಿಟಿಷರ ಮುಂದೆ ಕ್ಷಮಾದಾನ ಅರ್ಜಿ ಸಲ್ಲಿಸಲು ಸಾವರ್ಕರ್‌ಗೆ ಹೇಳಿದ್ದು ಮಹಾತ್ಮ ಗಾಂಧೀಜಿ: ರಾಜನಾಥ್‌ ಸಿಂಗ್‌

ನವದೆಹಲಿ: ವೀರ ಸಾರ್ವಕರ್‌ ಅಂಡಮಾನ್‌ ಜೈಲಿನಲ್ಲಿದ್ದಾಗ ಬ್ರಿಟಿಷರಿಗೆ ಕ್ಷಮಾದಾನ ಅರ್ಜಿ ಸಲ್ಲಿಸುವಂತೆ ಸಾವರ್ಕರ್‌ ಅವರಿಗೆ ಹೇಳಿದ್ದು ಮಹಾತ್ಮ ಗಾಂಧೀಜಿ ಎಂದು ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಪ್ರತಿಪಾದಿಸಿದ್ದಾರೆ. ಅಂಬೇಡ್ಕರ್‌ ಅಂತಾರಾಷ್ಟ್ರೀಯ ಕೇಂದ್ರದಲ್ಲಿ ಸಾರ್ವಕರ್‌ ಕುರಿತ ವೀರ ಸಾವರ್ಕರ್: ವಿಭಜನೆಯನ್ನು ತಡೆಯಬಹುದಾದ ವ್ಯಕ್ತಿ ಎಂಬ ಪುಸ್ತಕದ ಬಿಡುಗಡೆಯ ಸಂದರ್ಭದಲ್ಲಿ ಮಾತನಾಡಿದ ಾವರು, “ಸಾವರ್ಕರ್‌ಗೆ ಬ್ರಿಟಿಷರ ಮುಂದೆ ಕ್ಷಮಾದಾನ … Continued

ಕಲ್ಲಿದ್ದಲು ಕೊರತೆ: ರಾಯಚೂರು ಆರ್ ಟಿಪಿಎಸ್ 5 ಘಟಕಗಳಲ್ಲಿ ವಿದ್ಯುತ್ ಉತ್ಪಾದನೆ ಸ್ಥಗಿತ

ಬೆಂಗಳೂರು: ಕಲ್ಲಿದ್ದಲು ತೀವ್ರ ಕೊರತೆಯಿಂದಾಗಿ ರಾಯಚೂರಿನ ಐದು ಶಾಖೋತ್ಪನ್ನ ಘಟಕಗಳಲ್ಲಿ ವಿದ್ಯುತ್ ಉತ್ಪಾದನೆ ಸ್ಥಗಿತಗೊಳಿಸಲಾಗಿದೆ ಡಂಸು ವರದಿಯಾಗಿದೆ. ರಾಯಚೂರು ಶಕ್ತಿ ನಗರದ ಆರ್ ಟಿಪಿಎಸ್ ಕೇಂದ್ರದಲ್ಲಿ ಕಲ್ಲಿದ್ದಲು ಸಮಸ್ಯೆ ತೀವ್ರವಾಗಿದೆ. ಹೀಗಾಗಿ ನಿನ್ನೆ ನಾಲ್ಕು ಘಟಕಗಳಲ್ಲಿ ವಿದ್ಯುತ್ ಉತ್ಪಾದನೆ ಸ್ಥಗಿತಗೊಳಿಸಿ ಬಾಕಿ ಉಳಿದ ನಾಲ್ಕು ಘಟಕಗಳಲ್ಲಿ ಮಾತ್ರ ವಿದ್ಯುತ್ ಉತ್ಪಾದನೆ ಮಾಡಲಾಗುತ್ತಿತ್ತು. ಕಲ್ಲಿದ್ದಲು ಕೊರತೆಯಿಂದಾಗಿ ಈಗ … Continued

ಅಫ್ಘಾನ್ ಪ್ರದೇಶ ಭಯೋತ್ಪಾದನೆಗೆ ಬಳಕೆಯಾಗದಂತೆ ಖಚಿತಪಡಿಸಿಕೊಳ್ಳಿ: ಜಿ 20 ಶೃಂಗಸಭೆಯಲ್ಲಿ ಪ್ರಧಾನಿ ಮೋದಿ ಕರೆ

ನವದೆಹಲಿ: ಅಫ್ಘಾನಿಸ್ತಾನದ ಬಗ್ಗೆ ನಡೆದ ಜಿ 20 ವಿಶೇಷ ಶೃಂಗಸಭೆಯಲ್ಲಿ, ಪ್ರಧಾನಿ ನರೇಂದ್ರ ಮೋದಿ ಅವರು ಅಫಘಾನ್ ಪ್ರದೇಶವು ಪ್ರಾದೇಶಿಕವಾಗಿ ಅಥವಾ ಜಾಗತಿಕವಾಗಿ ಭಯೋತ್ಪಾದನೆಯ ಮೂಲವಾಗದಂತೆ ನೋಡಿಕೊಳ್ಳುವ ಅಗತ್ಯವನ್ನು ಒತ್ತಿ ಹೇಳಿದರು. ಸಭೆಯ ಅಧ್ಯಕ್ಷತೆಯನ್ನು ಇಟಾಲಿಯನ್ ಪ್ರಧಾನಿ ಮಾರಿಯೋ ಡ್ರಾಗಿ ವಹಿಸಿದ್ದರು, ಅವರು ಮಂಗಳವಾರ ಗ್ರೂಪ್ 20 ಪ್ರಮುಖ ಆರ್ಥಿಕತೆಗಳ ವಿಶೇಷ ಶೃಂಗಸಭೆಯನ್ನು ಆಯೋಜಿಸಿದ್ದರು. ಸಭೆಯಲ್ಲಿ … Continued