ಆಯುಧ ಪೂಜೆ ಕಾರ್ಯಕ್ರಮಕ್ಕೆ ನಗರಸಭೆ ಸದಸ್ಯೆಗೆ ಆಹ್ವಾನವಿಲ್ಲವೆಂದು ಮಾರಾಮಾರಿ; ಹಲವರಿಗೆ ಗಾಯ..!
ಯಾದಗಿರಿ: ನಗರಸಭೆ ಸದಸ್ಯೆಯೊಬ್ಬರನ್ನು ಆಯುಧ ಪೂಜೆ ಕಾರ್ಯಕ್ರಮಕ್ಕೆ ಆಹ್ವಾನಿಸಿಲ್ಲ ಎಂಬ ಕಾರಣಕ್ಕೆ ಮಾರಾಮಾರಿ ನಡೆದು ಒಂಭತ್ತು ಮಂದಿಗೆ ಗಾಯಗಳಾಗಿವೆ ಎಂದು ವರದಿಯಾಗಿದೆ. ಗುರುವಾರ ರಾತ್ರಿ ಯಾದಗಿರಿ ನಗರದ ಲಾಡಿಜ್ಗಲ್ಲಿ ಬಡಾವಣೆಯ ಭವಾನಿ ಮಂದಿರ ಬಳಿ ಈ ಘಟನೆ ನಡೆದಿದೆ. ಆಯುಧ ಪೂಜೆ ಹಿನ್ನೆಲೆಯಲ್ಲಿ ಹಿಂದೂ ಸೇವಾ ಸಮಿತಿಯಿಂದ ಕಾರ್ಯಕ್ರಮ ಆಯೋಜಿಸಲಾಗಿತ್ತು. ಈ ಕಾರ್ಯಕ್ರಮಕ್ಕೆ ನಗರಸಭೆ ಸದಸ್ಯೆ … Continued