ರಾಯ್‌ಪುರ ರೈಲು ನಿಲ್ದಾಣದಲ್ಲಿ ಸ್ಫೋಟ: 6 ಸಿಆರ್‌ಪಿಎಫ್ ಸಿಬ್ಬಂದಿಗೆ ಗಾಯ

ರಾಯ್‌ಪುರ: ಶನಿವಾರ ಮುಂಜಾನೆ ರಾಯ್‌ಪುರ ರೈಲು ನಿಲ್ದಾಣದಲ್ಲಿ ಸಂಭವಿಸಿದ ಸ್ಫೋಟದಲ್ಲಿ ಕೇಂದ್ರ ಮೀಸಲು ಪೊಲೀಸ್ ಪಡೆಯ (ಸಿಆರ್‌ಪಿಎಫ್) ಆರು ಸಿಬ್ಬಂದಿ ಗಾಯಗೊಂಡಿದ್ದಾರೆ. ಸಿಆರ್‌ಪಿಎಫ್‌ನ 211 ಬೆಟಾಲಿಯನ್‌ನ ಜವಾನರು ವಿಶೇಷ ರೈಲಿನಲ್ಲಿ ಜಮ್ಮುವಿಗೆ ಹೋಗುತ್ತಿತ್ತು. ಇಂದು ಬೆಳಿಗ್ಗೆ 6.30 ರ ಸುಮಾರಿಗೆ ರಾಯ್‌ಪುರ ರೈಲ್ವೇ ನಿಲ್ದಾಣದಲ್ಲಿ ಸಿಆರ್‌ಪಿಎಫ್‌ನ ವಿಶೇಷ ರೈಲಿನಲ್ಲಿ ಸಣ್ಣ ಸ್ಫೋಟ ದಾಖಲಾಗಿದೆ. ರೈಲು ಜರ್ಸುಗುಡಾದಿಂದ … Continued

ಭಾರತದಲ್ಲಿ 15,981 ಹೊಸ ಕೋವಿಡ್ -19 ಪ್ರಕರಣಗಳು ದಾಖಲು

ನವದೆಹಲಿ: ಕಳೆದ 24 ಗಂಟೆಗಳಲ್ಲಿ ಭಾರತವು 15,981 ಹೊಸ ಕೋವಿಡ್ -19 ಪ್ರಕರಣಗಳನ್ನು ವರದಿ ಮಾಡಿದೆ. ಇದು ದೇಶವು ಒಂದು ದಿನ ಮೊದಲು ಕಂಡಿದ್ದಕ್ಕಿಂತ ಶೇಕಡಾ 5.2 ರಷ್ಟು ಕಡಿಮೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ (MoHFW) ಗೆ ಶನಿವಾರ ತಿಳಿಸಿದೆ. ಇದರ ಪರಿಣಾಮವಾಗಿ, ಭಾರತದಲ್ಲಿ ಒಟ್ಟು ಪ್ರಕರಣ 3,40,53,573ಕ್ಕೆ ಏರಿದೆ. … Continued

ಭಾರತದ ಕ್ರಿಕೆಟ್‌ ತಂಡದ ಮುಖ್ಯ ಕೋಚ್ ಸ್ಥಾನಕ್ಕೆ ಎರಡು ವರ್ಷಕ್ಕೆ ದ್ರಾವಿಡ್ ನೇಮಕ: ವರದಿ

ನವದೆಹಲಿ: ಭಾರತದ ಮಾಜಿ ನಾಯಕ ರಾಹುಲ್ ದ್ರಾವಿಡ್ ನವೆಂಬರ್ 2021 ರಿಂದ ಆರಂಭವಾಗುವ ಎರಡು ವರ್ಷಗಳ ಕಾಲ ಭಾರತ ತಂಡದ ಮುಖ್ಯ ಕೋಚ್ ಆಗಿ ನೇಮಕಗೊಂಡಿದ್ದಾರೆ. ದ್ರಾವಿಡ್ ಅಂತಿಮವಾಗಿ ರಾಷ್ಟ್ರೀಯ ತಂಡದ ಮುಖ್ಯ ಕೋಚ್ ಆಗಿ ಅಧಿಕಾರ ಸ್ವೀಕರಿಸಲು ಒಪ್ಪಿಕೊಂಡಿದ್ದಾರೆ.. ಶುಕ್ರವಾರ ರಾತ್ರಿ ನಡೆದ ಇಂಡಿಯನ್ ಪ್ರೀಮಿಯರ್ ಲೀಗ್‌ನ 14 ನೇ ಆವೃತ್ತಿಯ ಫೈನಲ್‌ನಲ್ಲಿ ಈ … Continued

