17 ವರ್ಷದ ಯುವತಿ ಮೇಲೆ ಅತ್ಯಾಚಾರ: ಎಸ್ಪಿ, ಬಿಎಸ್ಪಿ ಜಿಲ್ಲಾಧ್ಯಕ್ಷರು ಸೇರಿ ಏಳು ಮಂದಿ ಬಂಧನ

ಲಕ್ನೋ: ಲಲಿತ್ ಪುರದಲ್ಲಿ 17 ವರ್ಷದ ಯುವತಿ ಮೇಲಿನ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಸಮಾಜವಾದಿ ಪಕ್ಷ ಮತ್ತು ಬಹುಜನ ಸಮಾಜ ಪಕ್ಷದ ಜಿಲ್ಲಾಧ್ಯಕ್ಷರು ಸೇರಿದಂತೆ ಇಲ್ಲಿಯವರೆಗೂ ಏಳು ಮಂದಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ. ನಗರದ ವಿವಿಧ ಕಡೆಗಳಲ್ಲಿ ಐದು ವರ್ಷ ತಮ್ಮ ಮೇಲೆ ಅತ್ಯಾಚಾರವಾಗಿರುವುದಾಗಿ ಯುವತಿ ನೀಡಿದ ದೂರಿನ ಆಧಾರದ ಮೇಲೆ ಇವರನ್ನು … Continued

ಕೇರಳದಲ್ಲಿ ಭೀಕರ ಪ್ರವಾಹ; 18 ಜನರು ಸಾವು, ಅನೇಕರು ನಾಪತ್ತೆ, ಮುಳುಗಿದ ಬಸ್ಸಿನಿಂದ ಹೊರಬರಲು ಜನರ ಹರಸಾಹಸ.. ವಿಡಿಯೋ ವೀಕ್ಷಿಸಿ

ತಿರುವನಂತರಪುರಂ: ತಿರುವನಂತಪುರಂ: ಕೇರಳದಲ್ಲಿ ಭಾರೀ ಮಳೆಯಿಂದಾಗಿ ಹಲವೆಡೆ ಪ್ರವಾಹ ಮತ್ತು ಭೂಕುಸಿತ ಉಂಟಾಗಿ ಕನಿಷ್ಠ 18 ಜನರು ಮೃತಪಟ್ಟಿದ್ದಾರೆ ಮತ್ತು ಹತ್ತಾರು ಮಂದಿ ನಾಪತ್ತೆಯಾಗಿದ್ದಾರೆ. 11 ರಾಷ್ಟ್ರೀಯ ವಿಪತ್ತು ಪ್ರತಿಕ್ರಿಯೆ ಪಡೆ (NDRF), ಎರಡು ಸೇನೆ ಮತ್ತು ಎರಡು ರಕ್ಷಣಾ ಸೇವಾ ದಳ (DSC) ತಂಡಗಳನ್ನು ಒಳಗೊಂಡಂತೆ ಕೇಂದ್ರ ಪಡೆಗಳನ್ನು ರಾಜ್ಯದ ದಕ್ಷಿಣ ಮತ್ತು ಮಧ್ಯ … Continued

ಮೊಬೈಲ್ ಕೊಡದ್ದಕ್ಕೆ ಗಂಡನ ತುಟಿಯನ್ನೇ ಕತ್ತರಿಸಿದ ಹೆಂಡತಿ..!

ಮುಂಬೈ: ಕೆಲವು ಘಟನೆಗಳು ನಮ್ಮನ್ನು ಅಚ್ಚರಿಗೆ ತಳ್ಳುತ್ತವೆ. ಆ ರೀತಿಯ ವಿಚಿತ್ರವಾದ ಘಟನೆಯೊಂದು ಮಹಾರಾಷ್ಟ್ರದ ಭಾಂದರದ ಮಸಲ್​ನಲ್ಲಿ ಗಂಡ ತನ್ನ ಮೊಬೈಲ್​ ಅನ್ನು ವಾಪಸ್ ಕೊಡಲಿಲ್ಲ ಎಂಬ ಕೋಪಕ್ಕೆ ಹೆಂಡತಿ ತನ್ನ ಗಂಡನ ತುಟಿಯನ್ನೇ ಕತ್ತರಿಸಿದ್ದಾಳೆ! ಮಸಲ್​ನಲ್ಲಿ 40 ವರ್ಷದ ಖೇಮ್​ರಾಜ್ ಬಾಬೂರಾವ್ ಮುಲ್ ಎಂಬ ವ್ಯಕ್ತಿ ಭಾಂದರದಲ್ಲಿ ವಾಸವಾಗಿದ್ದರು. ತನ್ನ ಮೊಬೈಲ್ ಹಾಳಾಗಿದ್ದರಿಂದ ಮನೆಯಲ್ಲಿದ್ದಾಗ … Continued

ಜೈನ್ ರಾಜಸ್ಥಾನಿ ವಿದ್ಯಾ ಪ್ರಚಾರಕ ಮಂಡಳದ ಅಧ್ಯಕ್ಷರಾಗಿ ಭವರಲಾಲ್‌ ಜೈನ್‌ ಸತತ 3ನೇ ಬಾರಿಗೆ ಆಯ್ಕೆ

