ವಿಜಯ ದಶಮಿಯಂದು ಗ್ರಾಹಕರಿಗೆ ಮತ್ತೆ ಪೆಟ್ರೋಲ್‌-ಡೀಸೆಲ್‌ ದರ ಏರಿಕೆ ಶಾಕ್‌..!

ನವದೆಹಲಿ: ವಿಜಯದಶಮಿ ಹಾಗೂ ದಸರಾ ಹಬ್ಬದ ಸಂದರ್ಭದಲ್ಲಿ ದೇಶದ ಗ್ರಾಹಕರಿಗೆ ಶಾಕ್ ನೀಡಿರುವ ತೈಲ ಕಂಪನಿಗಳು, ಮತ್ತೆ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ಮತ್ತೆ ಏರಿಕೆ ಮಾಡಿವೆ. ದೇಶದ ಸರ್ಕಾರಿ ಸ್ವಾಮ್ಯದ ತೈಲ ಸಂಸ್ಥೆಗಳು ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ಕಳೆದ ಎರಡು ದಿನಗಳಿಂದ ಸತತವಾಗಿ ಏರಿಕೆ ಮಾಡುತ್ತಿವೆ. ಸಾರ್ವಕಾಲಿಕ ಗರಿಷ್ಠ ಮಟ್ಟವನ್ನು ದಾಟಿ ಇಂಧನ … Continued

ಆದಾಯ ತೆರಿಗೆ ಇಲಾಖೆ ಹೊಸ ಪೋರ್ಟಲ್‌ನಲ್ಲಿ 2 ಕೋಟಿಗೂ ಹೆಚ್ಚು ಐಟಿಆರ್‌ಗಳ ಸಲ್ಲಿಕೆ

ನವದೆಹಲಿ: ಆದಾಯ ತೆರಿಗೆ ಇಲಾಖೆಯು ಹೊಸ ಐಟಿ ಪೋರ್ಟಲ್ ಅನ್ನು ಗಣನೀಯವಾಗಿ ಸ್ಥಿರಗೊಳಿಸಿದೆ ಎಂದು ಗುರುವಾರ ತಿಳಿಸಲಾಗಿದೆ. ಇದುವರೆಗೆ ಎರಡು ಕೋಟಿಗೂ ಹೆಚ್ಚು ಐಟಿಆರ್‌ಗಳನ್ನು ಸಲ್ಲಿಸಲಾಗಿದೆ ಎಂದು ಮಾಹಿತಿ ನೀಡಿದೆ. ಕೇಂದ್ರೀಯ ನೇರ ತೆರಿಗೆಗಳ ಮಂಡಳಿಯು(ಸಿಬಿಡಿಟಿ) ಎಲ್ಲ ಐಟಿಆರ್‌ಗಳನ್ನು ಇ-ಫೈಲಿಂಗ್‌ಗಾಗಿ ಲಭ್ಯಗೊಳಿಸಿದೆ ಮತ್ತು ತೆರಿಗೆ ಪಾವತಿದಾರರು ತಮ್ಮ ಆದಾಯ ತೆರಿಗೆ ರಿಟರ್ನ್ಸ್ (ಐಟಿಆರ್)ಗಳನ್ನು 2020-21ರ ಹಣಕಾಸು … Continued

ಲಸಿಕೆ ಮೈತ್ರಿ ‘: ಭಾರತದಿಂದ ಬಾಂಗ್ಲಾದೇಶ, ನೇಪಾಳ, ಮ್ಯಾನ್ಮಾರ್, ಇರಾನ್‌ ದೇಶಗಳಿಗೆ ತಲಾ 10 ಕೋಟಿ ಕೋವಿಡ್ -19 ಡೋಸುಗಳ ಪೂರೈಕೆ

ನವದೆಹಲಿ: ಕೋವಿಡ್ -19 ಸಾಂಕ್ರಾಮಿಕದ ಈ ಕಷ್ಟದ ಸಮಯದಲ್ಲಿ ನೆರೆಯ ರಾಷ್ಟ್ರಗಳಿಗೆ ಸಹಾಯ ಮಾಡುವ ನಮ್ಮ ಬದ್ಧತೆಯಲ್ಲಿ ದೃಢವಾಗಿ ನಿಂತು, ಭಾರತವು ಗುರುವಾರ ನಾಲ್ಕು ದೇಶಗಳಿಗೆ ಕೊರೊನಾ ವೈರಸ್ ವಿರೋಧಿ ಲಸಿಕೆಯ ಕೋಟ್ಯಂತರ ಡೋಸ್‌ಗಳನ್ನು ರಫ್ತು ಮಾಡಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ. ನೇಪಾಳ, ಮ್ಯಾನ್ಮಾರ್, ಇರಾನ್ ಮತ್ತು ಬಾಂಗ್ಲಾದೇಶಗಳು ಭಾರತದ ‘ಲಸಿಕೆ ಮೈತ್ರಿ’ ಕಾರ್ಯಕ್ರಮದ … Continued

ಅನಂತ್ ಕರ್ಮುಸ್ ಅಪಹರಣ -ಹಲ್ಲೆ ಪ್ರಕರಣ: ಮಹಾರಾಷ್ಟ್ರ ಸಚಿವ ಜಿತೇಂದ್ರ ಅವ್ಹದ್ ಬಂಧನ, ಜಾಮೀನು

ಮುಂಬೈ: ಮಹತ್ವದ ಬೆಳವಣಿಗೆಯೊಂದರಲ್ಲಿ ಅನಂತ್ ಕರ್ಮುಸ್ ಅವರ ಅಪಹರಣ ಮತ್ತು ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರ ಸಚಿವ ಜಿತೇಂದ್ರ ಅವ್ಹದ್ ಅವರನ್ನು ಗುರುವಾರ ಬಂಧಿಸಲಾಗಿದೆ. ಅವರನ್ನು ಥಾಣೆ ಸೆಷನ್ಸ್ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು ಮತ್ತು ಜಾಮೀನು ನೀಡಲಾಗಿದೆ. ಈ ಪ್ರಕರಣವು ಕಳೆದ ವರ್ಷ ಫೇಸ್‌ಬುಕ್‌ನಲ್ಲಿ ಅವ್ಹದ್ ಅವರ ಮಾರ್ಫ್ ಮಾಡಿದ ಚಿತ್ರವನ್ನು ಪೋಸ್ಟ್ ಮಾಡಿದ ಆರೋಪಕ್ಕಾಗಿ ಕೆಲವು … Continued