ಪ್ರದೀಪ್ ಕುಮಾರ್ ಪಂಜ ಕರ್ನಾಟಕ ಬ್ಯಾಂಕ್ ನೂತನ ಅಧ್ಯಕ್ಷ: ಆರ್‌ಬಿಐ ಅನುಮೋದನೆ

ಬೆಂಗಳೂರು: ಕರ್ಣಾಟಕ ಬ್ಯಾಂಕಿನ ಕಾರ್ಯನಿರ್ವಾಹಕೇತರ ಅಧ್ಯಕ್ಷರಾಗಿ ಪ್ರದೀಪ್‌ ಕುಮಾರ್‌ ಪಂಜ ನೇಮಕವಾಗಿದ್ದಾರೆ. ಅವರ ನೇಮಕಕ್ಕೆ ಭಾರತೀಯ ರಿಸರ್ವ್‌ ಬ್ಯಾಂಕ್‌ ಅನುಮೋದನೆ ನೀಡಿದೆ. ಈವರೆಗೆ ಕರ್ಣಾಟಕ ಬ್ಯಾಂಕಿನ ಸ್ವತಂತ್ರ ನಿರ್ದೇಶಕರಾಗಿದ್ದ ಪ್ರದೀಪ್‌ ಕುಮಾರ್‌ ಪಂಜ ಅವರನ್ನು ಅರೆಕಾಲಿಕ ಅಧ್ಯಕ್ಷರನ್ನಾಗಿ ನವೆಂಬರ್‌ 2021ರಿಂದ ಅನ್ವಯವಾಗುವಂತೆ ಮೂರು ವರ್ಷಗಳ ಅವಧಿಯ ನೇಮಕಾತಿಯನ್ನು ಭಾರತೀಯ ರಿಸರ್ವ್‌ ಬ್ಯಾಂಕ್‌ ಅನುಮೋದಿಸಿದೆ. ಬ್ಯಾಂಕಿನ ಪ್ರಸಕ್ತ … Continued

ಜಾಗತಿಕ ಹಸಿವಿನ ಸೂಚ್ಯಂಕ 2021: 94 ನೇ ಸ್ಥಾನದಿಂದ 101ನೇ ಸ್ಥಾನಕ್ಕೆ ಕುಸಿದ ಭಾರತ

ಭಾರತವು ಗುರುವಾರ ಬಿಡುಗಡೆಯಾದ ಜಾಗತಿಕ ಹಸಿವಿನ ಸೂಚ್ಯಂಕ ವರದಿಯಲ್ಲಿ 135 ರಾಷ್ಟ್ರಗಳ ಪೈಕಿ 101 ನೇ ಸ್ಥಾನಕ್ಕೆ ಕುಸಿದಿದೆ. ಭಾರತ ಕಳೆದ ವರ್ಷ 94 ನೇ ಸ್ಥಾನದಲ್ಲಿತ್ತು. ಈಗ ಪಾಕಿಸ್ತಾನ (92), ಬಾಂಗ್ಲಾದೇಶ (76) ಮತ್ತು ನೇಪಾಳ (76) ಗಳ ಇವುಗಳು ಭಾಋತಕ್ಕಿಂತ ಮುಂದಿವೆ..! ಐರಿಶ್ ನೆರವು ಸಂಸ್ಥೆ ಕನ್ಸರ್ನ್ ವರ್ಲ್ಡ್ ವೈಡ್ ಮತ್ತು ಜರ್ಮನಿಯ … Continued