ಅನಿಲ ದೇಶ್‌ಮುಖ್‌ ವಿರುದ್ಧದ ಭ್ರಷ್ಟಾಚಾರದ ಪ್ರಕರಣ: ಮುಖ್ಯ ಕಾರ್ಯದರ್ಶಿಗೆ ಸಿಬಿಐ ಸಮನ್ಸ್‌; ಹೈಕೋರ್ಟ್‌ ಮೆಟ್ಟಿಲೇರಿದ ಮಹಾರಾಷ್ಟ್ರ ಸರ್ಕಾರ

ಮುಂಬೈ: ಮಹಾರಾಷ್ಟ್ರದ ಮಾಜಿ ಗೃಹಸಚಿವ ಅನಿಲ್‌ ದೇಶ್‌ಮುಖ್‌ ವಿರುದ್ಧದ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರದ ಮುಖ್ಯ ಕಾರ್ಯದರ್ಶಿ ಹಾಗೂ ಡಿಜಿಪಿ ಅವರಿಗೆ ಕೇಂದ್ರೀಯ ತನಿಖಾ ದಳ (ಸಿಬಿಐ) ಸಮನ್ಸ್‌ ನೀಡಿದ್ದು, ಇದರ ವಿರುದ್ಧ ಮಹಾರಾಷ್ಟ್ರ ಸರ್ಕಾರವು ಬಾಂಬೆ ಹೈಕೋರ್ಟ್‌ ಮೆಟ್ಟಿಲೇರಿದೆ. ಮುಖ್ಯ ಕಾರ್ಯದರ್ಶಿ ಸೀತಾರಾಮ್‌ ಕುಂಟೆ ಹಾಗೂ ಪೊಲೀಸ್ ಮಹಾನಿರ್ದೇಶಕ ಸಂಜಯ್ ಪಾಂಡೆ ಅವರಿಗೆ ಸಿಬಿಐ … Continued

ವಾಟ್ಸಪ್, ಜಿಮೇಲ್ ಬಳಸುತ್ತಿರುವ ಮುಸ್ಲಿಂ ಮಹಿಳೆಯರನ್ನು ವಶಕ್ಕೆ ಪಡೆಯುತ್ತಿರುವ ಚೀನಾ ಪೊಲೀಸರು

ಬೀಜಿಂಗ್: ಉಯ್ಗಿರ್ ಮುಸ್ಲಿಮರ (Uyghurs) ಮೇಲಿನ ದಾಳಿಯನ್ನು ಚೀನಾ ತೀವ್ರಗೊಳಿಸಿದೆ. ಮಾಧ್ಯಮಗಳ ವರದಿ ಪ್ರಕಾರ, ಚೀನಾದ ಸೈನಿಕರು ಮತ್ತು ಪೊಲೀಸರು ವಾಟ್ಸಪ್ ಮತ್ತು ಜಿಮೇಲ್ ಬಳಸುತ್ತಿರುವ ಮುಸ್ಲಿಂ ಮಹಿಳೆಯರನ್ನು ವಶಕ್ಕೆ ತೆಗೆಕೊಳ್ಳುತ್ತಿದ್ದಾರೆ. ಚೀನಾ ಸರ್ಕಾರ ಇವರನ್ನು ‘ಪ್ರಿ-ಕ್ರಿಮಿನಲ್ಸ್’ ಎಂದು ಹೇಳುತ್ತಿದೆ. ಅಂದ್ರೆ ವಾಟ್ಸಪ್ ಮತ್ತು ಜಿ ಮೇಲ್ ಬಳಸುತ್ತಿರುವ ಮಹಿಳೆಯರು ಭವಿಷ್ಯದಲ್ಲಿ ಗಂಭೀರ ಅಪರಾಧಗಳನ್ನು ಮಾಡುವ … Continued

550 ಕೇಕ್ ಕಟ್ ಮಾಡಿ ಜನ್ಮದಿನ ಆಚರಿಸಿಕೊಂಡ ವ್ಯಕ್ತಿ..!

ಮುಂಬೈ: ಜನ್ಮದಿನ ಏನಾದರೂ ನೆನಪಿನಲ್ಲಿ ಉಳಿಯುವ ಕೆಲಸ ಮಾಡಲು ಹೆಚ್ಚಿನವರು ಬಯಸುತ್ತಾರೆ. ಆದರೆ ವ್ಯಕ್ತಿಯೊಬ್ಬ 550 ಕೇಕ್ ಕಟ್ ಮಾಡಿ ವಿಶೇಷವಾಗಿ ಜನ್ಮದಿನ ಆಚರಿಸಿಕೊಳ್ಳುವ ಮೂಲಕ ಸೋಶಿಯಲ್ ಮೀಡಿಯಾದಲ್ಲಿ ಭಾರೀ ಸುದ್ದಿಯಾಗಿದ್ದಾರೆ. ಜನ್ಮದಿನಕ್ಕೆ ಎಲ್ಲರೂ ತಮ್ಮ ಸ್ನೇಹಿತರ ಜೊತೆ ಮತ್ತು ಕುಟುಂಬದವರ ಜೊತೆ ಕೇಕ್ ಕಟ್ ಮಾಡಿ ಆಚರಣೆ ಮಾಡಿಕೊಳ್ಳುತ್ತಾರೆ. ಹೆಚ್ಚು ಎಂದರೂ 10 ಕೇಕ್ … Continued