ಹುಬ್ಬಳ್ಳಿ: ಘಂಟಿಕೇರಿಯ ಶ್ರೀ ಜೈನ್ ರಾಜಸ್ಥಾನಿ ವಿದ್ಯಾ ಪ್ರಚಾರಕ ಮಂಡಳದ ಆಡಳಿತ ಮಂಡಳಿಯ ಅಧ್ಯಕ್ಷರಾಗಿ ಸತತ ಮೂರನೇ ಅವಧಿಗೆ ಭವರಲಾಲ್‌ ಸಿ.ಜೈನ್‌ ಅವರು ಆಯ್ಕೆಯಾಗಿದ್ದಾರೆ. ಅವರನ್ನು ಮತ್ತೆ ಮೂರು ವರ್ಷಗಳ ಅವಧಿಗೆ ಆಯ್ಕೆ ಮಾಡಲಾಗಿದೆ. ಉಪಾಧ್ಯಕ್ಷರಾಗಿ ಮಹೇಂದ್ರ.ಪಿ. ಪಾಲ್ಗೋತಾ, ಮುಖ್ಯ ಕಾರ್ಯದರ್ಶಿಯಾಗಿ ಭರತ್ ಭಂಡಾರಿ ಹಾಗೂ ಖಜಾಂಚಿಯಾಗಿ ಪೂರನ್‌ ನಹತ ಆಯ್ಕೆಯಾಗಿದ್ದಾರೆ. ಶ್ರೀ ಜೈನ್ ರಾಜಸ್ಥಾನಿ … Continued

ಪಶ್ಚಿಮ ಶಿಕ್ಷಕರ ಕ್ಷೇತ್ರ ಮತದಾರರ ನೋಂದಣಿಗೆ ನವೆಂಬರ್ 6ರ ವರೆಗೆ ಅವಕಾಶ

ಹುಬ್ಬಳ್ಳಿ: ರಾಜ್ಯದ ಪಶ್ಚಿಮ ಶಿಕ್ಷಕರ ಮತಕ್ಷೇತ್ರದ ಮತದಾರರ ಪಟ್ಟಿಯಲ್ಲಿ ಹೆಸರನ್ನು ನೋಂದಾಯಿಸಿಕೊಳ್ಳಲು ಅರ್ಹರಿರುವ ಪ್ರತಿಯೊಬ್ಬರು ಸಹ ನವೆಂಬರ್ 6ರ ಒಳಗಾಗಿ ಹೆಸರು ನೋಂದಾಯಿಸಬಹುದಾಗಿದೆ. ನಮೂನೆ 19 ರಲ್ಲಿ ಅರ್ಜಿಯನ್ನು 2021 ನವೆಂಬರ್ 6 ರೊಳಗಾಗಿ ಮತದಾರರ ನೋಂದಣಾಧಿಕಾರಿಗಳು , ಸಹಾಯಕ ಮತದಾರರ ನೋಂದಣಾಧಿಕಾರಿಗಳ / ನಿಯೋಜಿತ ಅಧಿಕಾರಿಗಳ ಕಚೇರಿಗೆ ಅರ್ಜಿಗಳನ್ನು ಸಲ್ಲಿಸಬಹುದು ಎಂದು ತಿಳಿಸಲಾಗಿದೆ. ವಿವರಗಳಿಗಾಗಿ … Continued

ಕಾಶ್ಮೀರದಲ್ಲಿ ಬೀದಿ ವ್ಯಾಪಾರಿ, ಬಡಗಿಯನ್ನು ಗುಂಡಿಕ್ಕಿ ಕೊಂದ ಭಯೋತ್ಪಾದಕರು

ಕಾಶ್ಮೀರದಲ್ಲಿ ಇಬ್ಬರು ಬೀದಿ ವ್ಯಾಪಾರಿಗಳಿಗೆ ಗುಂಡಿಕ್ಕಿದ ಭಯೋತ್ಪಾದಕರು: ಒಬ್ಬ ಸಾವು ಇನ್ನೊಬ್ಬನ ಸ್ಥಿತಿ ಗಂಭೀರ ಶ್ರೀನಗರ: ಕಣಿವೆಯಲ್ಲಿ ನಡೆಯುತ್ತಿರುವ ನಾಗರಿಕ ಹತ್ಯೆಗಳ ಮಧ್ಯಯೇ ಶನಿವಾರ ಸಂಜೆ ಜಮ್ಮು ಮತ್ತು ಕಾಶ್ಮೀರದ ಶ್ರೀನಗರದ ಈದ್ಗಾ ಬಳಿ ಒಬ್ಬ ಬೀದಿ ವ್ಯಾಪಾರಿ ಹಾಗೂ ಪುಲ್ವಾಮದಲ್ಲಿ ಬಡಗಿ ಕೆಲಸ ಮಾಡುತ್ತಿದ್ದ ಮತ್ತೊಬ್ಬನನ್ನು ಅಪರಿಚಿತ ಭಯೋತ್ಪಾದಕರು ಹತ್ಯೆಗೈದಿದ್ದಾರೆ. ಬಿಹಾರದ ಬಂಕಾ ಜಿಲ್ಲೆಯ … Continued

ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ಗೆ ಡೆಂಗ್ಯೂ: ಏಮ್ಸ್‌

ನವದೆಹಲಿ: ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ಅವರಿಗೆ ಡೆಂಗ್ಯೂ ಇರುವುದು ದೃಢಪಟ್ಟಿದೆ. ಅವರ ಆರೋಗ್ಯ ಸ್ಥಿತಿ ಸುಧಾರಿಸುತ್ತಿದೆ ಎಂದು ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ (ಏಮ್ಸ್‌)ಯ ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಮನಮೋಹನ್‌ ಸಿಂಗ್‌ ಅವರ ರಕ್ತದ ಪ್ಲೇಟ್ಲೆಟ್ಸ್ ಸಂಖ್ಯೆಯಲ್ಲಿ ಏರಿಕೆ ಕಂಡುಬಂದಿದ್ದು, ಅವರ ಆರೋಗ್ಯ ಸ್ಥಿತಿ ಸುಧಾರಿಸುತ್ತಿದೆʼ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಹೃದ್ರೋಗ … Continued

ಕರ್ನಾಟಕದಲ್ಲಿ ಶನಿವಾರ 264 ಜನರಿಗೆ ಹೊಸದಾಗಿ ಕೊರೊನಾ ದೃಢ

ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಇಂದು (ಶನಿವಾರ) 264 ಜನರಿಗೆ ಹೊಸದಾಗಿ ಕೊರೊನಾ ಸೋಂಕು ದೃಢಪಟ್ಟಿದೆ. ಇದೇ ಸಮಯದಲ್ಲಿ ಸೋಂಕಿನಿಂದ 6 ಸಾವು ಸಂಭವಿಸಿದೆ. 421 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 29,83,133 ಕ್ಕೆ ಏರಿಕೆಯಾಗಿದೆ. ಒಟ್ಟು 29,35,659 ಜನ ಗುಣಮುಖರಾಗಿ ಡಿಸ್ಚಾರ್ಜ್ ಹೊಂದಿದ್ದಾರೆ. ರಾಜ್ಯದಲ್ಲಿ ಇಂದು ಕೊರೊನಾ . ಅದರಂತೆ, … Continued

ಮತ್ತೊಮ್ಮೆ ಕಾಂಗ್ರೆಸ್ ಅಧ್ಯಕ್ಷನಾಗುವ ಬಗ್ಗೆ ಯೋಚಿಸುತ್ತೇನೆ : ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ ಬಳಿಕ ರಾಹುಲ್ ಗಾಂಧಿ

ನವದೆಹಲಿ: ತಾನು ಮತ್ತೆ ಕಾಂಗ್ರೆಸ್ ಅಧ್ಯಕ್ಷ ಸ್ಥಾನ ವಹಿಸಿಕೊಳ್ಳುವ ಕುರಿತು ಯೋಚಿಸುತ್ತೇನೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ. ಇಂದು (ಶನಿವಾರ) ದೆಹಲಿಯಲ್ಲಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ನೇತೃತ್ವದಲ್ಲಿ ನಡೆದ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಹಿರಿಯ ನಾಯಕರು ರಾಹುಲ್ ಗಾಂಧಿ ಅವರನ್ನು ಅಧ್ಯಕ್ಷ ಹುದ್ದೆ ಒಪ್ಪಿಕೊಳ್ಳುವಂತೆ ಮನವಿ ಮಾಡಿದ ಹಿನ್ನೆಲೆಯಲ್ಲಿ … Continued

ಕೇರಳ: ಭಾರಿ ಮಳೆಗೆ ಭೂ ಕುಸಿತದಿಂದ 3 ಸಾವು, 10 ಮಂದಿ ನಾಪತ್ತೆ, 5 ಜಿಲ್ಲೆಗಳಲ್ಲಿ ರೆಡ್ ಅಲರ್ಟ್

ತಿರುವನಂತಪುರಂ: ಕೇರಳದಲ್ಲಿ ಭಾರೀ ಮಳೆ ಮುಂದುವರೆದಿದ್ದು, ರಾಜ್ಯದ ಐದು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಮಳೆ ಸಂಬಂಧಿತ ಭೂ ಕುಸಿತದಲ್ಲಿ ಮೂರು ಮಂದಿ ಮೃತಪಟ್ಟಿದ್ದು 10 ಮಂದಿ ನಾಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ. ಕೇರಳದ ದಕ್ಷಿಣ ಹಾಗೂ ಮಧ್ಯಭಾಗದ ಜಿಲ್ಲೆಗಳಲ್ಲಿ ಭಾರಿ ಮಳೆ ಸುರಿಯುತ್ತಿದ್ದು, ಮುಂದಿನ ಇಪ್ಪತ್ನಾಲ್ಕು ಗಂಟೆಗಳಲ್ಲಿ ಮತ್ತೆ ಭಾರೀ ಮಳೆ ಮುನ್ಸೂಚನೆ ನೀಡಲಾಗಿದ್ದು, … Continued